ಸುದ್ದಿಗಳು

ಬಾಳಿನ ಉನ್ನತಿ ಅವನತಿಗಳಿಗೆ ಮನಸ್ಸೇ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು

ಸಿಂದಗಿ: ಮನುಷ್ಯ ಜೀವನ ಪವಿತ್ರ ಪಾವನ. ಅರಿತು ಬಾಳಿದರೆ ಜೀವನದಲ್ಲಿ ಸುಖ ಶಾಂತಿಯಿದೆ. ಮನುಷ್ಯನ ಹಲವಾರು ದುಃಖ ದುಮ್ಮಾನಗಳಿಗೆ ಮನಸ್ಸೇ ಕಾರಣ. ಶುದ್ಧವಾದ ಧರ್ಮಾಚರಣೆ ಶ್ರೇಯಸ್ಸಿಗೆ ಸೋಪಾನವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 27ನೇ ಜಾತ್ರಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತ, ಮನುಷ್ಯನಲ್ಲಿ...

ಮನೆ ನೀಡುವುದಾಗಿ ಸುಳ್ಳು ಹೇಳಿದರಾ ಈಶ್ವರ ಖಂಡ್ರೆ?

ಡಿ ಕೆ ಸಿದ್ದರಾಮ ವರ್ಸಸ್ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಹಾಯುದ್ಧ ಬೀದರ - ಕಳೆದ ಚುನಾವಣೆಯಲ್ಲಿ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆಯವರು ಬಡವರಿಗೆ ಮನೆ ನೀಡುವುದಾಗಿ ಜನರನ್ನು ಮನೆಗೆ ಕರೆಸಿ ರೂ.೧.೮೦ ಲಕ್ಷದ ಸುಳ್ಳು ಮನೆ ಪತ್ರ ನೀಡಿ ವಂಚನೆ ಮಾಡಿದ್ದಾರೆ ಎಂಬುದಾಗಿ ಬಿಜೆಪಿ ನಾಯಕ ಡಿಕೆ ಸಿದ್ಧರಾಮ ಗಂಭೀರ ಆರೋಪ...

ಅಟಲ್ ಟಿಂಕರಿಂಗ್ ಲ್ಯಾಬ್, ಸ್ಕೌಟ್ಸ್ ಘಟಕಗಳ ಉದ್ಘಾಟನೆ

ಸ್ಕೌಟ್ಸ್ ವು ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಮೂಡಲಗಿ: ‘ಸ್ಕೌಟ್ಸ್ ವು ಮಕ್ಕಳಲ್ಲಿ ಶಿಸ್ತು, ಸಂಯಮ, ಸೌಹಾರ್ದತೆ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವುದರೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ” ಎಂದು ಧಾರವಾಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕ  ಗಜಾನನ ಮನ್ನಿಕೇರಿ ಹೇಳಿದರು.ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ...

ಮಂತ್ರಾಲಯದಲ್ಲಿ ಡಾ. ಸುಭುದೇಂದ್ರ ತೀರ್ಥ ಶ್ರೀಪಾದರಿಗೆ ‘ಯತಿ ರಾಷ್ಟ್ರ ರತ್ನ’ ಪ್ರಶಸ್ತಿ ಗೌರವಸಮರ್ಪಣೆ

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಗುರುರಾಜ ಅಂಗಣದಲ್ಲಿ ನಡೆದ ರಾಷ್ಟ್ರೀಯ ವಿಷ್ಣು ಸಹಸ್ರನಾಮ ಸಮ್ಮೇಳನವನ್ನು ಶ್ರೀ ರಾಘವೇಂದ್ರ ಮಠದ ಪೀಠಾಧಿಪತಿಗಳಾದ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದರು  ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಶನ್ ಆಯೋಜಿಸಿದ್ದ ಈ ಸಮಾರಂಭದಲ್ಲಿ ಅದರ ಸಂಸ್ಥಾಪಕ ಹಿರಿಯ ದಾಸ ಸಾಹಿತ್ಯ ವಿದ್ವಾಂಸ ವಿದ್ಯಾವಾಚಸ್ಪತಿ  ಡಾ.ಅರಳುಮಲ್ಲಿಗೆ  ಪಾರ್ಥಸಾರಥಿ...

“ನಮ್ಮ ಕ್ಲಿನಿಕ್” ಉದ್ಘಾಟಿಸಿದ ಸಿಂದಗಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ

ಜನಸಾಮಾನ್ಯರ ಆರೋಗ್ಯ ಸಂಜಿವಿನಿ “ನಮ್ಮ ಕ್ಲಿನಿಕ್” ಸಿಂದಗಿ: ಸರಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವ ದಿನಮಾನಗಳಲ್ಲಿ ಕರ್ನಾಟಕ ಸರ್ಕಾರ ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸಲುವಾಗಿ “ನಮ್ಮ ಕ್ಲಿನಿಕ್” ಅನ್ನು ಸ್ಥಾಪಿಸಿದ್ದಾರೆ ಆದ್ದರಿಂದ ಬಡ, ಹಿಂದುಳಿದ ವೃದ್ದರು, ಗರ್ಭಿಣಿಯರು, ಬಾಣಂತಿಯರು ಈ ಕ್ಲಿನಿಕ್ ನಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದು ಪುರಸಭೆಯ...

