ಸುದ್ದಿಗಳು
ನದಾಫ್, ಪಿಂಜಾರ ನಿಗಮಕ್ಕೆ ಆಗ್ರಹಿಸಿ ಮನವಿ
ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ನದಾಫ್,ಪಿಂಜಾರ ಸಮಾಜಕ್ಕೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ನದಾಫ್,ಪಿಂಜಾರ ಸಂಘ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳು ತಹಸೀಲ್ದಾರ ಡಿ ಜಿ ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರಂದು ಮನವಿ ಸಲ್ಲಿಸಿದರು.ಈ ಸಮಯದಲ್ಲಿ ತಾಲೂಕಾ ಘಟಕದ ಅಧ್ಯಕ್ಷ ಅನ್ವರ ನದಾಫ್ ಮಾತನಾಡಿ, ರಾಜ್ಯದಲ್ಲಿ ನದಾಫ್,ಪಿಂಜಾರ ಸಮಾಜ 30 ಲಕ್ಷ...
ಸುದ್ದಿಗಳು
ಮಣ್ಣಿನ ಫಲವತ್ತತೆ ಸರ್ವಕಾಲಿಕವಾಗಿ ಉಳಿಯಬೇಕು- ಬಾಳಪ್ಪ ಬೆಳಕೂಡ
ಮೂಡಲಗಿ: ‘ಕೃಷಿಗೆ ಮೂಲವಾಗಿರುವ ಮಣ್ಣಿನ ಫಲವತ್ತತೆಯನ್ನು ರೈತರು ಸಾರ್ವಕಾಲಿಕವಾಗಿ ಉಳಿಸಿಕೊಂಡು ಬೆಳೆಯಲ್ಲಿ ಉತ್ತಮ ಇಳುವರಿಯನ್ನು ಪಡೆದುಕೊಳ್ಳಬೇಕು’ ಎಂದು ಪ್ರದೇಶ ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ಬಾಳಪ್ಪ ಬಿ. ಬೆಳಕೂಡ ಹೇಳಿದರು.ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ಪ್ರದೇಶ ಕೃಷಿಕ ಸಮಾಜ ಗೋಕಾಕ ತಾಲ್ಲೂಕು ಘಟಕದಿಂದ ಆಯೋಜಿಸಿದ ರೈತ ದಿನಾಚರಣೆ ಹಾಗೂ ಮಣ್ಣು ಆರೋಗ್ಯ ಕುರಿತು ಚಿಂತನ ಗೋಷ್ಠಿಯನ್ನು...
ಸುದ್ದಿಗಳು
ಜಿಮ್ ಕೇಂದ್ರಕ್ಕೆ ಶಾಸಕ ಭೂಸನೂರ ಭೇಟಿ
ಸಿಂದಗಿ: ಪಟ್ಟಣದ ಕ್ರೀಡಾಂಗಣಕ್ಕೆ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಜಿಮ್ ಕೇಂದ್ರವನ್ನು ವೀಕ್ಷಿಸಿದ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಹೈಮಾಸ್ಕ ದೀಪ, ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಿ ಕ್ರೀಡಾಭಿಮಾನಿಗಳಿಗೆ ಅನುಕೂಲ ಮಾಡಿಕೊಡುವಂತೆ ಕ್ರೀಡಾಭಿಮಾನಿಗಳು ಮನವಿ ಮಾಡಿಕೊಂಡರು.ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕ ರಮೇಶ ಭೂಸನೂರ, ಮೊದಲನೇ ಬಾರಿಗೆ ಶಾಸಕನಾದ ಸಂದರ್ಭದಲ್ಲಿ...
ಸುದ್ದಿಗಳು
‘ತನ್ಮಯ ಪ್ರಕಾಶನ’ ಬೆಳಗಾವಿ ಅವರಿಂದ ‘ಚಿಂತನ ಚಾವಡಿ ಗೋಷ್ಠಿ’
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಸಾಹಿತಿಗಳು, ಬುದ್ಧಿಜೀವಿಗಳು ಮತ್ತು ಚಿಂತಕರು ಸೇರಿಕೊಂಡು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ಹತ್ತು ಹಲವು ವೈವಿಧ್ಯಮಯ ಚಿಂತನ ಗೋಷ್ಠಿಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ವಿಚಾರಗೋಷ್ಠಿ, ಪುಸ್ತಕ ವಿಮರ್ಶೆ, ವ್ಯಕ್ತಿ ಅಧ್ಯಯನ, ಐತಿಹಾಸಿಕ ಘಟನೆಗಳ ಮೆಲುಕು, ಇತಿಹಾಸದಲ್ಲಿ ಮರೆತುಹೋದ ಮಹಾನ್ ಸಾಧಕರ ಕುರಿತು ಚರ್ಚೆ ಹೀಗೆ...
ಸುದ್ದಿಗಳು
ವಿಶ್ವ ಕ್ಯಾನ್ಸರ್ ದಿನಾಚರಣೆ ನಿಮಿತ್ತ ಆರೋಗ್ಯ ಶಿಬಿರ
ಸಿಂದಗಿ: ಪ್ರತಿಯೊಬ್ಬರು ಆರೋಗ್ಯದಿಂದ ಇರಬೇಕು ಎಂದರೆ ನೀವೂ ಆರು ತಿಂಗಳಿಗೊಮ್ಮೆ ಬಿ.ಪಿ ಹಾಗೂ ಶುಗರ್ ತಪಾಸಣೆ ಮಾಡಿಸಿಕೊಳ್ಳಬೇಕು. ಆದ್ದರಿಂದ ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ನಿಮ್ಮ ಊರಿಗೆ ಬಂದಿರುತ್ತದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಂಗಮ ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ತೇಜಸ್ವಿನಿ ಹಳ್ಳದಕೇರಿ ಕರೆ ನೀಡಿದರು.ತಾಲೂಕಿನ ಬ್ಯಾಕೋಡ ಗ್ರಾಮದಲ್ಲಿ ಸಂಗಮ ಸಂಸ್ಥೆಯ ಹಾಗೂ...
