ಸುದ್ದಿಗಳು
ಆಜಾದಿ ಕಾ ಮಹೋತ್ಸವ ಪ್ರಯುಕ್ತ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ
ಬೀದರ - ಬೀದರ್ ಜಿಲ್ಲೆಯಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ( ಮನೆ ಮನೆಗೂ ತ್ರಿವರ್ಣ ಧ್ವಜ ) ಅಭಿಯಾನದಲ್ಲಿ ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.ಬೀದರ್ ಜಿಲ್ಲೆಯಾದ್ಯಂತ ಭಾಲ್ಕಿ ಔರಾದ ಹುಮನಬಾದ ಬಸವಕಲ್ಯಾಣ ತಾಲೂಕಿನಲ್ಲಿ ಸ್ವತಂತ್ರ ಭಾರತದ 75 ನೇ ವರ್ಷಾಚರಣೆ ಮಹೋತ್ಸವ...
ಸುದ್ದಿಗಳು
ಆಜಾದಿ ಕಾ ಮಹೋತ್ಸವ ಪ್ರಯುಕ್ತ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ
ಬೀದರ: ಬೀದರ್ ಜಿಲ್ಲೆಯಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ( ಮನೆ ಮನೆಗೂ ತ್ರಿವರ್ಣ ಧ್ವಜ ) ಅಭಿಯಾನದಲ್ಲಿ ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.ಬೀದರ್ ಜಿಲ್ಲೆಯಾದ್ಯಂತ ಭಾಲ್ಕಿ ಔರಾದ ಹುಮನಬಾದ ಬಸವಕಲ್ಯಾಣ ತಾಲೂಕಿನಲ್ಲಿ ಸ್ವತಂತ್ರ ಭಾರತದ 75 ನೇ ವರ್ಷಾಚರಣೆ ಮಹೋತ್ಸವ ಪ್ರಯುಕ್ತ ಆಜಾದಿ...
ಸುದ್ದಿಗಳು
ಬೀದರ ಜಿಲ್ಲೆ ಔರಾದ ಹಾಗೂ ಭಾಲ್ಕಿ ತಾಲೂಕಿನಲ್ಲಿ ಭಾರಿ ಮಳೆ; ಜನಜೀವನ ಅಸ್ತವ್ಯಸ್ತ
ಬೀದರ - ಜಿಲ್ಲೆಯ ಔರಾದ ಪಟ್ಟಿಯಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಕುಂಭದ್ರೋಣ ಮಳೆಯಿಂದಾಗಿ ಪಟ್ಟಣದಲ್ಲಿ ಇದ್ದ ಚಿಕ್ಕ ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ.ಔರಾದ ಪಟ್ಟಣದ ಸುತ್ತಲೂ ಸುರಿದ ಭಾರಿ ಮಳೆಗೆ ಪಟ್ಟಣದ ರಸ್ತೆ ಹೊಳೆಯಂತಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.ಇತ್ತ ಮಹಾರಾಷ್ಟ್ರ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಲ್ಕಿ ತಾಲ್ಲೂಕಿನ ಹಲವು ಗ್ರಾಮದಲ್ಲಿ...
ಸುದ್ದಿಗಳು
ವಿಕಾಸ ಬ್ಯಾಂಕ್ ಬೆಳ್ಳಿ ಹಬ್ಬದ ಸಂಭ್ರಮಾಚರಣೆ
ಬೀದರ - ಗಡಿ ಜಿಲ್ಲೆ ಬೀದರ ವಿಕಾಸ ಬ್ಯಾಂಕ್ ಇಪ್ಪತ್ತೈದನೇ ವರ್ಷದ ಬೆಳ್ಳಿ ಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದು ಬೀದರ್ ನ ಚನ್ನಪಟ್ಟದೇವರ ರಂಗಮಂದಿರದಲ್ಲಿ ಸಮಾರಂಭ ನಡೆಯಿತು.ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಳಗು ಸಾಂಸ್ಕೃತಿಕ ಸಂಯೋಗದಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬೀದರ್ ನ ಗಾಯಕ ನಾಗಶೆಟ್ಟಿ ಲಕ್ಕೋಟೆ ಜಾನಪದ ಹಾಡು ಹಾಡಿ ಪ್ರೇಕ್ಷಕರ ಮನಸ್ಸು ರಂಜಿಸಿದರು....
ಸುದ್ದಿಗಳು
ಸೇವಾ ಮನೋಭಾವನೆ ಸಹಕಾರಿ ಕ್ಷೇತ್ರದ ಆತ್ಮ- ಸತೀಶ ಕಡಾಡಿ
ಮೂಡಲಗಿ: ಸಹಕಾರಿ ಸಂಘಗಳು ಲಾಭದ ಅಪೇಕ್ಷೆ ಮತ್ತು ವ್ಯವಹಾರಿಕ ದೃಷ್ಟಿಕೋನಕ್ಕಿಂತ ಮುಖ್ಯವಾಗಿ ಸೇವಾ ಮನೋಭಾವವನ್ನು ಬೆಳಸಿಕೊಂಡಾಗ ಗ್ರಾಮೀಣ ಭಾಗದ ಜನರ ಆರ್ಥಿಕ ಅಭಿವೃದ್ಧಿ ಆಗಲು ಸಾಧ್ಯ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು.ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ ಅರ್ಬನ್ ಕೋ ಆಪರೇಟಿವ್ ಸೊಸಾಯಿಟಿ ಲಿ, ಮೂಡಲಗಿ ಇದರ 4ನೇ...
