ಸುದ್ದಿಗಳು
ಈಜು ಬಾರದೆ ಜೀವ ಕಳೆದುಕೊಂಡ ಇಬ್ಬರು ಮಕ್ಕಳು
ಬೀದರ - ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಈಜಲು ಹೋಗಿ ಜೀವ ಕಳೆದುಕೊಂಡ ಘಟನೆ ನಡೆದಿದೆ.ದಸರಾ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಒಗೆಯಲು ಅಜ್ಜಿ, ತಾಯಿ ಹಾಗು ಚಿಕ್ಕಪ್ಪನ ಜೊತೆ ಕೆರೆಗೆ ಹೋಗಿದ್ದ ಮಕ್ಕಳು ಅಜ್ಜಿ ತಾಯಿಯ ಕಣ್ಣ ಮುಂದೆಯೇ ಇಬ್ಬರು ನೀರು ಪಾಲಾಗಿದ್ದು ಕುಟುಂಬದಲ್ಲಿ ಆಕ್ರಂದನ...
ಸುದ್ದಿಗಳು
ತಾಲೂಕ ಮಟ್ಟದ ಕ್ರೀಡಾಕೂಟ ದಲ್ಲಿ ಸಾಧನೆ
ಯರಗಟ್ಟಿ : ಇತ್ತೀಚೆಗೆ ಸವದತ್ತಿಯಲ್ಲಿ ಜರುಗಿದ ಸವದತ್ತಿ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಯರಗಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಗಮನಾರ್ಹ ಸಾಧನೆಗೈದಿರುವರು.100ಮೀ.ಓಟದಲ್ಲಿ -ಬಸವರಾಜ್ ಜರಗು-ತೃತೀಯ ಸ್ಥಾನ.
200ಮೀ.ಓಟದಲ್ಲಿ -ಬಸವರಾಜ ಜರಗು-ತೃತೀಯ ಸ್ಥಾನ
4*100ಮೀ.ರೀಲೇ ಯಲ್ಲಿ-ಪ್ರಥಮ ಸ್ಥಾನ-ಬಸವರಾಜ್ ಜರಗು
ಗಂಡು ಮಕ್ಕಳ ಖೋ-ಖೋ.-ದ್ವಿತೀಯ ಸ್ಥಾನ ಪ್ರಜ್ವಲ್ ಜರಗು, ಬೀರಪ್ಪ...
ಸುದ್ದಿಗಳು
ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ ಜಿಲ್ಲಾ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯ ನೇಮಕ
ಪೂಜ್ಯರ ಅಭಿಮಾನಿ ಭಕ್ತರ ಮಹಾಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಗದಗ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಹಳ್ಳೂರುಮಠ ಸಾ ಬೆಳದಡಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಾ. ದೇವು ಹಡಪದ ಸಾ ಮುಂಡರಗಿ ಇವರನ್ನು ನೇಮಕ ಮಾಡಲಾಗಿದ್ದು, ದಿನಾಂಕ ೨೪ ಸೆಪ್ಟೆಂಬರ್ ೨೦೨೨ ರಂದು ಶನಿವಾರ ಸಂಜೆ, ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನಮಠದಲ್ಲಿ...
ಸುದ್ದಿಗಳು
ಕಲ್ಪವೃಕ್ಷ ಸಂಸ್ಥೆಯಲ್ಲಿ ಗುರುಗಳು ಮತ್ತು ಗುರು ಮಾತೆಯರಿಗೆ ಸನ್ಮಾನ
ಸಿಂದಗಿ: ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅದೆಷ್ಟೋ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಆ ಮಕ್ಕಳನ್ನು ಗುರುತಿಸಿ ಶೈಕ್ಷಣಿಕವಾಗಿ ಮುಂದೆ ಬರುವ ನಿಟ್ಟಿನಲ್ಲಿ ಇಂದಿನ ಮಕ್ಕಳೆ ನಾಳಿನ ಪ್ರಜೆಗಳು ಎಂದು ತಿಳಿದು ಉತ್ತಮ ಗುಣಮಟ್ಟದ ಶಿಕ್ಷಣ ಕೊಡುತ್ತಿರುವ ಕಲ್ಪವೃಕ್ಷ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಅಧ್ಯಕ್ಷರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ...
ಸುದ್ದಿಗಳು
ವಿದ್ಯಾರ್ಥಿಗಳು ಕೌಶಲ್ಯದ ಜೊತೆ ಶಿಸ್ತು ಅಳವಡಿಸಿಕೊಳ್ಳಬೇಕು – ಎಂ ಕೆ ಇಂಗಳೆ
ಸಿಂದಗಿ: ಕುಶಲಕರ್ಮಿಗಳನ್ನು ತಯಾರಿಸುವ ಕೈಗಾರಿಕಾ ಕೇಂದ್ರಗಳಾಗಿವೆ. ಒಳ್ಳೆಯ ಕೌಶಲ್ಯ ಪಡೆದು ಸಾಧನೆ ಮಾಡಿದರೆ ದೇಶ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದು ಕೆ.ಪಿ.ಟಿ.ಸಿ.ಎಲ್. ಎಇಇ, ಎಂ ಕೆ ಇಂಗಳೆ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಖಾಸಗಿ ಕೈಗಾರಿಕಾ ಸಂಸ್ಥೆಯಲ್ಲಿ 2022 ನೇ ಸಾಲಿನಲ್ಲಿ ಐ.ಟಿ.ಐ. ತರಬೇತಿ ಪೂರ್ಣಗೊಳಿಸಿ ಉತ್ತೀರ್ಣರಾದ...
