ಸುದ್ದಿಗಳು
ನಾಡೋಜ ಕವಿ ಚನ್ನವೀರ ಕಣವಿ ಅವರ ಶೃದ್ಧಾಂಜಲಿ ಕಾರ್ಯಕ್ರಮ
ಬೆಳಗಾವಿಃ ಹಿರಿಯ ಕವಿ, ನಾಡೋಜ ಡಾ.ಚನ್ನವೀರ ಕಣವಿ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮವನ್ನು ದಿನಾಂಕಃ ೧೬-೦೨-೨೦೨೨ ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಡಾ.ಮಹೇಶ.ಗಾಜಪ್ಪನವರ ಅವರು ಅಗಲಿದ ಕವಿಗಳ ಕುರಿತು ಮಾತನಾಡುತ್ತಾ, ನಿಸರ್ಗ ಪ್ರೇಮ ಮತ್ತು ಮಾನವೀಯತೆಯ ಮೌಲ್ಯಗಳು ಅವರ ಕಾವ್ಯದಲ್ಲಿ ಹಾಸು ಹೊಕ್ಕಾಗಿವೆ, ಹಲವಾರು ಪ್ರಶಸ್ತಿಯನ್ನು...
ಸುದ್ದಿಗಳು
ಉಡಿ ತುಂಬುವುದು ದೇಶಿ ಸಂಸ್ಕೃತಿ ಗುರಮ್ಮ ಗೋಪಶೆಟ್ಟಿ
ಮುನವಳ್ಳಿಃ “ಮಹಿಳೆಯರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ.ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ”ಎಂದು ಗುರಮ್ಮ ಗೋಪಶೆಟ್ಟಿ ತಿಳಿಸಿದರು.ಅವರು ಪಟ್ಟಣದ ದಾನಮ್ಮಾದೇವಿ ದೇವಸ್ಥಾನದಲ್ಲಿ ಜರುಗಿದ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯರ ಉಡಿ ತುಂಬುವ ಕಾರ್ಯಕ್ರಮ ಕುರಿತು ಮಾತನಾಡಿದರು.ಭಾರತ ಹುಣ್ಣಿಮೆ ಸಂದರ್ಭದಲ್ಲಿ ಪ್ರತಿವರ್ಷ ಜಾತ್ರಾಮಹೋತ್ಸವ ಸಂದರ್ಭದಲ್ಲಿ ಮಹಿಳೆಯರಿಗೆ ಉಡಿ ತುಂಬುವುದು,ಕಂಕಣ ಕಟ್ಟುವುದು ನಂತರ...
ಸುದ್ದಿಗಳು
ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ – ಧರೆಪ್ಪ ಬಿರಾದಾರ ಆಗ್ರಹ
ಸಿಂದಗಿ: ತಾಲೂಕಿನ ಚಿಕ್ಕಹಾವಳಗಿ ಗ್ರಾಮದ ಕಟಾವಿಗೆ ಬಂದ ಕಬ್ಬು ಕಡಿಯದೆ ಬೇರೆ ಜಿಲ್ಲೆಯ ಬೇರೆ ತಾಲೂಕಿನ ಕಬ್ಬು ಸಾಗಾಣಿಕೆ ಮಾಡುತ್ತಿರುವುದರಿಂದ ಸ್ಥಳೀಯ ರೈತರ ಕಬ್ಬು ಒಣಗುತ್ತಿದೆ. ಕಾರ್ಖಾನೆಗಳ ಅಧಿಕಾರಿಗಳು ಮಾತ್ರ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕಬ್ಬು ಬೆಳೆಗಾರ ಸಂಘದ ತಾಲೂಕಾ ಅಧ್ಯಕ್ಷ ಧರೆಪ್ಪ ಬಿರಾದಾರ ಆರೋಪಿಸಿದ್ದಾರೆ.ಪತ್ರಕರ್ತರೊಡನೆ ಮಾತನಾಡಿದ ಅವರು, ಕಬ್ಬಿನ ಗ್ಯಾಂಗಿನವರು...
