ಸುದ್ದಿಗಳು

ವಿಭಾಗ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆ: ಕ್ರೀಡಾಪಟುಗಳಿಗೆ ಸತ್ಕಾರ

ಮೂಡಲಗಿ - ಗುಜನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಬೆಳಗಾವಿ ವಿಭಾಗ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರಿಂದ ಶಾಲೆಯಲ್ಲಿ ಸನ್ಮಾನ ಸಮಾರಂಭ ಜರುಗಿತು.ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಕ್ರೀಡಾಪಟುಗಳನ್ನು ಸತ್ಕರಿಸಿ ಮಾತನಾಡಿ, ವಿಭಾಗದ ಮಟ್ಟದ ಕಬಡ್ಡಿ ಪಂದ್ಯಾವಳಿಯ ವಿಜಯಶಾಲಿಗಳಾಗಿ ಶಾಲೆಯ ಮತ್ತು ಮೂಡಲಗಿ...

ಜೀವ ಸಂಪನ್ಮೂಲಗಳನ್ನು ಉಪಯೋಗಿಸಿ ತನ್ನ ಸೈನ್ಯ ಶಕ್ತಿಯನ್ನು ಹೆಚ್ಚಿಸಿಕೊಂಡ ವಿಜಯನಗರದ ಕೃಷ್ಣದೇವರಾಯ – ಡಾ || ಕೆ ಎಸ್ ಗಣೇಶಯ್ಯ

ಬೆಂಗಳೂರಿನ ಆರ್. ವಿ. ರಸ್ತೆ ಯಲ್ಲಿ ಇರುವ ಪ್ರತಿಷ್ಠಿತ ವಿಜಯ ಕಾಲೇಜಿನಲ್ಲಿ ಆಯೋಜಿಸಿದ್ದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ವಿಜ್ಞಾನ ಸಚಿವಾಲಯದ ಅಂಗ ಸಂಸ್ಥೆಗಳಾದ ಇಂಡಿಯನ್ ಅಕಾಡಮಿ ಆಫ್ ಸೈನ್ಸಸ್ ಬೆಂಗಳೂರು, ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡಮಿ ಹೊಸ ದೆಹಲಿ, ದಿ ನ್ಯಾಷನಲ್ ಅಕಾಡಮಿ ಆಫ್ ಸೈನ್ಸಸ್ ಪ್ರಯಾಗರಾಜ್ ಇವರ ಪ್ರತಿಷ್ಠಿತ...

ಮೂಡಲಗಿ: ಸಾಹಿತಿಗಳ ಮಾಹಿತಿ ಕೋಶ

ಮೂಡಲಗಿ: ಇಲ್ಲಿಯ ಜ್ಞಾನದೀಪ್ತಿ ಪ್ರತಿಷ್ಠಾನದಿಂದ ಮೂಡಲಗಿ ತಾಲ್ಲೂಕು ಸಾಹಿತಿ, ಲೇಖಕರ ಮಾಹಿತಿ ಕೋಶವನ್ನು ಪ್ರಕಟಿಸಲಿದ್ದಾರೆ.ತಾಲ್ಲೂಕಿನಲ್ಲಿರುವ ಸಾಹಿತಿಗಳು, ಲೇಖಕರು ತಮ್ಮ ಪ್ರಕಟಿತ ಕೃತಿಗಳು, ಪ್ರಶಸ್ತಿ, ಜನ್ಮ ದಿನಾಂಕ, ವಿಳಾಸ ಇತ್ಯಾದಿ ಒಳಗೊಂಡ ಮಾಹಿತಿಗಳನ್ನು ಡಿ. 5ರ ಒಳಗಾಗಿ ಜ್ಞಾನದೀಪ್ತಿ ಪ್ರತಿಷ್ಠಾನ, ಶ್ರೀರಂಗ ಹಲ್ಲಿನ ದವಾಖಾನೆ, ಮೂಡಲಗಿ ಕಳಿಸಲು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದ್ದಾರೆ.ಅಧಿಕ...

ಕಲ್ಪವೃಕ್ಷ ಕಾಲೇಜಿನಲ್ಲಿ 27ರಂದು ಗುರುವಂದನಾ ಕಾರ್ಯಕ್ರಮ

ಸಿಂದಗಿ: 1983-86 ರ ವಿದ್ಯಾರ್ಥಿ ಬಳಗ ಎಸ್, ಎಸ್, ಹೈಸ್ಕೂಲ್ ಸುಂಗಠಾಣ ಇವರ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಗುರುವಂದನಾ ಹಾಗೂ ಎಸ್.ವ್ಹಿ.ಬಿರಾದಾರ ಇವರ ಷಷ್ಟಿಪೂರ್ತಿ  ಸಮಾರಂಭವನ್ನು ನ. 27 ರಂದು ರವಿವಾರ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.ಈ  ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು,...