ಸುದ್ದಿಗಳು
ವೀರಭದ್ರೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ದೇಣಿಗೆಗೆ ಚಾಲನೆ
ಮೂಡಲಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವಿಜಯನಗರ ಜಿಲ್ಲೆಯ ಹಂಪಿ ಹತ್ತಿರ ವಿಶ್ವದಲ್ಲಿಯೇ ಮೊದಲ ಬಾರಿಗೆ ಆಂಜನೇಯಸ್ವಾಮಿಗೆ ಲಿಂಗ ದೀಕ್ಷೆ ನೀಡಿದ ಶ್ರೀ ವೀರಭದ್ರೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಿಸಲು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ಅವರ ಸ್ವಗ್ರಾಮವಾದ ಮೂಡಲಗಿ ತಾಲ್ಲೂಕಿನ ರಾಜಾಪೂರ ಗ್ರಾಮದ ಮುಖಂಡ ವಿಠ್ಠಲ ಪಾಟೀಲ...
ಸುದ್ದಿಗಳು
ಫೆ.20ರಂದು ವರ್ಚುವಲ್ ಸಭೆಗೆ ನೌಕರರರು ಭಾಗವಹಿಸಲು ಮನವಿ
ಮೂಡಲಗಿ: ಇದೆ ತಿಂಗಳು ಫೆ.20ರಂದು ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕಾ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಸರ್ವ ಸದಸ್ಯರ ವಿಶೇಷ ಸಭೆಗೆ ಆಗಮಿಸುವಂತೆ ಮೂಡಲಗಿ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಂಜ್ಯಾಗೋಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಸಭೆಯ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ...
ಸುದ್ದಿಗಳು
ಬೈಲಹೊಂಗಲ ಕಸಾಪ ಅಧ್ಯಕ್ಷರಾಗಿ ಎನ್ ಆರ್ ಠಕ್ಕಾಯಿ ; ದಕ್ಷತೆ, ಕ್ರಿಯಾಶೀಲತೆ, ಸೃಜನಶೀಲತೆಗೆ ಒಲಿದ ಹುದ್ದೆ
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ರಕ್ಷಣೆಯ ಸದಾಶಯದೊಂದಿಗೆ ಸ್ಥಾಪಿತಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ. ಪರಿಷತ್ತಿನ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಹಾಗೂ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವಂತೆ ಮಾಡುವಲ್ಲಿ ಪರಿಷತ್ತಿನ ಎಲ್ಲ ಪದಾಧಿಕಾರಿಗಳ ಜವಾಬ್ದಾರಿ ಹಿರಿದಾದುದು. ಇಂತಹ ಮಹತ್ತರ ಹೊಣೆಯನ್ನು ಹೊತ್ತು ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ...
ಸುದ್ದಿಗಳು
ಶ್ರೀ ಶಿವಬೋಧರಂಗ ಪಿ. ಕೆ. ಪಿ. ಎಸ್ ದಿಂದ ದ್ವಿಚಕ್ರ ವಾಹನ ವಿತರಣೆ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಸಹಕಾರಿ ಸಂಘದಿಂದ ನಾಲ್ಕು ದ್ವಿಚಕ್ರ ವಾಹನಗಳನ್ನು ಗುರುವಾರ ವಿತರಿಸಲಾಯಿತು.ಈ ಸಮಯದಲ್ಲಿ ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಸದಾಶಿವ ತಳವಾರ, ನಿರ್ದೇಶಕರಾದ ಬಸವರಾಜ ಕುರಬಗಟ್ಟಿ, ವಿನೋದ ಪಾಟೀಲ, ವೀರಣ್ಣ ಸೋನವಾಲಕರ, ಸತೀಶ ಲಂಕೆಪ್ಪನವರ, ಮಾರುತಿ ಶಾಬನ್ನವರ, ಸಂಘದ ಕಾರ್ಯ ನಿರ್ವಾಹಕ ಅಧಿಕಾರಿ ಅಶೋಕ ಮಹಾರಡ್ಡಿ, ವಿಶಾಲ ಜಾಧವ,...
ಸುದ್ದಿಗಳು
ಐಟಿಐ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಟೊಯೊಟಾ ಕಂಪನಿಯಲ್ಲಿ ಅಪ್ರೈಂಟಿಸ್ ಶಿಪ್ ತರಬೇತಿಗಾಗಿ ಸುವರ್ಣಾವಕಾಶ
ಮೂಡಲಗಿ: ಅರಭಾವಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಇವರಿಂದ ಅಪ್ರೈಂಟಿಸ್ ಶಿಪ್ ತರಬೇತಿಗಾಗಿ ಆಯ್ಕೆ ಮಾಡಲು ಜಿಟಿಟಿಸಿ ಕಾಲೇಜಿನಲ್ಲಿ ಫೆ.೭ರಿಂದ ಫೆ.೧೧ರವರೆಗೆ ಐದು ದಿನಗಳ ಕಾಲ ತರಬೇತಿ ನಡೆಯುತ್ತಿದ್ದು, ತರಬೇತಿಯ ನಂತರ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಟೊಯೊಟಾ ಕಂಪನಿಗೆ ಕಳುಹಿಸಿಕೊಡಲಾಗುವುದು ಎಂದು ಜಿಟಿಟಿಸಿ ಪ್ರಾಂಶುಪಾಲರಾದ ಉಮೇಶ ಎಸ್. ಬಡಕುಂದ್ರಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



