ಸುದ್ದಿಗಳು
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಸಿಂದಗಿ: ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗುಡ್ಡಗಾಡು ಓಟದಲ್ಲಿ ಮಲ್ಲಿಕಾರ್ಜುನ ಕಲ್ಲೂರ, ಈರಣ್ಣ ಚವಟೆ ಫ್ರೀ ಸ್ಟೈಲ್ ಕುಸ್ತಿ 97 ಕೆ.ಜಿ, ವಿಭಾಗದಲ್ಲಿ ಪ್ರಥಮ ಸ್ಥಾನ, ಉದ್ದ ಜಿಗಿತದಲ್ಲಿ ಸಾಕಲಿನ್ ಸೀತನೂರ ತೃತೀಯ...
ಸುದ್ದಿಗಳು
ಕಲ್ಲೋಳಿಯಲ್ಲಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಪೂರ್ವಭಾವಿ ಸಭೆ
ಮೂಡಲಗಿ: ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಅಂಗವಾಗಿ ಪಂಚಮಸಾಲಿ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅರಭಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೆಟ್ಟಿ ನೀಡಲಿದ್ದಾರೆ ಕಾರಣ ಈ ಕುರಿತು ಕಲ್ಲೋಳ್ಳಿಯ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಸೆ. 23 ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಎಲ್ಲ ಗ್ರಾಮಗಳ ಪಂಚಮಸಾಲಿ ಬಂಧುಗಳು ಈ...
ಸುದ್ದಿಗಳು
ಸೇವಾ ಪಾಕ್ಷಿಕ ಅಭಿಯಾನ ಅಂಗವಾಗಿ ಅರಳಿಮರ ನೆಡುವ ಕಾರ್ಯಕ್ರಮ
ಮೂಡಲಗಿ: ಅರಳಿ ಮರ ಉಳಿದ ಜಾತಿಯ ಮರಗಳಿಗಿಂತ ಹೆಚ್ಚು ಆಮ್ಲಜನಕವನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, ವಾಯುಮಾಲಿನ್ಯ ನಿಯಂತ್ರಣದಲ್ಲಿ ಬಹು ಮುಖ್ಯ ಪಾತ್ರವಹಿಸಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು.ಗುರುವಾರದಂದು ಸಮೀಪದ ಅವರಾದಿಯಲ್ಲಿ, ಸೇವಾ ಪಾಕ್ಷಿಕ ಅಭಿಯಾನ ಅಂಗವಾಗಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನಿರ್ದೇಶನದಂತೆ, ಭಾರತೀಯ ಜನತಾ ಪಾರ್ಟಿ ಅರಬಾವಿ...
ಸುದ್ದಿಗಳು
ಪಟಗುಂದಿ ಪಿಕೆಪಿಎಸ್ ವಾರ್ಷಿಕ ಸಭೆ; ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸುತ್ತವೆ
ಮೂಡಲಗಿ: ‘ಜನರ ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಘ, ಸಂಸ್ಥೆಗಳು ಬೆಳೆಯುತ್ತವೆ. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮೀಣ ಜನರ ಬದುಕನ್ನು ಉಜ್ವಲಗೊಳಿಸುವೆ’ ಎಂದು ಯುವ ಧುರೀಣ ಸವೋತ್ತಮ ಜಾರಕಿಹೊಳಿ ಹೇಳಿದರು.ತಾಲ್ಲೂಕಿನ ಪಟಗುಂದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ...
ಸುದ್ದಿಗಳು
ಗುರ್ಲಾಪೂರ - ಸಮಿಪದ ಇಟನಾಳದ ವಿದ್ಯಾ ಸರಸ್ವತಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಹಾಗು ತಾಲುಕಾಮಟ್ಟದ ಅತ್ಯುತ್ತಮ ಶಿಕ್ಷಕರಾದ ಪ್ರತಾಪ ಜೋಡಟ್ಟಿ ಕಪ್ಪಲಗುದ್ದಿ ಶಾಲೆ, ಅಜೀತ ಐಹೂಳೆ ನಾಗನೂರ ಶಾಲೆಯ ಶಿಕ್ಷಕರನ್ನು ಶಾಲೆಯ ಅಧ್ಯಕ್ಷರಾದ ವಿಠ್ಠಲ ಸುರಾಣಿ ಇವರ ಅಧ್ಯಕ್ಷತೆಯಲ್ಲಿ ಸತ್ಕರಿಸಲಾಯಿತು.ಸತ್ಕಾರ ಸಮಾರಂಭದ ಸಾನ್ನಿಧ್ಯವನ್ನು ಗ್ರಾಮದ ಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿ...
