ಸುದ್ದಿಗಳು
ಶಿಕ್ಷಕರು ಬೋಧನೆಯಲ್ಲಿ ಹೊಸ ಅವಿಷ್ಕಾರ ಮಾಡಬೇಕು – ಆಯ್.ಎಸ್.ಟಕ್ಕೆ
ಸಿಂದಗಿ: ಶಿಕ್ಷಕರು ಎಲ್ಲಾ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿದ್ಯಾರ್ಥಿಗಳಿಗೆ ತಮ್ಮ ಅನುಭವ ಮತ್ತು ಬೋಧನೆಗಳೊಂದಿಗೆ ಹೊಸ ಹೊಸ ಅವಿಷ್ಕಾರಗಳನ್ನು ಸಾಹಿತ್ಯ ಪಾಂಡಿತ್ಯಕ್ಕೆ ಮಾರ್ಗ ಮಾಡಿಕೊಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆಯ್ .ಎಸ್. ಟಕ್ಕೆ ಸಲಹೆ ನೀಡಿದರು.ಪಟ್ಟಣದ ಬಸವ ನಗರದ ಜ್ಞಾನ ಭಾರತಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ...
ಸುದ್ದಿಗಳು
ಭಾರತ ದೇಶದ ಅಡಿಪಾಯ ಸಂವಿಧಾನವಾಗಿದೆ – ಫಾ.ಅಲ್ವಿನ್
ಸಿಂದಗಿ: ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಮತ್ತು ವಿಶೇಷ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮಂಡಿಸಿದ ಬೇಡಿಕೆಗಳನ್ನು ನೇರವೇರಿಸುವುದು ಸ್ಥಳೀಯ ಸರಕಾರವಾದ ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಸಂಗಮ ಸಂಸ್ಥೆ ನಿರ್ದೇಶಕರಾದ ಫಾದರ್ ಆಲ್ವಿನ್ ಡಿ,ಸೋಜ ಹೇಳಿದರು.ತಾಲೂಕಿನ ಬ್ಯಾಕೋಡ ಗ್ರಾಮದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ...
ಸುದ್ದಿಗಳು
ಬೆಂಗಳೂರು: ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು ಮತ್ತು ಕರ್ನಾಟಕ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22 ಮಂಗಳವಾರ ಮಧ್ಯಾಹ್ನ 1.00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಬಿ.ಹೆಚ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಕೆ. ಎಸ್. ಸಮೀರಸಿಂಹ ಕಾರ್ಯಕ್ರಮ ಉದ್ಘಾಟಿಸಿ,...
ಸುದ್ದಿಗಳು
ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್: ಸರ್ವೋತ್ತಮ ಜಾರಕಿಹೊಳಿ
ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.
ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ನಗರದ ಮಹಾಲಕ್ಷ್ಮೀ...
ಸುದ್ದಿಗಳು
ಬೆಳಗಾವಿಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ
ಬೆಳಗಾವಿ - ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಬೆಳಗಾವಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಶಿವಬಸವ ನಗರ ಬೆಳಗಾವಿ ಇಲ್ಲಿ "ವಿಶ್ವ ಶೌಚಾಲಯ ದಿನಾಚರಣೆ" ಕಾರ್ಯಕ್ರಮ ಆಯೋಜಿಸಲಾಗಿತ್ತು.ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ನ ಸಂಸ್ಥಾಪಕ ನಿರ್ದೇಶಕರಾದ ಡಾ. ಶಶಿಕಾಂತ ವಾಯ್. ಕುಲಗೋಡ ರವರು ಕಾರ್ಯಕ್ರಮ ಉದ್ಘಾಟಿಸಿದರು.ನಗರವಲಯದ ಕ್ಷೇತ್ರ ಸಮನ್ವಯಾಧಿಕಾರಿ ಐ ಡಿ. ಹಿರೇಮಠ ಅಧ್ಯಕ್ಷತೆ...
ಸುದ್ದಿಗಳು
ಇಂದು ಝಾನ್ಸಿ ರಾಣಿ ಲಕ್ಷ್ಮೀಬಾಯಿ ರವರ ಜನ್ಮದಿನ
ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೮, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್ಗೆ ಪ್ರತಿರೋಧದ ಸಂಕೇತವಾಗಿದ್ದರು.
🌹 ಆರಂಭಿಕ ಜೀವನ ಮತ್ತು ಹಿನ್ನೆಲೆ:
ರಾಣಿ ಲಕ್ಷ್ಮೀಬಾಯಿಯವರು...
