ಸುದ್ದಿಗಳು

ರಾಜ್ಯಕ್ಕೆ ಆಹಾರ ಸಂಸ್ಕರಣಾ ಘಟಕ: ಈರಣ್ಣ ಕಡಾಡಿ

ಮೂಡಲಗಿ: ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯವು ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಹಾರ ಸಂಸ್ಕರಣಾ ಕ್ಷೇತ್ರದ ಸ್ಥಾಪನೆ/ ಉನ್ನತೀಕಣಕ್ಕೆ ಬೆಂಬಲ ನೀಡಿದ್ದು, 2020-21 ರಿಂದ 2024-25 ವರೆಗಿನ 5 ವರ್ಷಗಳಲ್ಲಿ ಕ್ರೆಡಿಟ್ ಲಿಂಕ್ ಸಬ್ಸಿಡಿ ಮೂಲಕ ಕರ್ನಾಟಕಕ್ಕೆ ಒಟ್ಟು 11,910 ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಕ್ಕೆ ಇದುವರೆಗೆ 49.93 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಆಹಾರ...

ಮೂಡಲಗಿ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಡಾ. ಸಂಜಯ ಶಿಂಧಿಹಟ್ಟಿ ಆಯ್ಕೆ ‘ಕನ್ನಡದ ಪ್ರಾಮಾಣಿಕ ಸೇವೆ ಮಾಡುವೆ’

ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ ನೂತನ ಅಧ್ಯಕ್ಷರಾಗಿ ಇಲ್ಲಿಯ ದಂತ ವೈದ್ಯ ಡಾ. ಸಂಜಯ ಅಪ್ಪಯ್ಯ ಶಿಂಧಿಹಟ್ಟಿ ಅವರು ನೇಮಕರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ ಕನ್ನಡ ಭವನದಲ್ಲಿ ಜರುಗಿದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು ಡಾ. ಸಂಜಯ ಶಿಂಧಿಹಟ್ಟಿ ಅವರಿಗೆ ಕನ್ನಡ ಧ್ವಜ ನೀಡಿ ಗೌರವಿಸಿದರು.ದಂತ...

ಮೊದಲಿನಂತೆ ಮಕ್ಕಳು ಶಾಲೆಗೆ ಬರಲಿ – ಖಾಶೆಂಪೂರ

ಬೀದರ - ಮಕ್ಕಳು ಮೊದಲು ಹೇಗೆ ಶಾಲೆಗೆ ಬರುತ್ತಿದ್ದರೋ ಹಾಗೆಯೇ ಬರಬೇಕು ಹೊಸದೇನನ್ನೂ ಮಾಡಬಾರದು ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.ಹಿಜಾಬ ವಿವಾದದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.ಮಕ್ಕಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದ ತಪ್ಪು. ಮಕ್ಕಳನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜಕೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಖಾಶಂಪೊರ್...

ಡಾ. ಸಚಿನ ಮೂಡಲಗಿ ಕಣ್ಣಿನ ನೂತನ ಆಸ್ಪತ್ರೆಯ ಪ್ರಾರಂಭ

ಮೂಡಲಗಿ: ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ನೂತನ ಆಸ್ಪತ್ರೆಯು ಕಾಲೇಜು ರಸ್ತೆಯಲ್ಲಿ ನಿಂಗಪ್ಪ ಪಿರೋಜಿ ಅವರ ಕಟ್ಟಡದಲ್ಲಿ ಪ್ರಾರಂಭಗೊಂಡಿತು.ಮೂಡಲಗಿ ಶಿವಬೋಧರಂಗಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿಯವರು ದೀಪ ಬೆಳಗಿಸುವ ಮೂಲಕ ಆಸ್ಪತ್ರೆಯ ಸೇವೆಗೆ ಚಾಲನೆ ನೀಡಿ ಮಾತನಾಡಿ,‘ಮನುಷ್ಯನಿಗೆ ಕಣ್ಣುಗಳು ಅತ್ಯಂತ ಮಹತ್ವವಾಗಿವೆ. ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡು ಬದುಕಿನಲ್ಲಿ ಒಳ್ಳೆಯ ದೃಷ್ಟಿ...

ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಗೆ ನೇಮಕ

ಸಿಂದಗಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರವರ ಆದೇಶದ ಮೇರೆಗೆ ವಿಜಯಪೂರ ಜಿಲ್ಲಾ ಮಹಿಳಾ ಕಾಂಗ್ರೆಸ ಸಮಿತಿ ಅಧ್ಯಕ್ಷೆ ಶ್ರಿಮತಿ ವಿದ್ಯಾರಾಣಿ ತುಂಗಳ ರವರು ಸಿಂದಗಿ ವಿದಾನಸಭಾ ಮತಕ್ಷೇತ್ರದ ಮಹಿಳಾ ಸಂಘಟನೆ ಬಲಪಡಿಸಲು ಶ್ರೀಮತಿ ಮಹಾನಂದಾ ಬಮ್ಮಣಿ...

