ಸುದ್ದಿಗಳು

ಬಿಜೆಪಿ ಅಧಿಕಾರ ಹಿಡಿಯಲು ಬಿಡಬಾರದು – ಖಂಡ್ರೆ

ಬೀದರ: ಹೇಗಾದರೂ ಮಾಡಿ ಅಧಿಕಾರಕ್ಕೆ ಬರಲೇಬೇಕು ಎಂಬ ಉದ್ದೇಶದಿಂದ ಬಿಜೆಪಿಯವರು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ ಅಧಿಕಾರ ಹಿಡಿಯಲು ಹೊಂಚು ಹಾಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.ಬೀದರನಲ್ಲಿ ಬಿಜೆಪಿ ನಾಯಕರ ವಿರುದ್ಧ ಸುದ್ದಿಗೋಷ್ಠಿಯಲ್ಲಿ ತೀವ್ರ ವಾಗ್ದಾಳಿ ನಡೆಸಿದ ಅವರು, ಯಾವ ಮಟ್ಟಕ್ಕೆ ಬಿಜೆಪಿ ಪಕ್ಷದ ನಾಯಕರು ಇಳಿಯುತ್ತಾರೆ ಅಂದರೆ ಜನರ ಮತದಾನ ಹಕ್ಕನ್ನು...

ಕನ್ನಡ ಭಾಷೆ ನಮ್ಮದೆಂದು ಹೇಳಲು ಹೆಮ್ಮೆ ಪಡಬೇಕು – ಭೇರ್ಯ ರಾಮಕುಮಾರ

ಮೈಸೂರು - ಅಖಿಲ ಭಾರತೀಯ ಸಾಹಿತ್ಯ ಕನ್ನಡ ಸಮ್ಮೇಳನದ ಕನ್ನಡದ ಜ್ಯೋತಿ ರಥಯಾತ್ರೆ ಇಂದು ಬೆಳಿಗ್ಗೆ ಕೆ.ಆರ್.ನಗರಕ್ಕೆ ಆಗಮಿಸಿದಾಗ ಬಹಳ ವೈಭವಪೂರ್ಣ ಸ್ವಾಗತ ಕೋರಲಾಯಿತು.ತಹಸೀಲ್ದಾರ್ ಸಂತೋಷ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಖಜಾಂಚಿಗಳಾದ ಜಿ.ಪ್ರಕಾಶ್, ತಾಲ್ಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿಂಡಿಮ ಶಂಕರ್,ಹಿರಿಯ ಸಾಹಿತಿಗಳಾದ ಭೇರ್ಯ ರಾಮಕುಮಾರ್, ಹೆಗ್ಗಂದೂರು ಪ್ರಭಾಕರ್, ತಾಲ್ಲೂಕು ಸಾಹಿತ್ಯ ಪರಿಷತ್ ಪದಾಧಿಕಾರಿಗಳು,...

ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರ ‘ದಾಸ ಪಂಥ ’ ಕೃತಿ – ಒಂದು ಅವಲೋಕನ ಹಾಗೂ ಸಂಶೋಧಕ – ಸಂಘಟಕ ಡಾ. ಆರ್. ವಾದಿರಾಜು ಅವರಿಗೆ ಅಭಿನಂದನೆ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ದೇಸಿ ದರ್ಶನ ಮಾಲೆಯಡಿ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ರವರ ಯೋಜನಾ ಸಂಪಾದಕತ್ವದಲ್ಲಿ ಪ್ರಕಟವಾಗಿ ಸಂಸ್ಕೃತಿ ಚಿಂತಕ, ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಲೇಖಕರಾಗಿ ಬರೆದಿರುವ  ‘ದಾಸ ಪಂಥ’ ಕೃತಿಯ ಅವಲೋಕನ ಕಾರ್ಯಕ್ರಮವನ್ನು ಬೆಂಗಳೂರಿನ ಹನುಮಂತನಗರದ ಶ್ರೀ ಬಾಲಾಜಿ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕಾದಂಬರಿಕಾ ಡಾ.ಕೆ. ರಮಾನಂದ...

