ಸುದ್ದಿಗಳು

ಪರಿಸರ ರಕ್ಷಣೆ ಯುವಕರ ಜವಾಬ್ದಾರಿ – ಎಂ ಬಿ ಯಡ್ರಾಮಿ

ಸಿಂದಗಿ: ಸ್ವಚ್ಛ-ಸುಂದರ ಹಸುರಿನಿಂದ ಕೂಡಿದ ಪರಿಸರ ಸ್ವಾಸ್ಥ್ಯ ಸಮಾಜವನ್ನು ರೂಪಿಸಲು ಸಹಕಾರಿಯಾಗಿದೆ. ಅಂತಹ ಪರಿಸರವನ್ನು ರೂಪಿಸಲು ಗಿಡ-ಮರಗಳನ್ನು ಬೆಳೆಸುವ ಗುರುತರ ಜವಾಬ್ದಾರಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿದೆ ಎಂದು ಗಬಸಾವಳಗಿ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯಗುರು, ಸಂಪನ್ಮೂಲ ವ್ಯಕ್ತಿ ಎಂ ಬಿ. ಯಡ್ರಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.ಗಬಸಾವಳಗಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿಶ್ವಬಂಧು ಪರಿಸರ ಬಳಗದ ಸಹಯೋಗದೊಂದಿಗೆ...

ಬೆಳಗಾವಿ ಜಿಲ್ಲೆಗೆ ಮಹತ್ವದ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಈರಣ್ಣ ಕಡಾಡಿ ಮನವಿ

ಮೂಡಲಗಿ: ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿದ್ದು, ಮೂರು ರಾಜ್ಯಗಳ ವ್ಯವಹಾರಕ್ಕೆ ಬೆಳಗಾವಿ ನಗರ ಸೂಕ್ತ ಸ್ಥಳವಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಿಂದ ಮಹಾರಾಷ್ಟ್ರ ಗಡಿಯ ನಿಪ್ಪಾಣಿಯವರೆಗೆ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-04ರ ಅಕ್ಕ-ಪಕ್ಕದಲ್ಲಿ, ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪನೆ ಮಾಡುವ ಕುರಿತು ಬಹಳ ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ಗಮನ...

ಅಡ್ವೈಸರ್ ಸಾಹಿತ್ಯ ಪ್ರಶಸ್ತಿ-15; ಪುಸ್ತಕಗಳ ಆಹ್ವಾನ

ಮಂಡ್ಯದ ಅಡ್ವೈಸರ್ ಪತ್ರಿಕೆಯು `ಅಡ್ವೈಸರ್ ಸಾಹಿತ್ಯ ಪ್ರಶಸ್ತಿ- 15’ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ.ರಜತ ಸಂಭ್ರಮದಲ್ಲಿರುವ ಅಡ್ವೈಸರ್ ಪತ್ರಿಕೆಯು ಪ್ರತಿ ವರ್ಷದಂತೆ 2021ನೇ ಸಾಲಿನ ಪ್ರಶಸ್ತಿಗಾಗಿ ರಾಜ್ಯಮಟ್ಟದ 15 ನೇ ವರ್ಷದ ‘ಅಡ್ವೈಸರ್ ಸಾಹಿತ್ಯ ಪ್ರಶಸ್ತಿ’ ಗಾಗಿ ಎಂಟು ವಿಭಾಗಗಳಲ್ಲಿ 10 ಪ್ರಶಸ್ತಿಗಳನ್ನು ನೀಡುತ್ತಿದೆ.ಕವನ ಸಂಕಲನ, ಕಥಾ ಸಂಕಲನ, ಚುಟುಕು ಸಂಕಲನ, ವಚನ ಸಾಹಿತ್ಯ, ಮಹಿಳಾ...

