ಸುದ್ದಿಗಳು
ಫೆ.13 ರಂದು ಜಾನಪದ ಸಂಗೀತ ಉತ್ಸವ – ಕೂಚಬಾಳ
ಸಿಂದಗಿ: ತಾಲೂಕಿನ ಯರಗಲ್ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ವಿಜಯಪುರ ಇವುಗಳ ಸಹಯೋಗದಲ್ಲಿ ಫೇ 13 ರಂದು ಸಾಯಂಕಾಲ 7 ಗಂಟೆಗೆ ಜಾನಪದ ಸಂಗೀತ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ...
ಸುದ್ದಿಗಳು
ಧರ್ಮಗುರುಗಳು ಮಾನವೀಯ ಮೌಲ್ಯಗಳ ಪೋಷಕರು: ಹಾಸಿಂಪೀರ
ಸಿಂದಗಿ: ಧರ್ಮಗುರುಗಳು ಮಾನವೀಯ ಮೌಲ್ಯಗಳ ಪೋಷಕರಾಗಿದ್ದಾರೆ. ದಾನ . ಧರ್ಮ. ಸಂಸ್ಕೃತಿ ಉಳಿಸಿ ಬೆಳೆಸಿದ್ದಾರೆ. ಧರ್ಮ ಗುರುಗಳ ಸೇವೆ ಸ್ಮರಣಿಯ ಎಂದು ಕನ್ನಡ ಸಾಹಿತ್ಯ ಪರಿಷತ್ತ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ಆಸಂಗಿಹಾಳ ಆರೂಢ ಆಶ್ರಮದಲ್ಲಿ ಸಮರ್ಥ ಜಗದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ನಿಮಿತ್ತ ಮುಗಳಖೋಡ ಯಲ್ಲಾರಲಿಂಗ ಮಹಾರಾಜರ...
ಸುದ್ದಿಗಳು
ಇಂಗ್ಲಿಷ ಕಲಿಕೆ ಮತ್ತು ವ್ಯಕ್ತಿತ್ವ ವಿಕಸನದ ಸಮಾರೋಪ ಸಮಾರಂಭ ಕಾರ್ಯಕ್ರಮ
ಮೂಡಲಗಿ: ವಿದ್ಯಾರ್ಥಿಗಳು ಹತ್ತು ದಿನದ ಇಂಗ್ಲಿಷ ಕಲಿಕೆ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಯಲ್ಲಿ ಕಲಿತ ಪಾಂಡಿತ್ಯವನ್ನು ತಮ್ಮ ಜೀವನದಲ್ಲಿ ಇಂಗ್ಲೀಷಿನ ಬಳಕೆ ಹಾಗೂ ವ್ಯಕ್ತಿತ್ವ ವಿಕಸನದ ಮೂಲಕ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ತಂದೆ ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ, ಗುರುಗಳಿಗೆ ಒಳ್ಳೆಯ ವಿದ್ಯಾರ್ಥಿಗಳಾಗಿ, ದೇಶಕ್ಕೆ ಒಳ್ಳೆಯ ಪ್ರಜೆಗಳಾಗಿ ದೇಶದ ಬೆಳವಣೆಗೆಗೆ ಶ್ರಮಿಸಬೇಕು ಎಂದು ಬಾಗಲಕೋಟೆ...
ಸುದ್ದಿಗಳು
ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲ ವಿತರಣೆ
ಮೂಡಲಗಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಮಹಾಸಭಾದ 14ನೇ ವರ್ಷಾಚರಣೆಯ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯಿಂದ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ರೋಗಿಗಳಿಗೆ ಹಣ್ಣು-ಹಂಪಲ ವಿತರಿಸಿ ಸಂಸ್ಥಾಪನಾ ದಿನ ಆಚರಿಸಿದರು.ಈ ಸಮಯದಲ್ಲಿ ಮೂಡಲಗಿ ತಾಲೂಕಾ...
ಸುದ್ದಿಗಳು
ಮನಸ್ಸು ಯಾವಾಗಲೂ ಚಟುವಟಿಕೆಯಿಂದ ಕೂಡಿರಬೇಕು-ಡಾ.ಭೇರ್ಯ ರಾಮಕುಮಾರ್
ಮನುಷ್ಯ ಯಾವಾಗಲೂ ಚಟುವಟಿಕೆಯಿಂದ ಬದುಕಬೇಕು. ಸೋಮಾರಿ ಮನಸ್ಸು ವಿವಿಧ ಕೆಟ್ಟ ಆಲೋಚನೆಗಳ ಬೀಡಾಗುತ್ತದೆ.ಆದ್ದರಿಂದ ಮಹಿಳೆಯರು ಕ್ರೀಡೆ,ಸಂಗೀತ, ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.ಅದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅಭಿಪ್ರಾಯಪಟ್ಟರು.ಕೆ.ಆರ್.ನಗರದ ಸ್ಮಾರ್ಟ್ ಲೇಡೀಸ್ ಕ್ಲಬ್ ವತಿಯಿಂದ ಅಂತರರಾಷ್ಟ್ರೀಯ...
