ಸುದ್ದಿಗಳು

ಆರೋಗ್ಯದ ನಿರ್ಲಕ್ಷ ಬೇಡ – ಶಾಸಕ ರಮೇಶ ಭೂಸನೂರ

ಸಿಂದಗಿ: ಇಂದಿನ ಕಲುಷಿತ ವಾತಾವರಣದಲ್ಲಿ ರೋಗಗಳು ನೈಸರ್ಗಿಕವಾಗಿ ಹರಡುತ್ತಿದ್ದು ಕಾರಣ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಮನುಷ್ಯ ಆರೋಗ್ಯದಿಂದ ಇದ್ದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಪ್ರಗತಿ ಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ, ಶಾಸಕ ರಮೇಶ ಭೂಸನೂರ ಅವರ ನೇತೃತ್ವದಲ್ಲಿ, ವಿಜಯಪುರದ...

ಬೂದಿಹಾಳ ಪ್ರೌಢಶಾಲೆಗೆ ಹೈಕೋರ್ಟ್ ಹಿರಿಯ ನ್ಯಾಯವಾದಿ ಭೇಟಿ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಹೈಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಮಲ್ಲಿಕಾರ್ಜುನ ಜಿ. ಕಂಟ್ರಾಕ್ಟರ್ ಭೇಟಿ ನೀಡಿದರು. ಶಾಲೆಯ ಪರಿಸರ, ಮಕ್ಕಳ ಸ್ಪಂದನೆ, ಸಿಬ್ಬಂದಿಯ ತಂಡಕಾರ್ಯದ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲೆಯ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಲಹಾ ಕೇಂದ್ರದ ವತಿಯಿಂದ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಾಗಾರ, ವೃತ್ತಿ ಮಾರ್ಗದರ್ಶನ ಉಪನ್ಯಾಸ ಕಾರ್ಯಕ್ರಮದ...

ಕನ್ನಡದ ಖ್ಯಾತ ಸಾಹಿತಿ ದೇವುಡು ನರಸಿಂಹಶಾಸ್ತ್ರಿ ಅವರ ಜನುಮ ದಿನ

ಕನ್ನಡ ಸಾಹಿತ್ಯಲೋಕದ ಮಹತ್ಕಾದಂಬರಿಗಳಾದ  ‘ಮಹಾಬ್ರಾಹ್ಮಣ’, ‘ಮಹಾಕ್ಷತ್ರಿಯ’, ‘ಮಹಾದರ್ಶನ’, ‘ಮಯೂರ’, ‘ಅಂತರಂಗ’ ಮುಂತಾದವನ್ನು ಸೃಷ್ಟಿಸಿದವರು ದೇವುಡು ನರಸಿಂಹ ಶಾಸ್ತ್ರಿಗಳು.ರಂಗಭೂಮಿ ಮತ್ತು ಚಲನಚಿತ್ರಗಳಲ್ಲೂ ದೇವುಡು ಕೆಲಸ ಮಾಡಿದವರು. ಮೈಸೂರಿನಲ್ಲಿ ರಾಜಪುರೋಹಿತರೂ, ಆಸ್ಥಾನ ಪಂಡಿತರೂ ಎಂದು ಹೆಸರುವಾಸಿಯಾದ ವಂಶದಲ್ಲಿ ಡಿಸೆಂಬರ್ 27, 1897ರಂದು ದೇವುಡು ಜನಿಸಿದರು. ಇವರ ತಂದೆ 1880ರಲ್ಲಿ ಸ್ಥಾಪನೆಯಾದ ಲಕ್ಷ್ಮೀನರಸಿಂಹ ಪ್ರೆಸ್ ಸ್ಥಾಪಕರಲ್ಲಿ ಒಬ್ಬರಾದ ವೇದಶಾಸ್ತ್ರ...

2021 ರ ಬೆಳಗಾವಿ ಅಧಿವೇಶನ ಪೋಲಿಸ ವಸತಿ ವೆಚ್ಚ 328 ಲಕ್ಷ ರೂ. ಗಳು ಊಟೋಪಚಾರದ ವೆಚ್ಚ 246 ಲಕ್ಷ ರೂ. ಗಳು!

66 ಲಕ್ಷ ರೂ. ವೆಚ್ಚದ ಸಿಸಿ ಕ್ಯಾಮರಾಗಳು ಎಲ್ಲಿ ? ಪೋಲಿಸ ಇಲಾಖೆಯ ವೆಚ್ಚ ಬರೊಬ್ಬರಿ 748 ಲಕ್ಷ ರೂ. ಗಳುಮೂಡಲಗಿ: 2021 ರಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿವಸಗಳ ಕಾಲ ನಡೆಸಲಾದ ಚಳಿಗಾಲದ ಅಧಿವೇಶನದ ಸಮಯದಲ್ಲಿ ಅಧಿವೇಶನದ ಬಂದೋಬಸ್ತ ಕರ್ತವ್ಯ, ಭದ್ರತಾ ವ್ಯವಸ್ಥೆಗಾಗಿ ನಿಯೋಜನೆ ಮಾಡಲಾಗಿದ್ದ ಪೋಲಿಸ ಅಧಿಕಾರಿ / ಸಿಬ್ಬಂದಿಗಳ...