ಸುದ್ದಿಗಳು
ಕಾಂಗ್ರೆಸ್ ರ್ಯಾಲಿಯಲ್ಲಿ ಆ್ಯಂಬುಲೆನ್ಸ್ ಪರದಾಟ
ಬೀದರ: ಬಡವರ ಮನೆ ವಿಷಯವಾಗಿ ಈಶ್ವರ ಖಂಡ್ರೆ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿದ್ದ ರ್ಯಾಲಿಯಲ್ಲಿ ಆ್ಯಂಬುಲೆನ್ಸ್ ಗೆ ದಾರಿ ಸಿಗದೆ ವಾಪಸ್ ಹೊರಟು ಹೋದ ಘಟನೆ ನಡೆಯಿತು.ಬಹುತೇಕ ರಸ್ತೆಗಳಲ್ಲಿ ಜನರು ಹಾಗೂ ಗಾಡಿಗಳು ತುಂಬಿದ್ದ ಕಾರಣ ರಸ್ತೆ ಸಿಗದೆ ಆಂಬುಲೆನ್ಸ್ ಪರದಾಡಬೇಕಾಯಿತು.ಕೆಲ ನಿಮಿಷಗಳ ಕಾಲ ರಸ್ತೆ ಸಿಗದೆ ಆಂಬುಲೇನ್ಸ್ ಬಂದ ರಸ್ತೆಯಲ್ಲೆ ವಾಪಸ್ ಹೊರಟು ಹೋಯಿತು.ಬೀದರ್...
ಸುದ್ದಿಗಳು
ಖೂಬಾ ರಾಜಕೀಯದಲ್ಲಿ ಇರಲು ನಾಲಾಯಕ್ – ಈಶ್ವರ ಖಂಡ್ರೆ
ಬೀದರ - ಕೇಂದ್ರ ಸಚಿವ ಭಗವಂತ್ ಖೂಬಾ ರಾಜಕೀಯದಲ್ಲಿ ಇರಲು ನಾಲಾಯಕ್ ಹಾಗೂ ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ಬಿಜೆಪಿ ಮುಖಂಡ ಡಿಕೆ ಸಿದ್ರಾಮ್ ಇವರೆಲ್ಲ ರಾಜಕೀಯದಲ್ಲಿ ಇರಲು ನಾಲಾಯಕ್ ಎಂದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.ವಸತಿ ಮನೆ ಮಂಜೂರು ಮಾಡದಂತೆ ದೂರು ಕೊಟ್ಟ ಇವರು ರಾಜಕೀಯದಲ್ಲಿ ಇರಲು ನಾಲಾಯಕ್...
ಸುದ್ದಿಗಳು
ಬೀದರನಲ್ಲಿ ಖಂಡ್ರೆ ವರ್ಸಸ್ ಖಂಡ್ರೆ
ಬಡವರಿಗೆ ಮನೆ ಜಗಳ ಬೀದಿಗೆ ಬಂತು
ಬೀದರ: ನಮ್ಮ ಮನೆ ಎಲ್ಲಿ ಎಂಬ ಬ್ಯಾನರ್ ಅಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಈಶ್ವರ ಖಂಡ್ರೆ ಸಮರ ಆರಂಭಿಸುತ್ತಿದ್ದಂತೆಯೇ ಅವರ ಸಹೋದರ ಪ್ರಕಾಶ ಖಂಡ್ರೆ ಕೂಡ ಸಮರ ಆರಂಭಿಸಿದ್ದು ಗಡಿ ಜಿಲ್ಲೆ ಬೀದರ್ ನ ಭಾಲ್ಕಿ ಕ್ಷೇತ್ರದಲ್ಲಿ ಅಣ್ಣ ತಮ್ಮರ ನಡುವೆ ಮಹಾಯುದ್ಧ ನಡೆಯುತ್ತದೆ ಎಂದು ಹೇಳಬಹುದು.ಕಾಂಗ್ರೆಸ್...
ಸುದ್ದಿಗಳು
ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಶಿಕ್ಷಕರಿಗಾಗಿ ಬೆಳಗಾವಿ ತಾಲೂಕ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
ತಮ್ಮಲ್ಲಿಯ ಪ್ರತಿಭೆಗಳನ್ನು ಬೆಳೆಸಲು ಸೂಕ್ತ ವೇದಿಕೆ - ಬಿಇಓ ಮೇದಾರ
ಮಕ್ಕಳಿಗೆ ಶಿಕ್ಷಣ ಹೇಳುವ ವೃತ್ತಿಯ ಜೊತೆಗೆ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಮತ್ತು ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧಾ ವೇದಿಕೆಗಳಲ್ಲಿ ಶಿಕ್ಷಕರು ಭಾಗಿಯಾಗಬೇಕು ಎಂದು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಗ್ರಾಮೀಣ ವತಿಯಿಂದ ಬೆಳಗಾವಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