ಸುದ್ದಿಗಳು
ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳು ಪ್ರಾರಂಭ- ಚಂಪಾ ಸುಣಗಾರ
ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ
ಮೂಡಲಗಿ: ಪೂರ್ಣ ಪ್ರಮಾಣದಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು ಪಾಲಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಬರುವಂತೆ ಪ್ರೇರೇಪಿಸಬೇಕೆಂದು ಮೇಲ್ವಿಚಾರಕಿ ಚಂಪಾ ಸುಣಗಾರ ಕರೆ ನೀಡಿದರು.ತಾಲೂಕಿನ ಕಲ್ಲೋಳಿ ಪಟ್ಟಣದ 421 ರ ಕೇಂದ್ರದಲ್ಲಿ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಮಕ್ಕಳ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಖಾಸಗಿ ಶಾಲೆಗಳಿಗೆ ಸೆಡ್ಡು...
ಸುದ್ದಿಗಳು
ಬಂಜಾರಾ ಸಮುದಾಯದವರು ಶೈಕ್ಷಣಿಕವಾಗಿ ಬೆಳೆಯಬೇಕಾಗಿದೆ
ಸಿಂದಗಿ: ಪಟ್ಟಣದ ತಹಶೀಲದಾರ ಕಾರ್ಯಾಲಯದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲದಾರ ನಿಂಗಣ್ಣ ಬಿರಾದಾರ ಅವರು ಸಂತ ಶ್ರೀ ಸೇವಾಲಾಲ ಮಹಾರಾಜರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಒಕ್ಕೂಟದ ಅಧ್ಯಕ್ಷ ಮಹಾದೇವ ರಾಠೋಡ ಮಾತನಾಡಿ, ಮಹಾರಾಷ್ಟ್ರ ರಾಜ್ಯದ ನಂದಗಡ ಜಿಲ್ಲೆಯಲ್ಲಿ ತನ್ನ ಬಾಲ್ಯಾವಸ್ಥೆಯಲ್ಲಿ ದನ ಕರುಗಳನ್ನು ಮೇಯಿಸುತ್ತ ಅನೇಕ ಪವಾಡಗಳನ್ನು ಮಾಡಿದ್ದಾರೆ. ವಿಜಯನಗರ...
ಸುದ್ದಿಗಳು
ಗೋಕಾಕ: ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು.ಮಂಗಳವಾರದಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು...
ಸುದ್ದಿಗಳು
ರೈತ ಜಾತ್ರೆಯೊಳಗಿನ ಅನುಭವದ ಖುಷಿಯನ್ನು ಜಾನುವಾರಗಳೊಂದಿಗೂ ಹಂಚಿಕೊಳ್ಳುತ್ತಾನೆ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಗ್ರಾಮಾಂತರ ಪ್ರದೇಶದ ಜಾತ್ರೆಗಳು ಜಾನುವಾರುಗಳ ಕ್ರೀಡೆಗಳಿಗೆ ಉತ್ತೇಜನ ನೀಡುತ್ತವೆ. ತೆರೆಬಂಡಿ ಸ್ಫರ್ಧೆ, ಚಕ್ಕಡಿ ಓಟದ ಸ್ಫರ್ಧೆ, ಭಾರ ಎಳೆಯುವ ಸ್ಪರ್ಧೆ ಹಾಗೂ ನೇಗಿಲು ಸ್ಫರ್ಧೆಯಂತಹ, ಜಾನುವಾರುಗಳು ಭಾಗವಹಿಸಬಹುದಾದ ಸ್ಪರ್ಧೆಗಳಲ್ಲಿ ರೈತ ಜಾತ್ರೆಯ ಖುಷಿಯನ್ನು ತಾನೊಬ್ಬನೆ ಅನುಭವಿಸದೇ ಜಾನುವಾರುಗಳೊಂದಿಗೂ ಹಂಚಿಕೊಳ್ಳುವ ಕಾರ್ಯ ಅತ್ಯಂತ ಶ್ಲಾಘನೀಯವಾದ್ದು ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ...
