ಸುದ್ದಿಗಳು

ಪ್ರಕೃತಿ ಮತ್ತು ಪ್ರೀತಿಯ ಅದ್ಭುತ ಸಂಗಮ: ಮೇಘದೂತದ ಮಹತ್ವ ವಿವರಿಸಿದ ಪ್ರೊ. ನಾರಾಯಣಘಟ್ಟ

    ಕಾಳಿದಾಸನ ಮೇಘದೂತ ಪ್ರಕೃತಿ ಹಾಗೂ ಶುದ್ಧ ಪ್ರೀತಿಯ ಅದ್ಭುತ ಕಾವ್ಯವಾಗಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರೊ. ನಾರಾಯಣಘಟ್ಟ ಹೇಳಿದರು.   ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಶ್ರೀಮತಿ ಗಂಗಮ್ಮ–ಶ್ರೀ ತಿಮ್ಮಯ್ಯ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಚಕೋರ ಸಾಹಿತ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು “ಮೇಘದೂತ –...

ಡಾ. ಯ. ಚಿ. ದೊಡ್ಡಯ್ಯ ರಾಜ್ಯ ಸರ್ವೋದಯ ಮಂಡಲ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ

   ಹುತಾತ್ಮರ ದಿನಾಚರಣೆ ಹಾಗೂ ರಾಷ್ಟ್ರೀಯ ಸರ್ವೋದಯ ದಿನದ ಅಂಗವಾಗಿ ಕಲಬುರಗಿಯಲ್ಲಿ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಡಾ. ಯ. ಚಿ. ದೊಡ್ಡಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ವೋದಯ ಮಂಡಲದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.  ಡಾ.  ಬಿ. ಎ.ಪಾಟೀಲ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.   ಶಾಂತಿ ಕಾರ್ಯಕರ್ತ ಇ.ಪಿ. ಮೆನನ್ ಅವರಿಗೆ ರಾಷ್ಟ್ರೀಯ ಸರ್ವೋದಯ...

ಕಡಿಮೆ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ 

ಹುನಗುಂದ :ನಿಗದಿಪಡಿಸಿದಕ್ಕಿಂತ ಕಡಿಮೆ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಹಾರ ನಿರೀಕ್ಷಕರಿಗೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ನೂರಂದಗೌಡ ಕಲಗೋಡಿ ಸೂಚಿಸಿದರು.ಪಟ್ಟಣದ ಬಸವ ಮಂಟಪದಲ್ಲಿ ಬುಧವಾರ ತಾಲ್ಲೂಕು ಪಂಚಾಯತ್, ಪುರಸಭೆ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ...

ಪರಿಹಾರಕ್ಕಾಗಿ ರೈತರಿಂದ ಹೈದ್ರಾಬಾದ್-ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಡೆ

ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ದೋರಣೆಗೆ ರೈತರ ಆಕ್ರೋಶ : ಪರಿಹಾರ ನೀಡಲು ಫೆ.೨ ರವರೆಗೆ ಗಡುವುಹುನಗುಂದ:ಹೈದ್ರಾಬಾದ್-ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸ್ವಾಧೀನಪಡಿಸಿಕೊಂಡ ರೈತರ ಭೂಮಿಗೆ ಎರಡು ವರ್ಷವಾದರೂ ಪರಿಹಾರ ಕೊಡದೇ ಭೂಮಿ ಕಳೆದುಕೊಂಡ ರೈತರನ್ನು ನ್ಯಾಯಾಲಯದ ಮೆಟ್ಟಿಲೇರಿಸಿ ರೈತರನ್ನು ಸತಾಯಿಸುವ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸ್ವಾಧೀನ ಅಧಿಕಾರಿಗಳು ಮಾಡುತ್ತಿದ್ದಾರೆ. ಪರಿಹಾರ ನೀಡಿ...

 ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

 ಸಂಚಾರ ನಿಯಮಗಳ ಅರಿವು ಮೂಡಿಸಿದ ಪೊಲೀಸ್ ಅಧಿಕಾರಿಗಳು    ಬೆಂಗಳೂರು: ಶ್ರೀ ಕೃಷ್ಣ ಪದವಿ ಕಾಲೇಜು, ಐಟಿಐ ಲೇಔಟ್, ಬನಶಂಕರಿ 3ನೇ ಹಂತದಲ್ಲಿ ದಿನಾಂಕ 30-01-2026 ರಂದು ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರು ನಗರ ಸಂಚಾರ ಪೊಲೀಸ್ ಬನಶಂಕರಿ ಠಾಣೆಯ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ರಾಷ್ಟ್ರೀಯ ರಸ್ತೆ...

