ಸುದ್ದಿಗಳು
ಡೆಗ್ಗನಹಳ್ಳಿ ಸರಕಾರಿ ಕನ್ನಡ ಪ್ರಾಥಮಿಕ ಶಾಲೆ ದುರವಸ್ಥೆ :ಡಾ.ಭೇರ್ಯ ರಾಮಕುಮಾರ್ ದೂರು
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಡೆಗ್ಗನಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯು ಸಮಸ್ಯೆಗಳ ಸುಳಿಗೆ ಸಿಲುಕಿದೆ. ಸುಮಾರು ಎಂಭತ್ತು ವರ್ಷಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ನದಿಯ ಪಕ್ಕದಲ್ಲಿದ್ದ ಡೆಗ್ಗನಹಳ್ಳಿ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು.ಆ ಸಂದರ್ಭದಲ್ಲಿ ನೂತನ ಗ್ರಾಮ ಡೆಗ್ಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕಟ್ಟಡ...
ಸುದ್ದಿಗಳು
೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಇಂತಹ ಶಾಸಕರನ್ನು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು.ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿ ಕ್ರಾಸ್ದಿಂದ ಸುಣಧೋಳಿ...
ಸುದ್ದಿಗಳು
ಬೀದರ್ ಪೊಲೀಸರ ಕಾರ್ಯಾಚರಣೆ; ಎಸ್ಡಿಪಿಐ ಕಾರ್ಯದರ್ಶಿ ಪಿಎಫ್ಐ ಅಧ್ಯಕ್ಷರ ಮನೆ ಮೇಲೆ ದಾಳಿ
ಬೀದರ - ಎಸ್ಡಿಪಿಐ ಕಾರ್ಯದರ್ಶಿ ಶೇಕ್ ಮಕ್ಸೋದ ಹಾಗೂ ಪಿಎಫ್ಐ ಅಬ್ದುಲ್ ಕರೀಮ್ ಹಿನ್ನೆಲೆಯನ್ನು ನೋಡಿದರೆ ಭಯಂಕರ ಸ್ಫೋಟಕ ಮಾಹಿತಿ ಪೊಲೀಸರಿಗೆ ದೊರೆತಿದೆ
ಶೇಕ್ ಮಕ್ಸೋದ ಹಾಗೂ ಅಬ್ದುಲ್ ಕರೀಮ್ ಎರಡು ವರ್ಷಗಳಿಂದ ಸಿ.ಎ.ಎ ಹಾಗು ಎನ್ ಆರ್ ಸಿ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.ಭಾರತ ಸರ್ಕಾರದ ನ್ಯಾಯಿಕ ಸಂಸ್ಥೆಗಳಾದ ಸುಪ್ರೀಂ ಕೋರ್ಟ್ ಹಾಗು ಹೈಕೋರ್ಟ್ ತೀರ್ಪಿನ...
ಸುದ್ದಿಗಳು
ಪ್ರಚೋದನೆ ಭಾಷಣ ಮಾಡಿದ PFI-SDPI ಮುಖಂಡರ ಬಂಧನ
ಬೀದರ - ಬೀದರ ಜಿಲ್ಲೆ ಹುಮನಾಬಾದ್ ಪಟ್ಟಣದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ಹಾಗೂ ಎಸ್ಡಿಪಿಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೇಖ್ ಮಕ್ಸೂದ್ ರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.ಮಂಗಳವಾರ ಬೆಳಗಿನ ಜಾವ...
ಸುದ್ದಿಗಳು
ಸಿಂದಗಿ; ಎಸ್ಸಿ ಎಸ್ಟಿ ಕುಂದುಕೊರತೆಗಳ ಸಭೆ
ಸಿಂದಗಿ: ಭಾರತಕ್ಕೆ ಸಂವಿಧಾನ ದೊರೆತು ಹಲವು ದಶಕಗಳು ಕಳೆದರೂ ಇನ್ನೂ ಅಸ್ಪೃಶ್ಯತೆ ನಿಂತಿಲ್ಲ ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿದ್ದು ಪೊಲೀಸ ಸಿಬ್ಬಂದಿ ಮೂಲಕ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುವಂತೆ ಮಾಡುವುದಲ್ಲದೆ ಕಾನೂನು ಸುವ್ಯವಸ್ಥೆಗೆ ಯಾರೇ ಅಡ್ಡಿ ಪಡಿಸುವ ಕಾರ್ಯಗಳು ನಡೆದಲ್ಲಿ ಬರೀ ಪೊಲೀಸ ಇಲಾಖೆಯಿಂದ ಸಾಧ್ಯವಿಲ್ಲ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಸಿಪಿಐ...
ಸುದ್ದಿಗಳು
ಸರಕಾರಿ ಶಾಲಾ ಆವರಣದಲ್ಲಿ ಮರ ಬಿದ್ದು ಯುವಕನ ಸಾವು
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಸರಕಾರಿ ಶಾಲಾ ಆವರಣದಲ್ಲಿ ಮರ ಕಡಿಯುತ್ತಿದ್ದ ವೇಳೆ ಮರ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಅವರು ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಮರ ಕಡಿಯಲು ಜನರನ್ನು ತೊಡಗಿಸಿದ್ದರೆನ್ನಲಾಗಿದ್ದು ಸಾರ್ವಜನಿಕರು ಮತ್ತು ಮೃತರ ಕುಟುಂಬಸ್ಥರು ಈ...
