ಸುದ್ದಿಗಳು
Times of ಕರ್ನಾಟಕ ವರದಿಗೆ ಸ್ಪಂದಿಸಿ ತನಿಖೆಗೆ ಸೂಚಿಸಿದ ಖಂಡ್ರೆ
ಬೀದರ - ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವನೆ ಮಾಡಿ ಅಸ್ವಸ್ಥಗೊಂಡ ೧೨ ಮಕ್ಕಳು ಎಂಬ ತಲೆಬರಹದಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿರುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.ಕ್ಷೇತ್ರದ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಊಟದ ನಂತರ ೧೨ ಮಕ್ಕಳು ಅಸ್ವಸ್ಥಗೊಂಡಿದ್ದು ತಿಳಿದು ದುಃಖವಾಯಿತು.ಈ ಸಂಬಂಧ...
ಸುದ್ದಿಗಳು
ಶಿವಮೊಗ್ಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ- ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಸರ್ಜಿ ಫೌಂಡೇಶನ್ ವತಿಯಿಂದ ಇದೇ ದಿ.೨೬ ರಂದು ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರದ ವೆಂಕಟೇಶ ನಗರದ ಅನಕೃ ರಸ್ತೆಯ ೩ ನೇ ತಿರುವಿನಲ್ಲಿರುವ ಬಸವಕೇಂದ್ರದಲ್ಲಿ ಚಿಂತನ ಕಾರ್ತಿಕ - ೨೦೨೨ ಸಮಾರೋಪ, ಗಣಪರ್ವ ಕಾರ್ಯಕ್ರಮದ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಶಿಬಿರದಲ್ಲಿ ಜನರಲ್ ಫಿಜಿಶಿಯನ್, ಸ್ತ್ರೀ ರೋಗ ತಜ್ಞರು,...
ಸುದ್ದಿಗಳು
ನೂತನ ಬಿ ಇ ಓ ದಾಸಪ್ಪನವರನವರಿಗೆ ಸ್ವಾಗತ
ಬೆಳಗಾವಿ- ತಾಲೂಕಿನ ಗ್ರಾಮೀಣ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿರುವ ಎಸ್ ಪಿ ದಾಸಪ್ಪನವರ ಅವರನ್ನು ತಾಲೂಕಿನ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.ದಾಸಪ್ಪ ನವರ ಅವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ವಿವಿಧ ಹಂತದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ, ಹಿರಿಯ ಅಧಿಕಾರಿಗಳು, ಸರಳ ಸಜ್ಜನಿಕೆಯ...
ಸುದ್ದಿಗಳು
ರಾಜ್ಯ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಶಿವಾನಂದ ಕುಡಸೋಮಣ್ಣವರ ಅವರಿಗೆ ಸನ್ಮಾನ
ಬೈಲಹೊಂಗಲ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಿವಾನಂದ ಕುಡಸೋಮಣ್ಣವರ ಅವರನ್ನು ಬೆಂಗಳೂರಿನ ಕೇಂದ್ರ ಬಸವ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಬಸವ ಸಮಿತಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮೋಹನ ಬಸನಗೌಡ ಪಾಟೀಲ ಮಾತನಾಡಿ, ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡಿರುವ ಕುಡಸೋಮಣ್ಣವರ ಅವರಿಂದ ಬೈಲಹೊಂಗಲ ನಾಡಿನ ಕೀರ್ತಿ ಎಲ್ಲೆಡೆ ಹಬ್ಬಲಿ ಎಂದು ಶುಭ ಹಾರೈಸಿದರು.ನೌಕರರ...
ಸುದ್ದಿಗಳು
ಗುರ್ಲಾಪೂರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಗುರ್ಲಾಪೂರ- ಸ್ಥಳೀಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ರವಿವಾರ ದಿ.20 ರಂದು ಮುಂಜಾನೆ 9.ಗಂಟೆಗೆ ಜಿಲ್ಲಾ ಅಂಧತ್ವ ನಿವಾರಣಾ ಕಛೇರಿ ಬೆಳಗಾವಿ,ಮೂಡಲಗಿ ಲಯನ್ಸ ಕ್ಲಬ್ ಪರಿವಾರ ಹಾಗು ಡಾ ಸಚಿನ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸನಾ ಶಿಬಿರ ನೆರವೇರಿತು.ಈ ಶಿಬಿರದಲ್ಲಿ ಡಾ. ಸಚಿನ ಟಿ ಇವರು ಶಿಬಿರದ ಲಾಭ...