ಹಿರಿಯ ಪತ್ರಕರ್ತ ಬೀಮಸೇನ ತೋರಗಲ್ಲ ನಿಧನ

ಬೆಳಗಾವಿಯ ಹಿರಿಯ ಪತ್ರಕರ್ತ, ಲೇಖಕ ಭೀಮಸೇನ ತೊರಗಲ್ಲ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ದಿವಂಗತರು ರಾಣಿ ಚೆನ್ನಮ್ಮ ನಗರದ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದು ತಮ್ಮ ಹಿಂದೆ ಪತ್ನಿ,ಪುತ್ರಿ ಹಾಗೂ ಪುತ್ರನನ್ನು ಬಿಟ್ಟು ಅಗಲಿದ್ದಾರೆ.ಇಂದು ಮುಂಜಾನೆಯೇ ಶಹಾಪುರದ ರುದ್ರಭೂಮಿಯಲ್ಲಿ ಯಾವದೇ ವಿಧಿವಿಧಾನಗಳಿಲ್ಲದೇ ಅಂತ್ಯಕ್ರಿಯೆ ನೆರವೇರಿತು. ತಾವು ನಿಧನರಾದ...

ನಲಿ ಕಲಿ ಶಿಕ್ಷಕರ ಪ್ರಗತಿ ಪರಿಶೀಲನ ಸಭೆ

ಸಿಂದಗಿ: ಕೋವಿಡ್ 19 ರೋಗದ ಲಕ್ಷಣಗಳು ಹೆಚ್ಚು ಕಂಡು ಬಂದಿರುವದರಿಂದ ಎರಡು ವರ್ಷಗಳಿಂದ ಶಾಲೆಗಳು ವಿಳಂಬವಾಗಿ ಪ್ರಾರಂಭವಾಗಿರುವದರಿಂದ ವಿದ್ಯಾರ್ಥಿಗಳ ಕಲಿಕಾ ಮಟ್ಟ ಕಡಿಮೆಯಾಗುತ್ತಾ ಸಾಗಿದೆ ಆದ್ದರಿಂದ ಇಂದು ಶಾಲೆಗಳು ಪುನ: ಆರಂಭಗೊಂಡು ವಿದ್ಯಾರ್ಥಿಗಳ ಕಲಿಕಾ ಮಟ್ಟವು ಸುಧಾರಣೆಯಲ್ಲಿ ಬರುತ್ತಿರುವದು ಸಂತೋಷದ ವಿಷಯವಾಗಿದೆ ಆದ್ದರಿಂದ ನಲಿ ಕಲಿ ಪದ್ದತಿಯಲ್ಲಿ ವಿದ್ಯಾರ್ಥಿಗಳ ವಿಷಯವಾರು ಕಲಿಕಾ ಮಟ್ಟವು ಹೆಚ್ಚಿಸುವಲ್ಲಿ...

ಬೀದರ್ ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ

ಬೀದರ - ದೂರದ ಉಡುಪಿಯಲ್ಲಿ ಸರ್ಕಾರಿ ಕಾಲೇಜೊಂದರಲ್ಲಿ ನಡೆದ ಹಿಜಾಬ್ ಭಾನಗಡಿ ಈಗ ಗಡೀ ಜಿಲ್ಲೆ ಬೀದರ್ ಗೂ ಕಾಲಿಟ್ಟಿದ್ದು, ಹಿಜಾಬ್ ವಿರುದ್ಧ ಪ್ರತಿಭಟಿಸಿ 35 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.ಬೀದರ್ ನ ನೌಬಾದ್ ನಲ್ಲಿರುವ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದರೆ ತಾವೂ...

ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗದ ಮೇಲೆ ಜನ್ಮ ದಿನ ಶುಭಾಶಯ ಕೋರುವ ಫ್ಲೆಕ್ಸ್!