ಸುದ್ದಿಗಳು
ನವರಾತ್ರಿ ದುರ್ಗಾದೇವಿಯ ಎರಡನೆಯ ಸ್ವರೂಪ – ಬ್ರಹ್ಮಚಾರಿಣೀ ದೇವಿ
ಅಶ್ವಯುಜ ಶುಕ್ಲ ಪ್ರತಿಪತ್ತಿನಿಂದ - ನವಮಿಯವರೆಗೆ, ಮಾಡುವ ನವರಾತ್ರಿ ಪೂಜೆಯ ಅಂಗವಾಗಿ ಹೋಮ, ಸರ್ವಮೂಲಾದಿ ಸಚ್ಛಾಸ್ತ್ರಪಾರಾಯಣ, ಮುಂತಾದವುಗಳನ್ನು ಮಾಡಬೇಕು. ಈ ನವರಾತ್ರಿಯಲ್ಲಿ ಮಾಡುವ ಮಂತ್ರಜಪ ಸ್ನಾನ-ದಾನ ಮುಂತಾದವುಗಳು ಒಂದೊಂದು ಅನಂತ ಫಲವನ್ನು ಕೊಡುತ್ತವೆ.
ದಧಾನ ಕರಪದ್ಮಾಭ್ಯಾಂ ಅಕ್ಷಮಾಲಾಕಮಂಡಲೂ |
ದೇವೀ ಪ್ರಸೀದತು ಮಹಿ ಬ್ರಹ್ಮಚಾರಿಣ್ಯನುತ್ತಮಾ ||
ಜಗಜ್ಜನನೀ ದುರ್ಗಾದೇವಿಯ ನವ ಶಕ್ತಿಯರಲ್ಲಿ ಎರಡನೆಯ ಸ್ವರೂಪವು ‘ಬ್ರಹ್ಮಚಾರಿಣಿ’ಯದ್ದಾಗಿದೆ. ಇಲ್ಲಿ ‘...
ಸುದ್ದಿಗಳು
ಇಸ್ರೊ ಭಾರತದ ಹೆಮ್ಮೆ : ಎಸ್. ಹಿರಿಯಣ್ಣ
ಬೆಳಗಾವಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಚಂದ್ರಯಾನ, ಮಂಗಳಯಾನದಂತಹ ಬ್ರಹತ್ ಯೋಜನೆಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ರೂಪಿಸಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಶ್ವವೇ ಭಾರತದತ್ತ ಆಶ್ಚರ್ಯದಿಂದ ನೋಡುವಂತೆ ಮಾಡಿದ ಇಸ್ರೊ ಭಾರತದ ಹೆಮ್ಮೆ ಎಂದು ಅಲ್ಲಿನ ವಿಶ್ರಾಂತ ವಿಜ್ಞಾನಿ ಎಸ್. ಹಿರಿಯಣ್ಣ ಅಭಿಪ್ರಾಯಪಟ್ಟರು.ಅವರು ಶನಿವಾರ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸೆಮಿನಾರ್ ಹಾಲ್ನಲ್ಲಿ ರಾಜ್ಯ...
ಸುದ್ದಿಗಳು
ವಿದ್ಯೆ ಕಲಿಸಿದ ಗುರುಗಳಿಗೆ ಮೋಸ ಮಾಡಿದ್ರಂತೆ ಸಚಿವ ಪ್ರಭು ಚವ್ಹಾಣ
ಶಿಕ್ಷಣ ಸಚಿವರ ಸಮ್ಮುಖದಲ್ಲಿಯೇ ಚವ್ಹಾಣ ವಿರುದ್ಧ ಗಂಭೀರ ಆರೋಪ
ಬೀದರ - ಸಚಿವ ಪ್ರಭು ಚವ್ಹಾಣರ ತವರೂರು ಔರಾದ ನಲ್ಲಿ ಇವತ್ತು ಹಬ್ಬದ ವಾತಾವರಣ ..ಔರಾದ ಕ್ಷೇತ್ರದ ಆರು ಸಾವಿರ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸತ್ಕಾರ ನಡೆಯುತ್ತದೆ. ಶಿಕ್ಷಣ ಸಚಿವ ಬಿ ಸಿ ನಾಗೇಶ ಅವರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.ಇದೇ ಸಂದರ್ಭದಲ್ಲಿ ಸಚಿವ ಪ್ರಭು...
ಸುದ್ದಿಗಳು
ಮೀಸಲಾತಿ ಅರಿವು ಮೂಡಿಸಲು ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮ – ನಿಂಗಪ್ಪ ಫಿರೋಜಿ
ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯಿಂದ ಸಮಾಜದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗುವ ಅನುಕೂಲಗಳ ಬಗ್ಗೆ ಸಮಾಜದ ಎಲ್ಲ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀಗಳು ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಎಂಬ ಕಾರ್ಯಕ್ರಮದ ಮೂಲಕ ಅರಭಾವಿ ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