ಸುದ್ದಿಗಳು
ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ
ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ ಮಾಡಲಾಗಿದೆ. 2021 ರಿಂದ 2026 ರವರೆಗಿನ ಕಾರ್ಯಕಾರಿ ಸಮಿತಿಗೆ ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಅನುಮೋದನೆ ನೀಡಿದರು.ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಬೂದಿಹಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಎನ್.ಆರ್ ಠಕ್ಕಾಯಿ, ಗೌರವ...
ಸುದ್ದಿಗಳು
ಮುನವಳ್ಳಿ ದಾನಮ್ಮ ದೇವಿ ಜಾತ್ರಾ ಮಹೋತ್ಸವ
ಮುನವಳ್ಳಿ: ಪೆಬ್ರುವರಿ ೧೬ ಮುನವಳ್ಳಿ ಪಟ್ಟಣದ ದಾನಮ್ಮದೇವಿ ಜಾತ್ರೆ ಜರಗುವುದು. ಮುನವಳ್ಳಿ ಅನೇಕ ಮನೆತನಗಳ ಕುಲದೇವತೆಯಾದ ಶ್ರೀ ದಾನಮ್ಮದೇವಿ ಮಂದಿರ ವೈಶಿಷ್ಟ್ಯಮಯವಾಗಿದೆ. ೧೯೮೦ರ ದಶಕದಲ್ಲಿ ಗುಡ್ಡಾಪುರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಸಿ.ಪಿ.ಬಾಳಿ ಹಾಗೂ ಪರಿವಾರದವರು ಸಂಘಟಿಸುವ ಮೂಲಕ ಭಕ್ತರಲ್ಲಿ ಜಾಗೃತಿ ಮೂಡಿಸಿದರು.ನಂತರದ ದಿನಗಳಲ್ಲಿ ಪಾದಯಾತ್ರೆಯ ನಿರಂತರವಾಗಿ ಜರುಗತೊಡಗಿ ಭಕ್ತರಲ್ಲಿ ದೇವಿಯ ಆರಾಧನೆಯ ಸ್ಫೂರ್ತಿ ಹೆಚ್ಚುತ್ತ ಸಾಗಿತು....
ಲೇಖನ
ಸೈನಿಕರು ರಾಷ್ಟ್ರದ ಉಸಿರಿದ್ದಂತೆ -ಡಾ.ಭೇರ್ಯ ರಾಮಕುಮಾರ್
ರಾಷ್ಟ್ರ ಕಾಯುತ್ತಿರುವ ಸೈನಿಕರು ರಾಷ್ಟ್ರದ ಉಸಿರಿದ್ದಂತೆ. ಕುಟುಂಬದವರನ್ನು ತಮ್ಮೂರಿನಲ್ಲೆ ಬಿಟ್ಟು ಮಳೆ,ಬಿಸಿಲು,ಚಳಿ ಎನ್ನದೇ ರಾಷ್ಟ ಹಾಗೂ ನಮ್ಮ ರಕ್ಷಣೆಯಲ್ಲಿ ತೊಡಗಿರುವ ಅವರ ಕಾಯಕ ಅತ್ಯಮೂಲ್ಯ ವಾದುದು. ಸಮಯ ಬಂದರೆ ನಮ್ಮ ರಕ್ಷಣೆಗಾಗಿ ತಮ್ಮ ಜೀವವನ್ನೂ ಲೆಕ್ಕಿಸದೇ ಹೋರಾಡುವ ಅವರಿಗೆ ಸಮಾಜ ಚಿರ ಋಣಿಯಾಗಿರಬೇಕು ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