ಬೀದರನಲ್ಲಿ ನಿಗೂಢ ಸ್ಪೋಟ, 6 ಶಾಲಾ ಮಕ್ಕಳು ಸೇರಿ 8 ಜನರಿಗೆ ಗಾಯ

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮ ಅಕ್ಷರಶಃ ನಡುಗಿಹೋಗಿದೆ. ಒಂದಲ್ಲ, ಎರಡಲ್ಲ.. ಬರೋಬ್ಬರಿ ಐದು ಬಾರಿ ಸಂಭವಿಸಿದ ನಿಗೂಢ ಸ್ಫೋಟ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಈ ಘೋರ ದುರಂತದಲ್ಲಿ ಆರು ಶಾಲಾ ಮಕ್ಕಳು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದು, 6 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದರೆ, ಇಬ್ಬರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಏನಿದು ಸ್ಫೋಟದ...

ದಿ.31 ರಂದು ಕಲ್ಲೊಳ್ಳಿಯಲ್ಲಿ ಹಿಂದೂ ಸಮಾಜೋತ್ಸವ

ಮೂಡಲಗಿ: ಹಿಂದೂ ಸಮ್ಮೇಳನ ಸಂಚಾಲನ ಸಮಿತಿ, ಕಲ್ಲೋಳಿ ವತಿಯಿಂದ ಜನವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಮಾವೇಶದ ಅಂಗವಾಗಿ ಮಧ್ಯಾಹ್ನ 03.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಿಂದ ಬಲಭೀಮ ರಂಗ ಮಂದಿರದವರೆಗೆ ಡೊಳ್ಳು ಕುಣಿತ, ಕರಡಿ ಮಜಲು, ಝಾಂಜ್...

ಪತ್ರಕರ್ತರು ಹಾಗೂ ಕುಟುಂಬದವರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ

ಬಾಗಲಕೋಟೆ: ಪ್ರತಿಷ್ಠಿತ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶುಕ್ರವಾರ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು.ಶಿಬಿರದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ...

ಸಾಮಾನ್ಯನನ್ನು ಅಸಾಮಾನ್ಯನನ್ನಾಗಿ ಮಾಡುವುದೇ ಶರಣರ ಸಿದ್ಧಾಂತವಾಗಿತ್ತು – ಡಾ. ಸಿನ್ನೂರ

ಕಲಬುರ್ಗಿ : ಸಾಮಾನ್ಯ ವ್ಯಕ್ತಿಯನ್ನು ಅಸಾಮಾನ್ಯನನ್ನಾಗಿ ಮಾಡುವುದೇ ಶರಣರ ಸಿದ್ಧಾಂತವಾಗಿತ್ತು. ಭವಿಯನ್ನು ಭಕ್ತನನ್ನಾಗಿ ಮಾಡುವುದೇ ಶರಣ ಸಿದ್ದಾಂತವಾಗಿತ್ತು.ಮಾನವ ಅಭಿವೃದ್ಧಿ ಅವರ ಗುರಿಯಾಗಿತ್ತು .ಬಸವಣ್ಣನವರ ಮಹಾಮನೆ ಮತ್ತು ಅನುಭವ ಮಂಟಪಗಳು ಮಾನವ ಅಭಿವೃದ್ಧಿಯ ಕೇಂದ್ರಗಳಾಗಿದ್ದವು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಗಣಪತಿ ಸಿನ್ನೂರ ಹೇಳಿದರುಕಲಬುರ್ಗಿ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಮಲ್ಲಿಕಾರ್ಜುನ ಕಾಮಶೆಟ್ಟಿ...

ಕವಿ ಮನೆಯೊಳ್ ಕಾವ್ಯಾವಲೋಕನ

ಮೂಡಲಗಿ: ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ "ಕವಿ ಮನೆಯೊಳ್ ಕಾವ್ಯಾವಲೋಕನ" ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶನಿವಾರ ದಿವಸ ಸಾಯಂಕಾಲ 6 ಗಂಟೆಗೆ ಡಾ. ಮಹದೇವ ಜಿಡ್ಡಿಮನಿ ಇವರ ಸ್ನೇಹ ಸಂಕುಲ ನಿಲಯ ಲಕ್ಷ್ಮಿ ನಗರ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರೇಶ ಲಂಕೆಪ್ಪನವರ ವಹಿಸಿಕೊಳ್ಳಲಿದ್ದಾರೆ. ದುರ್ಗಪ್ಪ ದಾಸನ್ನವರ ಮಿತ್ರ ಸಂಮಿತ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group