ಸುದ್ದಿಗಳು

ಗುರುವಿನ ಸ್ಮರಣೆ ಎಲ್ಲರಿಗೂ ಅವಶ್ಯಕ – ಗಜಾನನ ಮನ್ನಿಕೇರಿ

ಮೂಡಲಗಿ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.ತಾಲೂಕಿನ ಕುಲಗೋಡ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002-03 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ತಂದೆ-ತಾಯಿ ಹಾಗೂ ಗುರುವಿನ ಸ್ಮರಣೆ...

ಸಿದ್ದರಾಮಯ್ಯಗೆ  ವಯಸ್ಸಾಗಿದೆ ಹೀಗಾಗೀ ಟ್ರಾಕ್ ಬಿಡುತ್ತಿದ್ದಾರೆ – ಪ್ರಭು ಚವ್ಹಾಣ

ಬೀದರ - ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ವಯಸ್ಸಾಗಿದೆ ಹೀಗಾಗಿ ಟ್ರಾಕ್ ಬಿಡುತ್ತಿದ್ದಾರೆ ಎಂಬುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಲೇವಡಿ ಮಾಡಿದರು.ಸಚಿವ ಶೀರಾಮುಲು ಕೋಳಿ ಸಮಾಜಕ್ಕೆ ಮೋಸ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು, ಮಾಜಿ ಸಿಎಂ ಆಗಿ ಅವರು ಈ ರೀತಿ ಅನ್ ಪಾರ್ಲಿಮೆಂಟರಿ ಶಬ್ದ ಬಳಸಬಾರದು...

ಕವನ: ಕಾಮಾಸುರರು

ಕಾಮಾಸುರರು ಜಗದಲ್ಲಿ ಇರುವವರು ಕೆಲವರು ಎಳೆಯ ಕಂದಮ್ಮ ಎಂಬ ಪರಿಜ್ಞಾನವೂ ಇಲ್ಲದೇ ತೋರುವವರು ಕಚ್ಚೆ ಹರುಕ ಬುದ್ದಿ ಅವರೇ ಕಾಮಾಸುರರುಬಾಳಯಾನದಲ್ಲಿ ಕೈ ಹಿಡಿದು ನಡೆಸುವ ತಾಯಿಯ ಮರೆತು ಸದಾ ಒಳಿತು ಬಯಸುವ ಸಹೋದರಿಯ ಮರೆತು ಕೈ ಹಿಡಿದ ಪತ್ನಿಯ ಮರೆತು ಜಗಕ್ಕೆ ಬೆಳಕು ನೀಡುವ ತಾಯಿ ಹೆಣ್ಣು ಎಂಬ ಪರಿಜ್ಞಾನವೂ ಇಲ್ಲದೇ ತೋರುವವರು ಕಚ್ಚೆ ಹರುಕ ಬುದ್ದಿ ಅವರೇ ಕಾಮಾಸುರರುಏಳು ಬಣ್ಣದ ಬದುಕಿದು ಕೆಲವೇ ಕೆಲವು ಸುರರು ಇಹರು ತೋರುವವರು ಕಚ್ಚೆ ಹರುಕ ಬುದ್ದಿ ಅವರೇ ಕಾಮಾಸುರರುತೀರ್ಥಹಳ್ಳಿ  ಅನಂತ  ಕಲ್ಲಾಪುರ

ಬೀದರ್ ನಲ್ಲಿ ಧಾರಾಕಾರ ಮಳೆ; ಸಂಕಷ್ಟಕ್ಕೀಡಾದ ರೈತ

ಬೀದರ - ಎರಡು ದಿನಗಳಿಂದ ಬೀದರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲಾದ್ಯಂತ ಸಾಕಷ್ಟು ಅವಾಂತರಗಳು ಉಂಟಾಗಿದ್ದು ಅನ್ನದಾತ ರೈತ ತೊಂದರೆಗೀಡಾಗಿದ್ದಾನೆ.ಬೀದರ್ ಜಿಲ್ಲಾದ್ಯಂತ ಮಳೆಗೆ ಸೋಯಾ ಹಾಗು ಕಟಾವಿಗೆ ಬಂದಿದ್ದ ಕಬ್ಬು ಸಂಪೂರ್ಣ ನೆಲಸಮವಾಗಿದೆ.ಬೀದರ್ ಜಿಲ್ಲೆಯ ಕಮಲನಗರ  ತಾಲೂಕಿನ ಡೋಣಗೌಂವ ವಾಡಿ ಗ್ರಾಮದಲ್ಲಿ ಕಬ್ಬು ಧರೆಗೆ ಉರಳಿದೆ.ದತ್ತಾ ಚಂದ್ರಕಾಂತ ರಡ್ಡಿ ರೈತ ತನ್ನ ಬೆಳೆ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ

ಮೂಡಲಗಿ: ಧರ್ಮಸ್ಥಳದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಂಡು  ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು  ಎಂದು ಮೂಡಲಗಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ...

