ಸುದ್ದಿಗಳು

ನವೆಂಬರ್ 14ರಿಂದ 19 ರವರೆಗೆ ನಾಣ್ಯಗಳ ಮೇಳ

ಚಾಮರಾಜನಗರ: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಥದ ಬೀದಿಯ ಶಾಖೆಯಲ್ಲಿ (ಶಾಖೆ ಕೋಡ್ 40062)ದಿನಾಂಕ 14-11-2022ರಿಂದ 19-11-2022 ರವರೆಗೆ ನಾಣ್ಯಗಳ ಮೇಳವನ್ನು ನಡೆಸಲಾಗುತ್ತದೆ‌ ಎಂದು ಶಾಖಾ ವ್ಯವಸ್ಥಾಪಕರಾದ ಸಕ್ಸೇನ ತಿಳಿಸಿದ್ದಾರೆ.5, 10 ಮತ್ತು 20 ರೂ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಮೊತ್ತಕ್ಕೆ ಬದಲಾಯಿಸಬಹುದು ರೂ.10 ಮತ್ತು ‌‌ 20ರ ನಾಣ್ಯಗಳೊಂದಿಗೆ (ಕನಿಷ್ಟ‌ ...

ಮಸ್ಕತ್ ನಲ್ಲಿ ವಿಶ್ವ ಕನ್ನಡ ಸಮ್ಮೇಳನ

ಮಸ್ಕತ್ ( ಓಮನ್)- ಸುಲ್ತಾನೇಟ್ ಆಫ್ ಓಮನ್ ದೇಶದ ರಾಜಧಾನಿ ಮಸ್ಕತ್ ನ ಅಲ್ ಫಲಾಝ್ ಸಭಾಂಗಣದಲ್ಲಿ ದಿ. ೧೮ ಹಾಗೂ ೧೯ ರಂದು ಇಲ್ಲಿನ ಕನ್ನಡ ಸಂಘದ ಸಹಯೋಗದೊಂದಿಗೆ ೧೬ ನೇಯ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಅಧ್ಯಕ್ಷತೆಯನ್ನು ಖ್ಯಾತ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ ವಹಿಸಲಿದ್ದಾರೆ.ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಕನ್ನಡ ಮತ್ತು...

ಅಂತಾರಾಷ್ಟ್ರೀಯ ಕನ್ನಡ ‌‌ರಾಜ್ಯೋತ್ಸವ ಹಾಗೂ ಆತ್ಮ-ಪರಮಾತ್ಮ ಅನುಭೂತಿ ಶಿಬಿರಕ್ಕೆ ನಗರದ ೧೯ ಜನರ‌ ತಂಡ

ಚಾಮರಾಜನಗರ: ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ‌ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಅಬು‌ ಪರ್ವತ ರಾಜಸ್ಥಾನದಲ್ಲಿ ನವೆಂಬರ್ ೧೩ ರಿಂದ ೧೭ರವರೆಗೆ  ಕನ್ನಡ ರಾಜ್ಯೋತ್ಸವ ಹಾಗೂ ಆತ್ಮ ಪರಮಾತ್ಮ ಅನುಭೂತಿ ಶಿಬಿರಕ್ಕೆ ನಗರದ ೧೯ ಜನರ‌ ತಂಡಕ್ಕೆ ನಗರದಿಂದ ಬೀಳ್ಕೊಡಲಾಯಿತು.ಏಷ್ಯಾದಲ್ಲೇ ೨ ನೇ ಸ್ಥಾನದಲ್ಲಿರುವ ‌ ಮಧ್ಯೆ ಕಂಬವಿಲ್ಲದೆ‌ ನಿರ್ಮಾಣಗೊಂಡಿರುವ ಡೈಮಂಡ್ ಜೂಬಿಲಿ ಹಾಲ್ ನಲ್ಲಿ...

ನಗರೋತ್ಥಾನದಡಿ ಚರಂಡಿ ಕಾಮಗಾರಿಗೆ ಚಾಲನೆ

ಸಿಂದಗಿ: ಪಟ್ಟಣದ ಬಂದಾಳ ರಸ್ತೆಯಿಂದ ದಳವಾಯಿ ಅವರ ಮನೆಯವರೆಗೆ  ನಗರೋತ್ಥಾನ ಹಂತ 4ರ ಪ್ಯಾಕೇಜ್ 1 ಮತ್ತು 2ರ ಸಿಸಿ ಚರಂಡಿ ಕಾಮಗಾರಿಗೆ ಶಾಸಕ ರಮೇಶ ಭೂಸನುರ ಹಾಗೂ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಮಾತನಾಡಿ, ನಗರೋತ್ಥಾನ ಯೋಜನೆಯಡಿ  ಬಂದಾಳ...

ರಾಂಪುರ ಗ್ರಾಮ ಪಂಚಾಯತಿಯಲ್ಲಿ ಜನ ಸಂಪರ್ಕ ಸಭೆ

ಸಿಂದಗಿ: ತಾಲೂಕಿನ ಗಣಿಹಾರ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ  ಹಾಗೂ  ಗ್ರಾಮ ಪಂಚಾಯತ್ ರಾಂಪುರ  ಇವರ ಸಂಯುಕ್ತ ಆಶ್ರಯದಲ್ಲಿ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಯಿತು.ಮನ್‍ರೇಗ ಅನುಷ್ಠಾನ ಅಭಿಯಾನದ ಗುಂಪಿನ ಸದಸ್ಯರು ಹಾಗೂ ಸ್ವ ಸಹಾಯ ಸಂಘದ ಸದಸ್ಯರು  ತಮ್ಮ ಹಳ್ಳಿಯಲ್ಲಿ  ಇರುವಂತಹ ಕುಂದು ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಚರಂಡಿ...

