ಸುದ್ದಿಗಳು

ಇಂದು ವಿಶ್ವ ಶಿಕ್ಷಕರ ದಿನದ ಶುಭಾಶಯಗಳು

1994 ರಿಂದ ಅಕ್ಟೋಬರ್‌ 5 ರಂದು ವಿಶ್ವ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.ಶಿಕ್ಷಕರಿಗೆ ಬೆಂಬಲ ನೀಡುವುದೇ ಇದರ ಹಿಂದಿನ ಉದ್ದೇಶ ಹಾಗೂ ಭವಿಷ್ಯದ ಪೀಳಿಗೆಗೆ ಕೂಡ ಶಿಕ್ಷಕರ ಅಗತ್ಯವಿರುವುದನ್ನು ತಿಳಿಯಪಡಿಸುವುದಕ್ಕಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.ಯುನೆಸ್ಕೋ ಪ್ರಕಾರ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಈ ಸೇವೆಯ ಬಗ್ಗೆ...

ಗೋಲಿಬಾರ ಮಡ್ಡಿಯಲ್ಲಿರುವ ಸೀಮಿದೇವಿ ಜಾತ್ರೆಯಲ್ಲಿ  “ಕರ್ಣಾರ್ಜುನರ ಕಾಳಗ”

ಸಿಂದಗಿ: ಪೌರಾಣಿಕ ಬಯಲಾಟಗಳು ನಮ್ಮ ನಾಡಿನ ಶ್ರೇಷ್ಠ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ಮುಂದಿನ ಮಾನವ ಜನಾಂಗಕ್ಕೆ ಭಾರತದ ಸಂಸ್ಕೃತಿಯಲ್ಲಿರುವ ನ್ಯಾಯ, ನೀತಿ, ಧರ್ಮವನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಇಂತಹ ಸಾಮಾಜಿಕ ಬಯಲಾಟಗಳು ಮೇಲಿಂದ ಮೇಲೆ ಜರುಗಬೇಕು. ಅಂದಾಗ ಮಾತ್ರ ಮನುಷ್ಯನಲ್ಲಿ ಒಳ್ಳೆಯ ಗುಣಗಳನ್ನು ಬೆಳೆಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಗೋಲಿಬಾರ...

ಸ್ವಯಂಪ್ರೇರಿತರಾಗಿ ಸ್ವಚ್ಛತೆಗೆ ಆದ್ಯತೆ ನೀಡಲು ಕರೆ

ಸಿಂದಗಿ: ಸಾರ್ವಜನಿಕರು ತಮ್ಮ ತಮ್ಮ ಮನೆಗಳ ಹಾಗೂ ಕೇರಿಗಳಲ್ಲಿ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದಾಗ ಮಾತ್ರ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ಕಂಡ ಕನಸಿಗೆ ನೀರು ಎರೆದಂತಾಗುತ್ತದೆ ಎಂದು ಬೈರೋಡಗಿ ಶಾಲೆಯ ದೈಹಿಕ ಶಿಕ್ಷಕ ಶಿವಕುಮಾರ ಕಲ್ಲೂರ ಹೇಳಿದರು.ಪಟ್ಟಣದ ಶ್ರೀ ಸಿದ್ಧೇಶ್ವರ ಸಾಮಾಜಿಕ ಸೇವಾ ಸಮಿತಿ ಸಂಘ ದ ಸದಸ್ಯರಿಂದ ಮಹಾತ್ಮ...

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1...

ನಿಯಮ ಪಾಲಿಸಿ ಮತ್ತೆ ಮಾದರಿಯಾದ ಮೋದಿ

ನಿನ್ನೆ ತಾನೆ ಗುಜರಾತ್ ನ ಅಹಮದಾಬಾದ್ ನಲ್ಲಿ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮಾದರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ರಾತ್ರಿ ಹತ್ತು ಗಂಟೆಯ ನಂತರ ಭಾಷಣಕ್ಕೆ ಧ್ವನಿ ವರ್ಧಕ ಬಳಸಬಾರದೆಂಬ ನಿಯಮ ಪಾಲಿಸಿ ಮಾದರಿ ನಡೆ ಪ್ರದರ್ಶಿಸಿದ್ದಾರೆಅದಕ್ಕಾಗಿ ಅವರು ಜನತೆಯ ಕ್ಷಮೆಯನ್ನೂ ಕೇಳಿದ್ದು ರಾತ್ರಿ ಹತ್ತರ ನಂತರ ಧ್ವನಿವರ್ಧಕ ಬಳಸಲು ಆತ್ಮ...

