ಸುದ್ದಿಗಳು
ಗಾಯನ ವಿದ್ವಾನ್ ಪ್ರವೀನ ಕುಮಾರರಿಗೆ ಶ್ರೀನಿಧಿ ಸಂಗೀತ ಕಲಾನಿಧಿ ಬಿರುದು
ಸೆ.28 ಬುಧವಾರ ಶರನ್ನವರಾತ್ರಿ ಪ್ರಯುಕ್ತ ಕೋಣನಕುಂಟೆಯ ಶ್ರೀನಿಧಿ ಶ್ರೀನಿವಾಸ ದೇವಾಲಯದಲ್ಲಿ ಗಾಯನ ಪ್ರವೀಣ ವಿದ್ವಾನ್ ಆರ್.ಕೆ.ಪ್ರಸನ್ನಕುಮಾರ್ ರವರಿಗೆ ಶ್ರೀನಿಧಿ ಸಂಗೀತ ಕಲಾನಿಧಿ ಬಿರುದು ಪ್ರದಾನ ಸಮಾರಂಭ ನಡೆಯಲಿದೆ.ಹಾಸನ ಜಿಲ್ಲೆ ಸಂಗೀತದ ತವರೂರಾದ, ಸಂಗೀತ ಗ್ರಾಮವೆಂದೇ ಪ್ರಸಿದ್ಧಿ ಪಡೆದಿರುವ ರುದ್ರಪಟ್ಟಣದ ಪ್ರಸಿದ್ಧ ಸಂಗೀತ ಮನೆತನದಿಂದ ಬಂದಿರುವ ವಿದ್ವಾನ್ ಶ್ರೀ ಆರ್.ಕೆ.ಪ್ರಸನ್ನ ಕುಮಾರ್ ಅವರು ಪ್ರಖ್ಯಾತ ವೀಣಾವಾದಕ,...
ಸುದ್ದಿಗಳು
ಹಾನಗಲ್ ಶ್ರೀಗಳ ಶೈಕ್ಷಣಿಕ ಮತ್ತು ಸಾಮಾಜಿಕ ಕಳಕಳಿ ಅನನ್ಯ : ಕಾರಂಜಿಮಠದ ಶ್ರೀಗಳ ಅಭಿಮತ
ಇಂದಿನ ಸಮಾಜ ಒಂದು ಹಂತದಲ್ಲಿ ಒಗ್ಗೂಡಿದ್ದು ಕುಮಾರ ಶ್ರೀಗಳ ಕೃಪೆಯಿಂದ. ಸಮಾಜವನ್ನು ಸುಧಾರಿಸುವ ನಿಟ್ಟಿನಲ್ಲಿ ಮಠಮಾನ್ಯಗಳನ್ನು ನಿರ್ಮಿಸಿ ಅನುಭಾವವನ್ನು ಹಂಚಿ ಗ್ರಾಮ ಗ್ರಾಮಗಳಲ್ಲಿ ಸಹಿತ ಶಿಕ್ಷಣ ಸಂಸ್ಥೆಗಳು ಬೆಳೆಯಲು ಕಾರಣವಾಗಿದ್ದ ಕುಮಾರಸ್ವಾಮಿಗಳ ಸೇವೆ ನಿಜಕ್ಕೂ ಅನನ್ಯ ಎಂದು ರವಿವಾರ ದಿ.25 ರಂದು ಬೆಳಗಾವಿಯ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ...
ಸುದ್ದಿಗಳು
ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗೆ ಅವಕಾಶ ಕೊಟ್ಟಾಗ ಪ್ರತಿಭೆ ಅನಾವರಣವಾಗುತ್ತದೆ – ಅಜಿತ ಮನ್ನಿಕೇರಿ
ಮೂಡಲಗಿ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗೆ ಅಗತ್ಯ ಅವಕಾಶ ದೊರಕಿಸಿಕೊಟ್ಟಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಅವರು ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೨ ಕಾರ್ಯಕ್ರಮದ ಪ್ರಯುಕ್ತ ಚೈತನ್ಯ ಪ್ರಾಥಮಿಕ ಪ್ರೌಢ...