ಕತ್ತಲಲ್ಲೇ ಕ್ರೀಡಾಳುಗಳಿಗೆ ಪ್ರಶಸ್ತಿ ವಿತರಣೆ !

ಬೀದರ - ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಗ್ಗತ್ತಲಲ್ಲೇ ಪ್ರಶಸ್ತಿ ನೀಡಿದ ಘಟನೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ನಗರದ ನೆಹರೂ ಕ್ರೀಡಾಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಇದೇ ಕ್ರೀಡಾಂಗಣದಲ್ಲಿ ಕ್ರೀಡಾ ಪಟುಗಳಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವಿತ್ತು ಆದರೆ ಪ್ರಶಸ್ತಿಗಳನ್ನು ಕತ್ತಲಲ್ಲೇ ನೀಡಲಾಯಿತು.ಕನಿಷ್ಠ ವಿದ್ಯುತ್ ಸೌಲಭ್ಯ ಒದಗಿಸಲಾಗದೆ ಕ್ರೀಡಾ ಇಲಾಖೆ ದಿವ್ಯ...

ಬೆಳಗಾವಿ ಜಿಲ್ಲಾ ತಾಲೂಕುಗಳ ಕನ್ನಡ ಸಾಹಿತ್ಯ ಸಮ್ಮೇಳನಗಳ ದಿನಾಂಕ ಪ್ರಕಟ

ಬೆಳಗಾವಿ: ಡಿಶೆಂಬರ್ 21 ಮತ್ತು 22 ರಂದು 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಚಿಕ್ಕೋಡಿಯಲ್ಲಿ ಜರುಗಲಿದ್ದು ನವೆಂಬರ್ 30 ರಂದು ಸತ್ತಿಗೇರಿ ಗ್ರಾಮದ ಸರಕಾರಿ ಪ್ರೌಡಶಾಲೆ ಮೈದಾನ ದಲ್ಲಿ ಯರಗಟ್ಟಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ 11 ರಂದು ನಿಪ್ಪಾಣಿಯಲ್ಲಿ ನಿಪ್ಪಾಣಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ...

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಮರದಂತೆ

ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟನೆಯಲ್ಲಿ ಸಿದ್ದಲಿಂಗ ಕಿಣಗಿ ಅಭಿಪ್ರಾಯ ಸಿಂದಗಿ - ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಮರದಂತೆ. ಮಕ್ಕಳು ಆರೋಗ್ಯವಂತರಾಗಿ ಬೆಳೆಯಬೇಕಾದರೇ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ ಎಂದು ಪತ್ರಕರ್ತ, ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಇಲ್ಲಿನ ಲೊಯೋಲ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ...

ಸರಕಾರದ ಉಚಿತ ಸೇವೆ ಸದುಪಯೋಗ ಮಾಡಿಕೊಳ್ಳಿ – ಡಾ. ಮಂಜುನಾಥ

ಸಿಂದಗಿ: ಇಂದಿನ ವಿಷಪೂರಿತ ಆಹಾರ ಸೇವನೆಯಿಂದ ಅಲ್ಲದೆ ಪ್ರತಿಯೊಬ್ಬರೂ ಸಾಂಸಾರಿಕ ಜೀವನದಲ್ಲಿ ಮಾನಸಿಕ ಒತ್ತಡದಿಂದ ನಾನಾ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ವೈದ್ಯಾಧಿಕಾರಿ ಮಂಜುನಾಥ ಟಿ ಹೇಳಿದರು.ತಾಲೂಕಿನ ಮೋರಟಗಿ ಸಮುದಾಯ ಕೇಂದ್ರದ ಉಪಕೇಂದ್ರ ಗಬಸಾವಳಗಿ ಗ್ರಾಮದಲ್ಲಿ ಹಮ್ಮಿಕೊಂಡ ಸಮುದಾಯ ಆಧಾರಿತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ರೊಳಗೆ ಹೆಚ್.ಐ.ವಿ/ಏಡ್ಸ್, ಹೆಪಟೈಟಸ್ ಬಿ, ಮತ್ತು...

ಮೂಡಲಗಿಯಲ್ಲಿ ಶಿವಶರಣ ಮೇದಾರ ಕೇತಯ್ಯನವರ 892ನೇ ಜಯಂತಿ ಆಚರಣೆ

ಮೂಡಲಗಿ: ಇಲ್ಲಿಯ ವಿದ್ಯಾನಗರದಲ್ಲಿನ ಮೇದಾರ ಸಮಾಜ ಬಾಂಧವರಿಂದ ಶಿವಶರಣ ಮೇದಾರ ಕೇತಯ್ಯ ಅವರ 892ನೇ ಜಯಂತಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಿವಶರಣ ಮೇದಾರ ಕೇತಯ್ಯನವರು  ಹನ್ನೆರಡನೆಯ ಶತಮಾನದ ಶ್ರೇಷ್ಠ ವಚನಕಾರ ಹಾಗು ಶರಣ.ಬಿದಿರುಬುಟ್ಟಿ, ಮೊರ ಮುಂತಾದವುಗಳನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group