ಕಲ್ಲೋಳಿಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಪ್ರಾರಂಭಕ್ಕೆ ಸಂಸದ ಈರಣ್ಣ ಕಡಾಡಿ ಒತ್ತಾಯ

ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ತೆರೆದು ಕಾಲಮಿತಿಯಲ್ಲಿ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಸೌಲಭ್ಯ ದೊರೆಯುವಂತೆ ಅಗತ್ಯ ಪ್ರಸ್ತಾವನೆಗೆ ಸರಕಾರ ಮಂಜೂರಾತಿ ನೀಡುವಂತೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.ಮಂಗಳವಾರ (ಡಿ-20) ರಂದು ರಾಜ್ಯಸಭಾ ಸಂಸತ್ತಿನ...

ಹೊಸ ತಾಲೂಕುಗಳಲ್ಲಿ ಮೊದಲು ಮೂಡಲಗಿಗೇ ಉಪನೋಂದಣಿ ಕಚೇರಿ

ಅಭಿವೃದ್ಧಿ ಕಾರ್ಯಕ್ಕೆ ಹಟ ಹಿಡಿದು ಅನುದಾನ ತರುವ ಬಾಲಚಂದ್ರ ಜಾರಕಿಹೊಳಿ; ಆರ್.ಅಶೋಕ ಶ್ಲಾಘನೆ ಮೂಡಲಗಿ -ಎಲ್ಲರಿಗೂ ಅನುಕೂಲವಾಗಲೆಂಬ ಉದ್ದೇಶದಿಂದ ವೃದ್ಧರಿಗೆ ಮನೆ ಬಾಗಿಲಿಗೆ ಪಿಂಚಣಿ, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ, ತಾಂಡಾಗಳಿದ್ದಲ್ಲಿ ಅವರಿಗೆ ಜಮೀನು ಕೊಡುವುದು, ಖರೀದಿಯಾದ ಏಳು ದಿನಗಳಲ್ಲಿಯೇ ನಿಮ್ಮ ಹೆಸರಿಗೆ ದಾಖಲಾಗುವ ಪ್ರಕ್ರಿಯೆ, ದಲಿತರು ಮನೆ ಕಟ್ಟಿಕೊಳ್ಳಲು ಭೂ ಪರಿವರ್ತನೆ ನಿಯಮಗಳ ಸಡಿಲಿಕೆ ಮುಂತಾದ...

ಜನವರಿಯಲ್ಲಿ ಮೂಡಲಗಿ ಸಾಹಿತ್ಯ ಸಮ್ಮೇಳನ

ಮೂಡಲಗಿ: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು, ಅನೇಕ ಸಾಹಿತಿಗಳು, ಕ್ಷೇತ್ರದ ಶಾಸಕರ ಸಲಹೆಯಂತೆ ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಬರುವ ಜನವರಿ ತಿಂಗಳಲ್ಲಿ ಮೂಡಲಗಿ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಂಜಯ್ ಶಿಂಧೀಹಟ್ಟಿ ಹೇಳಿದರು.ಪಟ್ಟಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿರಿಯ ಸಾಹಿತಿ,...

ಬಸವ ತತ್ವದಂತೆ ಕಲ್ಯಾಣ ಮಹೋತ್ಸವ

 ಬನಹಟ್ಟಿ: ಪಂಚಮಸಾಲಿ ಸಮಾಜದ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ದೀಪಕ ಜುಂಜರವಾಡ ಅವರ ಕಲ್ಯಾಣ ಮಹೋತ್ಸವ ಬಸವ ತತ್ವದಂತೆ ಪುಷ್ಪವೃಷ್ಟಿ  ಮಾಡುವ ಮೂಲಕ ಸೋಮವಾರದಂದು ಬನಹಟ್ಟಿ ತಾಲೂಕಿನ ರಾಮಪುರದ ದಾನೇಶ್ವರಿ ಕಲ್ಯಾಣ ಮಂಟಪದಲ್ಲಿ ನೆರವೇರಿತು.ಧಾರವಾಡದ ಪರಮ ಪೂಜ್ಯಶ್ರೀ ಬಸವಾನಂದ ಮಹಾಸ್ವಾಮಿಗಳ ನೇತೃತ್ವ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅತ್ತಿವೇರಿ ಪೂಜ್ಯಶ್ರೀ ಬಸವೇಶ್ವರಿ ಮಾತಾಜಿ ಅವರ  ದಿವ್ಯಸಾನ್ನಿಧ್ಯದಲ್ಲಿ ಕಲ್ಯಾಣೋತ್ಸವ ಜರುಗಿತು.  ಈ ಶುಭ ಸಮಾರಂಭದಲ್ಲಿ ತೇರದಾಳ...