ಬೀದರ್ ನಲ್ಲಿ ಲೋಕಾಯುಕ್ತ ದಾಳಿ

ಬೀದರ -  ಬೀದರ್ ನಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ  ಲೋಕಾಯುಕ್ತ ಅಧಿಕಾರಿಗಳು ಕಮಲನಗರ ತಾಲೂಕು ಪಂಚಾಯತ್ ಅಧಿಕಾರಿ ಶಿವಾನಂದ ಸೇರಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.ಕಚೇರಿಯಲ್ಲಿ ಅವ್ಯವಹಾರ ನಡೆದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದು ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆನ್ನಲಾಗಿದೆ.ವರದಿ: ನಂದಕುಮಾರ ಕರಂಜೆ,...

ಸಾವಳಗಿ ಶ್ರೀ ಪೀಠದಲ್ಲಿ ವಿಜಯದಶಮಿಯ ಸೀಮೋಲ್ಲಂಘನ ಸಂಭ್ರಮ

ಗೋಕಾಕ: ಬುಧವಾರ ಸಂಜೆ ಕುಂಭಹೊತ್ತ ಮತ್ತು ಆರತಿಗಳನ್ನು ಹಿಡಿದ ಸುಮಂಗಲಿಯರ ಸಾಲು, ವಿವಿಧ ವಾದ್ಯ ವೃಂದಗಳ ನಿನಾದ, ಭಕ್ತಿಯ ಜಯಘೋಷಗಳೊಂದಿಗೆ ಹಿಂದೂ-ಮುಸ್ಲಿಂ ಭಾವ್ಯೆಕ್ಯತೆಗೆ ಹೆಸರಾಗಿರುವ ಸಾವಳಗಿಯ ಶಿವಲಿಂಗೇಶ್ವರ ಮಠದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರ ಪಲ್ಲಕ್ಕಿ ಮೆರವಣಿಗೆಯೊಂದಿಗೆ ದಸರಾ ಉತ್ಸವದ ಸೀಮೋಲ್ಲಂಘನ ಕಾರ್ಯಕ್ರಮವು ಸಹಸ್ರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.ಸಂಜೆ ಶ್ರೀ ಪೀಠದಿಂದ...

ಅರಭಾವಿ ಮತಕ್ಷೇತ್ರದ ಕಲ್ಲೋಳಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯದ ಬೃಹತ್ ಸಮಾವೇಶ ಶುಕ್ರವಾರ ಅ. 07 ರಂದು ಮಧ್ಯಾಹ್ನ 03.00 ಗಂಟೆಗೆ ಕೂಡಲ ಸಂಗಮ ಧರ್ಮಕ್ಷೇತ್ರದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಪ್ರಥಮ ಜಗದ್ಗುರು ಬಸವಜಯ ಮೃಂತ್ಯುಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯಲಿದೆ.ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ...

ಬೀದರ್ : ದೇವಿ ಪಲ್ಲಕ್ಕಿ ಉತ್ಸವ, ರಾವಣ ಪ್ರತಿಕ್ರತಿ ದಹನ ವಿಜೃಂಭಣೆಯಿಂದ ದಸರಾ ಆಚರಣೆ

ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ವಿಜಯ ದಶಮಿ ಪ್ರಯುಕ್ತ ಜಿಲ್ಲಾದ್ಯಂತ ವಿವಿಧೆಡೆ ವಿಜಯ ದಶಮಿ  ಸೀಮೋಲ್ಲಂಘನೆ, ದೇವಿ ಮಂದಿರಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.ನವಮಿದಿನ ಮಂದಿರಗಳಲ್ಲಿ ಆಯುಧ ಪೂಜೆ, ಗಜ ಹಾಗೂ ಅಶ್ವ ಪೂಜೆಗಳು ಜರುಗಿದವು. ನಗರದಲ್ಲಿ ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ವಿಜಯದಶಮಿ ಪ್ರಯುಕ್ತ ಬೀದರ್ ನಗರದ ಸಾಯಿ ಆದರ್ಶ ಶಾಲೆಯ...

ಖರ್ಗೆ ಕಾಂಗ್ರೆಸ್ ನ ಪ್ರಧಾನಿ ಅಭ್ಯರ್ಥಿಯೂ ಆಗಲಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ. ಖರ್ಗೆಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವೇಳೆ ಆಯ್ಕೆಯಾದರೆ ರಾಜ್ಯದ ಪಾಲಿಗೆ ಹೆಮ್ಮೆಯ ವಿಷಯವಾಗುತ್ತದೆ.ಆದರೆ ನಾವು ಹಲವು ವರ್ಷಗಳಿಂದ ನೋಡುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆಯವರ ಪಕ್ಷ ನಿಷ್ಠೆಗೆ, ಪಕ್ಷಕ್ಕೆ ಅವರು ಸಲ್ಲಿಸಿರುವ ಸೇವೆಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group