ಸುದ್ದಿಗಳು
ಅಧಿಕಾರ ಇಲ್ಲದೆ ಕಾಂಗ್ರೆಸ್ ನವರಿಗೆ ಬದುಕಲು ಆಗುವುದಿಲ್ಲ – ಬಿ ಸಿ ನಾಗೇಶ
ಬೀದರ - ಅಧಿಕಾರ ಇಲ್ಲದೆ ಕಾಂಗ್ರೆಸ್ ನವರಿಗೆ ಬದುಕಲು ಆಗುವುದಿಲ್ಲ. ಅದಕ್ಕಾಗಿ ಹತಾಶರಾಗಿ ಆಧಾರರಹಿತವಾಗಿ ಏನೇನೋ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ನಾಗೇಶ ಹೇಳಿದರುಭಾಲ್ಕಿ, ಔರಾದ ಹಾಗೂ ಬಸವಕಲ್ಯಾಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಕಾಂಗ್ರೆಸ್ ಪಕ್ಷ ಫೆ ಪೋಸ್ಟರ್ ಪ್ರತಿಭಟನೆಗೆ ಟಾಂಗ್ ಕೊಟ್ಟ ಶಿಕ್ಷಣ ಸಚಿವ...
ಸುದ್ದಿಗಳು
ಗ್ರಾಮೀಣ ಕ್ರೀಡೆ ಪರಿಚಯಿಸಯವುದು ನಮ್ಮೆಲ್ಲರ ಕರ್ತವ್ಯ
ಸಿಂದಗಿ: ಇಂದಿನ ಜಾಗತೀಕರಣ ಭರಾಟೆಯಲ್ಲಿ ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿದ್ದು ಆದರೆ ಶ್ರೀ ಸಿದ್ದೇಶ್ವರ ಜಾತ್ರಾ ನಿಮಿತ್ತ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಿದ್ದು ರೈತರ ಬಾಳಿಗೆ ತುಂಬಾ ಖುಷಿಯ ವಿಷಯ, ಮುಂದಿನ ಪೀಳಿಗೆಗೆ ಇಂತಹ ಗ್ರಾಮೀಣ ಕ್ರೀಡೆಗಳನ್ನು ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಚಾಂದಕವಠೆ ಗ್ರಾಮದ ಹಾಲಮರಡಿ ಜಾತ್ರಾ ಮಹೋತ್ಸವದ...
ಸುದ್ದಿಗಳು
ನವರಾತ್ರಿ ಮೊದಲನೆಯ ದಿನ ಶೈಲಪುತ್ರಿ ಆರಾಧನೆ
ಇಲ್ಲಿದೆ ಪೂಜೆ ವಿಧಾನ, ಮಂತ್ರ ಮತ್ತು ಮಹತ್ವ.!
ಶಾರದೀಯ ನವರಾತ್ರಿ ಇಂದಿನಿಂದ ಪ್ರಾರಂಭವಾಗುತ್ತದೆ. ಪ್ರತಿ ವರ್ಷ ಆಶ್ವೀಜ ಮಾಸದ ಶುಕ್ಲ ಪಕ್ಷದ ಪ್ರತಿಪದ ತಿಥಿಯಿಂದ ಆದಿಶಕ್ತಿಯ ಆರಾಧನೆ ಆರಂಭವಾಗುತ್ತದೆ. ನವರಾತ್ರಿಯ ಮೊದಲ ದಿನ ವಿಧಿ - ವಿಧಾನಗಳ ಪ್ರಕಾರ ಘಟಸ್ಥಾಪನೆ ಮಾಡಲಾಗುತ್ತದೆ. ಅಲ್ಲದೆ, ಈ ದಿನ, ದುರ್ಗಾ ದೇವಿಯ 9 ರೂಪಗಳಲ್ಲಿ ಮೊದಲ ರೂಪವಾದ ಶೈಲಪುತ್ರಿ...
