ಸುದ್ದಿಗಳು

ಸರ್ವ ಕಾರ್ಯಗಳ ಯಶಸ್ಸಿನ ಗುಟ್ಟೆ ಶ್ರದ್ಧೆ

ಶ್ರದ್ಧೆ ಇಲ್ಲದ ಕೆಲಸ ಸುವಾಸನೆ ಇಲ್ಲದ ಹೂವಿನಂತೆ ನಾವು ಜೀವನದಲ್ಲಿ ಯಾವುದೇ ಕೆಲಸ ಯಶಸ್ಸು  ನಾವು ಆ ಕೆಲಸದ ಮೇಲೆ ಇಟ್ಟಿರುವ ಶ್ರದ್ಧೆ ಯ ಮೇಲೆ ಅವಲಂಬಿಸಿರುತ್ತದೆ. ಅದೇ ಶ್ರದ್ಧೆ ಮಾನವನನ್ನು ಎತ್ತರಕ್ಕೆ ಕೊಂಡೊಯುತ್ತದೆ. ಸಾಮಾನ್ಯ  ಮನುಷ್ಯನನ್ನು ಶ್ರೇಷ್ಠ ಮನುಷ್ಯನನ್ನಾಗಿ ಮಾಡುವುದು ಶ್ರದ್ಧೆಯಾಗಿದೆ.ಶ್ರದ್ಧೆ ಇಲ್ಲದೆ ಬದುಕಿನಲ್ಲಿ ಏನನ್ನು? ಪೂರ್ಣ ಸಾಧಿಸಲಾಗದು. ಮಾನವ ಜೀವನದಲ್ಲಿ ಒಂದಲ್ಲ...

ಕಸಾಪ ದಿಂದ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನೋತ್ಸವ ಆಚರಣೆ

ಕರುನಾಡಿನ ಸಮಗ್ರ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ – ಡಾ. ಬಿರಾದಾರ ಬೆಳಗಾವಿ: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರು ಕೇವಲ ವಿಜ್ಞಾನಿ ಮಾತ್ರವಾಗಿರದೆ ಸಮಾಜ ಭಾಷಾ ಸುಧಾರಣಾವಾದಿ, ಶಿಕ್ಷಣತಜ್ಞ, ಮಾತೃಭಾಷಾ ಪ್ರೇಮಿ ಎಲ್ಲವೂ ಆಗಿದ್ದರು. ಅವರು ಇಂಜಿನಿಯರ್ ಆಗಿ ಕೇವಲ ಕಟ್ಟಡ ಅಣೆಕಟ್ಟುಗಳ ವಿನ್ಯಾಸವನ್ನು ಮಾತ್ರ ಸಿದ್ಧಗೊಳಿಸಿದೆ ಭವಿಷ್ಯದ ಸುಭದ್ರ ಕನ್ನಡ ನಾಡಿನ ಏಳಿಗೆಗೆ ವಿನ್ಯಾಸವನ್ನು...

ರಾಜ್ಯದಲ್ಲಿ ಮುಂದಿನ ೪-೫ ದಿನ ಮಳೆ ಸಾಧ್ಯತೆ

ಬೆಂಗಳೂರು - ಬಂಗಾಳ ಕೊಲ್ಲಿಯಲ್ಲಿ ಬೀಸಿರುವ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ.ಬರುವ 4-5 ದಿನಗಳು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,...

ಬೀದರ್ ಆರ್ ಟಿಓ ಗೆ ಶಾಕ್ ಕೊಟ್ಟ ಲೋಕಾಯುಕ್ತ

ಬೀದರ - ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಾರೆಂಬ  ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಜಿಲ್ಲೆಯ ಹುಮನಾಬಾದ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ಮಾಡಿ ಕಡತಗಳನ್ನು ಪರಿಶೀಲಿಸಿದರು.ಲೋಕಾಯುಕ್ತ ದಾಳಿ ವೇಳೆ ಹುಮ್ನಾಬಾದ್ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮೊತ್ತದ  ಹಣ ಪತ್ತೆಯಾಗಿದೆ ಎನ್ನಲಾಗಿದೆ.ಕಲಬುರ್ಗಿ ಲೋಕಾಯುಕ್ತ ಎಸ್ ಪಿ ಯವರ...

ವಿಧಾನಸಭಾ ಚುನಾವಣೆಯಲ್ಲಿ 150 ಸೀಟು – ಅರುಣಸಿಂಗ್ ವಿಶ್ವಾಸ

ಬೀದರ: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟ್ ಗೆದ್ದು ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿದರು.ಗಡಿ ಜಿಲ್ಲೆ ಬೀದರ್ ಪ್ರವಾಸ ಕೈಗೊಂಡಿದ್ದ ಅರುಣ್ ಸಿಂಗ್ ಇಂದು ಬೀದರ್ ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಕಾಂಗ್ರೆಸ್ ಪಕ್ಷ ಲೀಡರ್ ಲೆಸ್ ಪಾರ್ಟಿ...

