ಸುದ್ದಿಗಳು

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಸವದತ್ತಿ - ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬಿ.ಬಿ.ಮಮದಾಪುರ ಪ್ರೌಢಶಾಲೆಯ ಸಭಾಂಗಣದಲ್ಲಿ ೨೦೨೨-೨೩ ನೇ ಸಾಲಿನ ಸವದತ್ತಿ ಹಾಗೂ ಮುನವಳ್ಳಿ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು.ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಅಲಿಂಕೋ ಸಂಸ್ಥೆ ಬೆಂಗಳೂರಿನ ಡಾ.ಬ್ರಜೇಶಕುಮಾರ, ಡಾ.ಮೋಹನ್ ಹುಬ್ಬಳ್ಳಿ ಮನೋವಿಕಾಸ ವಿಕಲಚೇತನರ ಪುನರ್ವಸತಿ ಕೇಂದ್ರದ ಮನೋವೈದ್ಯರಾದ ಡಾ. ಜಿ.ಕೆ...

ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ : ಕಿರುಚಿತ್ರಗಳ ಆಹ್ವಾನ

ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ರಿ) ವತಿಯಿಂದ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ-೨೦೨೨ ಆಯೋಜಿಸಲಾಗಿದ್ದು ಸ್ಪರ್ಧೆಗಳಿಗೆ ಕಿರುಚಿತ್ರಗಳನ್ನು ಆಹ್ವಾನಿಸಲಾಗಿದೆ.ಡಿಸೆಂಬರ್ ೧೫,೧೬,೧೭ ರಂದು ಮೂರು ದಿನಗಳ ಕಾಲ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಪ್ರಥಮವಾಗಿ ನಡೆಯಲಿರುವ ಕಿರುಚಿತ್ರೋತ್ಸವಕ್ಕೆ ಕಿರುಚಿತ್ರಗಳು, ಟೆಲಿಫಿಲ್ಮ್, ಡಾಕ್ಯುಮೆಂಟರಿ, ಮ್ಯೂಜಿಕ್ ವಿಡಿಯೋಗಳನ್ನು ಆಹ್ವಾನಿಸಲಾಗಿದೆ. ಬೆಸ್ಟ್ ಆ್ಯಕ್ಟರ್ಸ್(ನಾಯಕ,ನಾಯಕಿ), ಬೆಸ್ಟ್ ಶಾರ್ಟ್ ಫಿಲ್ಮ್, ಬೆಸ್ಟ್ ಡಾಕ್ಯೂಮೆಂಟರಿ, ಬೆಸ್ಟ್ ಟೆಲಿಫಿಲ್ಮ್, ಬೆಸ್ಟ್ ಮ್ಯೂಜಿಕ್...

ಜೆಡಿಎಸ್ ಪಕ್ಷದ ನಿಂದ ನಗರಸಭೆಗೆ ಮುತ್ತಿಗೆಗೆ ಯತ್ನ

ಬೀದರ - ನಗರ ಸಭೆಯ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಸೋಲಪೂರೆ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರಿಂದ ನಗರ ಸಭೆ ಮುತ್ತಿಗೆಗೆ ಯತ್ನ ನಡೆಯಿತು.1 ವರ್ಷ 6 ತಿಂಗಳಾದರೂ ನಗರ ಸಭೆಗೆ ಅಧ್ಯಕ್ಷ - ಉಪಾಧ್ಯಕ್ಷರನ್ನು ಆಯ್ಕೆ ‌ಮಾಡದ್ದಕ್ಕೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡ ಜೆಡಿಎಸ್ ಕಾರ್ಯಕರ್ತರು ಕಚೇರಿಯಿಂದ...

ಸಮನ್ವಯ ಸಮಾಜ ನಿರ್ಮಾಣಕ್ಕೆ ಸಿದ್ಧಾಂತ ಶಿಖಾಮಣಿ ರಚನೆ – ಚಂದ್ರಶೇಖರ ಶಿವಾಚಾರ್ಯರು

ಸಿಂದಗಿ: ಭಾರತದೇಶವು  ದಾರ್ಶನಿಕರ, ಋಷಿಮುನಿಗಳ, ಆಚಾರ್ಯಗಳ ದೇಶವಾಗಿದ್ದು ಕಾರಣ ದೇಶದ ಸಂಸ್ಕೃತಿ, ಪಾರಂಪರಿಕವಾಗಿ ಹರಿದು ಬಂದ ಸಾವಿರ ವರ್ಷಗಳ ಹಿಂದೆ ಶ್ರೀ ಶಿವಯೋಗಿ ಶಿವಾಚಾರ್ಯರು ಜನ್ಮತಾಳಿ ಶೈವ ಪುರಾಣಗಳನ್ನು ಸಂಶೋಧನೆ ಮಾಡಿ ಜನರಿಗೆ ಸಮನ್ವಯ ಸಮಾಜ ನಿರ್ಮಿಸಲು ಸರ್ವಕಾಲಿಕ ಸಾರ್ವಭೌಮವಾಗಿ ಸಿದ್ದಾಂತ ಶಿಖಾಮಣಿ ಗ್ರಂಥವನ್ನು ರಚಿಸಿದ್ದಾರೆ ಎಂದು ಕಾಶೀ ಪೀಠದ ಶ್ರೀಮದ್ ಕಾಶೀಜ್ಞಾನ ಸಿಂಹಾಸನಾಧೀಶ್ವರ...