ಸುದ್ದಿಗಳು
ದೀನದಯಾಳ ಉಪಾಧ್ಯಾಯ ಅವರ ಕನಸನ್ನು ನನಸಾಗಿಸಿ: ಸರ್ವೋತ್ತಮ ಜಾರಕಿಹೊಳಿ
ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯಾಯ ಅವರ 106ನೇ ಜನ್ಮದಿನ ಆಚರಣೆ
ಗೋಕಾಕ: ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯಾಯ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯಾಯ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಭಾನುವಾರದಂದು ಅರಭಾವಿ...
ಸುದ್ದಿಗಳು
ಕೆ.ಆರ್.ನಗರದಲ್ಲಿ ವೈಭವದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ
ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ, ಪುರಸಭೆ ಹಾಗೂ ತಾಲ್ಲೂಕು ಆರ್ಯ ಈಡಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ವೈಭವಯುತವಾಗಿ ಆಚರಿಸಲಾಯಿತು.ಜಯಂತ್ಯುತ್ಸವವನ್ನು ಉದ್ಘಾಟಿಸಿದ ವಿಧಾನಸಭಾ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಮಾತನಾಡಿ, ರಾಜ್ಯದ ಅಭಿವೃದ್ದಿಯಲ್ಲಿ ಆರ್ಯ ಈಡಿಗ ಜನಾಂಗದವರ ಪಾತ್ರ ಅತ್ಯಮೂಲ್ಯವಾದುದು. ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನಮಂತ್ರಿಗಳಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಭೂಸುಧಾರಣಾ...
ಸುದ್ದಿಗಳು
ಡಾ.ಪಂ.ಪುಟ್ಟರಾಜ ಸೇವಾ ಸಮಿತಿ (ರಿ) ವತಿಯಿಂದ ಪುಟ್ಟರಾಜರ ಪುಣ್ಯ ಸ್ಮರಣೋತ್ಸವ ಹಾಗೂ ಕವಿಗೋಷ್ಠಿ
ಮುಂಡರಗಿ ಪಟ್ಟಣದ ಶ್ರೀ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ದಿನಾಂಕ ೨೪-೯-೨೨ರ ಶನಿವಾರ ೪-೦೦ ಗಂಟೆಗೆ ಶಿವಯೋಗಿ ಡಾ. ಪಂ.ಪುಟ್ಟರಾಜ ಗವಾಯಿಗಳ ೧೩ ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಿತು.ದಿವ್ಯ ಸಾನ್ನಿಧ್ಯವನ್ನು ಶ್ರೀ.ಮ.ನಿ.ಪ್ರ. ಜಗದ್ಗುರು ನಾಡೋಜ ಡಾ. ಅನ್ನದಾನೇಶ್ವರ ಶಿವಯೋಗಿಗಳು ವಹಿಸಿಕೊಂಡಿದ್ದರು. ಅಧ್ಯಕ್ಷತೆಯನ್ನು ಶ್ರೀ ವೆ.ಚನ್ನವೀರ ಸ್ವಾಮಿಗಳು ಹಿರೇಮಠ (ಕಡಣಿ) ಸಂಸ್ಥಾಪಕರು...
ಸುದ್ದಿಗಳು
ಪೇ ಪೋಸ್ಟರ್ ಯಾವದೇ ಜಾತಿಯ ವಿರುದ್ಧವಲ್ಲ ; ನಮ್ಮ ಹೋರಾಟ ಭ್ರಷ್ಟಾಚಾರ ವಿರುದ್ಧ – ಖಂಡ್ರೆ
ಬೀದರ - ರಾಜ್ಯದಲ್ಲಿ ಪೇ ಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ ಕೂಡಲೇ ಈಗ ಲಿಂಗಾಯತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ.ಆದರೆ ಸರ್ಕಾರದ ಪ್ರತಿಯೊಂದು ಇಲಾಖೆಯು ಭ್ರಷ್ಟಾಚಾರದಿಂದ ಶೋಷಣೆಯಾಗುತ್ತಿದೆ. ಗ್ರಾಮ ಪಂಚಾಯತ್ ಮಟ್ಟದಿಂದ ವಿಧಾನಸೌಧದ ವರೆಗೆ ಭ್ರಷ್ಟಾಚಾರದ ಮಾತು ಕೇಳಿ ಬರುತ್ತಿದೆ.ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.ಭಾಲ್ಕಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