ಸುದ್ದಿಗಳು
ಸೌಹಾರ್ದ ಸಭೆ ನಡೆಸಿ ದೇಶಕ್ಕೆ ಒಳ್ಳೆಯ ಸಂದೇಶ ರವಾನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು
ಬೀದರ - ಇಡೀ ದೇಶದಲ್ಲಿ ಹಿಜಾಬ್ ಕಿಚ್ಚು ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಬಸವಣ್ಣನವರ ಕರ್ಮಭೂಮಿ ಬೀದರ್ ನಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಕಿಶೋರ್ ಬಾಬು ಸೌಹಾರ್ದ ಸಭೆ ನಡೆಸಿ ಇಡೀ ರಾಜ್ಯ ಮತ್ತು ದೇಶಕ್ಕೆ ಒಂದು ಒಳ್ಳೆಯ ಸಂದೇಶ ಕಳಿಸಿದರು.ಬೀದರ್ ಜಿಲ್ಲೆಯು ಬಸವಣ್ಣನವರು ನಡೆದಾಡಿದ ಭೂಮಿ ಇರುವುದರಿಂದ ಬೀದರ್ ನಲ್ಲಿ ಎಲ್ಲಾ ಸಮಾಜದ ಮುಖಂಡರು ಸೇರಿ...
ಸುದ್ದಿಗಳು
ಪೊಲೀಸ್ ಇಲಾಖೆ ಮೇಲೆ ಗುಡುಗಿದ ಹುಮನಾಬಾದ ಕಾಂಗ್ರೆಸ್ ಶಾಸಕ ರಾಜಶೇಖರ ಪಾಟೀಲ
ಬೀದರ - ಬೀದರ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಪೊಲೀಸ್ ಅಧಿಕಾರಿಗಳ ವಿರುದ್ಧ ಶಾಸಕ ರಾಜಶೇಖರ ಬಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.ಬೀದರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿ ಕುರಿತಂತೆ ಅಸಮಾಧಾನ ಹೊರಹಾಕಿದ ಶಾಸಕರು, ಕೊಲೆ, ದರೋಡೆ, ಕಳ್ಳತನ, ಜೂಜು, ಇಸ್ಪೀಟು, ಮಟಕಾ, ಸೇರಿದಂತೆ ನಿಷೇಧಿತ...
ಸುದ್ದಿಗಳು
ಸಾಯಿ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟು ಪ್ರತಿಷ್ಠಾಪನೆ
ಮೂಡಲಗಿ: ಇಲ್ಲಿಯ ಶ್ರೀ ಸಾಯಿ ನೂತನ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟನ್ನು ಶುಕ್ರವಾರ ಬೆಳಿಗ್ಗೆ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು.ಶುದ್ಧ ಸಾಗವಾಣಿಯಲ್ಲಿ ನಿರ್ಮಿಸಿರುವ ಮುಖ್ಯ ದ್ವಾರದ ಚೌಕಟ್ಟನ್ನು ದಾಂಡೇಲಿಯಲ್ಲಿ ಸಿದ್ದಗೊಳಿಸಿರುವರು.ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಸದಸ್ಯ ಸಂತೋಷ ಸೋನವಾಲಕರ, ಬಸವರಾಜ ವಿ. ಗುಲಗಾಜಂಬಗಿ, ಭೀಮಶಿ ಹೊಸಕೋಟಿ ಹಾಗೂ ನೂರಾರು ಸಂಖ್ಯೆಯಲ್ಲಿ ಸಾಯಿ ಭಕ್ತರು ಭಾಗವಹಿಸಿದ್ದರು.
ಸುದ್ದಿಗಳು
ಬೀದರ್: ತಹಶೀಲ್ದಾರ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಸರ್ವ ಸಮುದಾಯಗಳ ಒಕ್ಕೂಟದಿಂದ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಾಬುರಾವ ಪೋಚಂಪಳ್ಳಿ ದುಷ್ಕೃತ್ಯ ಗೈದವರನ್ನು ಗೂಂಡಾ ಕಾಯ್ದೆ ಅಡಿ...
ಸುದ್ದಿಗಳು
ರೂ.1.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ; ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸು ಭೂಸನೂರ
ಸಿಂದಗಿ: ಕಳೆದ ಉಪ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಮತಕ್ಷೇತ್ರದ ಅಭಿವೃದ್ಧಿಗೆ ಮುಂದಾಗುತ್ತಿದ್ದು ಜನರೇ ನನ್ನ ಉಸಿರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸಾಗಿದೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ ವ್ಯಕ್ತಪಡಿಸಿದರು.ತಾಲೂಕಿನ ಬಗಲೂರ ಗ್ರಾಮದಿಂದ ನಾರಾಯಣಪುರ ಕ್ರಾಸ್ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕಳೆದ 10 ವರ್ಷದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