ಸುದ್ದಿಗಳು
ಬಮ್ಮನಹಳ್ಳಿ – ಆಲಮೇಲ ರಸ್ತೆಗೆ ಭೂಮಿಪೂಜೆ
ಸಿಂದಗಿ: ರಾಜಕಾರಣದಲ್ಲಿ ಬದ್ದತೆ ಎನ್ನುವುದು ಬೇಕು ಅಂದಾಗ ಮತದಾರರ ರಾಜಕಾರಣಿಗಳ ಕೈ ಹಿಡಿಯುತ್ತಾನೆ. ರೈತರಿಗೆ ತಿರುಗಾಡಲು ಅಚ್ಚುಕಟ್ಟು ರಸ್ತೆ ಆಗಬೇಕು ಎನ್ನುವ ಬೇಡಿಕೆಯನ್ನು ಉಪಚುನಾವಣೆಯಲ್ಲಿ ಇಟ್ಟಿದ್ದರು ಮತದಾರರಿಗೆ ಕೊಟ್ಟ ಮಾತಿನಂತೆ ಸರಕಾರ ಬದ್ಧವಿದೆ ರೂ 4.33 ಕೋಟಿ ರೂ.ವೆಚ್ಚದಲ್ಲಿ ಬಮ್ಮನಹಳ್ಳಿಯಿಂದ ಆಲಮೇಲಕ್ಕೆ ತೆರಳುವ ರಸ್ತೆ ಮಾರ್ಗದಲ್ಲಿ ಸುಮಾರು 5 ರಿಂದ 7 ಕಿಮಿ ರಸ್ತೆ ಸಂಚಾರ...
ಸುದ್ದಿಗಳು
ಮೌಲಾಲಿಯವರ ನಾವು ಭಾರತೀಯರು ಕೃತಿಗೆ ಬೆಳ್ಳಿಚುಕ್ಕಿ ಪ್ರಶಸ್ತಿ
ಸಿಂದಗಿ: ಹುನಗುಂದ ತಾಲೂಕು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ) ಕಮತಗಿ ವತಿಯಿಂದ ಇದೆ ನ. 27 ರಂದು ಕಮತಗಿಯಲ್ಲಿ ಮಕ್ಕಳ ಹಿರಿಯ ಸಾಹಿತಿ ಶ್ರೀಮತಿ ಲಲಿತಾ ಹೊಸಪ್ಯಾಟಿ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮುಖ್ಯಪೇದೆ...
ಸುದ್ದಿಗಳು
ಅಂಗನವಾಡಿ ಯಲ್ಲಿ ಕಳಪೆ ಆಹಾರ ಸೇವಿಸಿ ಅಸ್ವಸ್ಥರಾದ 12 ಪುಟ್ಟ ಮಕ್ಕಳು
ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವಿಸಿದ ೧೨ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.ಕಳಪೆ ಆಹಾರ ಸೇವಿಸಿದ ಮಕ್ಕಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಎಲ್ಲರನ್ನೂ ಭಾಲ್ಕಿ ತಾಲೂಕಿನ ಹಲಬರ್ಗಾ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳಿಗೆ...
ಸುದ್ದಿಗಳು
ಜಿಲ್ಲಾ ವಾರ್ಷಿಕ ಪೊಲೀಸ್ ಕ್ರೀಡಾಕೂಟ ಸಮಾರೋಪ ಸಮಾರಂಭ
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿದ ಎಸ್ ಪಿ, ಪೊಲೀಸರ ಸಖತ್ ಡಾನ್ಸ್ !
ಬೀದರ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರು ಡಾ. ರಾಜ್ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಡಿದರೆ ಉಳಿದ ಪೊಲೀಸರು ಹಾಡಿಗೆ ಸಖತ್ ಸ್ಟೆಪ್ ಹಾಕಿ ಸಂಭ್ರಮಿಸಿದರು.ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ...
ಸುದ್ದಿಗಳು
ರಾಷ್ಟ್ರೀಯ ಅಂಗವಿಕಲರ ಕ್ರಿಕೆಟ್ ಟೂರ್ನಾಮೆಂಟಿಗೆ ಹನುಮಂತ ಹಾವಣ್ಣವರ
ಮೂಡಲಗಿ: ರಾಜಸ್ಥಾನದ ಉದಯಪೂರದಲ್ಲಿ ಡಿ. ೨೫ ರಿಂದ ಜರುಗಲಿರುವ ಅಂಗವಿಕಲರ ರಾಷ್ಟ್ರೀಯ ವಿಲ್ಚೇರ್ ಕ್ರಿಕೆಟ್ ಟೂರ್ನಾಮೆಂಟಿಗೆ ತಾಲೂಕಿನ ಗುಲಗಂಜಿಕೊಪ್ಪದ ಹನುಮಂತ ಹಾವಣ್ಣವರ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿದ್ದರು ವಿಶೇಷ ಕ್ರೀಡಾ ಪ್ರತಿಭೆಗೆ ಅವಕಾಶ ಸಿಕ್ಕಂತಾಗಿದೆ.ಮೂಲತಃ ಕೃಷಿ ಕುಟುಂಬದಿoದ ಬಂದ ಹನುಮಂತ ಹಾವಣ್ಣವರ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವದರಿoದ ಅಂಗವಿಕಲನಾದರೂ ಛಲಬಿಡದೆ ಪ್ರಯತ್ನ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



