ಸುದ್ದಿಗಳು

29 ರಂದು ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸನಾ ಶಿಬಿರ

ಮೂಡಲಗಿ - ಸನ್ 2022-23 ನೇ ಸಾಲಿನ 1 ರಿಂದ 10 ನೇ ತರಗತಿಯಲ್ಲಿರುವ ಮೂಡಲಗಿ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸನಾ ಶಿಬಿರವನ್ನು ನ.29 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5-30 ರ ವರೆಗೆ ನಾಗನೂರ...

ಪ್ರತಿಯೊಬ್ಬ ಮನುಷ್ಯನಿಗೆ ಗೌರವ ಸಿಗುವುದು ಸಂವಿಧಾನದಿಂದ – ನ್ಯಾಯವಾದಿ ಅಂಗಡಿ

ಸಿಂದಗಿ: ಸಂವಿಧಾನ ನಮ್ಮ ಜೀವ, ಸಂವಿಧಾನ ನಮ್ಮ ಉಸಿರು, ಸಂವಿಧಾನ ರಚನೆಗೆ ಎರಡು ವರ್ಷ ಹನ್ನೊಂದು ತಿಂಗಳು ಹದಿನೆಂಟು ದಿನ ಬೇಕಾಗಿದೆ. ಮೊದಲು ಈ ದಿನವನ್ನು ರಾಷ್ಟ್ರೀಯ ಕಾನೂನು ದಿನವೆಂದು ಕರೆಯುತ್ತಿದ್ದರು. ಭಾರತದ ಸಂವಿಧಾನದ ಆಧಾರದ ಮೇಲೆ ದೇಶದ ಸಂಸತ್ತಿನ ಕಾನೂನುಗಳನ್ನು ಮಾಡಲಾಗಿದೆ. ಸಂವಿಧಾನವು ನಮ್ಮ ದೇಶದ ಬೆನ್ನೆಲುಬು, ಅದು ದೇಶವನ್ನು ಒಟ್ಟಿಗೆ ಇರಿಸಲು...

ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಾಧನೆ

ಸಿಂದಗಿ: 21ನೆಯ  ಕರ್ನಾಟಕ ರಾಜ್ಯಮಟ್ಟದ ಟೇಕ್ವಾಂಡೋ ಕರಾಟೆ ಸ್ಪರ್ಧೆಯಲ್ಲಿ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಸ್ಪರ್ಧೆಗೆ ಒಟ್ಟು 4 ವಿದ್ಯಾರ್ಥಿಗಳಲ್ಲಿ  ಅನುಶ್ರೀ ಅವಟಿ ಚಿನ್ನದ ಪದಕ, ವೇದಾಂತ ಹೊಸಮನಿ  ಬೆಳ್ಳಿ ಪದ, ಸುಲೇಮಾನ ಬೆಳ್ಳಿ ಪದಕ, ಸಿದ್ಧಾರ್ಥ ಚಿವುಟೆ  ಕಂಚಿನ ಪದಕವನ್ನು ಗಿಟ್ಟಿಸಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ವಿಠ್ಠಲ ಜಿ. ಕೊಳೂರು...

ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಬೆಳಗಾವಿ - ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ ಪ್ರತಿಭಾ ಪೋಷಕ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 55 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಕಾರ್ಯಕ್ರಮ ಗೋಕಾಕ ನಗರದ  ರೋಟರಿ ಸೇವಾ ಸಂಸ್ಥೆಯ ಭವನದಲ್ಲಿ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿದ ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ನ ಸಂಸ್ಥಾಪಕ ನಿರ್ದೇಶಕರಾದ ಡಾ. ಶಶಿಕಾಂತ ವಾಯ್. ಕುಲಗೋಡ ರವರು ಪ್ರತಿಭಾ...

ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ

ಮೂಡಲಗಿ: ವಿದ್ಯಾರ್ಥಿಗಳು ಮೋಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು.ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ...

