ಸುದ್ದಿಗಳು

ಪ್ರತಿಯೊಬ್ಬರೂ ಉನ್ನತ ವಿದ್ಯೆ ಪಡೆದು ಆದರ್ಶ ವ್ಯಕ್ತಿಯಾಗಿ ಬಾಳಬೇಕು

ಸಿಂದಗಿ: ಗುರುವಿನ ಗುಲಾಮ ಆಗುವ ತನಕ ದೊರೆಯದಣ್ಣ ಮುಕುತಿ ಎನ್ನುವಂತೆ ಮೊದಲು ಗುರುವಿನಲ್ಲಿ ಗುಲಾಮನಂತೆ ನಿಷ್ಠೆಯಿಂದ ದುಡಿಯಿರಿ ವಿದ್ಯೆ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ವಿದ್ಯೆ ಎಂದರೆ ಬರೀ ನಾಲ್ಕು ಅಕ್ಷರ ಕಲಿತು ಚಿಕ್ಕ ಉದ್ಯೋಗ ಪಡೆದುಕೊಂಡರೆ ಸಾಲದು ಉನ್ನತ ವಿದ್ಯೆ ಪಡೆದು ಸಮಾಜದಲ್ಲಿ  ಆದರ್ಶ ವ್ಯಕ್ತಿಯಾಗಿ ಬಾಳಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ...

ಎಚ್.ಟಿ. ಪೋತೆಯವರು ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತರಲ್ಲ – ಹಂಪ ನಾಗರಾಜಯ್ಯ

ಬೆಂಗಳೂರು - ಪೋತೆ ಅವರು ಜನಪದ ಕ್ಷೇತ್ರ, ವಿಚಾರವಾದಿ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದು ಬಹುಮುಖ್ಯವಾಗಿ ಅವರು ಸೃಜನಶೀಲ ಲೇಖಕ ಕೂಡ ಹೌದು. ಅವರ ಎರಡು ಕಾದಂಬರಿಗಳು ‘ಬಯಲೆಂಬೊ ಬಯಲು’ ಮತ್ತು ‘ಮಹಾಬಿಂದು’ ಕಾದಂಬರಿ ಪುನರವಲೋಕನಕ್ಕೆ ಹೆಸರುವಾಸಿಯಾಗಿವೆ. ವಿಶ್ವ ಪರ್ಯಟನೆ ಮಾಡಿದ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಇವರಿಗಿದೆ ಎಂಬುದಾಗಿ ಶ್ರೀಶೈಲ ನಾಗರಾಳ ಅವರು ಮೆಚ್ಚುಗೆಯ ಮಾತುಗಳನ್ನಾಡಿದರು.ಅವರು...

ಸ್ಮಾರ್ಟ್ ಕ್ಲಾಸ್ ಕಾರ್ಯಾಗಾರ

ಯರಗಟ್ಟಿ: ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ  ಬಾಸ್ಕ ಇಂಡಿಯ ಲಿಮಿಟೆಡ್ ಇವರ ಸಹಯೋಗದಲ್ಲಿ ಸ್ಮಾರ್ಟ್ ಕ್ಲಾಸ್ ಕಾರ್ಯಾಗಾರ ವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಾಗಾರಕ್ಕೆ ತರಬೇತಿದಾರರಾಗಿ ಪುಣೆಯ ಸೆನ್ಸ್ ಇಲೆಕ್ಟ್ರಾನಿಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಶ್ರೀಮತಿ ಸುಮಿತ ಮೇಡಂ ಇವರು "ತರಗತಿಯಲ್ಲಿ ಪೆನಲ್ ಬೋರ್ಡಿನ ಬಳಕೆ, ಅದರ ನಿರ್ವಹಣೆ" ಬಗ್ಗೆ ಸುದೀರ್ಘವಾಗಿ ಮಾಹಿತಿಯನ್ನು...