ಮಲ್ಲಕಂಬ ಕ್ರೀಡೆಯಲ್ಲಿ ಸಾಧನೆ

ಮೂಡಲಗಿ: ಪಟ್ಟಣದ ಸೆಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿಯ ವಿದ್ಯಾರ್ಥಿ ಶಿವಪ್ರಸಾದ ಕಡಾಡಿ ಗದಗ ಜಿಲ್ಲೆಯ ನೀಲಗುಂದದಲ್ಲಿ ಜರುಗಿದ 20 ನೇಯ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾ ಕೂಟದಲ್ಲಿ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 3 ನೇ ಸ್ಥಾನ ಪಡೆದು ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರುಗುವ ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ  ಆಯ್ಕೆಯಾಗಿರುವುದಾಗಿ...

ಮೂಡಲಗಿಯಿಂದ ಶಬರಿಮಲೆಯವರೆಗೆ ಪಾದಯಾತ್ರೆ

ಮೂಡಲಗಿ: ಸ್ವಾಮಿ ಅಯ್ಯಪ್ಪನ ವೃತ ಹಿಡಿದಿರುವ ಕೆಲವು ಯುವಕರು ಸ್ವಾಮಿಯ ಸನ್ನಿಧಿಯಾದ ಶಬರಿಮಲೆಯವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.ಮೂಡಲಗಿಯಿಂದ ಶಬರಿಮಲೆಯವರೆಗೆ ಪಾದಯಾತ್ರೆ ಮಾಡುತ್ತಿರುವ  ಮಲ್ಲಪ್ಪ ಹಾಲನ್ನವರ, ಈರಪ್ಪ ವರ್ಲಿ, ಮಹೇಶ ಕರಶೆಟ್ಟಿ, ಶಿವು ಬೈಂದೂರ್, ಶಂಕರ್ ಜಂಡೆಕುರುಬರ, ಸುಭಾಷ ಬಿಳಗಿ, ದೀಪಕ ಜಂಡೆಕುರುಬರ ಸ್ವಾಮಿಗಳಿಗೆ ಮೂಡಲಗಿ ಸಮಸ್ತ ನಾಗರಿಕರು ಶುಭ ಹಾರೈಸಿದ್ದಾರೆ.

ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ

ಕರ್ನಾಟಕ ಆದಿ ಜಾಂಬವ ಜನಸಂಘದಿಂದ ಪ್ರತಿಭಟನೆ ಸಿಂದಗಿ: ಇದೇ 11 ರಂದು ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಒಳಮೀಸಲಾತಿ ಪರವಾಗಿ ಹೋರಾಟ ಮಾಡುತ್ತಿದ್ದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧನ ಮಾಡಿರುವ ನೀತಿಯನ್ನು ಖಂಡಿಸಿ ಕರ್ನಾಟಕ ಆದಿಜಾಂಬವ ಜನಸಂಘ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ಸಮಯದಲ್ಲಿ...

ಲೇಖಕ ಸುರೇಶ ಗುದಗನವರ ಅವರ ‘ಸುಪ್ತ ಸಾಧಕರು’ ಕೃತಿ ಬಿಡುಗಡೆ

ಧಾರವಾಡ - ಲೇಖಕ ಸುರೇಶ ಗುದಗನವರ ಅವರ ಸುಪ್ತ ಸಾಧಕರು ಕೃತಿಯು ಪುಸ್ತಕಗಳ ಸಾಗರಕ್ಕೆ ಇಂದು ಸೇರ್ಪಡೆಗೊಳ್ಳುತ್ತಿದೆ. ಇಂತಹ ಉತ್ಕೃಷ್ಟ ಕೃತಿಗಳು ಪುಸ್ತಕದ ಸಾಗರದ ಆಳಕ್ಕೆ ಸಿಲುಕದೆ, ಆಸಕ್ತರ ಕೈಗೆ ಸೇರಬೇಕು, ಕೆಲವೇ ಕೈಗಳಿಗೆ ಸೇರಿದರೂ ಅಲ್ಲಿ ಅಭಿಮಾನವಿರಲಿ, ಪ್ರೀತಿ ಇರಲಿ, ಅಂತಹ ಕೈಗಳಿಗೆ ಪುಸ್ತಕ ತಲುಪಿದಾಗ ಅದು ಸಾರ್ಥಕವಾಗುತ್ತದೆ ಎಂದು ಹಿರಿಯ ಸಾಹಿತಿ...

ಸಹಕಾರಿ ಸುರಕ್ಷಾ ಪರಿಹಾರ ನಿಧಿಯ ಚೆಕ್ ವಿತರಣೆ

ಮೂಡಲಗಿ: ತಾಲೂಕಿನ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮೂಡಲಗಿ ಶಾಖೆಯ ಸದಸ್ಯರಾದ ಧರ್ಮಟ್ಟಿಯ ದಿವಂಗತರಾದ ಮೈಬೂಬ್‌ಸಾಬ್ ಉಸ್ಮಾನಸಾಬ್ ಮುಲ್ಲಾ  ಕುಟುಂಬಕ್ಕೆ ಐವತ್ತು ಸಾವಿರ ಮತ್ತು ಬಸವರಾಜ್ ಮಾರುತಿ ಜುಲಪಿ ಅವರ ಕುಟುಂಬದವರಿಗೆ ಒಂದು ಲಕ್ಷ  ರೂಪಾಯಿಗಳ  ಸಹಕಾರಿ ಸುರಕ್ಷಾ ಪರಿಹಾರ ನಿಧಿ ಚೆಕ್ಕನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಸೊಸಾಯಿಟಿ ಪ್ರಧಾನ ಕಛೇರಿ ಅಧ್ಯಕ್ಷ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group