ಸುದ್ದಿಗಳು

ಕ.ರಾ.ದ.ಸಂ.ಸ.ದ (ಡಾ.ಡಿ.ಜಿ.ಸಾಗರ್ ಬಣ)ದ ನೂತನ ಪದಾಧಿಕಾರಿಗಳ ಆಯ್ಕೆ

ಸಿಂದಗಿ ಹಾಗೂ ಆಲಮೇಲ ಡಿಎಸ್‍ಎಸ್ ನೂತನ ಪದಾಧಿಕಾರಿಗಳ ಆಯ್ಕೆ ಸಿಂದಗಿ: ಪಟ್ಟಣದ ಎಪಿಎಂಸಿಯಲ್ಲಿನ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲದಲ್ಲಿ ಉಸ್ತುವಾರಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂದಗಿ ತಾಲ್ಲೂಕು ಮತ್ತು ನೂತನ ಆಲಮೇಲ ಕ.ರಾ.ದ.ಸಂ.ಸ.ದ (ಡಾ.ಡಿ.ಜಿ.ಸಾಗರ್  ಬಣ)ದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಡಿಎಸ್‍ಎಫ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಭಾಗಿಯಾಗಿದ್ದರು ಎರಡೂ...

ಮುಳುಗಡೆ ರೈತರಿಗೆ ಶೀಘ್ರ ಪರಿಹಾರ ವಿತರಣೆಗೆ ಆಗ್ರಹ

ಸಿಂದಗಿ: ತಾಲೂಕಿನ ಬಗಲೂರ — ಘತ್ತರಗಿ ಗ್ರಾಮದ ಮಧ್ಯೆ ಹರಿಯುವ ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಬ್ಯಾರೇಜ್  ಕಾಮಗಾರಿ ವಿಳಂಬ ಹಾಗೂ ಬ್ಯಾರೇಜ ಹಿನ್ನಿರಿನಿಂದ ಮುಳುಗಡೆ ಯಾಗಿರುವ ರೈತರ ಜಮಿನುಗಳ ಖೋಟ್ಟಿ ಸರ್ವೇ ಖಂಡಿಸಿ ಬಗಲೂರು ಗ್ರಾಮದ ಡಾ. ಅಂಬೇಡ್ಕರ ವೃತ್ತದಲ್ಲಿ ಬೃಹತ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಧರ್ಮರಾಜ ಯಂಟಮಾನ ಮಾತನಾಡಿ, ಸನ್ 2019 ರಿಂದ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೈಲಹೊಂಗಲ: ಸಾಂಸ್ಕೃತಿಕ ಹಿನ್ನೆಲೆಯಿರುವ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆಯಿರಬೇಕು ಎಂದು ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದರು.ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 67 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಉದ್ದೇಶಿಸಿ ಅವರು  ಮಾತನಾಡಿದರು. ಮಕ್ಕಳಿಗೆ ಕರ್ನಾಟಕದ ಏಕೀಕರಣದ ಇತಿಹಾಸ, ಮಹನೀಯರ ಹೋರಾಟದ ಬಗ್ಗೆ ಅರಿವು ಇರಬೇಕು ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಜಗತ್ತಿನಾದ್ಯಂತ...

ಮೂಡಲಗಿಯಲ್ಲಿ ಅದ್ದೂರಿ ರಾಜ್ಯೋತ್ಸವ

ಮೂಡಲಗಿ - ಮೂಡಲಗಿ ಪುರಸಭೆ ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪುರಸಭೆ ಆವರಣದಲ್ಲಿ ಅಧ್ಯಕ್ಷ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷೆ ರೇಣುಕಾ ಹಾದಿಮನಿಯವರು ನಾಡ ದೇವಿಗೆ ಪೂಜೆ ಸಲ್ಲಿಸಿದರು. ನಂತರ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಯಿತು.ರಾಜ್ಯೋತ್ಸವ ಹಬ್ಬದ ಅದ್ದೂರಿ ಮೆರವಣಿಗೆಯಲ್ಲಿ ನಗರದ ಎಲ್ಲ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಬಗೆಯ ರೂಪಕಗಳೊಂದಿಗೆ...

ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದಿದ್ದೇನೆ – ಪ್ರಕಾಶ ಹುಕ್ಕೇರಿ

ಸಿಂದಗಿ: ನನ್ನ ಜೀವನದಲ್ಲಿ 5 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಸುಮಾರು 35 ವರ್ಷದ ರಾಜಕೀಯ ಜೀವನದಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ತಿಳಿದಿದ್ದೇನೆ. ನನಗೆ ಶಿಕ್ಷಣ ಕ್ಷೇತ್ರ ಹೊಸದೇನು ಅಲ್ಲ ಬೆಳಿಗ್ಗೆ 9 ರಿಂದ ರಾತ್ರಿ 12ರ ಒಳಗೆ ಯಾವುದೇ ಸಮಸ್ಯೆ ಬಗ್ಗೆ ಕರೆ ಮಾಡಿದರೂ ಸ್ಪಂದಿಸಿ ಕೆಲಸ ಮಾಡುವೆ ಎಂದು ವಿಧಾನ...

ನುಡಿದಂತೆ ನಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಉಪನೋಂದಣಿ ಕಚೇರಿ ಉದ್ಘಾಟನೆ ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ  ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ...

ಜಯಶ್ರೀ ಅಬ್ಬಿಗೇರಿಗೆ ರಾಜ್ಯೋತ್ಸವ ಪ್ರಶಸ್ತಿ

ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಯು ಪ್ರಕಟಗೊಂಡಿದ್ದು,  ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ  ಅಬ್ಬಿಗೇರಿಯವರಿಗೆ ದೊರಕಿದೆ.ಅವರ ಅನುಪಮ  ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದ್ದು  ನವಂಬರ್ 01 ರಂದು ಅಕ್ಕನ ಬಳಗ ಕಲ್ಯಾಣ ಮಂಟಪದಲ್ಲಿ ಗಣ್ಯರ...

ಸರ್ಕಾರಕ್ಕೆ ಪಂಚಮಸಾಲಿಗಳ ಎಚ್ಚರಿಕೆ ; ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಮೂಡಲಗಿ: ನ.13ರಂದು ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಆ ಸಮಾವೇಶ ಮುಗಿಯುವುದರೊಳಗಾಗಿ ಸರ್ಕಾರ 2ಎ ಮೀಸಲಾತಿಯನ್ನು ಘೋಷಣೆ ಮಾಡಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸೋಮವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ಸಭಾ ಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಲ್ಲೋಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ...

ಏಕತೆಯೇ ನಮ್ಮೆಲ್ಲರ ಒಗ್ಗಟ್ಟಿನ ಮಂತ್ರವಾಗಿರಲಿ –  ಪ್ರೊ. ಎಸ್.ಡಿ. ಗಾಣಿಗೇರ

“ವಿವಿಧತೆಯಲ್ಲಿ ಏಕತೆ ಸಾರುವ ಬೃಹತ್ ದೇಶವಾಗಿರುವ ನಮ್ಮ ನಾಡನ್ನು ಬ್ರಿಟೀಷರ ಒಡೆದಾಳುವ ನೀತಿಯಿಂದಾಗಿ ಹರಿದು ಹಂಚಿ ಹೋಗಿತ್ತು. ಅಂತಹ ದೇಶೀಯ ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತವನ್ನಾಗಿ ನಿರ್ಮಾಣ ಮಾಡಿದ ಕೀರ್ತಿ ಸರ್ದಾರ್ ವಲ್ಲಭಬಾಯಿ ಪಟೇಲ್ ರವರಿಗೆ ಸಲ್ಲುತ್ತದೆ.ಅಂತಹವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುತ್ತಿರುವುದು ಶ್ಲಾಘನೀಯ ಅವರ ಆದರ್ಶಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು ಏಕತೆಯೇ ನಮ್ಮೆಲ್ಲರ...

ತಳವಾರ, ಪರಿವಾರ ಸಮಯದಾಯಗಳನ್ನು ಎಸ್ಟಿಗೆ ಸೇರಿಸಿದ್ದು ಸ್ವಾಗತಾರ್ಹ – ಶರಣಪ್ಪ

ಸಿಂದಗಿ; ತಳವಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ತಳವಾರ, ಪರಿವಾರ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈ ಬಿಡುವ ಆದೇಶ ಹೊರಡಿಸುವ ಮೂಲಕ ನಮ್ಮ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂಬ ಹಲವು ದಿನಗಳ ಬೇಡಿಕೆ ಈಡೇರಿಸಿದ ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಸುತ್ತೇವೆ ಎಂದು ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದ ಬಸವೇಶ್ವರ ವೃತ್ತದಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group