ಸುದ್ದಿಗಳು

ಬೀದರ್ ನಲ್ಲಿ ವ್ಯಕ್ತಿಯ ಭೀಕರ ಕೊಲೆ

ಬೀದರ - ಮಾರಕಾಸ್ತಗಳಿಂದ ತಲೆಗೆ ಹಲ್ಲೆ ಮಾಡಿ ಅಪರಿಚಿತರು ವ್ಯಕ್ತಿಯೊಬ್ಬರ ಭೀಕರ ಕೊಲೆ ಮಾಡಿರುವ ಘಟನೆ ಗಡಿ ಜಿಲ್ಲೆ ಬೀದರನಲ್ಲಿ ನಡೆದಿದೆ.ದೇವೇಂದ್ರ ( 40 ) ಕೊಲೆಯಾದ ವ್ಯಕ್ತಿ.ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೂಲತಃ ಬೀದರ್ ತಾಲೂಕಿನ ಶಾಪೂರ್ ಗೇಟ್ ನಿವಾಸಿಯಾಗಿರುವ ದೇವೇಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ...

ಕಡಾಡಿ ಮೇಲಿನ ಹಲ್ಲೆ ಖಂಡಿಸುತ್ತೇನೆ – ಪ್ರಕಾಶ ಮಾದರ

ಮೂಡಲಗಿ: ನಮ್ಮ ದಲಿತ ಮುಖಂಡರು ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ದಲಿತ ಮುಖಂಡನಾಗಿ ನಾನು ಕೂಡ ಆ ಘಟನೆಯನ್ನು ಖಂಡಿಸುತ್ತೇನೆ ಎಂದು ಪಟ್ಟಣದ ದಲಿತ ಮುಖಂಡ ಪ್ರಕಾಶ ಮಾದರ ಹೇಳಿದರು.ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ನೀಡುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿ ತಮ್ಮ...

ವಿಶ್ವ ಮಧ್ವ ವೆಲ್ಫೇರ್ ಅಸೋಸಿಯೇಷನ್ ನಿಂದ ಮಧ್ವವಿಜಯ ಪ್ರಶಸ್ತಿ ಪ್ರದಾನ

ಬೆಂಗಳೂರು ನಗರದ ಕೆಂಗೇರಿ ಉಪನಗರದ ರಾಯರ ಮಠದಲ್ಲಿ ವಿಶ್ವ ಮಧ್ವ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ  ಮಧ್ವಜಯಂತಿ ಅಂಗವಾಗಿ ಹಿರಿಯ ದಾಸ ಸಾಹಿತ್ಯ ಸಂಶೋಧಕಿ,  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ  ಡಾ.ಜಯಲಕ್ಷ್ಮಿ ಮಂಗಳಮೂರ್ತಿ ರವರಿಗೆ 'ಮಧ್ವವಿಜಯ ಪ್ರಶಸ್ತಿ'ಮತ್ತು ಹರಿದಾಸ ಸಂಶೋಧಕ - ಡಾ.ಆರ್.ವಾದಿರಾಜು , ಡಾ.ಮಧುಸೂದನ್ ಮತ್ತು ಡಾ.ರಮಾ ಕಲ್ಲೂರ್ಕರ್ ರವರುಗಳಿಗೆ 'ಗುರು ಸೇವಾ...

ಕಾವ್ಯ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ದಿನಾಚರಣೆ

ಸಿಂದಗಿ: ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕಾಂಚನಾ ಚ ನಾಗರಬೆಟ್ಟ ಹೇಳಿದರು,ಪಟ್ಟಣದ ಕಾವ್ಯ ಕನ್ನಡ ಮತ್ತು...

ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು – ಕು. ಶ್ರೀದೇವಿ ಹುಲಕುಂದ

ಮೂಡಲಗಿ: ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ, ಸಮಾಜದಲ್ಲಿ ಸಿಗುವ ಅವಕಾಶ ಸೌಲಭ್ಯಗಳನ್ನು ಯೋಗ್ಯವಾಗಿ ಬಳಸಿಕೊಂಡು  ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕಾಗಿದೆ. ಅದರಂತೆ ನಮ್ಮ ಶಾಲೆಗಳಲ್ಲಿ ಕೂಡ ಅನೇಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಮಾಡುವದರ ಮೂಲಕ ಗುರುಗಳು ಮಕ್ಕಳ ಪ್ರತಿಭೆಗೆ ಸೂಕ್ರ ಅವಕಾಶ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಶ್ರೀದೇವಿ ಹುಲಕುಂದ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ...

