ಸುದ್ದಿಗಳು
ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ. ೦೫ ರಂದು ಕೊನೆಯ ದಿನಾಂಕವಾಗಿರುತ್ತದೆ. ನ.೫ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು...
ಸುದ್ದಿಗಳು
ಬಿಜೆಪಿ ನಾಯಕನ ಪತ್ನಿಯ ರಸ್ತೆ ರಂಪಾಟ
ಪತಿಯ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದ ಪತ್ನಿ
ಬೀದರ - ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹಾಕಿದ್ದ ಪತಿ ಹಾಗೂ ಬಿಜೆಪಿ ಮುಖಂಡ ಮಲ್ಲೇಶ್ ಅವರ ಬ್ಯಾನರ್ ಹರಿದು ಹಾಕಿ ಪತ್ನಿ ರಂಪಾಟ ಮಾಡಿದ ಘಟನೆ ಬೀದರ್ ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.ಮಲ್ಲೇಶ್ ಜನ್ಮ ದಿನ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಿಎಂ ಸೇರಿದಂತೆ ಸಚಿವರು ಹಾಗೂ...
ಸುದ್ದಿಗಳು
ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ
ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಮೂಡಲಗಿ: ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಇಂದು ಸ್ಮರಿಸಬೇಕು. ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.ಸಮೀಪದ ಬೆಟಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ ಮತ್ತು...
ಸುದ್ದಿಗಳು
ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ- ವೀರಭದ್ರ ಗುಂಡಿ
ಮೂಡಲಗಿ : ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ನಾಡು ನುಡಿಯ ಬಗ್ಗೆ ಅಭಿಮಾನ ಗೌರವ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕೆಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ ಹೇಳಿದರು.ಅವರು ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ನಡೆದ ೬೭ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ನಮ್ಮ ನಾಡಿನ ಬಾಷೆ, ಜಲ, ನೆಲಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಒಳ್ಳೆಯ...
ಸುದ್ದಿಗಳು
ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ...
ಸುದ್ದಿಗಳು
ಕನ್ನಡ ಭಾಷೆ ಗಟ್ಟಿಯಾಗಿದೆ, ಸರಳವಾಗಿದೆ – ವಿನೋದ ಹಂಚಿನಾಳ
ಸಿಂದಗಿ: ಕನ್ನಡ ಭಾಷೆ ಗಟ್ಟಿ ಭಾಷೆ ಅದು ಸರಳ ವಾಗಿದೆ ಕಾರಣ ನಾವೆಲ್ಲ ನಾಡು ನುಡಿ ಚಿಂತನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಿಂದಗಿ ಪಟ್ಟಣದ ಗಣ್ಯ ವ್ಯಾಪಾರಸ್ಥ ವಿನೋದ ಹಂಚಿನಾಳ ಹೇಳಿದರು.ಪಟ್ಟಣದ ಪಿ.ಇ.ಎಸ್ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಾಗೂ ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ...
ಸುದ್ದಿಗಳು
ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನ.2 ರಂದು ಸಂಜೆ 5 ಗಂಟೆಗೆ ಯಾದವಾಡ ಗ್ರಾಮದ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ಯಾದವಾಡ ಗ್ರಾ.ಪಂ ಸದಸ್ಯ...
ಸುದ್ದಿಗಳು
ಗಡಿ ಜಿಲ್ಲೆ ಬೀದರ್ ನಲ್ಲಿ ೬೭ನೇಯ ಕನ್ನಡ ರಾಜ್ಯೋತ್ಸವದ ಸಂಭ್ರಮ
ಬೀದರ - ಗಡಿ ಜಿಲ್ಲೆಯಾದ ಬೀದರನಲ್ಲಿ ೬೭ ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಧ್ವಜಾರೋಹಣ ನೆರವೇರಿಸಿ ಬಳಿಕ ಗೌರವ ವಂದನೆ ಸ್ವೀಕರಿಸಿದರು.ವಿವಿಧ ಪೊಲೀಸ್ ತುಕಡಿಗಳಿಂದ ಕವಾಯತ್ತು ನಡೆದವು. ಕನ್ನಡದ ತೇರು ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು ಆದರೆಜಿಲ್ಲೆಯಲ್ಲಿ...
ಸುದ್ದಿಗಳು
ಪುನೀತ್ ಒಬ್ಬ ದೇವರ ಮಗ – ರಜನಿಕಾಂತ್
ಯಾವುದೇ ಅಹಂಕಾರವಿಲ್ಲದೆ ರಾಜ್ಯವನ್ನೇ ಗೆದ್ದ ರಾಜಕುಮಾರ - ಜ್ಯೂ. ಎನ್ ಟಿಆರ್
ಬೆಂಗಳೂರು - ಅಪ್ಪು ಒಬ್ಬ ಗ್ರೇಟ್ ಹ್ಯೂಮನ್ ಬೀಯಿಂಗ್ ಅವರ ನಗುವಿನಲ್ಲಿ ಇದ್ದ ಶ್ರೀಮಂತಿಕೆ ಎಲ್ಲೂ ಇಲ್ಲ. ಅಹಂಕಾರವೇ ಇಲ್ಲದೆ ರಾಜ್ಯವನ್ನೇ ಗೆದ್ದ ರಾಜಕುಮಾರ ಪುನೀತ ರಾಜಕುಮಾರ ಎಂದು ಜ್ಯೂ. ಎನ್ ಟಿಆರ್ ಹೇಳಿದರು.ಒಂದು ವರ್ಷದ ಹಿಂದೆ ಅಗಲಿದ ಪುನೀತ್ ರಾಜಕುಮಾರ್ ಅವರಿಗೆ...
ಸುದ್ದಿಗಳು
ಇಂಗ್ಲೀಷ, ಹಿಂದಿ ವ್ಯಾಮೋಹದಲ್ಲಿ ಕನ್ನಡ ಸೊರಗುತ್ತಿದೆ – ಮುಕ್ತಾಯಕ್ಕ
ಸಿಂದಗಿ: ಭಾರತ ದೇಶದಲ್ಲಿ ಕನ್ನಡ ಭಾಷೆ ಮೂರನೇ ಸ್ಥಾನ ಪಡೆದುಕೊಂಡಿದೆ ಆದರೆ ನಾವೆಲ್ಲ ಅಂತರ ಭಾಷೆ ಇಂಗ್ಲೀಷ, ರಾಷ್ಟ್ರೀಯ ಭಾಷೆ ಹಿಂದಿ ವ್ಯಾಮೋಹದಲ್ಲಿ ಮುಳುಗಿ ಕನ್ನಡ ಸೊರಗಿ ಹೊಗುತ್ತಿದೆ ಎಂದು ಎಚ್.ಜಿ.ಕಾಲೇಜಿನ ಪ್ರಾದ್ಯಾಪಕಿ ಮುಕ್ತಾಯಕ್ಕ ಕತ್ತಿ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಕನ್ನಡ ರಾಜ್ಯೋತ್ಸವ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



