ಸುದ್ದಿಗಳು

ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾ. ವೀಣಾ ಕನಕರಡ್ಡಿ

 ಮೂಡಲಗಿ: ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ತಾಲೂಕಿನ ಬಡ ಜನರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆ.ಚಾರಿಟೇಬಲ್ ಟ್ರಸ್ಟ ಗೋಕಾಕ ಹಾಗೂ ಪಟ್ಟಣದ ವೆಂಕಟೇಶ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಡಿ.28ರಂದು ಮುಂಜಾನೆ 10ಗಂಟೆಯಿಂದ ಮೂಡಲಗಿ ಪಟ್ಟಣದ ವೆಂಕಟೇಶ ಆಸ್ಪತ್ರೆ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಾಗಿದೆ...

ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ...

ಸಮುದಾಯ ಬೆಳೆಯಬೇಕಾದರೆ ರಾಜಕೀಯ ಪ್ರಾತಿನಿಧ್ಯ ಪಡೆದುಕೊಳ್ಳಬೇಕು – ಜಗದೀಶ ಶೆಟ್ಟರ

ಹುಬ್ಬಳ್ಳಿ - ಯಾವುದೇ ಸಮಾಜ ಬೆಳೆಯಬೇಕಾದರೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಪ್ರಾತಿನಿಧ್ಯ ಪಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕುರುಹಿನಶೆಟ್ಟಿ ಸಮಾಜ ಬೆಳೆಯಲು ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.ಧಾರವಾಡ ಜಿಲ್ಲಾ ಕುರುಹಿನಶೆಟ್ಟಿ ಅಭಿವೃದ್ಧಿ ಸಂಘ, ಹುಬ್ಬಳ್ಳಿ ಹಾಗೂ ಕುರುಹಿನಶೆಟ್ಟಿ ಕೇಂದ್ರ ಸಂಘ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ...

ಕಸಾಪ ಸಮ್ಮೇಳನ; ಬಸವರಾಜ ಹಡಪದ ಅವರ “ಕಣ್ಣಿನಾಚೆಯ ಕಡಲು” ಕವನ ಸಂಕಲನ ಬಿಡುಗಡೆ

ಬಸವನಬಾಗೇವಾಡಿ: ಮನಗೂಳಿ ಪಟ್ಟಣದಲ್ಲಿ ಡಿಸೆಂಬರ್ ೨೫-೨೦೨೨ ರಂದು ಜರುಗುವ ಬಸವನಬಾಗೇವಾಡಿ ತಾಲೂಕಾ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ರಾಣಿ ಚೆನ್ನಮ್ಮ ವಿವಿ ಸಂಶೋಧನಾರ್ಥಿ ಬಸವರಾಜ ಹಡಪದ ಅವರ ಕವನ ಸಂಕಲನ "ಕಣ್ಣಿನಾಚೆಯ ಕಡಲು"ಕೃತಿ ಲೋಕಾರ್ಪಣೆಗೊಳ್ಳುತ್ತಿರುವುದು ಸಾಹಿತ್ಯ ವಲಯದಲ್ಲಿ ಸಂತಸ ತಂದಿದೆ.ಅಂದು ಸಂಜೆ ೭.೩೦ ರ ಗ್ರಂಥ ಬಿಡುಗಡೆ...

ಸಂಭ್ರಮ ಕಾಣದ ಎಳ್ಳ ಅಮಾವಾಸ್ಯೆ

ವರದಿ: ಪಂಡಿತ ಯಂಪೂರೆಸಿಂದಗಿ: ತಾಲೂಕಿನಲ್ಲಿ ಹಿಂಗಾರು-ಮುಂಗಾರು ಬೆಳೆಗಳು ಕೈಕೊಟ್ಟ ಪರಿಣಾಮ ಬರದ ಛಾಯೆಯಿಂದ ತತ್ತರಿಸಿರುವ ರೈತರು ಪ್ರತಿವರ್ಷ ಎಳ್ಳ ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯಕ್ಕೆ ಈ ಬಾರಿ ಹೇಳಿಕೊಳ್ಳುವಷ್ಟು ಸಂಭ್ರಮ ಇರಲಿಲ್ಲ ಎಂಬುದು ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಈ...

ದೇವನೊಬ್ಬ ನಾಮ ಹಲವು- ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ದೇಶದಲ್ಲಿ ವಿವಿಧ ಧರ್ಮಾಚರಣೆಗಳು ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಿದ್ದರೂ ಆರಾಧಿಸುವ ದೇವರು ಒಬ್ಬನಾಗಿದ್ದಾನೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಇಲ್ಲಿನ ಎನ್ಎಸ್ಎಫ್ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಗೋಕಾಕ- ಮೂಡಲಗಿ ತಾಲ್ಲೂಕು ಕ್ರೈಸ್ತ ಸಮುದಾಯದ ಬಾಂಧವರು ಹಮ್ಮಿಕೊಂಡ ಕ್ರಿಸ್ಮಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇವರು ಒಬ್ಬನಾಗಿದ್ದು, ನಾಮಗಳು ಹಲವುಗಳಿವೆ ಎಂದು...

ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕೇಂದ್ರದಲ್ಲಿ ಕನ್ನಡ ಭಾಷೆಗೆ ತಿಲಾಂಜಲಿ ನೀಡಿರುವ ಬಗ್ಗೆ ದೂರು

ಮೈಸೂರು - ಸಾಂಸ್ಕೃತಿಕ ನಗರಿ  ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಅತಿ ಸನಿಹದಲ್ಲಿರುವ ಛತ್ರಿ ಮರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸೆಂಟ್ರೋ ವಾಣಿಜ್ಯ ಸಂಕೀರ್ಣದ ಎಲ್ಲಾ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಬಗ್ಗೆ ತೀವ್ರ ಅಸಡ್ಡೆ ತೋರಲಾಗಿದೆ ಎಂದು ಹಿರಿಯ ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ‌ ಕನ್ನಡ  ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್...

ಮೂಡಲಗಿಯಲ್ಲಿ ಡಬಲ್ ಕೇರಂ ಬೋರ್ಡ ಟೂರ್ನಿ ಉದ್ಘಾಟಿಸಿದ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತವಾಗಿ  ಪಟ್ಟಣದ ರಾಜೀವಗಾಂಧಿ ನಗರದ ಹತ್ತಿರ  ಅಂಬೇಡ್ಕರ ಭವನದಲ್ಲಿ ಏರ್ಪಡಿಸಿದ ಡಬಲ್ ಕೇರಂ ಬೋರ್ಡ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಶುಕ್ರವಾರದಂದು ಜರುಗಿತು.ಪಂದ್ಯಾವಳಿಯನ್ನು ಉದ್ಘಾಟಿಸಿದ ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾಕೂಟದಲ್ಲಿ ಒಂದಾದ ಕೇರಂ-ಚೇಸ್ ಪಂದ್ಯಾಳಿಯಲ್ಲಿ  ಭಾಗವಹಿಸುವದರಿಂದ ಆಟಗಾರರಲ್ಲಿ ಏಕಾಗ್ರತೆ...

ಶ್ರಮ ಪಟ್ಟರೆ ಮಾತ್ರ ಉತ್ತಮ ರೈತನಾಗಲು ಸಾಧ್ಯ – ರಮೇಶ ಖಾನಗೌಡ್ರ

ಮೂಡಲಗಿ: ನಾವು ಶ್ರಮ ಪಟ್ಟಾಗ ಮಾತ್ರ ಉತ್ತಮ ರೈತನಾಗಲು ಸಾಧ್ಯ, ಮಕ್ಕಳಿಗೆ ಕೂಡ ಚಿಕ್ಕವರಿದ್ದಾಗಿನಿಂದಲೇ ಕೃಷಿಯ ಬಗ್ಗೆ ತಿಳಿವಳಿಕೆ ಕೊಡಬೇಕು. ಸಾವಯವ ಕೃಷಿ ಮಾಡುವುದು ಎಲ್ಲ ರೀತಿಯಿಂದಲೂ ಪ್ರಯೋಜನಕಾರಿ ಎಂದು ಕಲ್ಲೊಳಿಯ ಪ್ರಗತಿಪರ ರೈತ ರಮೇಶ ಬಸಪ್ಪ ಖಾನಗೌಡ್ರ ಹೇಳಿದರು.ಕರ್ನಾಟಕ ರೈತ ಹಿತರಕ್ಷಣಾ ವೇದಿಕೆಯ ವತಿಯಿಂದ ಮೂಡಲಗಿಯ ಆರ್ ಡಿ ಎಸ್ ಸಂಸ್ಥೆಯಲ್ಲಿ ರಾಷ್ಟ್ರೀಯ...

ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ

ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ  ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಶ್ರೀ ಮೈಲಾರ ಮಹಾದೇವ ಸಭಾಂಗಣದಲ್ಲಿ ಡಿಸೆಂಬರ್ 24, ಶುಕ್ರವಾರ ಸಂಜೆ 4-15ಕ್ಕೆ ಆಯೋಜಿಸಲಾಗಿದೆ.‘ಬೇಂದ್ರೆಯವರ ದೃಷ್ಟಿಯಲ್ಲಿ ಸ್ವಾತಂತ್ರ್ಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group