ಶುಭಾಶಯಗಳನ್ನು ತಿಳಿಸುವಂಥ ವೈಯಕ್ತಿಕ ಬ್ಯಾನರ್‌ಗಳು ಮತ್ತು ರಾಜಕೀಯ ಅಥವಾ ಸಾರ್ವಜನಿಕ ಸೇವೆಗಳನ್ನು ತಿಳಿಸುವಂಥ ಜಾಹೀರಾತುಗಳನ್ನು ಬೆಂಗಳೂರು ನಗರದಲ್ಲಿ ಎಲ್ಲಿ ಎಲ್ಲಿ ನೇತು ಹಾಕಬಹುದು? ಅದಕ್ಕೆ ನ್ಯಾಯಾಲಯದ ಒಪ್ಪಿಗೆ ಇದೆಯೇ ? ಬೆಂಗಳೂರು: ಇದೇ ಫೆ 5 ರಂದು ನಗರದಲ್ಲಿ ಕಳೆದ ಅನೇಕ ದಿನಗಳಿಂದ ಭಾರೀ ಪ್ರಮಾಣದಲ್ಲಿ ರಾಜ ರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣ ದಿಂದ ಕೂಗಳತೆ...

ತಳವಾರ – ಪರಿವಾರ ಸಮುದಾಯ ಸಹೋಹದರತ್ವದಿಂದ ಇರಬೇಕು – ಗೌತಮ ಚೌಧರಿ

ಸಿಂದಗಿ: ಸರಕಾರದ ತುಲನಾತ್ಮಕ ಅಂಶಗಳನ್ನು ಅರಿತು ವಾಲ್ಮೀಕಿ ಸಮುದಾಯದ ಶ್ರೀಗಳು, ಮುಖಂಡರು ತೀವ್ರ ಹಿಂದುಳಿದ ತಳವಾರ-ಪರಿವಾರ ಸಮುದಾಯದ ಏಳಿಗೆಗೆ ಪೂರಕವಾದ ಸರ್ಕಾರದ ಕ್ರಮವನ್ನು ಪ್ರಶ್ನಿಸದೇ ಸಹಕಾರವನ್ನು ನೀಡಬೇಕು. ಎರಡೂ ಸಮುದಾಯ ಭ್ರಾತೃತ್ವ ಭಾವದಿಂದ ಮುನ್ನಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಬೇಕು. ಆದ ಕಾರಣ ವಾಲ್ಮೀಕಿ ಸಮುದಾಯ ಈ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವುದು ತರವಲ್ಲ ಎಂದು ರಾಷ್ಟ್ರೀಯ...

ಗೋಪಾಲ ಮಲ್ಲಪ್ಪ ಜವಳಗಿ ನೇಮಕ

ಸಿಂದಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ನಾಯಕ ಪರಶುರಾಮ ನೀಲನಾಯಕ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಗೋಪಿ ಛಲವಾದಿ ಅವರು ದಲಿತ ಸಂಘರ್ಷ ಸಮಿತಿ ( ಭೀಮವಾದ ) ಜಿಲ್ಲಾ ಸಮಿತಿಯ ನಾಯಕರ ಚರ್ಚೆಯೊಂದಿಗೆ ಗೋಪಾಲ ಮಲ್ಲಪ್ಪ ಜವಳಗಿ ಅವರನ್ನು ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಸಿಂದಗಿಯ ಉಸ್ತುವಾರಿಯಾಗಿ ನೇಮಕ ಮಾಡಿ...

ಸಕಾರಾತ್ಮಕ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕುರಿತು ತರಬೇತಿ ಕಾರ್ಯಕ್ರಮ

ಮೂಡಲಗಿ: ಯುವಕರು ಪ್ರತಿನಿತ್ಯ ಸುಂದರ ಜೀವನ ಕಳೆಯಬೇಕಾದರೆ ದಿನನಿತ್ಯ ಜೀವನದಲ್ಲಿ ಧ್ಯಾನ ಯೋಗ ಪ್ರಾಣಾಯಾಮ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ಮೂಡಲಗಿ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು.ಅವರು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group