ಸುದ್ದಿಗಳು
ಶಿವಾ ಫೌಂಡೇಶನ್ ಕಾರ್ಯ ಶ್ಲಾಘನೀಯ-ಮರ್ದಿ
ಮೂಡಲಗಿ: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಗೋಕಾಕದ ಶಿವಾ ಫೌಂಡೇಶನ್ ರವರು ನೋಟಬುಕ್ ಹಾಗೂ ಕಲಿಕೋಪಕರಣಗಳನ್ನು ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ಮೂಡಲಗಿ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿವಾ ಫೌಂಡೇಶನ್ ರವರು ಕೊಡಮಾಡಿದ ಕಲಿಕೋಪಕರಣಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ,...
ಸುದ್ದಿಗಳು
ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ
ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ...
ಸುದ್ದಿಗಳು
ಎಲ್ಲ ಜಿಲ್ಲೆಗಳಲ್ಲಿ ಐಸಿಡಿಎಸ್ ಯೋಜನೆ
ಮೂಡಲಗಿ: ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ಐಸಿಡಿಎಸ್) ಯೋಜನೆಯಡಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ 51,23,930 ಫಲಾನುಭವಿಗಳನ್ನು ಗುರುತಿಸಲಾಗಿದೆ. ಅಂಗನವಾಡಿ ಸೇವಾ ಯೋಜನೆಯಡಿ ಪ್ರಸಕ್ತ 2020-21ನೇ ಸಾಲಿನಲ್ಲಿ ರೂ. 68,641,75 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಲಿಖಿತ ಉತ್ತರದಲ್ಲಿ...
ಸುದ್ದಿಗಳು
ಈಪುರು ಕೃಷ್ಣ ಹಾಗು ರವಿಗೌಡ ಅವರ ಕನಸಿನ ಸಿನಿಮಾ ರೌಡಿ ಬೇಬಿ ಚಿತ್ರ 11 ಕ್ಕೆ ಬಿಡುಗಡೆ
ಎಸ್ ಎಸ್ ರವಿಗೌಡ - ದಿವ್ಯ ಸುರೇಶ್(ಬಿಗ್ ಬಾಸ್) ಅಭಿನಯದ ಚಿತ್ರ ಫೆಬ್ರವರಿ 11ರಂದು ಬಿಡುಗಡೆಯಾಗಲಿದೆ.ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ...
ಸುದ್ದಿಗಳು
ಕನ್ನಡ ಸಾಹಿತ್ಯದ ಪರಿಚಾರಕರು ಡಾ. ವೈ. ಎಂ. ಯಾಕೊಳ್ಳಿ – ರಮೇಶ ಮುರಂಕರ
ಮುನವಳ್ಳಿ: "ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ವೈ. ಎಂ. ಯಾಕೊಳ್ಳಿ ಯವರು ಕನ್ನಡ ಮನಸುಗಳನ್ನು ಒಗ್ಗೂಡಿಸಿ ವಿವಿಧ ರಚನಾತ್ಮಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋಗುವ ಮನೋಭಾವವನ್ನು ಹೊಂದಿರುವ ಇವರು ಕನ್ನಡ ಸಾಹಿತ್ಯ ದ ಪರಿಚಾರಕ ರು ಎಂದರೆ ಅತಿಶಯೋಕ್ತಿ ಯಲ್ಲ.ಮೂರು ಅವಧಿಯಲ್ಲಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಯಾಗಿ...
ಸುದ್ದಿಗಳು
ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ – ಸಿ.ಎಮ್. ದೇಗಿಲ್
ಸಿಂದಗಿ: ಮನುಕುಲವನ್ನು ಕಾಡುತ್ತಿರುವ ಕಾಯಿಲೆಗಳಲ್ಲಿ ಕ್ಯಾನ್ಸರ್ ಕೂಡಾ ಒಂದು. ಇದು ಉಂಟು ಮಾಡುವ ನೋವು ಮತ್ತು ಇನ್ನಿತರ ಸಮಸ್ಯೆಗಳು ಅನೇಕ. ಕಳವಳದ ವಿಷಯವೇನೆಂದರೆ ಕ್ಯಾನ್ಸರ್ ರೋಗ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು, ಜನರು ವಿವಿಧ ಬಗೆಯ ಕ್ಯಾನ್ಸರ್ ನಿಂದ ನರಳುತ್ತಿದ್ದಾರೆ ಎಂದು ಐ.ಸಿ.ಟಿ.ಸಿ. ಆಪ್ತಸಮಾಲೋಚಕ ಚನ್ನಬಸವಣ್ಣ ಎಂ ದೇಗಿಲ್ ಹೇಳಿದರು.ತಾಲೂಕಿನ ಮೋರಟಗಿ ಸಮುದಾಯ...
