ಸುದ್ದಿಗಳು

ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರಬೇಕು- ನ್ಯಾಯಾಧೀಶ ಮೊಗೇರ

ಸಿಂದಗಿ- ರಾಷ್ಟ್ರದ ಭವಿಷ್ಯ ಸಂಪನ್ಮೂಲಗಳಾದ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿಕೊಳ್ಳಬೇಕು ಎಂದು ಸಿಂದಗಿಯ ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ನಾಗೇಶ ಮೊಗೇರ ಅವರು ಹೇಳಿದರು.ಪಟ್ಟಣದ ಎಚ್.ಜಿ.ಕಾಲೇಜ ಸಭಾಭವನದಲ್ಲಿ ಗುರುವಾರ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...

ಬಿಜೆಪಿ ರೈತ ಮೋರ್ಚಾದಿಂದ ಉಚಿತ ಆಯುಷ್ಮಾನ್ ಹಾಗೂ ಇ-ಶ್ರಮ ಕಾರ್ಡ ವಿತರಣೆ

ಮೂಡಲಗಿ : ಕೇಂದ್ರದ ಭಾಜಪಾ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಕಾರ್ಡ ಯೋಜನೆ ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆಪತ್ಭಾಂಧವನಂತೆ ಸಹಕಾರಿಯಾಗಿದೆ ಎಂದು ಗೋವಿಂದ ಕೊಪ್ಪದ ಅಭಿಪ್ರಾಯ ಪಟ್ಟರು.ಗುರುವಾರದಂದು ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವಸ್ಥಾನದಲ್ಲಿ , ಸೇವಾ ಪಾಕ್ಷಿಕ ಅಭಿಯಾನ ಅಂಗವಾಗಿ, ಬಿಜೆಪಿ ಅರಭಾವಿ ಮಂಡಲ ರೈತ ಮೋರ್ಚಾ ವತಿಯಿಂದ ...

ಗುರ್ಲಾಪೂರ ಪ್ರವಾಸಿ ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಮೂಡಲಗಿ: ಮೂಡಲಗಿ ಮತ್ತು ಗುರ್ಲಾಪೂರ ಹಾಗೂ ವಿವಿಧ ಗ್ರಾಮಸ್ಥರ ಹಲವಾರು ದಿನಗಳ ಬೇಡಿಕೆಯಂತೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶೇಷ ಅನುದಾನ ಮಂಜೂರ ಮಾಡಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ 4.45 ಕೋಟಿ ರೂಪಾಯಿ ವೆಚ್ಚದಲ್ಲಿ  ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಯುವ...

ಕಣ್ಮನಗಳಿಗೆ ರಸದೌತಣ ಉಣಬಡಿಸಿದ ‘ಆರ್ಟಿಸಾನ್ಸ್ ಬಜಾರ್’

ಬೆಂಗಳೂರು: ಚಿತ್ತಾರ ಸಹಯೋಗದೊಂದಿಗೆ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರವರೆಗೆ ಆರ್ಟಿಸಾನ್ಸ್ ಬಜಾರ್ (ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ) ಅನ್ನು ಆಯೋಜಿಸಿತ್ತು. 11 ದಿನಗಳ ಕಾಲ ನಡೆಯಲಿರುವ ಈ ಮೇಳವನ್ನು ಕಾಂಗ್ರೆಸ್ ನಾಯಕಿ ಕುಸುಮಾ ಎಚ್ ಹಾಗೂ ರೂಪದರ್ಶಿ...

ಕೋತಿಗಳಿಗೆ ನೇಣು ಹಾಕಿದ ರಕ್ಕಸರು; ಇದೆಂಥ ವಿಕೃತಿ?

ಬೀದರ: ಹುಣಸೇ ಮರವೊಂದರಲ್ಲಿ ನಾಲ್ಕು ಕೋತಿಗಳಿಗೆ ನೇಣು ಹಾಕಿ ವಿಕೃತಿ ಮೆರೆದ ರಾಕ್ಷಸೀ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ನೇಣು ಹಾಕಲಾಗಿದ್ದ ಕೋತಿಗಳ ಪೈಕಿ ಎರಡು ಸಾವಿಗೀಡಾಗಿದ್ದರೆ, ಇನ್ನೆರಡು ಬಚಾವಾಗಿವೆ.ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮುರಾಳ ಗ್ರಾಮದಲ್ಲಿ ಈ ಪ್ರಕರಣ ಕಂಡುಬಂದಿದೆ. ಇಲ್ಲಿನ ಹುಣಸೆ ಮರವೊಂದಕ್ಕೆ ಯಾರೋ ನಾಲ್ಕು ಕೋತಿಗಳಿಗೆ ನೇಣು ಹಾಕಿದ್ದರು. ಮಂಗಗಳನ್ನು...

ಯುವ ಉತ್ಸವ-2022 ರಲ್ಲಿ ಹಲವು ಸ್ಪರ್ಧೆಗಳು

ಬೆಳಗಾವಿ: ಭಾರತ ಸರಕಾರ ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಪೇಟಿಂಗ್ ಸ್ಪರ್ಧೆ, ಕವನ ಬರವಣಿಗೆ ಸ್ಪರ್ಧೆ, ಮೊಬೈಲ್ ಪೋಟೋಗ್ರಾಫಿ ಸ್ಪರ್ಧೆ, ಸಾಂಸ್ಕೃತಿಕ ಜಾನಪದ ಮತ್ತು ಸಾಂಪ್ರದಾಯಿಕ ನೃತ್ಯ ಸ್ಪರ್ಧೆ, ಭಾಷಣ ಸ್ಪರ್ಧೆ,ಯುವ ಸಂವಾದ ಈ ಎಲ್ಲಾ ಸ್ಪರ್ಧೆಗಳಲ್ಲಿ ಯಾವುದಾದರೂ ಒಂದರಲ್ಲಿ ಮಾತ್ರ ಭಾಗವಹಿಸಬಹುದು. ಎಂದು...