ಪಿಎಫ್ ಐ ಬ್ಯಾನ್ ಬೆನ್ನಲ್ಲೇ ಬೀದರ್ ಜಿಲ್ಲಾ ಪೊಲೀಸ್ ತಂಡದಿಂದ ದಾಳಿ

ಬೀದರ - ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಇತರೆ ಎಂಟು ಸಂಘಟನೆಗಳನ್ನು ನಿಷೇಧಿಸಿದ ಬೆನ್ನಲ್ಲೇ ಬೀದರ ಪೊಲೀಸರು ಸಂಘಟನೆಗೆ ಸಂಬಂಧಿಸಿದವರ ಮೇಲೆ ಮುಗಿ ಬಿದ್ದಿದ್ದಾರೆ.ಪಿಎಫ್ ಐ ಅಧ್ಯಕ್ಷ ಅಬ್ದುಲ್ ಕರೀಮ್ ನ ಹುಮನಾಬಾದ್ ಪಟ್ಡಣದ ನೂರ್ಖಾನಾ ಅಖಾಡಾ ದಲ್ಲಿರುವ ಮನೆ ಹಾಗೂ ಕಂಪ್ಯೂಟರ್ ಇನ್ ಸ್ಟ್ಯೂಟ್ ಕಚೇರಿ ಮೇಲೆ, ಎಸ್...

ಸಿದ್ಧರಾಮಯ್ಯಗೆ ಆರ್ ಎಸ್ ಎಸ್ ಬಗ್ಗೆ ಜ್ಞಾನವಿಲ್ಲ – ಎನ್. ರವಿಕುಮಾರ

ಬೀದರ - ಸಿದ್ಧರಾಮಯ್ಯಗೆ ಆರ್ ಎಸ್ ಎಸ್ ಬಗ್ಗೆ ಪ್ರಾಥಮಿಕ ಜ್ಞಾನವೂ ಇಲ್ಲ. ಕಮ್ಯುನಿಷ್ಟ್ ಗಳು, ನಕ್ಸಲೈಟ್ ಗಳು ಮಾತಾಡುವುದನ್ನು ಕೇಳಿಕೊಂಡು ಮಾತಾಡುತ್ತಾರೆ ಎಂದು ಬಿಜೆಪಿ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು.ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದಂತೆ ಆರ್ ಎಸ್ ಎಸ್ ಅನ್ನೂ ಬ್ಯಾನ್ ಮಾಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಕೋಟ್ಯಂತರ ಜನ ಆರ್ಎಸ್ಎಸ್...

ಬೀದರ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಶೈಲೇಂದ್ರ

ಬೀದರ - ರಾಜ್ಯದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಗ ಪ್ರಥಮವಾಗಿ ಬಿಜೆಪಿಯ ಟಿಕೆಟ್ ಘೋಷಣೆಯಾಗಿದೆ.ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿಕೆಟ್ ಘೋಷಣೆಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಡಿದ್ದು ಮೊದಲಿನಿಂದಲೂ ಆಕಾಂಕ್ಷಿಯಾಗಿದ್ದ ಡಾ. ಶೈಲೇಂದ್ರ ಬೆಲ್ದಾಳೆಯವರಿಗೆ ಟಿಕೆಟ್ ನೀಡುವುದಾಗಿ ನಿರ್ಧಾರ ಮಾಡಲಾಗಿದೆ.ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ   ಬಿಜೆಪಿ ಸಮಾವೇಶ ಉದ್ಘಾಟನಾ ಮಾಡಿದ ನಂತರ  ರಾಜ್ಯ...

ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಮೂಡಲಗಿ ತಾಲೂಕ ಪದಾಧಿಕಾರಿಗಳ ನೇಮಕಾತಿ

ಮೂಡಲಗಿ - ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಮೂಡಲಗಿ ತಾಲೂಕಾ ಪದಾಧಿಕಾರಿಗಳ ನೇಮಕಾತಿ ಸಭೆಯು ಗುರುವಾರ 29 ಸೆಪ್ಟಂಬರ್ 2022 ರಂದು ಗುರ್ಲಾಪುರ ಐಬಿ ಯಲ್ಲಿ ನೆರವೇರಿತು.ಬೆಳಗಾವಿ ಜಿಲ್ಲಾ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ  ಸುರೇಶ ನಾಯ್ಕ ಅವರು ಮಾತನಾಡುತ್ತಾ,  ರೈತರು ಒಗ್ಗಟ್ಟಾಗಿರಬೇಕು ಒಗ್ಗಟ್ಟಿನಲ್ಲಿ ಬಲವಿದೆ. ದೇಶ ಕಾಯುವ ಯೋಧರು ನಮ್ಮನ್ನು ರಕ್ಷಿಸುತ್ತ ಇದ್ದರೆ...

ಪುರಸಭಾ ಅವಿಶ್ವಾಸ ಸಭೆ ಕಾನೂನು ಬಾಹಿರ – ಶಾಂತವೀರ

ಸಿಂದಗಿ: ಕೆಲ ಸದಸ್ಯರು ಅವಿಶ್ವಾಸ ಸಾಮಾನ್ಯ ಸಭೆ ಕರೆಯುವಂತೆ ಮನವಿ ಸಲ್ಲಿಸಿದ್ದು ಅದು ಕರ್ನಾಟಕ ಮುನ್ಸಿಪಲ್ ಕಾಯ್ದೆ 42(9) ಅಧಿನಿಯಮದಡಿ 1 ವರ್ಷದ ಒಳಗೆ ಅವಿಶ್ವಾಸ ಸಭೆ ನಡೆಸಲು ಬರುವುದಿಲ್ಲ ಎಂದು ಹೇಳುತ್ತದೆ ಅವರು ಸಲ್ಲಿಸಿದ ಮನವಿ ಅದು ಕಾನೂನು ಬಾಹಿರವಾಗಿದೆ ಎಂದು ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ಪುರಸಭೆ ಕಾರ್ಯಾಲಯದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group