ಸುದ್ದಿಗಳು
ಲಿಂಗಾಯತ ಸಂಘಟನೆಯಿಂದ ವಾರದ ಪ್ರಾರ್ಥನೆ
ಬೆಳಗಾವಿ - ಲಿಂಗಾಯತ ಸಂಘಟನೆ ಬೆಳಗಾವಿ ಇದರ ಆಶ್ರಯದಲ್ಲಿ ವಾರದ ಪ್ರಾರ್ಥನೆಯು ವಚನ ಪಿತಾಮಹ ಪ.ಭು. ಹಳಕಟ್ಟಿಯವರ ಸಭಾಭವನದಲ್ಲಿ ಜರುಗಿತು.ಉಪನ್ಯಾಸಕರಾಗಿ ಆಗಮಿಸಿದ ಸುನಂದಾ ಎಮ್ಮಿ ಯವರು ಮಾತನಾಡುತ್ತಾ, ಒನಕೆ ಓಬವ್ವನ ಸಾಹಸವನ್ನು ಹಾಗೂ ಚಿತ್ರ ದುರ್ಗ ದ ಕೋಟೆಯೋಳಗೆ ಟಿಪ್ಪು ಸೈನಿಕರ ನುಸುಳಿಕೆಯನ್ನುನೋಡಿ, ಕಾವಲು ಗಾರನಾದ ಗಂಡ ಊಟ ಮಾಡುವ ಸಂದರ್ಭದಲ್ಲಿ ಸೈನ್ಯ ನುಸುಳುವುದನ್ನು...
ಸುದ್ದಿಗಳು
ಗುರುವಿನ ಋಣ, ತಂದೆ ತಾಯಿ ಋಣ ತೀರಿಸಲಾಗದು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಶಿಲ್ಪಿ ಶಿಲೆಯನ್ನು ಮೂರ್ತಿ ಮಾಡುವಂತೆ, ಗುರು ತನ್ನ ಶಿಷ್ಯನನ್ನು ಒಂದು ಭವ್ಯ ಜ್ಞಾನದ ಮೂರ್ತಿಯನ್ನಾಗಿ ರೂಪಿಸಲು ಪ್ರಯತ್ನಿಸುತ್ತಾನೆ. ತನ್ನಲ್ಲಿರುವ ಅನುಭವಗಳನೆಲ್ಲ ಶಿಷ್ಯನಿಗೆ ಧಾರೆಯೆರೆಯುತ್ತಾನೆ. ಇದಕ್ಕೆ ನಾವು ಯಾವ ಬಹುಮಾನ ನೀಡಿದರೂ ಕಡಿಮೆ ಆದ್ದರಿಂದ ಈ ಜಗತ್ತಿನಲ್ಲಿ ತೀರಿಸಲಾಗದ ಎರಡು ಋಣಗಳೆಂದರೇ ಒಂದು ಗುರುವಿನ ಋಣ ಮತ್ತೊಂದು ತಂದೆ ತಾಯಿ ಋಣ ಎಂದು ರಾಜ್ಯಸಭಾ...
ಸುದ್ದಿಗಳು
ನವ್ಹೆಂಬರ್ ೩೦ ರಂದು ಯರಗಟ್ಟಿ ತಾಲೂಕು ೨ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸರ್ವಾಧ್ಯಕ್ಷ ಡಾ. ಜಕಬಾಳರಿಗೆ ಆಮಂತ್ರಣ
ಯರಗಟ್ಟಿ ತಾಲ್ಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ನವೆಂಬರ್ ೩೦ರಂದು ನಡೆಯಲಿದ್ದು, ಕೆ.ಸ್.ಎಸ್. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಹಾಗೂ ಜನಪದ ತಜ್ಞ ಡಾ. ಸಿದ್ದಣ್ಣ ಜಕಬಾಳ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಯರಗಟ್ಟಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸತ್ತಿಗೇರಿ ಗ್ರಾಮಸ್ಥರು ಇಂದು ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ....
ಸುದ್ದಿಗಳು
ದಲಿತ ಯುವಕನ ಮೇಲಾದ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ
ಸಿಂದಗಿ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75ವರ್ಷವಾಗಿ ಅಮೃತ ಮಹೋತ್ಸವ ಆಚರಣೆ ಮಾಡಿಕೋಳ್ಳುತ್ತಿದ್ದರೂ, ದಲಿತರ ಮೇಲೆ ಶೋಷಣೆ, ದೌರ್ಜನ್ಯ ಇನ್ನೂ ನಿಲ್ಲುತ್ತಿಲ್ಲ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಾಯ್ ಸಿ ಮಯೂರ ಹೇಳಿದರು.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ದಲಿತ ಯುವಕನ ಮೇಲಾದ ಹಲ್ಲೆಯನ್ನು ಖಂಡಿಸಿ ಪ್ರತಿಭಟಸಿ ಪಿಎಎಸ್ಐ ಸೋಮೇಶ ಗೆಜ್ಜಿ ಹಾಗೂ...
ಸುದ್ದಿಗಳು
ಶಿಕ್ಷಕರು ಪ್ರತಿಕ್ಷಣ ಹೊಸತನ್ನು ಕಲಿಯಬೇಕು – ತಹಶೀಲ್ದಾರ ಮಹಾತ್
ಮೂಡಲಗಿ: ಜೀವನದಲ್ಲಿ ಸೋಲು ಗೆಲುವು ಪ್ರತಿಯೊಬ್ಬರ ಜೀವನದಲ್ಲಿ ಹಾವು ಏಣಿಯ ಆಟವಾಗಿದೆ. ಶಿಕ್ಷಕರು ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಸಹಪಠ್ಯ ಚಟುವಟಿಕೆಗಳಿಗೆ ಆದ್ಯತೆ ನಿಡಬೇಕು ಎಂದು ತಹಶೀಲ್ದಾರ ಡಿ.ಜೆ ಮಹಾತ ಹೇಳಿದರು.ಅವರು ಶನಿವಾರ ಸ್ಥಳೀಯ ಉಮಾಬಾಯಿ ಪ್ರೌಢ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಹಾಗೂ ಯುವ ಸಂಸತ್ತು ಸ್ಪರ್ಧೆಗಳ ಕಾರ್ಯಕ್ರಮಲ್ಲಿ ಭಾಗವಹಿಸಿ...