ನ.26 ರಂದು ಯಾದವಾಡದಲ್ಲಿ“ಕರುನಾಡು ಸಂಭ್ರಮ”ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡದಲ್ಲಿ ಕನ್ನಡ ಸೇನೆ ಕರ್ನಾಟಕ ಯಾದವಾಡ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ಶನಿವಾರ ನ.೨೬ ರಂದು ಸಂಜೆ ೫ಗಂಟೆಗೆ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಆವರಣ, ಭಾರತೀಯ ಸೇನೆಯ ಎನ್.ಎಸ್.ಜಿ ಬ್ಲ್ಯಾಕ್ ಕಮಾಂಡರ ಹುತಾತ್ಮ ಯೋಧ ಚಂದ್ರು ದಲಾಲ ವೇದಿಕೆಯಲ್ಲಿ ಕರುನಾಡು ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕನ್ನಡ...

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ

ಧಾರವಾಡ: ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ...

ರಬಕವಿ -ಬನಹಟ್ಟಿಯ ನಾಗರಿಕರ ಸಭೆ

ದಿನಾಂಕ 27 - 11- 2022 ರವಿವಾರ ದಿವಸ ಮುಂಜಾನೆ ಹನ್ನೊಂದು ಗಂಟೆಗೆ ರಬಕವಿಯಲ್ಲಿ , ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ರಬಕವಿ - ಬನಹಟ್ಟಿಯ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರ, ಮಹಿಳಾ ಸಂಘಟನೆಗಳ ಸಹೋದರಿಯರ ಸಭೆಯನ್ನು ಡಾಕ್ಟರ್ ರವಿ ಜಮಖಂಡಿ ಅವರ ನೇತೃತ್ವದಲ್ಲಿ ಕರೆಯಲಾಗಿದೆ.ಸಭೆಯಲ್ಲಿ ಕುಡಚಿ- ಬಾಗಲಕೋಟ ರೈಲು ಮಾರ್ಗದ ಯೋಜನೆಯ ಬಗ್ಗೆ...

ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯಬೇಕು – ಸುರೇಶ ಕಬ್ಬೂರ

ಮೂಡಲಗಿ: ಸಾಯಿ ಬಾಬಾರವರು ಶಿಕ್ಷಣ,ಆರೋಗ್ಯ, ಧಾರ್ಮಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ, ಪ್ರತಿಯೊಬ್ಬ ಮಕ್ಕಳು ಬಾಲ ವಿಕಾಸದಲ್ಲಿ ಭಾಗವಹಿಸಬೇಕು, ಸಣ್ಣ ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯುದರಿಂದ ಸಮಾಜ ಭದ್ರವಾಗುತ್ತದೆ ಎಂದು ಜಿಲ್ಲಾ ಸಂಪನ್ಮೂಲ ವ್ಯಕಿ ಸುರೇಶ ಕಬ್ಬೂರ ಹೇಳಿದರು.ಬುಧವಾರ ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿ ಪ್ರಶಾಂತಿ ಕುಟೀರದಲ್ಲಿ ಸತ್ಯಸಾಯಿ ಬಾಬಾರವರ 97 ನೇ...

ಸೊನ್ನಲಗಿ ಸಿದ್ಧರಾಮೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ

ಸಿಂದಗಿ: ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 27ನೇ ಜಾತ್ರಾಮಹೋತ್ಸವದ ನಿಮಿತ್ತ  27-11-2022 ರಿಂದ 14-12-2022ರ ವರೆಗೆ ಸಂಜೆ 6-30 ಗಂಟೆಗೆ ಸೊನ್ನಲಗಿ ಶ್ರೀ ಸಿದ್ಧರಾಮೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ ಜರುಗಲಿದೆ ಕಾರಣ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುನಿತರಾಗಬೇಕು ಎಂದು ಪ.ಪೂ.ಶ್ರೀ ನಾಗರತ್ನ ರಾಜಯೋಗಿ ವೀರಾಜೇಂದ್ರ ಸ್ವಾಮಿಗಳು ಕರೆ ನೀಡಿದರು.ಪಟ್ಟಣದ ಬಸ್ ಡಿಪೋ...

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬಿ.ಬಿ.ಮಮದಾಪುರ ಪ್ರೌಢಶಾಲೆಯ ಸಭಾಂಗಣದಲ್ಲಿ ೨೦೨೨-೨೩ ನೇ ಸಾಲಿನ ಸವದತ್ತಿ ಹಾಗೂ ಮುನವಳ್ಳಿ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು.ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲಿಂಕೋ ಸಂಸ್ಥೆ ಬೆಂಗಳೂರಿನ ಡಾ.ಬ್ರಜೇಶಕುಮಾರ.ಡಾ.ಮೋಹನ್ ಹುಬ್ಬಳ್ಳಿ ಮನೋವಿಕಾಸ ವಿಕಲಚೇತನರ ಪುನರ್ವಸತಿ ಕೇಂದ್ರದ ಮನೋವೈದ್ಯರಾದ ಡಾ. ಜಿ.ಕೆ ಹಿರೇಮಠ....
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group