ಸುದ್ದಿಗಳು

ಬಿ ಆರ್ ಜಕಾತಿ ಅವರ ‘ಅನಾಥರು’ ಕಿರು ಚಲನಚಿತ್ರದ ಬಿಡುಗಡೆ, ಪ್ರದರ್ಶನ ಹಾಗೂ ಕಲಾವಿದರಿಗೆ ಸತ್ಕಾರ ಸಮಾರಂಭ 

ಧಾರವಾಡ - ಸಾಹಿತಿ ಬಿ ಆರ್ ಜಕಾತಿ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಅನಾಥರು' ಚಲನಚಿತ್ರದ ಬಿಡುಗಡೆ ಸಮಾರಂಭ ಇದೇ ದಿ. ೨೬ ರಂದು ಧಾರವಾಡದ ಅಶ್ವಿನಿ ಪಿಜಿಯಲ್ಲಿ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.ಉದ್ಘಾಟಕರಾಗಿ ಜಿ ಎಂ ಹೊಸಮನಿ ಶಾಲಾ ಆಡಳಿತಾಧಿಕಾರಿಗಳು, ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆ ಶ್ರೀನಗರ ಧಾರವಾಡ ಇವರು ಆಗಮಿಸುವರು.ಸಮಾರಂಭದ ಅಧ್ಯಕ್ಷತೆಯನ್ನು  ಮಾಲತೇಶ...

ಬಹುಮುಖ ಪ್ರತಿಭೆ.ಬಿ.ಆರ್.ಜಕಾತಿ

ಸಪ್ಟೆಂಬರ್ ತಿಂಗಳಲ್ಲಿ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಧಾರವಾಡದ ಚಿತ್ರಕಲಾ ಶಿಕ್ಷಕ ಬಿ. ಆರ್. ಜಕಾತಿಯವರ ಸಾವಿನ ಮನೆಯಲ್ಲಿ ರಕ್ತದಾನ ಹೆಸರಿನ ಕಿರುಚಿತ್ರ ಬಿಡುಗಡೆ ಆಯಿತು. ಈ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿ ಯಾದವರು  ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಸಿದ್ರಾಮಪ್ಪ ಮನಹಳ್ಳಿ. ಖ್ಯಾತ ಗಾಯಕ ವಿಶ್ವ ಪ್ರಸಾದ ಗಾಣಗಿ. ಎಲ್.ಐ.ಲಕ್ಕಮ್ಮನವರ ಹಾಗೂ ನಾನು. ಜೊತೆಗೆ...

ಬೀದರನಲ್ಲಿ ಪರೀಕ್ಷೆ ಬರೆದ ಗುಜರಾತ್ ನ ೪೦೦ ವಿದ್ಯಾರ್ಥಿಗಳು

ಗುಜರಾತ್ ನಲ್ಲಿ ಇಲ್ಲದ್ದು ಕರ್ನಾಟಕದಲ್ಲಿ ಏನಿದೆ ವಿಶೇಷ ? ನಕಲು ಮಾಡುವ ತಾಣಗಳಾದವೇ ಜಿಲ್ಲೆಯ ನರ್ಸಿಂಗ್ ಕಾಲೇಜುಗಳು ? ಬೀದರ- ದೇಶದಲ್ಲಿಯೇ ಅತ್ಯಂತ ಅಭಿವೃದ್ಧಿ ಕಂಡಿರುವ ರಾಜ್ಯ ಎನಿಸಿಕೊಂಡಿರುವ, ಪ್ರಧಾನಿ ಮೋದಿಯವರ ತವರು ರಾಜ್ಯವಾದ ಗುಜರಾತ್ ನಿಂದ ಸುಮಾರು ೪೦೦ ನರ್ಸಿಂಗ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕರ್ನಾಟಕದ ಬೀದರಗೆ ಆಗಮಿಸಿದ್ದಾರೆ !ಆಶ್ಚರ್ಯವಾದರೂ ಸತ್ಯವಾದ ಈ ಘಟನೆಯ ಬಗ್ಗೆ...

ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ

ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ , ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು...

ಸಿದ್ಧರಾಮಯ್ಯ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಸಿದ್ದಾರೆ ; ಲೋಕಾಯುಕ್ತಕ್ಕೆ ದೂರು

ಬೆಂಗಳೂರು - ತಾವು ಮುಖ್ಯಮಂತ್ರಿಯಾಗಿದ್ದಾಗ ಸಿದ್ಧರಾಮಯ್ಯ ಅವರು ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂಬುದಾಗಿ ಬಿಜೆಪಿಯ ನಾಯಕರೊಬ್ಬರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.ಬೆಂಗಳೂರು ದಕ್ಷಿಣ ಘಟಕದ ಬಿಜೆಪಿ ಅಧ್ಯಕ್ಷ ಎನ್ ಆರ್ ರಮೇಶ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಡಿ ನೋಟಿಫಿಕೇಶನ್ ಹೆಸರಿನಲ್ಲಿ ಸುಮಾರು ೪೦೦ ಕೋಟಿ ರೂ. ಮೌಲ್ಯದ...

ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಆಚರಣೆ

‘ವಕೀಲರಾಗಿ ಮಹಾತ್ಮ ಗಾಂಧೀಜಿ ’ ವಿಶೇಷ ಉಪನ್ಯಾಸ ಮತ್ತು ಡಾ.ಹೆಚ್.ಎಸ್.ಸುರೇಶ್ ರವರ ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ ಗಾಂಧೀಜಿಯ ಜೀವನ ಗಂಗೆಯಲ್ಲಿ ಮಿಂದು ಮೆರುಗು ಪಡೆದ  ಪರಿವರ್ತಿತರಾಗಿ ಸಮಾಜದೊಂದಿಗೆ ಗುರುತಿಸಿಕೊಂಡು ಶಿಷ್ಟರಾಗಿ ರಚನಾತ್ಮಕವಾಗಿ ಬಾಳುತ್ತಿರುವವರನ್ನು  ಕುರಿತಾದ ಸಾಹಿತ್ಯ ರಚನೆಯಾಗಿ ಗಾಂಧಿಯೋತ್ತರ ಸಾಹಿತ್ಯ ಎಂಬಂತೆ ಹೊರಬರಬೇಕಾಗಿದೆ ಎಂದು ಬಿ.ಹೆಚ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ...

ಮೂಲ ಸೌಕರ್ಯ ಪಡೆಯುವುದು ಜನತೆಯ ಹಕ್ಕು – ಸಿಸ್ಟರ್ ವಲೀವಾ

ಸಿಂದಗಿ: ಮೂಲ ಸೌಕರ್ಯಗಳನ್ನು ಪಡೆದುಕೊಳ್ಳುವುದು ಸಾರ್ವಜನಿಕರ ಹಕ್ಕು. ಜನ ಪ್ರತಿನಿಧಿಗಳು ಅವುಗಳನ್ನು ನೆರವೇರಿಸಿ ಕೊಡಬೇಕು. ಗ್ರಾಮ ಪಂಚಾಯತಿಯಲ್ಲಿ ಸಾಕಷ್ಟು ಸೌಲಭ್ಯಗಳಿದ್ದರೂ ಅವುಗಳನ್ನು ಜನರಿಗೆ ಸರಿಯಾಗಿ ನೀಡುತ್ತಿಲ್ಲ  ಅಧಿಕಾರಿಗಳು ಜನರಿಗೆ ಸಿಗದೇ ಇರುವಂತಹ ಸೌಲಭ್ಯಗಳು ಜನರಿಗೆ ಸಿಗುವ ಹಾಗೆ ಮಾಡಬೇಕು ಎಂದು ನಿರ್ಮಾಲಾಲಯ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ವಲೀವಾ ಹೇಳಿದರು.ತಾಲೂಕಿನ ಹಿಕ್ಕನಗುತ್ತಿ  ಗ್ರಾಮದಲ್ಲಿ ಸಂಗಮ ಸಮಗ್ರ...

ಸಿರಿಗನ್ನಡ ಜಿಲ್ಲಾ ಪ್ರಶಸ್ತಿಗೆ ಸಾಹಿತಿ ಬಸವರಾಜ ಆಯ್ಕೆ

ಸಿಂದಗಿ: ಕನ್ನಡ ರಾಜ್ಯೋತ್ಸವ ಹಾಗೂ ಪ್ರಜಾವಾಣಿ ಅಮೃತ ಮಹೋತ್ಸವ ಪ್ರಯುಕ್ತ ಮಂದಾರ ಪ್ರತಿಷ್ಠಾನ ಸಿಂದಗಿ, ನಬಿರೋಷನ್ ಪ್ರಕಾಶನ ಬೋರಗಿ, ಕರ್ನಾಟಕ ರಕ್ಷಣಾ ವೇದಿಕೆ, (ಪ್ರವೀಣ್ ಶೆಟ್ಟಿ ಬಣ) ಸಿಂದಗಿ ಇವರ ಸಹಯೋಗದಲ್ಲಿ  ಪಟ್ಟಣದ  ಎಲೈಟ್ ಪದವಿ ಪೂರ್ವ ಕಾಲೇಜಿನಲ್ಲಿ ಇದೆ ನ.26 ರಂದು ನಡೆಯಲಿರುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ  ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ...

ನ.26 ರಂದು ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

ಬೆಂಗಳೂರಿನ ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಶ್ರೀ ಶ್ರೀನಿವಾಸ ಉತ್ಸವ ಬಳಗದಿಂದ ಇದೇ ನ.26 ಶನಿವಾರದಂದು ಸಂಜೆ 5.00 ರಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಆಟದ ಮೈದಾನದಲ್ಲಿ ಸ್ಥಳೀಯ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಮತ್ತು ಹೆಚ್.ಎಸ್.ಆರ್. ಬಡಾವಣೆ, ಸಾಂಸ್ಕೃತಿಕ...

ಮಸಗುಪ್ಪಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ೮೦ ಲಕ್ಷ ರೂ. ಯೋಜನೆಯ ಸಂಕೇಶ್ವರ-ಸoಗಮ ರಸ್ತೆಯ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಭೂಮಿ ಪೂಜೆ ಕಾರ್ಯಕ್ರಮ ಜರುಗಿತು.ಭೂಮಿ ಪೂಜೆ ನೆರವೇರಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಮಾತನಾಡಿ, ಮೂಡಲಗಿ ತಾಲೂಕು ಮತ್ತು ಅರಭಾಂವಿ ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group