ಕೆನಡಾ ಮೇಯರ್ ಗೆ  ಭಾರತದ ಸಂವಿಧಾನದ ಪ್ರತಿ

ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್ ಕ್ಯಾಲಿನ್ಯೋರವರಿಗೆ ಭಾರತದ ಸಂವಿಧಾನದ ಕುರಿತು ತಿಳಿಸಿ ಭಾರತದ ಸಂವಿಧಾನದ ಪ್ರತಿ ನೀಡಿ ಗೌರವಿಸಿದರು.

ಆ್ಯಂಬುಲೆನ್ಸ್ ಗೆ ದಾರಿ ಬಿಟ್ಟು ನಂತರ ಮುಂದೆ ಸಾಗಿದ ಮೋದಿ

ಅಹಮದಾಬಾದ್- ಗುಜರಾತ್ ನ ಗಾಂಧಿನಗರದಿಂದ ಅಹಮದಾಬಾದ್ ಹೋಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಗಾಗಿ ದಾರಿ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರ ವಾಹನಗಳು ನಂತರ ಮುಂದೆ ಸಾಗಿದ ಘಟನೆ ವರದಿಯಾಗಿದೆ.ತಮ್ಮ ಗುಜರಾತ್ ಪ್ರವಾಸದಲ್ಲಿ ಎರಡನೇ ದಿನವಾದ ಇಂದು ಮೋದಿಯವರು ಗಾಂಧಿನಗರ ಮುಂಬೈ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಬಾವುಟ ತೋರಿಸಿದರು ಹಾಗೂ ಅಹಮದಾಬಾದ್ ಮೆಟ್ರೋ ರೈಲಿನ...

ಪೇಸಿಎಂ ಕಾಂಗ್ರೆಸ್ ಗೇ ತಿರುಗುಬಾಣವಾಗಲಿದೆ – ಬಿ ವೈ ವಿಜಯೇಂದ್ರ

ಬೀದರ - ಕಾಂಗ್ರೆಸ್ ಆರಂಭಿಸಿರುವ ಪೇ ಸಿಎಂ ಆಂದೋಲನವು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೇ ತಿರುಗುಬಾಣವಾಗಲಿದೆ. ಇದು ಎಲ್ಲರಿಗೂ ಗೊತ್ತಾಗುತ್ತದೆ ನೋಡುತ್ತಿರಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.ನಗರದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಇಂದು ರಾಹುಲ್ ಗಾಂಧಿ ಮೂಲಕ ತನ್ನ ಅಸ್ತಿತ್ವ...

ಜಲಜೀವನ್ ಮಿಷನ್ ಅಡಿಯಲ್ಲಿ ತರಬೇತಿ ಕಾರ್ಯಾಗಾರ

ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ  ISRA ಸಿಬ್ಬಂದಿಗಳ ಪಾತ್ರ ಹಾಗೂ ಜವಾಬ್ದಾರಿಗಳ ಕುರಿತು ಎರಡು ದಿನಗಳ ತರಬೇತಿ ಕಾರ್ಯಗಾರ ದಿನಾಂಕ 30 ಹಾಗೂ 01-10-2022 ರಂದು ಲಾರ್ಡ್...

ನಾಲ್ವರಿಗೆ ಬೆಳಕು ನೀಡಿದ ವೇದಾಂತ ಫೌಂಡೇಶನ್

ಸಾಮಾಜಿಕ ಸೇವೆಯಲ್ಲಿ ಸದಾ ಮುಂಚೂಣಿ ಯಲ್ಲಿರುವ ವೇದಾಂತ ಫೌಂಡೇಶನ್ ಸೇವಾಸಂಸ್ಥೆಯ ಸಹಕಾರದಿಂದ ಗ್ರಾಮೀಣ ಭಾಗದ ನಾಲ್ಕು ಮಂದಿಗೆ ಉಚಿತವಾಗಿ ಕಣ್ಣಿನ ಮೋತಿಬಿಂದು ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಯಿತು.ವೇದಾಂತ ಫೌಂಡೇಶನ್ ನ ಪ್ರಮುಖ ಮಾರ್ಗದರ್ಶಕರಾದ ರೊಟೇರಿಯನ್  ಅಶೋಕ ನಾಯಿಕ್ ರವರು ಈ ಶಸ್ತ್ರಚಿಕಿತ್ಸೆ ಗೆ  ಆರ್ಥಿಕಸಹಾಯ ಮಾಡಿದರು.ಬೆಳಗಾವಿ ತಾಲೂಕಿನ  ಬೆಳವಟ್ಟಿಯ ಮಾರುತಿ ನಲವಡೆ ಮತ್ತು ಶ್ರೀಮತಿ ಗಂಗೂಬಾಯಿ ಪಾಟೀಲ,...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group