ಸುದ್ದಿಗಳು

ಅಂತರ ರಾಜ್ಯ ಕಳ್ಳರ ಬಂಧಿಸಿ ಹೆಡೆಮುರಿ ಕಟ್ಟಿದ ಬೀದರ್ ಪೊಲೀಸ್

ಬೀದರ - ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ  ಬೀದರ್ ಜಿಲ್ಲೆಯ ಪೊಲೀಸರು.ಸುಮಾರು ಕಡೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ನೆರೆಯ ರಾಜ್ಯ ಮಹಾರಾಷ್ಟ್ರದ ಖದೀಮರು.ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಹೆಚ್ಚುವರಿ ಪೊಲೀಸ ಅಧಿಕಾರಿ ಮಹೇಶ್ ಮೇಘಣ್ಣನವರ್, ಭಾಲ್ಕಿ ಉಪ ವಿಭಾಗ ಸಹಾಯಕ ಪೊಲೀಸ್...

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕನ್ನಡ ನಾಡು ನುಡಿ” ಕುರಿತು – ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ

ಕನ್ನಡ ನಾಡು ರೂಪುಗೊಂಡು ೬೬ ವಸಂತಗಳನ್ನು ಪೂರೈಸುತ್ತಿರುವ ಹೊಸ್ತಿಲಲ್ಲಿ, ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಸಾಹಿತ್ಯವನ್ನು ಕುರಿತು ಮೆಲುಕು ಹಾಕುವ ಸದುದ್ದೇಶದಿಂದ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ‌ ಯರಗಟ್ಟಿ ಹಾಗೂ ಸಿ.ಎಂ.ಮಾಮನಿ ‌ಸರಕಾರಿ ಪ್ರಥಮ ದರ್ಜೆ ಕಾಲೇಜು ಯರಗಟ್ಟಿಯ ಕನ್ನಡ ವಿಭಾಗಗಳ‌ ಸಹಯೋಗದಲ್ಲಿ 'ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕನ್ನಡ ನಾಡು ನುಡಿ”...

ಬೆಳಗಾವಿ ಜಿಲ್ಲಾ ಕಸಾಪ ಘಟಕದ ವತಿಯಿಂದ ಸರ್ ಮಿರ್ಜಾ ಇಸ್ಮಾಯಿಲ್ ಜನ್ಮದಿನಾಚರಣೆ

ಬೆಳಗಾವಿ : ನೆಹರು ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಜಿಲ್ಲಾ ಮಹಿಳಾ ಕದಳಿ ವೇದಿಕೆ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ ಅವರು ಮಾತನಾಡಿ ಕನ್ನಡ ನಾಡು ನುಡಿ,...

ಶಾಶ್ವತವಾಗಿರುವ ಆತ್ಮಜ್ಯೋತಿಗೆ ಜ್ಞಾನದೀಪ ಅಗತ್ಯವಾಗಿದೆ

“ಬೇರೆಯವರ ಅಭಿಪ್ರಾಯದಿಂದಲೇ ಅನ್ಯರನ್ನು ಅಳೆಯಬಾರದು ಅಥವಾ ಅವರ ಬಗ್ಗೆ  ನಾವು ಅಭಿಪ್ರಾಯ ರೂಪಿಸಿಕೊಳ್ಳಬಾರದು. ಯಾವತ್ತೂ ನಮ್ಮ ಮನಸ್ಸು ಮತ್ತು ಹೃದಯ ಹೇಳುವುದನ್ನು ಕೇಳಬೇಕು. ಅದು ಎಂದೂ ನಮ್ಮನ್ನು ದಾರಿ ತಪ್ಪಿಸುವುದಿಲ್ಲ.”ದೀಪಾವಳಿಯ ಐದು ದಿನಗಳು ವಿಶೇಷವಾದ ಆಚರಣೆಗಳಿಂದ ಮಾನವನಲ್ಲಿ ಜ್ಞಾನವನ್ನು, ಸಂಪತ್ತನ್ನು ಹಾಗು ಆರೋಗ್ಯವನ್ನು ಹೆಚ್ಚಿಸುತ್ತದೆ. ಧನತ್ರಯೋದಶಿ, ಧನ್ವಂತರಿ, ಲಕ್ಷ್ಮಿ, ನರಕಾಸುರ, ಬಲಿಚಕ್ರವರ್ತಿ ಹೀಗೇ ನಮ್ಮ...

ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ

ಮೂಡಲಗಿ: ಶಾಲೆಗಳಲ್ಲಿ ಮೇಲಿಂದ ಮೇಲೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢಗೊಳಿಸುತ್ತವೆ ಎಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಹಾಗೂ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ ಹೇಳಿದರು.ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಶಾಲೆಯಲ್ಲಿ...

ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ

ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ  ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅ.26 ರಂದು ಜಾತ್ರಾಮಹೋತ್ಸವ ನಿಮಿತ್ತ ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ...

ಪಂಚಮಸಾಲಿಗಳಿಂದ ಸರ್ಕಾರದ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ

ಮೂಡಲಗಿ: ರವಿವಾರದಂದು ಇಡೀ ರಾಜ್ಯಾದಾದ್ಯಂತ ಆಚರಿಸುವ ಕಿತ್ತೂರು ಚೆನ್ನಮ್ಮಳ ಜಯಂತಿಯನ್ನು ವಿಧಾನಸಭೆ ಉಪಸಭಾಪತಿ ಹಾಗೂ ಸವದತ್ತಿಯ ಶಾಸಕ ಆನಂದ ಮಾಮನಿ ಅವರು ನಿಧನರಾಗಿದ್ದರಿಂದ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.ಈ ವೇಳೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ, ಸಮಾಜದ ಮುಖಂಡರು ಸರ್ಕಾರದ ವಿರುದ್ದ ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು.ಪಂಚಮಸಾಲಿ ಸಂಘಟನೆಯ...

ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ

ಗೋಕಾಕ- ಶನಿವಾರ ತಡರಾತ್ರಿ ಅಗಲಿದ ವಿಧಾನ ಸಭೆ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ದಿ. ಆನಂದ ಮಾಮನಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ...

ಮಾಮನಿಯವರಿಗೆ ಕಸಾಪ ಶ್ರದ್ಧಾಂಜಲಿ

ಬಡವರ ಬಂಧು, ಜನಾನುರಾಗಿ, ಉತ್ತರ ಕರ್ನಾಟದ ಧೀಮಂತ ನಾಯಕ, ಆನಂದ.ಚ. ಮಾಮನಿಯವರು ನಿಧನರಾಗಿದ್ದಾರೆ.ಬಡವರ ಪರ ಕಾಳಜಿವುಳ್ಳವರಾಗಿದ್ದು ದೀನದಲಿತರ ಸೇವೆಗಾಗಿ ತಮ್ಮರಾಜಕಿಯ ಜೀವನವನ್ನು ಮುಡಿಪಾಗಿಟ್ಟವರು.ಕನ್ನಡ ಭಾಷೆಯ ಬಗ್ಗೆ ಅಪಾರವಾದ ಅಭಿಮಾನವನ್ನು ಮತ್ತು ಜ್ಞಾನವನ್ನು ಹೊಂದಿದವರಾಗಿದ್ದರು. ಕನ್ನಡದ ಕಾರ್ಯಕ್ರಮಗಳಿಗೆ ಬಹಳ ಪ್ರೋತ್ಸಾಹ ನೀಡುತ್ತಿದ್ದರು. ಇವರ ಸೇವಾ ಮನೋಭಾವನೆ ಎಲ್ಲರಿಗೂ ಅನುಕರಣೀಯ.ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ದಯಪಾಲಿಸಲಿ ಎಂದು...

ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಜಿಲ್ಲೆಯ ಹಿರಿಯ ಧುರೀಣರು, ಧೀಮಂತ ರಾಜಕಾರಣಿ, ಅಜಾತಶತ್ರು, ರಾಜ್ಯ ವಿಧಾನಸಭಾ ಉಪ ಸಭಾಪತಿಗಳು ಹಾಗೂ ಆತ್ಮೀಯರಾದ ಆನಂದ ಚಂದ್ರಶೇಖರ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.ಆನಂದ ಮಾಮನಿ ಅವರು ಬಿಡಿಸಿಸಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group