ಮೂಡಲಗಿ ನಗರದಲ್ಲಿ ಹಂದಿಗಳ ಕಾಟ; ಪುರಸಭೆಗೆ ನಾಗರಿಕರಿಂದ ಮುತ್ತಿಗೆ

ಜಿಲ್ಲಾಧಿಕಾರಿಗಳಿಗೆ ದೂರು ಮೂಡಲಗಿ: ನಗರದಲ್ಲಿ ಹಂದಿಗಳ ಹಾಗೂ ಬಿಡಾಡಿ ದನಗಳ ಕಾಟ ವಿಪರೀತವಾಗಿದ್ದು ಇವುಗಳ ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿ ನಗರದ ಸಾರ್ವಜನಿಕರು ಪುರಸಭೆಗೆ ಮುತ್ತಿಗೆ ಹಾಕಿದರು.ಮಂಗಳವಾರ ಬೆಳಿಗ್ಗೆ ತಮ್ಮ ಹಲವು ಬೇಡಿಕೆಗಳಲ್ಲಿ ಪ್ರಮುಖವಾದ ಹಂದಿಗಳ ಕಾಟದ ಬಗ್ಗೆ ಹಾಗೂ ಬಿಡಾಡಿ ದನಗಳ ಕಾಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಪುರಸಭೆಯವರಿಗೆ ನಾಗರಿಕರ ಬಗ್ಗೆ ಯಾವುದೇ ಕಾಳಜಿ...

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಸವದತ್ತಿ: ಶಿಕ್ಷಕರು/ಶಿಕ್ಷಕಿಯರಿಗೆ ಅನುಭವ ಮತ್ತು ಬೋಧನೆಗಳೊಂದಿಗೆ ಹೊಸ ಹೊಸ ಅವಿಷ್ಕಾರಗಳು ಸಾಹಿತ್ಯ ಪಾಂಡಿತ್ಯಕ್ಕೆ ಮಾರ್ಗ ಮಾಡಿಕೊಡುತ್ತದೆ. ಶಾಲಾ ಮಕ್ಕಳಿಗೆ ಸಾಂಸ್ಕ್ರತಿಕ ಕಾರ್ಯ ಕ್ರಮಗಳಿಗೆ ಸಿದ್ದಗೊಳಿಸುತ್ತಲೇ ತಾವೂ ಸಹಪಠ್ಯ ಚಟುವಟಿಕೆಯಲ್ಲಿ ಶಿಕ್ಷಕರು ಪ್ರತಿಭೆ ಗಳಿಸುತ್ತಾರೆ.ಅಲ್ಲದೆ ಪ್ರತಿ ವರ್ಷ ತಮ್ಮ ಬೋಧನೆಯಲ್ಲಿ ಹೊಸ ಆವಿಷ್ಕಾರವನ್ನು ಅಳವಡಿಸಿಕೊಂಡು ಪರಿಣಾಮಕಾರಿ ಬೋಧನೆ ಮಾಡುವುದರಿಂದ ಪ್ರತಿಭೆ ಅರಿವಿಲ್ಲದಂತೆ ಬಂದಿರುತ್ತದೆ. ಇಂತಹ ಸ್ಪರ್ಧಾ...

ಲಕ್ಷ್ಮಿನಗರದ ಹಾಳು ಬಾವಿ ಮುಚ್ಚಿದ ಮೂಡಲಗಿ ಪುರಸಭೆ

ಮೂಡಲಗಿ: ಸ್ಥಳೀಯ ಲಕ್ಷ್ಮೀ ನಗರದ ನಿವಾಸಿಗಳ ಬಹು ದಿನದ ಬೇಡಿಕೆಯಾಗಿದ್ದ ಹಾಳು ಬಿದ್ದಿದ್ದ ಪುಠಾಣಿ ಭಾವಿಯನ್ನು ಮುಚ್ಚುವ ಕಾರ್ಯ ಮಂಗಳವಾರ ಸಂಜೆ ಆರಂಭಗೊಂಡಿತು.ಹಲವಾರು ವರ್ಷಗಳಿಂದ ಈ ಭಾವಿಯ ಉಪಯೋಗ ನಿಂತು ಹೋಗಿದ್ದು ಒಳಗೆಲ್ಲ ಮುಳ್ಳು ಕಂಟಿಗಳು ಬೆಳೆದು ಹಾವುಗಳು ವಾಸ ಮಾಡುವ ತಾಣವಾಗಿತ್ತು ಈ ಬಗ್ಗೆ ಇಲ್ಲಿನ ನಿವಾಸಿಗಳು ಹಲವು ಬಾರಿ ಪುರಸಭೆಯವರಿಗೆ ಮನವಿ...

ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಅರಭಾಂವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳಿಗಾಗಿ  ಉಚಿತವಾಗಿ ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸ್ಪರ್ಧಾ ವಿವೇಕ ಸಂಸ್ಥೆಯಿoದ ಸುಮಾರು ಎರಡು ನೂರುಕ್ಕು  ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಹುದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೂರು ತಿಂಗಳ ಕಾಲ ತರಬೇತಿ ನೀಡಲಾಗುವುದು, ಆಸ್ತಕ ವಿದ್ಯಾರ್ಥಿಗಳಿಂದ...

ಕನ್ನಡ ಭಾಷೆಯನ್ನು ಉತ್ತುಂಗಕ್ಕೆ ಒಯ್ಯುವ ಕೆಲಸವಾಗಬೇಕು – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಕನ್ನಡ ನಾಡು, ನುಡಿಗಾಗಿ ಅನೇಕ ಕವಿಗಳು, ಸಂತರು, ಶರಣರು, ಮಹಾತ್ಮರು ಹುಟ್ಟಿ ಬೆಳೆದು ನಾಡಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನೆಲದಲ್ಲಿ ನಾವು ಕನ್ನಡಿಗರಾಗಿ ಹುಟ್ಟಿದ್ದು ನಮ್ಮೆಲ್ಲರ ಸೌಭಾಗ್ಯ, ಕನ್ನಡಿಗರು ಸೌಮ್ಯ ಸ್ವಭಾವದವರಾಗಿದ್ದು ಪರ ಭಾಷೆಗಳ ಜೊತೆ ಕನ್ನಡ ಭಾಷೆಯನ್ನು ಉತ್ತುಂಗಕ್ಕೆ ಒಯ್ಯಲು ಕನ್ನಡ ಪರ ಸಂಘಟನೆಗಳ ಜೊತೆ ಪ್ರತಿಯೊಬ್ಬರು ಕೈಜೋಡಿಸ ಬೇಕೆಂದು ಯುವ...

ಲಿಂಗಾಯತ ಸಂಘಟನೆ ವತಿಯಿಂದ ಆರೋಗ್ಯ ಕುರಿತು ಅರಿವು ಕಾರ್ಯಕ್ರಮ

ಸದೃಢ ಶರೀರಕ್ಕೆ ನಿಯಂತ್ರಿತ ಆಹಾರ ಪದ್ಧತಿಯೇ ಮದ್ದು- ಡಾ. ಜೇಂಡೆ. ನಮ್ಮ ದೇಹದ ಸದೃಢತೆಗೆ ನಾವು ಯೋಜನಾ ಬದ್ಧವಾದ ಆಹಾರ ಪದ್ಧತಿಯನ್ನು ಅನುಸರಿಸುವುದರ ಮೂಲಕ ಮತ್ತು ಶುದ್ಧ ಮನಸ್ಸಿನಿಂದ ನಮ್ಮ ಜೀವನ ಪದ್ಧತಿಯನ್ನು ನಿಯಮಾನುಸಾರ ಕಂಡುಕೊಂಡದ್ದೆ ಆದರೆ ನಮ್ಮ ಶರೀರವನ್ನು ಸದೃಢವಾಗಿ ಕಾಯ್ದುಕೊಂಡು ಹೋಗಬಹುದು ಎಂದು ಆಯುಷ್ ಇಲಾಖೆಯ ಉಪ ವೈದ್ಯಾಧಿಕಾರಿ ಡಾ. ಬಸವರಾಜ ಜೇಂಡೆ...

ನಗರೋತ್ಥಾನದಡಿ ರಸ್ತೆ ಕಾಮಗಾರಿಗೆ ಚಾಲನೆ

ಸಿಂದಗಿ: ಪಟ್ಟಣದ ವಿದ್ಯಾನಗರ 4ನೇ ಕ್ರಾಸ್‍ನಲ್ಲಿ ಡಾ. ಪ್ರಭು ಬಿರಾದಾರ ಅವರ ಮನೆಯಿಂದ ಬಜಂತ್ರಿ ಲೇಔಟ್‍ವರೆಗೆ ನಗರೋತ್ಥಾನ ಹಂತ 4ರ ಪ್ಯಾಕೇಜ್ 1 ಮತ್ತು 2ರ ರೂ. 35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ರಮೇಶ ಭೂಸನೂರ ಹಾಗೂ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಪೂಜೆ ನೆರವೇರಿಸಿದರು.ಶಾಸಕ ರಮೇಶ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group