ಸುದ್ದಿಗಳು
ಮೋದಿಯವರ ಸಾಧನೆ ಕುರಿತು ವಿಚಾರ ಸಂಕೀರ್ಣ ಹಾಗೂ ಬೌದ್ಧಿಕ ಸಮಾವೇಶ
ಮೂಡಲಗಿ: ಇತರೆ ದೇಶಗಳು ಭಾರತವನ್ನು ಕಡೆಗಣಿಸುತ್ತಿದ್ದ ಸಮಯದಲ್ಲಿ, ಜಗತ್ತೇ ನಿಬ್ಬೆರಗಾಗುವಂತೆ ಪ್ರಗತಿ ಸಾಧಿಸಿ, ಭಾರತದತ್ತ ಮುಖ ಮಾಡಿ ನೋಡುವಂಥ ಕಾಲ ಬಂದಿದೆ ಎಂದರೆ ಅದರ ಶ್ರೇಯಸ್ಸು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ವಿಷಯ ವಕ್ತಾರರಾದ ರಾಮಚಂದ್ರ ಕಾಕಡೆ ಅಭಿಮತ ವ್ಯಕ್ತ ಪಡಿಸಿದರು.ಮಂಗಳವಾರದಂದು ಕೌಜಲಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಸೇವಾ ಪಾಕ್ಷಿಕ ಅಭಿಯಾನ...
ಸುದ್ದಿಗಳು
ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ
ಮೂಡಲಗಿ: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ...
ಸುದ್ದಿಗಳು
"ಸಿಲಿಕಾನ್ ಸಿಟಿಯ ಜಲಮಂಡಳಿ ಹಾಗೂ ಬಿ.ಬಿ.ಎಂ.ಪಿ ಅಧಿಕಾರಿಗಳೇ ಟಿ.ಜಿ.ಲೇಔಟ್ ನಲ್ಲಿ ಅವವ್ಯಸ್ಥೆಯ ಆಗರಕ್ಕೆ - ಪರಿಹಾರ ಯಾವಾಗ ? ಎಂದು Times of ಕರ್ನಾಟಕ ಪತ್ರಿಕೆ ಇತ್ತೀಚೆಗೆ ಸುದ್ದಿ ಪ್ರಕಟಣೆ ಮಾಡಿತ್ತು.ವರದಿ ನೋಡಿದ ಜಲಮಂಡಳಿ ಹಾಗೂ ಬಿ.ಬಿ.ಎಂ.ಪಿ ಮತ್ತು ಒಳಚರಂಡಿ ವ್ಯವಸ್ಥೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಿದ್ದಕ್ಕೆ ಸ್ಥಳೀಯ ನಾಗರೀಕರಾದ ಅಶೋಕ್ ರೆಡ್ಡಿ , ಅನಿಲ್...
ಸುದ್ದಿಗಳು
ದಂಡೆ ದಂಪತಿಗಳಿಗೆ ‘ಸಂಗಮ ಸಿರಿ’ ಪ್ರಶಸ್ತಿ
ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ರಚನೆಗೊಂಡಿದ್ದು ಇದರಡಿ ವಚನಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ‘ಸಂಗಮ ಸಿರಿ’ ಪ್ರಶಸ್ತಿ ಹಾಗೂ ೧೦ ಸಾವಿರ ರೂ.ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿ ಈ ವರ್ಷದಿಂದ ನೀಡಲಾಗುತ್ತಿದೆ.‘ಸಂಗಮ ಸಿರಿ’ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ವೀರಣ್ಣ ದಂಡೆ...
ಸುದ್ದಿಗಳು
ದಿ.ಪ್ರತಿಭಾಅಕ್ಕಾ ಪಾಟೀಲ ಅವರ ಪುಣ್ಯಸ್ಮರಣೆ ಆಚರಣೆ
ಮೂಡಲಗಿ: ರಾಯಬಾಗ ಶಿಕ್ಷಣ ಪ್ರಸಾರಕ ಮಂಡಳದ ಧರ್ಮಟ್ಟಿಯಲ್ಲಿನ ಧರ್ಮಟ್ಟಿ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪ್ರೇಮಿ ದಿ. ಪ್ರತಿಭಾಅಕ್ಕಾ ವಸಂತರಾವ ಪಾಟೀಲ ಅವರ 20ನೇ ಪುಣ್ಯಸ್ಮರಣೆಯನ್ನು ಆಚರಿಸಿದರು.ಶಾಲೆಯ ಪ್ರಭಾರಿ ಪ್ರಾಚಾರ್ಯ ಎಸ್.ಎಸ್.ಚಿಪ್ಪಲಕಟ್ಟಿ ಅವರು ಪೂಜೆ ಸಲ್ಲಿಸಿ ಪಾಟೀಲರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎಸ್.ಟಿ.ಹೊನ್ನಕುಪಿ, ಪಿ.ವಿ.ಬಾದರಡಿ, ಜಿ.ಬಿ.ಕಮತೆ, ಎಲ್.ಎನ್.ಕುಂಬಾರ, ಎಚ್.ಎಸ್.ಹಿಪ್ಪರಗಿ, ಶ್ರೀಮತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