ಸುದ್ದಿಗಳು
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಮುಖ್ಯ
ಸಿಂದಗಿ: ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಸಂಸ್ಕಾರವನ್ನು ನೀಡಬೇಕು ಅಂದಾಗ ಮಾತ್ರ ಉತ್ತಮ ನಾಗರಿಕನ್ನಾಗಿ ಸಮಾಜದಲ್ಲಿ ಬದುಕು ಕಟ್ಟುಕೊಳ್ಳಲು ಸಹಾಯವಾಗುವುದು, ಕೇವಲ ಪಠ್ಯ ಚಟುವಟಿಕೆ ಮಾತ್ರವಲ್ಲ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳನ್ನು ತೊಡಗಿಸಬೇಕು ಎಂದು ಆರ್. ಡಿ. ಪಾಟೀಲ್ ಪ್ರಾಧ್ಯಾಪಕರಾದ ಶಿವರಾಜ ಕುಂದಗೋಳ ಹೇಳಿದರುಪಟ್ಟಣದ ಹೊರವಲಯದ ಭೀಮಾ ಯುನಿರ್ವಸಲ್ ಸೆಂಟ್ರಲ್ ಶಾಲೆಯಲ್ಲಿ ನಡೆದ ಯುತ್ ಕಾರ್ನಿವಾಲ್ ...
ಸುದ್ದಿಗಳು
ಆನ್ ಲೈನ್ ವಂಚನೆಗೆ ಬಲಿ ; ಬೀದರ್ ನಲ್ಲಿ ಬಾವಿಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ
ಬೀದರ - ಫುಲ್ ಟೈಮ್ ಕೆಲಸ ಕೊಡಿಸುವುದಾಗಿ ಹೇಳಿ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿ ವಂಚನೆ ಮಾಡಿದ ಹಿನ್ನೆಲೆ ಬಾವಿಗೆ ಹಾರಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಉಪನ್ಯಾಸಕಿ.ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು...
ಸುದ್ದಿಗಳು
ಈರಣ್ಣ ಕಡಾಡಿ ಕಾರಿನ ಮೇಲೆ ಹಲ್ಲೆ : ನಿಂಗಪ್ಪ ಫಿರೋಜಿ ಖಂಡನೆ
ಮೂಡಲಗಿ - ಪಂಚಮಸಾಲಿ ಮೀಸಲಾತಿ ಸಮಿತಿಯ ಗೌರವಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರ ಕಾರಿನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದನ್ನು ಪಂಚಮಸಾಲಿ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ ಖಂಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆಯೊಂದನ್ನು ನೀಡಿರುವ ಅವರು, ಕಡಾಡಿಯವರ ಮೇಲೆ ' ಸತೀಶ ಜಾರಕಿಹೊಳಿಗೆ ಜೈ ' ಎನ್ನುತ್ತ ಹಲ್ಲೆ ಮಾಡಿದ್ದನ್ನು ಅಖಿಲ ಭಾರತ...
ಸುದ್ದಿಗಳು
ಮೂಡಲಗಿ: ಗೋಕಾಕ ಸರ್ಕಾರಿ ಆಸ್ಪತ್ರೆಯ ಎದುರಿನ ನ್ಯೂ ಇಂಗ್ಲೀಷ ಶಾಲಾ ಮೈದಾನ ಮೈದಾನದಲ್ಲಿ ನ.13 ರಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಪಂಚಮಸಾಲಿಗಳಿಗೆ 2ಎ ಮೀಸಲಾತಿಯ ಹಕ್ಕೊತ್ತಾಯದ "ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಸಮಾವೇಶದಲ್ಲಿ ಜಿಲ್ಲೆಯ ಸಮಾಜ ಭಾಂಧವರು ಭಾಗವಹಿಸಿ ಯಶಸ್ವಿಗೊಳಿಸಿಬೇಕೆಂದು ಪಂಚಮ ಸಾಲಿ ಸಮಾಜದ ಸಂಘಟನೆಯ ಬೆಳಗಾವಿ ಜಿಲ್ಲಾಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ ತಿಳಿಸಿದ್ದಾರೆ.ಮೂಡಲಗಿ...
ಸುದ್ದಿಗಳು
ಎಲ್ಲ ಕಾಲಘಟ್ಟಕ್ಕೂ ಸಲ್ಲುವ ಕನಕದಾಸರು
ಸಿಂದಗಿ: ಕನಕದಾಸರು ಕೀರ್ತನೆಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಕನ್ನಡ ಭಾಷೆಯಲ್ಲಿ ರಚಿಸಿ, ಎಲ್ಲಾ ಕಾಲಘಟ್ಟಕ್ಕೂ ಸಲ್ಲುವಂತೆ ಮಾಡಿದ್ದಾರೆ ಎಂದು ಉಪನ್ಯಾಸಕ ನಿಂಬೆಣ್ಣ ಪೂಜಾರಿ ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ,ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಜರುಗಿದ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಕಾರರಲ್ಲಿ ಕನಕದಾಸರು ಒಬ್ಬರು. 15-16ನೇ ಶತಮಾನದಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