ಪರಿಸರವನ್ನು ದೇವರಂತೆ ನೋಡಬೇಕು – ಸಾಲು ಮರದ ತಿಮ್ಮಕ್ಕ

ಬೆಳಗಾವಿ: ಪ್ರಕೃತಿಯು ನಮ್ಮ ದೇವರು ನಾವು ಧರ್ಮದ ಆಚರಣೆಗಳನ್ನು ಹೇಗೆ ಸಂಭ್ರಮಗಳಿಂದ ಭಕ್ತಿ ಭಾವನೆಗಳಿಂದ ನಡೆದುಕೊಳ್ಳುತ್ತೇವೆ ಅದರಂತೆ ಪರಿಸರವನ್ನು ನೋಡಬೇಕು, ಬಸವಣ್ಣನವರು ಹೇಳಿದ ವಚನದ ವಾಣಿ ಸಕಲ ಜೀವಾತ್ಮರಿಗೆ ಲೇಸನ್ನು ಬಯಸು ಎಂಬ ಮಾತು ನನ್ನ ಬದುಕಿಗೆ ಸ್ಪೂರ್ತಿ ಯಾಗಿ ನಾನು ಪ್ರಕೃತಿಯ ಸೇವೆಯನ್ನು ಮಾಡುತ್ತಿದ್ದೇನೆ, ಮರಗಳೇ ನನ್ನ ದೇವರು ಸಸಿಗಳೇ ನನ್ನ ಮಕ್ಕಳು...

ಶುಭಲಕ್ಷ್ಮೀ ಸ್ವ ಸಹಾಯ ಸಂಘದ ರಚನಾತ್ಮಕ ಚಟುವಟಿಕೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ಸ್ವ ಸಹಾಯ ಗುಂಪುಗಳಿವೆ. ಅದರಲ್ಲಿ ಶುಭಲಕ್ಷ್ಮೀ ಸ್ವ ಸಹಾಯ ಸಂಘವೂ ಒಂದು. ಇದು ಇತ್ತೀಚೆಗೆ ಹಲವು ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು.ಇಲ್ಲಿರುವ ಮಹಿಳೆಯರು ಒಬ್ಬರಿಗೊಬ್ಬರು ಸಹಾಯ ಮಾಡಲೆಂದೇ ಈ ಸಂಘ ಹುಟ್ಟು ಹಾಕಿರುವರು. ಇವರೆಲ್ಲ ಸಭೆ ಸೇರಿ ಗುಂಪಿನಲ್ಲಿ ಮಿತವ್ಯಯವನ್ನು ಪ್ರೋತ್ಸಾಹಿಸಲು ಮತ್ತು ತಮ್ಮ...

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ

ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಅವರು ತಾಲೂಕಿನ  ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್...

ಖಂಡ್ರಟ್ಟಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ಉದ್ಘಾಟನೆ

ಮೂಡಲಗಿ: ಹೊಸ ಸಂಘಗಳ ರಚನೆ ಮತ್ತು ನಿಷ್ಕ್ರಿಯಗೊಂಡ ಹಳೆಯ ಸಂಘಗಳನ್ನು ಬಲವರ್ಧನೆಗೊಳಿಸುವ ಜವಾಬ್ದಾರಿ ನಮ್ಮ ಯುವಕರ ಕೈಯಲ್ಲಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.ಅವರು ಮೂಡಲಗಿ ತಾಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ನೋಂದಣಿ ಪ್ರಮಾಣ ಪತ್ರ ವಿತರಿಸಿ ಹಾಗೂ...

ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಎಎಸ್ಐ ನದಾಫ್

ಮೂಡಲಗಿ: ವಿದ್ಯಾರ್ಥಿಗಳು ಕಾನೂನು ಅರಿತುಕೊಂಡು ಸಮಾಜದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಒಳಗಾಗದೆ ಉತ್ತಮ ಭವಿಷ್ಯತ್ತನ್ನು ನಿರ್ಮಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರಾದ ಎಮ್.ಬಿ.ನದಾಫ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು..ಅವರು ಶನಿವಾರದಂದು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಕಾನೂನು...

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರೂಪಾ ಗೊಟಗುಣಕಿ ಆಯ್ಕೆ

ಸಿಂದಗಿ: ವಿಜಯಪುರ ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತೃಶ್ರೀ ಸಿದ್ದಮ್ಮ ಗುರುಕುಲ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜು, ಸಿಂದಗಿ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರೂಪಾ ಗೊಟಗುಣಕಿ ಚರ್ಚಾ ಸ್ಪರ್ಧೆ ವಿಭಾಗದಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group