ಶ್ರೀ ಮಧ್ವನವಮಿ ಅಂಗವಾಗಿ ಸಾಧಕರಿಗೆ ‘ಶ್ರೀಮಧ್ವೇಶಾನುಗ್ರಹ ’ ಪ್ರಶಸ್ತಿ ಪ್ರದಾನ

ಬೆಂಗಳೂರು - ಆಚಾರ್ಯ ಪುರುಷರಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದವರು ಅಚಾರ್ಯ ಶಂಕರ, ರಾಮಾನುಜ ಮತ್ತು ಮಧ್ವರು. ವಿಶ್ವಮಾನ್ಯವಾದ ಸಂದೇಶ ಹೊತ್ತು ಬಂದ ಈ ಮೂವರಲ್ಲಿ ಮಧ್ವರು ಕನ್ನಡದ ಕೊಡುಗೆಯೆಂಬುದು ಹೆಮ್ಮೆಯ ಸಂಗತಿ, ಅವರ ಚಿಂತನೆಗಳು ಬೋಧಪ್ರದ. ತಮ್ಮ ಇನ್ನೊಂದು ಪ್ರತಿಕೃತಿಯಂತಿರುವ ದಿವ್ಯಜ್ಞಾನ ಸಂಪತ್ತನ್ನು ಸಜ್ಜನರ ವಿನಿಯೋಗಕ್ಕೆ ನೀಡಿದ ಈ ಮಹಿಮರು ಜ್ಞಾನಬಲದೈಸಿರಿಗಳ ಅದ್ಭುತ...

ಪ್ರೇಮ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಕಲೆ -ಸಾಹಿತ್ಯ -ಸಾಂಸ್ಕೃತಿಕ ವೇದಿಕೆ ‘ಸಮ್ಮಿಲನ’ ವತಿಯಿಂದ 252ನೇ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಫೆ. 13, ಭಾನುವಾರ ದಂದು ನಗರದ ಶೇಷಾದ್ರಿಪುರ ಅಂಚೆ ಕಚೇರಿ ಪಕ್ಕದ ಕೆನ್ ಕಲಾ ಶಾಲೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರೇಮ ಕವಿಗೋಷ್ಠಿ- ಪ್ರೇಮ ಗೀತಗಾಯನ ಹಾಗು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.ಹಿರಿಯ ಪತ್ರಕರ್ತ ರು.ಬಸಪ್ಪ ರವರು ಅಂಕಣಕಾರ ಡಾ.ಗುರುರಾಜ...

ಕೆನರಾ ಬ್ಯಾಂಕಿನ ಸಾಮಾಜಿಕ ಕಾಳಜಿ ಶ್ಲಾಘನೀಯ : ಪ್ರೊ. ಎಂ. ರಾಮಚಂದ್ರಗೌಡ

ಬೆಳಗಾವಿ - ದಿ. 10ರಂದು ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯವು ಸಾಮಾಜಿಕ ಹೊಣೆಗಾರಿಕೆಯ ಅಡಿಯಲ್ಲಿ ಮಹಾವಿದ್ಯಾಲಯಕ್ಕೆ ಕಾಣಿಕೆಯಾಗಿ ನೀಡಿದ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ ಅವರು ಉದ್ಘಾಟಿಸಿ ಮಾತನಾಡಿದರು.ಮನುಷ್ಯನ ಆರೋಗ್ಯವು...

ಶನಿವಾರದಂದು ಇಬಾಹ್ರಿಂ ಸುತಾರ ಕುರಿತು ವೆಬಿನಾರ್ ಆಯೋಜನೆ

ಬೆಳಗಾವಿ : ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ನಾಡಿನ ಶ್ರೇಷ್ಠ ಪ್ರವಚನಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವದರ ಜೊತೆಗೆ ಅವರ ಜೀವನ ಸಂದೇಶದ ಕುರಿತು ಶನಿವಾರ ದಿನಾಂಕ ೧೨ ರಂದು ಸಂಜೆ ೫ ಗಂಟೆಗೆ ಕಸಾಪ ಚಿಕ್ಕೋಡಿ ತಾಲೂಕಾ ಘಟಕದಿಂದ ವೆಬಿನಾರನ್ನು ಗೂಗಲ್ ಮೀಟ್ ಮುಖಾಂತರ ಆಯೋಜಿಸಲಾಗಿದೆ ಎಂದು ಕಸಾಪ ಚಿಕ್ಕೋಡಿ...

ಉಪಗ್ರಹಗಳಿಂದ ಭಾರತಕ್ಕೆ ವಿವಿಧ ಸೇವೆಗಳು ಲಭ್ಯ

ಮೂಡಲಗಿ: ಭಾರತವು ಬಾಹ್ಯಾಕಾಶದಲ್ಲಿ ಒಟ್ಟು 53 ಕಾರ್ಯಾಚರಣಾ ಉಪಗ್ರಹಗಳನ್ನು ಹೊಂದಿದ್ದು, ಇದು ರಾಷ್ಟ್ರಕ್ಕೆ ವಿವಿಧ ಗುರುತಿಸಲ್ಪಟ್ಟ ಸೇವೆಗಳನ್ನು ಒದಗಿಸುತ್ತದೆ ಎಂದು ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಪ್ರಧಾನ ಮಂತ್ರಿ ಕಚೇರಿ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಫೆ-10...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group