ಸುದ್ದಿಗಳು

ಬೇಡ ಜಂಗಮರಿಗೆ ಅವಮಾನ ; ಕೆಪಿಸಿಸಿ ರಾಜ್ಯ ಕಾರ್ಯಾದ್ಯಕ್ಷ ಈಶ್ವರ ಖಂಡ್ರೆ ಮನೆ ಮುಂದೆ ಪ್ರತಿಭಟನೆ

ಬೀದರ - ಬೇಡ ಜಂಗಮರಿಗೆ ನಾನು ಒಂದು ಚೀಲ ಜೋಳ ಕೊಟ್ಟಿದ್ದೆ ಎಂದು ಅವಮಾನಕರ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರ ಆಪ್ತ ಸಹಾಯಕನ ಹೇಳಿಕೆಯನ್ನು ಖಂಡಿಸಿ ಭಾಲ್ಕಿ ತಾಲ್ಲೂಕಿನ ಈಶ್ವರ ಖಂಡ್ರೆ ಮನೆ ಮುಂದೆ ಬೇಡ ಜಂಗಮರು ಪ್ರತಿಭಟನೆ ನಡೆಸಿದರು.ಈಶ್ವರ ಖಂಡ್ರೆ ಆಪ್ತ ಸಹಾಯಕ ರಾಜಕುಮಾರ ಘಾಳೆ ಬೇಡ ಜಂಗಮರನ್ನು ಅವಮಾನಿಸಿದ್ದಾನೆ...

ಸತೀಶ ಮಾಳಗೊಂಡ ಅವರ ‘ಸತ್ ಪಾತ’ ಕೃತಿ ಬಿಡುಗಡೆ ಹಾಗೂ ಕವಿಗೋಷ್ಠಿ

ಬೆಳಗಾವಿ-  ಕರ್ನಾಟಕ ರಾಜ್ಯದ ಐತಿಹಾಸಿಕ ಊರು, ಮಲೆನಾಡ ಒಡಲು, ಅನನ್ಯ ಪ್ರಕೃತಿ ಸೌಂದರ್ಯ ಧರೆ, ಸಂಗೊಳ್ಳಿ ರಾಯಣ್ಣನ ಸಮಾಧಿ ಇರುವ  ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ  ಇದೇ ಅಕ್ಟೋಬರ್ ೨ ರಂದು ನಂದಗಡ ಗ್ರಾಮ ನಾಗರಿಕ ವೇದಿಕೆ ಹಾಗೂ ನವಿಲುಗರಿ ಸಾಹಿತ್ಯ  ಮತ್ತು ಸಾಂಸ್ಕೃತಿಕ ವೇದಿಕೆ ಧಾರವಾಡ ಇವರ ಸಹಯೋಗದಲ್ಲಿ ಸತೀಶ. ಬಿ. ಮಾಳಗೊಂಡ ಅವರ...

ಕೃಷಿ ಬೆಳೆಗಳಿಗೆ ಪೂರಕವಾದ ಉದ್ಯಮ ಆರಂಭಿಸಲು ಸಾಹಿತಿ ಡಾ.ಭೇರ್ಯ ರಾಮಕುಮಾರ್ ಕರೆ

ಕೃಷಿ ಪ್ರಧಾನವಾದ ಕಾವೇರಿ ನದಿ ತೀರದಲ್ಲಿರುವ ಕೆ.ಆರ್.ನಗರ ಹಾಗೂ  ಸಾಲಿಗ್ರಾಮ ತಾಲ್ಲೂಕುಗಳ  ರೈತಸಮುದಾಯ ಬೆಳೆಯುತ್ತಿರುವ ಬೆಳೆಗಳನ್ನು ಬಳಸಿಕೊಂಡು ಉತ್ಪಾದನಾ  ಉದ್ದಿಮೆಗಳನ್ನು ಆರಂಭಿಬೇಕು. ಆ ಮೂಲಕ ಎರಡೂ ತಾಲ್ಲೂಕುಗಳ ರೈತ ಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡಬೇಕು ಎಂದು ಹಿರಿಯ ಸಾಹಿತಿ, ಪತ್ರಕರ್ತರಾದ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್‌ ಅಭಿಪ್ರಾಯಪಟ್ಟರು.ಮೈಸೂರು ಜಿಲ್ಲಾ...

ಕಾರ್ಮಿಕ ಸಹಾಯಕ ಆಯುಕ್ತರಾಗಿ ಆಯ್ಕೆಯಾದ ಹಳೇಮನಿ ಯವರಿಗೆ ಸನ್ಮಾನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯ 2017-2018 ನೆಯ ಸಾಲಿನ ಗೆಜೆಟೆಡ್ ಪ್ರೊಬೆಷನರ ಹುದ್ದೆಗಳ ಅಂತಿಮ ಪಟ್ಟಿಯಲ್ಲಿ ಹಿರೇಬಾಗೇವಾಡಿ ಗ್ರಾಮದ ಸಚಿನ ಯಲ್ಲಪ್ಪ ಹಳೇಮನಿ ಅವರು ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಆಯ್ಕೆ ಯಾದ ನಿಮಿತ್ತ ಅವರ ಮನೆಯಲ್ಲಿ ಸಮಾನ ಮನಸ್ಕರು ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರತಿಭಾವಂತ ಸಚಿನ ಹಾಗೂ ಅವರ ತಂದೆ ಯವರನ್ನು ಸನ್ಮಾನಿಸಿ...