ಪ್ರಿಯಾಂಕ ಖರ್ಗೆಗೆ ಜೀವಬೆದರಿಕೆ ; ಖಂಡನೆ

ಸಿಂದಗಿ: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಮತಕ್ಷೇತ್ರದ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಿರುವ  ಮಣಿಕಂಠ ರಾಠೋಡ ಅವರ ಧೋರಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಸಂಚಾಲಕ ಪರಶುರಾಮ ಕಾಂಬಳೆ ಉಗ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 50 ವರ್ಷಗಳ ಸತತ ರಾಜಕಾರಣ ಮನೆತನದ ರಾಜಕಾರಣಿಯಾದ ಪ್ರಿಯಾಂಕ...

ಹುಲಸೂರು ತಾಲೂಕಿಗೆ ಸೇರ್ಪಡೆ ವಿರೋಧಿಸಿ ಪ್ರತಿಭಟನೆ

ಬೀದರ - ತಮ್ಮ ಗ್ರಾಮವನ್ನು ಹುಲಸೂರು ತಾಲೂಕಿಗೆ ಸೇರಿಸಿದ್ದನ್ನು ವಿರೋಧಿಸಿ ಹುಮನಾಬಾದ್ ತಾಲೂಕಿನ ಘಾಟಬೋರಾಳ ಗ್ರಾಮದ ಸಾವಿರಾರು ಜನರು ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ನಗರದ ಅಂಬೇಡ್ಕರ್ ವೃತ್ತ, ಭಗತ್ ಸಿಂಗ್ ವೃತ್ತ, ಶಿವಾಜೀ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯತನಕ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.ಘಾಟಬೋರಾಳ ಗ್ರಾಮವನ್ನು ಹುಲಸೂರ ತಾಲೂಕು...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಬೈಲಹೊಂಗಲ: ಬದುಕಿನಲ್ಲಿ ಶಿಸ್ತು, ಸಂಸ್ಕಾರ ಅಳವಡಿಸಿಕೊಂಡರೆ ನೆಮ್ಮದಿಯ ನಾಳೆ ನಿಮ್ಮದಾಗುತ್ತದೆ ಎಂದು ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ ಮಕ್ಕಳಿಗೆ ಕಿವಿಮಾತು ಹೇಳಿದರು.ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು  ಮಾತನಾಡಿದರು. ಮಕ್ಕಳು ದುಶ್ಚಟ ಹಾಗೂ ದುರಭ್ಯಾಸಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಘನತೆ, ಗೌರವದಿಂದ ಬದುಕಬೇಕು. ಮಕ್ಕಳು ತಮ್ಮಲ್ಲಿ ಅಡಗಿದ...

ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ

ಮೂಡಲಗಿ: ಪಟ್ಟಣದ ಬಿ.ವಿ.ಸೋನವಾಲಕರ ಸಿಬಿಎಸ್‍ಸಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಡಿಜಿಟಲ್ ಶಿಕ್ಷಣದ ಮಹತ್ವದ ಕುರಿತು ರವಿವಾರ ಬೀದಿ ನಾಟಕ ನಡೆಸಿದರು.ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಅಪೇಕ್ಷಾ ಹೊಸಟ್ಟಿ ಮಾತನಾಡಿ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಹಕ್ಕಿದೆ ಹಾಗೂ ಎಲ್ಲರೂ ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮವಾದ...

ಮೂವರು ಲಾರಿ ಕಳ್ಳರ ಬಂಧಿಸಿದ ಬಸವಕಲ್ಯಾಣ ಪೋಲಿಸರು

ಬೀದರ - ಬಸವಕಲ್ಯಾಣ ತಾಲೂಕು ಮತ್ತು ಹಣಮಂತ ವಾಡಿ ಹಾಗೂ ಮತ್ತಿತರೆಡೆ ರಾತ್ರಿ ವೇಳೆ ರಸ್ತೆ ಬದಿ ನಿಲ್ಲಸಿದ್ದ ಲಾರಿ ಕಳವು ಮಾಡುತ್ತಿದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.ಇವರು ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆ ಲಾರಿ ಕಳವು ಮಾಡಿದ್ದರು ಎನ್ನಲಾಗಿದ್ದು ಇವರನ್ನು ತಡರಾತ್ರಿ ಬಸವಕಲ್ಯಾಣ ಗ್ರಾಮೀಣ ಪೋಲಿಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಬೀದರ ತಾಲೂಕಿನ ವೈಲೂರನ ಶೇಖ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group