ರಾಜ್ಯಪಾಲರಿಂದ 17 ಸಾಧಕರಿಗೆ ಸರ್ದಾರ್ ಜೋಗಾಸಿಂಗ್‌ಜಿ ಕಲ್ಯಾಣ ಕರ್ನಾಟಕ ಪ್ರಶಸ್ತಿ

ಬೀದರ:  ಶರಣರ ಸೂಫಿ ಸಂತರ ನಾಡು ಬೀದರ ನಗರದ  ಶ್ರೀ ನಾನಕ ಝೀರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸರ್ದಾರ್ ಜೋಗಾಸಿಂಗ್‌ಜಿ ಅವರ 90 ನೇ ಜನ್ಮ ದಿನಾಚರಣೆ ಅಂಗವಾಗಿ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 17 ಜನರಿಗೆ...

ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ‌.

ಬೀದರ - ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಭೂ ಮಾಪನಾ ಇಲಾಖೆ ಅಧಿಕಾರಿ ಸುಪರ್ವೈಸರ್ ಚಿತ್ತಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಭೂಮಿ ಸರ್ವೆ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.ಮುಂಗಡವಾಗಿ ರೈತನಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ...

ಮುಗಳಖೋಡದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ

ಬಾಲಚಂದ್ರ ಜಾರಕಿಹೊಳಿ, ಶ್ರೀಮಂತ ಪಾಟೀಲ್, ದುರ್ಯೋಧನ ಐಹೊಳೆ, ರಾಜೀವ್ ಸೇರಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮುಗಳಖೊಡ (ತಾ.ರಾಯಬಾಗ)-                ಮುಗಳಖೋಡದಲ್ಲಿಂದು ಜರುಗಿದ ರಾಜ್ಯ ಮಟ್ಟದ ಮಾಳಿ/ ಮಾಲಗಾರ  ಸಮಾವೇಶದಲ್ಲಿ ಬಿಜೆಪಿ ಶಾಸಕರು ಒಂದೆಡೆ ಸೇರಿ ಚರ್ಚೆ ನಡೆಸಿದರು.ಮುಗಳಖೋಡ ಪಟ್ಟಣದಲ್ಲಿ ನಡೆದ ಮಾಲಗಾರ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅರಭಾವಿ...

ವಿರಾಟಪುರದ ವಿರಾಗಿ ಚಲನಚಿತ್ರದ ಪ್ರಚಾರಾರ್ಥ ರಥ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ. ಅಂದು ಜನರು ಊಟಕ್ಕೂ ಪರಿತಪಿಸುವ ಸಂದರ್ಭದಲ್ಲಿ ಸುಮಾರು 8 ಗಂಟೆಗಳ ಕಾಲ ಕಂತಿ ಭಿಕ್ಷೆ ಮಾಡಿ ಸಮಾಜವನ್ನು ಬದುಕಿಸಿ ಶಿಕ್ಷಣದ ಕ್ರಾಂತಿಯನ್ನೆ ಎಬ್ಬಿಸದಿದ್ದರೆ ನಾವೆಲ್ಲ ಶಿಕ್ಷಣದಿಂದ ವಂಚಿತರಾಗುತ್ತಿದ್ದೆವು ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...

ಜನಪರ ಆಡಳಿತ ನೀಡಲು ಜೆಡಿಎಸ್ ಸೇರಿದೆ – ಶಿವಾನಂದ ಪಾಟೀಲ

ಸಿಂದಗಿ:  ರಾಜ್ಯದಲ್ಲಿ ಯಾವಾಗ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದಿದೆಯೋ ಅಂದು ರೈತಪರ, ಜನಪರ ಆಡಳಿತ ನೀಡಿದೆ ಆ ಕಾರಣಕ್ಕೆ ಬಿಜೆಪಿಯನ್ನು ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ ತಾಲೂಕಿನ ರೈತ ಭಾಂಧವರು ನನಗೆ ಸೇವೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.ಅದಕ್ಕೆ ರಾಜಕೀಯ ಪ್ರವೇಶ ಮಾಡಿದ್ದೇನೆ ಒಬ್ಬ ಸೈನಿಕನಾಗಿ ನನ್ನ ಜೀವನ ಇರುವವರೆಗೂ ಜನ ಸೇವೆಯೇ ಜನಾರ್ಧನ ಸೇವೆ...

ಭರದಿಂದ ಸಾಗಿದ ‘ವಿಜಯಪತಾಕೆ’

ಬೆನಕನಕಟ್ಟಿ (ಧಾರವಾಡ): ‘ಶ್ರೀ ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್' ಚಿತ್ರನಿರ್ಮಾಣ ಸಂಸ್ಥೆಯ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ವಿಜಯಪತಾಕೆ' ಕನ್ನಡ ಚಲನಚಿತ್ರದ ಚಿತ್ರೀಕರಣವು ಕಳೆದೊಂದು ವಾರದಿಂದ ಧಾರವಾಡ , ಬೆನಕನಕಟ್ಟಿ, ನಿಗದಿ ಸುತ್ತಮುತ್ತ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ.ಈಗಾಗಲೇ ಶೇಕಡಾ ೮೦ ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಾಗಲಕೋಟ ಜಿಲ್ಲೆಯ ಸಿದ್ದನಕೊಳ್ಳದಲ್ಲೂ ಚಿತ್ರೀಕರಣ ನಡೆಸಿತ್ತು. ಸದ್ಯ ಮಾತಿನ ಭಾಗದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group