ಬೆಳಗಾವಿ ತಾಲೂಕಾ ಕ.ಸಾ.ಪ ವತಿಯಿಂದ ಉಪನ್ಯಾಸ ಮತ್ತು ಸನ್ಮಾನ ಸಮಾರಂಭ

ಶನಿವಾರ ದಿ.24 ರಂದು ಬೆ.11 ಗಂಟೆಗೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳಗಾವಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಪವೃಕ್ಷ ಕಾಲೇಜು ಕಾಕತಿ ಇವರ ಸಂಯುಕ್ತ ಆಶ್ರಯದಲ್ಲಿ' ಹಳೆ ಬೇರು ಹೊಸ ಚಿಗುರು ' ವಿನೂತನ ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಬೆಳಗಾವಿ ತಾಲೂಕ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್....

ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೈಲಹೊಂಗಲ: 2022-23 ನೇ ಸಾಲಿನ ಬೈಲಹೊಂಗಲ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.ಅಭಿಷೇಕ ಫಕ್ಕೀರಪ್ಪ ಗರಗದ (1500 ಮೀ ಓಟ ಪ್ರಥಮ), ಅಭಿಲಾಷ ಗಂಗಪ್ಪ ಹೊಂಗಲ (800ಮೀ ಓಟ ಪ್ರಥಮ), ಬಸವರಾಜ ಮೂಗಪ್ಪ ಹೊಸೂರ (ಉದ್ದ ಜಿಗಿತ ದ್ವಿತೀಯ) ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ...

ದತ್ತಿ ಉಪನ್ಯಾಸ ಕಾರ್ಯಕ್ರಮ

ಸಿಂದಗಿ: ಪಟ್ಟಣದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಸಿಂದಗಿ ಇವುಗಳ ಸಹಯೋಗದಲ್ಲಿ  ಶುಕ್ರವಾರ ಕಾಲೇಜಿನ ಸಭಾ ಭವನದಲ್ಲಿ 23ರಂದು ಮಧ್ಯಾಹ್ನ 1.30 ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ ಎಂದು ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಷತ್ತಿನ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಗೋಲ್ಲಾಳಪ್ಪಗೌಡ...

ಜಿಲ್ಲಾ ಕ್ರೀಡಾಕೂಟದಲ್ಲಿ ಎಚ್.ಜಿ.ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಸಿಂದಗಿ-ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜ್‍ಗಳ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.ಇತ್ತೀಚೆಗೆ ಪಟ್ಟಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜ್‍ಗಳ ಕ್ರೀಡಾಕೂಟದಲ್ಲಿ ಎಚ್.ಜಿ.ಕಾಲೇಜಿನ ವಿದ್ಯಾರ್ಥಿಗಳು ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಬಂದಿರುತ್ತಾರೆ ಮತ್ತು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆಕಾಶ ಪೂಜಾರಿ...

ಶ್ರೀ ಲಕ್ಷ್ಮೀದೇವಿ ಜಾತ್ರೆ ಸಂಪನ್ನ

ಗುರ್ಲಾಪೂರ: ಗ್ರಾಮದ ಆರಾಧ್ಯ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆಯು ಅದ್ಧೂರಿಯಾಗಿ ಮಂಗಲವಾಯಿತು.ಜಾತ್ರೆಯ ಪ್ರಾರಂಭದಲ್ಲಿ ಗ್ರಾಮದಲ್ಲಿ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಹೀಗೆ ಐದು ವಾರಗಳವರೆಗೆ ಗ್ರಾಮದಲ್ಲಿ ಅಂಗಡಿ ಮುಗ್ಗಟ್ಟು ಯಾವುದೇ ಕೆಲಸ ಕಾರ್ಯಕ್ಕೆ ಹೋಗದೆ ಸ್ವ-ಪ್ರೇರಿತವಾಗಿ ಯಾವುದೇ ಕೆಲಸದಲ್ಲಿ ತೊಡಗದೆ ಬಂದ್ ಮಾಡಿರುತ್ತಾರೆ. ಕೊನೆಯ ಮಂಗಳವಾರ ಮುಂಜಾನೆ ಶ್ರೀ ಲಕ್ಷ್ಮೀದೇವಿಗೆ ಅಭಿಷೇಕ ಉಡಿ ತುಂಬುವ ಕಾರ್ಯಕ್ರಮ...

ರಾಜಯೋಗದ ಕುರಿತು ಏಳು ದಿನದ ಮುಕ್ತಾಯ ಕಾರ್ಯಕ್ರಮ

ಸಿಂದಗಿ: ಇಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರು ಒತ್ತಡದ ಬದುಕಿನಲ್ಲಿ ಬಾಳುವಂತಾಗಿದೆ ಆದರೆ ಪ್ರಾಚೀನ ಕಾಲದ ರಾಜಯೋಗದಿಂದ ಒತ್ತಡದ ಜೀವನದಿಂದ ಮುಕ್ತರಾಗುವುದು ರಾಜಯೋಗದಿಂದ ಸಾಧ್ಯ ಎಂದು ರಾಜಯೋಗಿ ಡಾ.ಬಾಳನಗೌಡ ಪಾಟೀಲ ಹೇಳಿದರು.ಪಟ್ಟಣದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ರಾಜಯೋಗದ ಕುರಿತು ಏಳು ದಿನದ ಮುಕ್ತಾಯ ಕಾರ್ಯಕ್ರಮದಲ್ಲಿ ಮಾತನಾಡಿ, ಆಧ್ಯಾತ್ಮದಿಂದ ಜೀವನ ಪಾವನವಾಗುತ್ತದೆ. ಎಂದರು.ಈಶ್ವರೀಯ ಮುಖ್ಯ ಸಂಚಾಲಕಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group