ಸುದ್ದಿಗಳು
ಅಣೆಕಟ್ಟು ವೈಫಲ್ಯ ನಿರ್ವಹಣೆಗೆ ರಾಷ್ಟ್ರೀಯ ಸಮಿತಿ ರಚನೆ
ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ 230 ದೊಡ್ಡ ಅಣೆಕಟ್ಟುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ 2 ದೊಡ್ಡ ಅಣೆಕಟ್ಟುಗಳ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯದ ರಾಜ್ಯ ಸಚಿವ ಬಿಶ್ವೇಶ್ವರ ತುಡು ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ...
ಸುದ್ದಿಗಳು
ಒಂದೂವರೆ ಲಕ್ಷಕ್ಕೆ ಮಾರಾಟವಾದ ಟಗರು
ಮೂಡಲಗಿ : ತಾಲೂಕಿನ ಧರ್ಮಟ್ಟಿ ಗ್ರಾಮದ ಕುರಿಗಾಯಿ ಲಕ್ಷ್ಮಣ ಸಿದ್ಲಿಂಗಪ್ಪ ಕೊರಕಪೂಜೇರ ಇವರ ಮೂರು ವರ್ಷದ ಟಗರನ್ನು ಗದ್ದನಕೇರಿ ಗ್ರಾಮದ ಯಮನಪ್ಪ ಸಂಗೊoದಿಯವರು ಒಂದು ಲಕ್ಷ ಐವತ್ತೈದು ಸಾವಿರ ರೂ.ಗಳಿಗೆ ಖರೀದಿಸುವ ಮೂಲಕ ಸ್ಪರ್ಧಾ ಟಗರುಗಳ ಬೆಲೆಯ ಮಹತ್ವ ತಿಳಿಯುವಂತೆ ಮಾಡಿದ್ದಾರೆ.ಮೂರು ವರ್ಷದ ಡೆಕ್ಕನಿ ತಳಿಯ ಈ ಟಗರವು, ಪ್ರತಿದಿನ ೨ ಲೀಟರ್ ಹಾಲು,...
ಸುದ್ದಿಗಳು
ಮನೆ ಮನಗಳಲ್ಲಿ ಗುರು ಬಸವ ಜ್ಯೋತಿ ಕಾರ್ಯಕ್ರಮ
ಮಡಿವಾಳ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ
ಸಿಂದಗಿ: ಸಮಾಜದಲ್ಲಿರುವ ಕಂದಾಚಾರ, ಶೋಷಣೆ ಮೂಢನಂಬಿಕೆಗೆ ಒಳಗಾದಂತೆ ವಿಶ್ವ ವಿನೂತನ ಸ್ವತಂತ್ರ ಲಿಂಗಾಯತ ಧರ್ಮವನ್ನು ಸ್ಥಾಪನೆ ಮಾಡಿರುವ ವಿಶ್ವ ಗುರು ಬಸವಣ್ಣನವರು ಸಾರಿದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕುಟುಂಬದಲ್ಲಿ ಸಮಾಜದಲ್ಲಿ ಸುಖ- ಶಾಂತಿ ನೆಮ್ಮದಿ ಸಂತೃಪ್ತಿಯಿಂದ ಜೀವನ ಸಾಗಿಸಬೇಕು ಎಂದು ರಾಷ್ಟ್ರೀಯ ಬಸವದಳದ ಸಂಚಾಲಕರಾದ ಪೂಜ್ಯಶ್ರೀ ಸದ್ಗುರು ಪ್ರಭುಲಿಂಗ ಸ್ವಾಮೀಜಿ...
ಸುದ್ದಿಗಳು
220 ಕೆವಿ ಸ್ಟೇಷನ್ ಉದ್ಘಾಟನೆ ಮುಂದಕ್ಕೆ
ಸಿಂದಗಿ: ಆ.3 ರಂದು ನಡೆಯಬೇಕಿದ್ದ ಸಿಂದಗಿ ತಾಲೂಕಿನ ಆಹೇರಿ ಗ್ರಾಮದಲ್ಲಿರುವ 220 ಕೆ ವಿ ಸ್ಟೇಷನ್ ವಿದ್ಯುತ್ ಪ್ರಸರಣದ ಉದ್ಘಾಟನಾ ಕಾರ್ಯಕ್ರಮವು ಕಾರಣಾಂತರಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಳೆ ಅವಾಂತರದಿಂದ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲಿನ ಗುಡ್ಡ ಕುಸಿದ ಅಪಾರ ಹಾನಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ವಿ. ಸುನಿಲ್ಕುಮಾರ್ ರವರು...
ಸುದ್ದಿಗಳು
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಪತ್ರಿ ಮಠದಲ್ಲಿ ನಾಗರಪಂಚಮಿ ನಿಮಿತ್ತವಾಗಿ ಸರ್ಪದೋಷ ನಿವಾರಣಾ ಕಂಕಣ ಕಟ್ಟುವ ಕಾರ್ಯಕ್ರಮ ನಡೆಯಿತು.ಪತ್ರಿ ಮಠದ ಶ್ರೀ ಶಿವಾನಂದ ಮಹಾರಾಜರು ಪ್ರತಿವರ್ಷದಂತೆ ಈ ವರ್ಷವೂ ಕೂಡ ನಾಗದೇವರಿಗೆ ಹಾಲುತುಪ್ಪ ಎರೆದು ಪೂಜೆ ಸಲ್ಲಿಸಿ ಭಕ್ತರಿಗೆ ಸರ್ಪದೋಷ ನಿವಾರಣೆ ಕಂಕಣ ಕಟ್ಟಿ ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕಲ್ಮೇಶ್...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