ಬಸವೇಶ್ವರ ಸೊಸಾಯಿಟಿಯ 23 ನೇ ವಾರ್ಷಿಕೋತ್ಸವ

ಗುರ್ಲಾಪೂರ: ಇಲ್ಲಿನ ಶ್ರೀ ಬಸವೇಶ್ವರ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ ಮುಡಲಗಿ ಶಾಖೆ ಗುರ್ಲಾಪೂರ ಇದರ 23ನೇ ವಾರ್ಷಿಕೋತ್ಸವ ಸಮಾರಂಭವನ್ನು ಶಾಖಾ ಕಾರ್ಯಾಲಯದಲ್ಲಿ ರವಿವಾರ ದಿ.18 ರಂದು  ಮಲ್ಲಿಕಾರ್ಜುನ ಮೋಜನಿದಾರ ಇವರು ಬಸವೇಶ್ವರ ಹಾಗೂ ಲಕ್ಷ್ಮೀ  ದೇವಿಗೆ ಪೂಜೆ ಸಲ್ಲಿಸಿ ಉದ್ಘಾಟಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಖಾ ಸಲಹಾ ಸಮಿತಿಯ ಅಧ್ಯಕ್ಷರಾದ ಶಂಕರ ಶಿವಪ್ಪ ಮುಗಳಖೋಡ...

ದೇಶದಲ್ಲಿ ಶಾಂತಿ ಸಮಾನತೆ ಸಾರಿದ ಸಂತ ಕನಕದಾಸರು- ಕಾಂಗ್ರೆಸ್ ಮುಖಂಡ ಮನಗೂಳಿ

ಸಿಂದಗಿ: ಹಾಲುಮತ ಸಮಾಜ ಹಾಲಿನಷ್ಟೇ ಪವಿತ್ರವಾದದ್ದು ಈ ಸಮಾಜದಲ್ಲಿ ಜನಿಸಿದ ಸಂತ ಶ್ರೇಷ್ಠ  ಕನಕದಾಸರ ಸಾಹಿತ್ಯ ಕೀರ್ತನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದಲ್ಲಿ ಹಮ್ಮಿಕೊಂಡ ಕನಕದಾಸರ 535 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷ  ಸ್ಥಾನ ವಹಿಸಿಕೊಂಡು ಜ್ಯೋತಿ ಬೆಳಗಿಸಿ ಅವರು ಮಾತನಾಡಿ, ದೇಶದಲ್ಲಿ ನಡೆಯುವ ಗಲಭೆಗಳನ್ನು...

‘ಕಲಿಕೆಗೆ ಗಾಂಧಿಮಾರ್ಗ ಇಂದು ಅಗತ್ಯ’ – ಸಿ.ವಿ.ತಿರುಮಲರಾವ್ ಅಭಿಮತ

 ಬೆಂಗಳೂರಿನ ಅಮೃತನಗರ ಮುಖ್ಯರಸ್ತೆಯ ಸಿಲಿಕಾನ್ ಸಿಟಿ ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್ ಮತ್ತು ಕಾಮರ್ಸ್ ನಲ್ಲಿ ಕರ್ನಾಟಕ ಸರ್ವೋದಯ ಮಂಡಲದಿಂದ ಆಯೋಜಿಸಿದ್ದ ‘ಗಾಂಧೀಜಿ ಮತ್ತು ಶಿಕ್ಷಣ’ ವಿಶೇಷ ಉಪನ್ಯಾಸದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿದೇರ್ಶಕ ಸಿ.ವಿ.ತಿರುಮಲ ರಾವ್ ಮಾತನಾಡುತ್ತ ಸರ್ವರ ಹಿತಕ್ಕಾಗಿ ಆದರ್ಶಗಳನ್ನು ಗಾಂಧೀಜಿ ನಮ್ಮ ಮುಂದೆ ಇಟ್ಟಿದ್ದರು, ಈ ಆದರ್ಶಗಳು ಆದರ್ಶಗಳಾಗಿಯೇ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group