ಸುದ್ದಿಗಳು
ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಒತ್ತಾಯ
ಮುಖ್ಯಾಧಿಕಾರಿ ರಾಜಶ್ರೀ ತುಂಗಳ ಅವರಿಗೆ ಮನವಿ
ಸಿಂದಗಿ: ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅವರ 21 ತಿಂಗಳ ಅಧಿಕಾರದ ಅವಧಿಯಲ್ಲಿ ಕೇವಲ ಎರಡು ಸಾಮಾನ್ಯ ಸಭೆ ನಡೆಸಿದ್ದು ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಾರಣ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ರಾಜಶ್ರೀ ತುಂಗಳ ಅವರಿಗೆ ಮನವಿ ಸಲ್ಲಿಸಿದರು.ಪುರಸಭೆ...
ಸುದ್ದಿಗಳು
ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮೂಡಲಗಿ: ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಯತ್ನ ದಿಂದ ಅರಭಾವಿಮಠದಿಂದ ಸಂಗನಕೇರಿ ರಸ್ತೆಯ ಅಭಿವೃದ್ಧಿಗೆ ಪಿಆರ್ಎಎಂಎಸಿ ಯೋಜನೆ ಅಡಿಯಲ್ಲಿ ಮಂಜೂರಾದ 2.5 ಕೋಟಿ ರೂಗಳ ಮೊತ್ತದ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ಅರಭಾವಿ ಪುಣ್ಯಾರಣ್ಯ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಿತು.ಯುವ ನಾಯಕ ಸರ್ವೋತ್ತಮ ಭೀ. ಜಾರಕಿಹೊಳಿ ಅವರು...
ಸುದ್ದಿಗಳು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ 82 ನಿವೃತ್ತ ಶಿಕ್ಷಕರಿಗೆ ಸನ್ಮಾನ
ಸಿಂದಗಿ: ಗುರುವಿನ ಗುಲಾಮನಾಗುವ ತನಕ ಸಿಗುವುದಣ್ಣ ಮುಕುತಿ ಎನ್ನುವಂತೆ ತಾವೆಲ್ಲರು ಮೊದಲು ಗುರುವಿನ ಗುಲಾಮರಾಗಿ ಕೆಲಸ ಮಾಡಿ ಯಶಸ್ಸು ಎನ್ನುವುದು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಪದವಿ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯ ಸವಿ ನೆನಪಿಗಾಗಿ...
ಸುದ್ದಿಗಳು
ದಸರಾ ಕವಿಗೋಷ್ಠಿಗೆ ಅನ್ನಪೂರ್ಣಾ ಹಿರೇಮಠ ಆಯ್ಕೆ
ಬೆಳಗಾವಿ: ವಿಶ್ವ ವಿಖ್ಯಾತ ಮೈಸೂರು ದಸರಾದ ಈ ಬಾರಿಯ ಕವಿಗೋಷ್ಠಿಗೆ ನಗರದ ಕವಯಿತ್ರಿ ಡಾ.ಅನ್ನಪೂರ್ಣಾ ಹಿರೇಮಠ ಆಯ್ಕೆಯಾಗಿದ್ದಾರೆ.ದಸರಾ ಕವಿಗೋಷ್ಠಿ ಸಮಿತಿಯ ವತಿಯಿಂದ ಅಕ್ಟೋಬರ್ 1ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ಪ್ರಾದೇಶಿಕ ಕವಿಗೋಷ್ಠಿಯಲ್ಲಿ ಅವರು ಕವನ ವಾಚನ ಮಾಡಲಿದ್ದಾರೆ.ಅಂದು ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ನೂತನ ದೋಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ...
ಸುದ್ದಿಗಳು
ಗಾಂಜಾ ದಂಧೆಕೋರರಿಂದ ಕಲಬುರಗಿ ಪೊಲೀಸರ ಮೇಲೆ ದಾಳಿ
ಕಮಲಾಪುರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಮಾರಣಾಂತಿಕ ಹಲ್ಲೆಕಲಬುರ್ಗಿ - ಗಾಂಜಾ ದಂಧೆಕೋರರನ್ನು ಸೆರೆ ಹಿಡಿಯಲು ಹೋದ ಕಲಬುರ್ಗಿ ಪೊಲೀಸರ ಮೇಲೆ ದಾಳಿ ಮಾಡಿದ ದಂಧೆಕೋರರು ಸಿಪಿಐ ಶ್ರೀಮಂತ ಇಲ್ಲಾಳ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆ ದಾಖಲು ಮಾಡು ಚಿಕಿತ್ಸೆ ಕೊಡಿಸಲಾಗುತ್ತಿದೆ.ಮಹಾರಾಷ್ಟ್ರದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