ರಾಮಾಯಣ ಮಹಾಭಾರತ ಗ್ರಂಥಗಳಿರಲಿ

ನಮ್ಮ ಮನೆಯಲ್ಲಿ ಸಾವಿರಾರು ಪುಸ್ತಕಗಳಿರಬಹುದು. ಆದರೆ, ಅವುಗಳ ಮಧ್ಯದಲ್ಲಿ ಮಹಾಭಾರತ ಮತ್ತು ರಾಮಾಯಣಗ್ರಂಥಗಳು ಇಲ್ಲವಾದಲ್ಲಿ ಆ ಸಾವಿರಾರು ಪುಸ್ತಕಗಳಿಗೂ ಅವುಗಳನ್ನು ಜೋಡಿಸಿರುವ ಜಾಗಕ್ಕೂ ಶೋಭೆ ಇರದು.ಹಾಗಲ್ಲದೆ, ನಮ್ಮ ಮನೆಯ ಪುಸ್ತಕದ ಕಪಾಟಿನಲ್ಲಿ ಸಾವಿರಾರು ಪುಸ್ತಕಗಳಿಲ್ಲದೆ, ರಾಮಾಯಣ-ಮಹಾಭಾರತಗ್ರಂಥಗಳಷ್ಟೇ ಇದ್ದರೂ ಅದರ ಶೋಭೆಗೆ ಕೊರತೆಯಾಗದು.ತಾತ್ಪರ್ಯವೆಂದರೆ, ನಮ್ಮ ನಮ್ಮ ಮನೆಗಳಲ್ಲಿ ಇರಲೇಬೇಕಾದವು ರಾಮಾಯಣ-ಮಹಾಭಾರತ ಗ್ರಂಥಗಳು. ಕೇವಲ ನಮ್ಮ ಮನೆಗಳಲ್ಲಿ...

ಶಕ್ತಿ ಪ್ರದರ್ಶನಕ್ಕೆ ಸಜ್ಜು ; ಅ.7 ರಂದು ಪಂಚಮಸಾಲಿಗಳ ಬೃಹತ್ ಸಮಾವೇಶ

ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಶೀಘ್ರವಾಗಿ ನೀಡುವಂತೆ ಆಗ್ರಹಿಸಿ, ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ್ ಪಂಚಮಸಾಲಿ ಸಮಾಜದ ಸಮಾವೇಶವನ್ನು ಆಯೋಜಿಸುವ ಮೂಲಕ ಪಂಚಮಸಾಲಿಗಳ ಶಕ್ತಿ ಪ್ರದರ್ಶನದಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಜನರು ಸೇರುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಕೂಡಲಸಂಗಮದ ಬಸವ ಮೃತ್ಯುಂಜಯ...

ಶಿಷ್ಟಗುಣಗಳನ್ನು ಅಳವಡಿಸಿಕೊಂಡು ಜೀವನ ಪಾವನ ಮಾಡಿಕೊಳ್ಳಿ – ಶಿವಲಿಂಗಯ್ಯ ಶಾಸ್ತ್ರಿಗಳು

ಸಿಂದಗಿ: ಧಾರ್ಮಿಕ ಆಚರಣೆಗಳು ಸಾಮಾಜಿಕ ಸಾಮರಸ್ಯಕ್ಕೆ ದಾರಿಯಾಗಿವೆ ಎಂದು ಪುರಾಣಿಕರಾದ ಶಿವಲಿಂಗಯ್ಯ ಶಾಸ್ತ್ರಿಗಳು ಗರೂರ(ಬಿ) ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಕಾರ್ಯಕ್ರಮ ಪ್ರಾರಂಭಿಸಿ ಅವರು ಮಾತನಾಡುತ್ತಿದ್ದರು.ಸುಜ್ಞಾನ ಮತ್ತು ಅಜ್ಞಾನಗಳ ನಡುವೆ ನಡೆಯುವ ಯುದ್ದವೇ ದೇವಿ ಪುರಾಣದಲ್ಲಿನ ಪ್ರಮುಖ ಅಂಶ ಇದರಲ್ಲಿನ ದುಷ್ಟಗುಣಗಳನ್ನು ಅಳಿಸಿ ಶಿಷ್ಟ ಗುಣಗಳನ್ನು ಅಳವಡಿಸಿಕೊಂಡು...

ವ್ಯವಸಾಯ ಸೇವಾ ಸಂಘಗಳಿಗೆ ರೈತರೆ ಜೀವಾಳ

ಸಿಂದಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಬೆಳೆಯಲು ರೈತರ ಸಹಕಾರ ಮುಖ್ಯ ಹಾಗೂ ಸಂಘಕ್ಕೆ ರೈತರೇ ಜೀವಾಳ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶರಣಪ್ಪ ಕಣಮೇಶ್ವರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ದೇವಣಗಾಂವ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group