ಸುದ್ದಿಗಳು
ಸವಿತಾ ಸಮಾಜ ಮುಖ್ಯವಾಹಿನಿಗೆ ಬರಬೇಕು
ಸಿಂದಗಿ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮೂಲದ ಕುರಿತು ಅರಿವು ಹೊಂದಿರಬೇಕು. ಸವಿತಾ ಮಹರ್ಷಿಗಳು ಸಾಮವೇದ ರಚನೆ ಮಾಡಿದ್ದರು. ಇವರ ಪುತ್ರಿ ಗಾಯತ್ರಿ ಮಂತ್ರ ರಚಿಸಿದ್ದರು ಎನ್ನುವ ಐಹಿತ್ಯವಿದೆ. ಯುವ ಜನಾಂಗಕ್ಕೆ ಸವಿತಾ ಮಹರ್ಷಿಗಳ ಬದುಕು ಆದರ್ಶಪ್ರಾಯವಾಗಿದೆ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಮ್ಮಿಕೊಂಡ ಸವಿತಾ ಮಹರ್ಷಿ ಅವರ ಜಯಂತಿಯಲ್ಲಿ...
ಸುದ್ದಿಗಳು
ಫೆ.20 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ
ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತನ್ನ 2012ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಬೆಂಗಳೂರಿನ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ದಿನಾಂಕ: 20-12-2021 ರಲ್ಲಿ ನೀಡಿರುವ ಸೂಚನೆಯಂತೆ ಸಂಘದ ಸರ್ವ ಸದಸ್ಯರ ವಾಸ್ತವ ಮತ್ತು ವರ್ಚುಯಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯನ್ನು ಫೆ. 20 ರ ಬೆಳಿಗ್ಗೆ 11 ಗಂಟೆಗೆ ವರ್ಚುಯಲ್ ವೇದಿಕೆಯ...
ಸುದ್ದಿಗಳು
ಹಾಸ್ಟೆಲ್ ಮಕ್ಕಳಿಗೆ ಊಟವಿಲ್ಲ ಎಂದರೆ ಆವಾಜ್ ಹಾಕಿದ ಸಮಾಜ ಕಲ್ಯಾಣ ಅಧಿಕಾರಿ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಹಾಸ್ಟೆಲ್ ಶಾಲಾ ಮಕ್ಕಳಿಗೆ ಸರಿಯಾಗಿ ಊಟ ನೀಡುತ್ತಿಲ್ಲ ಎಂಬ ಆರೋಪವನ್ನು ಕೇಳಿ ಬರುತ್ತದೆ. ಅದನ್ನು ಕೇಳಿ ವಸತಿ ಶಾಲಾ ಮಕ್ಕಳಿಗೆ ಸರಿಯಾದ ಊಟ ನೀಡಿ ಎಂದು ಹೇಳಲು ಹೋದ ಕರವೇ ಕಾರ್ಯಕರ್ತರ ಮೇಲೆಯೇ FIR ಹಾಕುವುದಾಗಿ ಬೀದರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಆವಾಜ ಹಾಕಿದ...
ಸುದ್ದಿಗಳು
ಹಿರಿಯ ಕವಿಗಳಾದ ಜಿ.ಎಸ್.ಎಸ್.ಹಾಗೂ ಡಾ.ದೊಡ್ಡರಂಗೇಗೌಡರ ಜನ್ಮದಿನಾಚರಣೆ
ಮೈಸೂರು - ಮೈಸೂರು ಜಿಲ್ಲೆಯ ಕೆ.ಆರ್ ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಹಿರಿಯ ಕವಿಗಳಾದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಹಾಗೂ ಪದ್ಮಶ್ರೀ ದೊಡ್ಡರಂಗೇಗೌಡ ಅವರುಗಳ ಜನ್ಮ ದಿನವನ್ನು ಆಚರಿಸಲಾಯಿತು.ಹಿರಿಯ ಸಾಹಿತಿಗಳು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರು ಮಾತನಾಡಿ, ಡಾ.ದೊಡ್ಡರಂಗೇಗೌಡ ಅವರು ಕನ್ನಡ ಭಾವಗೀತೆಗಳ ಕ್ಷೇತ್ರಕ್ಕೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