ನ.28ರಂದು ಪ್ರೋ.ಎಚ್.ಟಿ.ಪೋತೆರವರ ಪ್ರಶಸ್ತಿ ಪುರಸ್ಕೃತ ನಾಲ್ಕು ಕೃತಿಗಳ ಅವಲೋಕನ

ಬೆಂಗಳೂರು - ಸಪ್ನ ಬುಕ್ ಹೌಸ್, ಕನ್ನಡ ಜನಶಕ್ತಿ ಕೇಂದ್ರ ಮತ್ತು ಪ್ರೋ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದೊಡನೆ ಗುಲಬರ್ಗ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೋ.ಎಚ್.ಟಿ.ಪೋತೆರವರ  ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಜಾನಪದ ಅಕಾಡೆಮಿ  ಪ್ರಶಸ್ತಿ ಪುರಸ್ಕೃತ ನಾಲ್ಕು ಕೃತಿಗಳ ಅವಲೋಕನವನ್ನು ನ.28 ಸೋಮವಾರ ಸಂಜೆ 4.15ಕ್ಕೆ ನಗರದ ಚಾಮರಾಜಪೇಟೆಯ  ಕನ್ನಡ...

ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ

ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ...

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ

ಸಿಂದಗಿ: ನಮ್ಮ ಸಂವಿಧಾನದಲ್ಲಿ ಅಡಕವಾಗಿರುವ ತತ್ವಗಳು ವಿಶ್ವದಲ್ಲಿ ಶ್ರೇಷ್ಠವಾಗಿವೆ. ನಾವೂ ಸಹ ಆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಭಾರತದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸೋಣ ಎಂದು ನ್ಯಾಯವಾದಿ ಅನ್ವರ್ ಅಂಗಡಿ ಅವರು ಹೇಳಿದರು.ಪಟ್ಟಣದ ಜೇವರ್ಗಿ ರಸ್ತೆಯಲ್ಲಿರುವ ಲೊಯೋಲ ಶಾಲೆಯಲ್ಲಿ ಸಂವಿಧಾನ ದಿನವನ್ನು ಆಚರಿಸಿ ಮಾತನಾಡಿದರು.ಭಾರತ ಸಂವಿಧಾನವು ವಿಶ್ವದಲ್ಲಿ ಅತ್ಯಂತ ವಿಶಿಷ್ಟವಾದ ಹಾಗೂ ಬೃಹತ್ ಲಿಖಿತ ಸಂವಿಧಾನವಾಗಿದೆ....

ಜಯಶ್ರೀ ಅಬ್ಬಿಗೇರಿಗೆ ಗಡಿನಾಡ ಶಿರೋಮಣಿ ಪ್ರಶಸ್ತಿ

ಬೆಳಗಾವಿ - ಅಥಣಿಯಲ್ಲಿ ನಡೆಯುವ ಗಡಿನಾಡ ಕನ್ನಡ ಸಾಂಸ್ಕೃತಿಕ ಸಂಭ್ರಮದಲ್ಲಿ ಕೊಡ ಮಾಡುವ ಗಡಿನಾಡ ಶಿರೋಮಣಿ ಪ್ರಶಸ್ತಿಯು ಪ್ರಕಟಗೊಂಡಿದ್ದು, ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ ಅಬ್ಬಿಗೇರಿಯವರಿಗೆ ನೀಡಲಾಗಿದೆ.ಜಯಶ್ರೀಯವರ ಅಮೋಘ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನವಂಬರ್ 27 ರಂದು ಆರ್ ಎಚ್ ಕುಲಕರ್ಣಿ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಸಮಾಜ ವಿಜ್ಞಾನ ಶಿಕ್ಷಕರಾದ ಸುನೀಲ ಭಜಂತ್ರಿ ವಿಧ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ, ವಿಶೇಷತೆ, ಜಾರಿಯಾದ ಇತಿಹಾಸ ಇತ್ಯಾದಿಗಳ ಬಗ್ಗೆ ತಿಳಿಸಿಕೊಟ್ಟರು.ಸಂವಿಧಾನದ ಮೂಲ ಆಶೋತ್ತರಗಳು ಮತ್ತು ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ನಮ್ಮ ಹೆಮ್ಮೆಯ ಸಂವಿಧಾನಕ್ಕೆ ಗೌರವ ಸಲ್ಲಿಸಬೇಕಾಗಿದ್ದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು....
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group