ಸುದ್ದಿಗಳು

ಬೆಳಗಾವಿ ಜಿಲ್ಲಾ ಕಸಾಪ: ಕಾರ‍್ಯಕಾರಿ ಸಮಿತಿಗೆ ಧ್ವಜ ಹಸ್ತಾಂತರ ಕಾರ‍್ಯಕ್ರಮ

ಕನ್ನಡ ಕನ್ನಡಿಯೊಳಗಿನ ಗಂಟಾಗಬಾರದು: ಹುಕ್ಕೇರಿಯ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಬೆಳಗಾವಿ: ಕನ್ನಡವನ್ನು ಕನ್ನಡಕ ಮಾಡಿಕೊಳ್ಳದೇ ಕಣ್ಣನ್ನಾಗಿ ಮಾಡಿಕೊಂಡು ಕನ್ನಡದ ಸೇವೆ ಮಾಡಬೇಕು. ಕನ್ನಡ ಕನ್ನಡಿಯೊಳಗಿನ ಗಂಟಾಗಬಾರದು. ಪ್ರತಿಯೊಬ್ಬ ಕನ್ನಡಿಗನು ಪೋಸ್ಟಮನ್ ಆಗಿ ಮನೆಮನೆಗಳಿಗೆ ಕನ್ನಡ ತಲುಪಿಸುವ ಕೆಲಸ ಮಾಡಬೇಕು ಎಂದು ಹುಕ್ಕೇರಿ-ಬೆಳಗಾವಿ ಗುರುಶಾಂತೇಶ್ವರ ಹಿರೇಮಠದ ಪೂಜ್ಯ ಶ್ರೀ ಷ.ಬ್ರ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕನ್ನಡಿಗರಿಗೆ...

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ರವಿವಾರ ಫೆ-06...

ಓವೈಸಿ ಮೇಲಿನ ಗುಂಡಿನ ದಾಳಿ ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ

ಬೀದರ - ಎಐಎಮ್ಐಎಮ್ ನಾಯಕ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.ಉತ್ತರ ಪ್ರದೇಶ ಚುನಾವಣೆ ಪ್ರಚಾರ ಮುಗಿಸಿ ಕೊಂಡು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಪಕ್ಷದ...

ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವಿಧರ

ಬೀದರ - ಕೋವಿಡ್ ಸಂದರ್ಭದಲ್ಲಿ ಹಲವು ಪದವಿಧರರು ತಮ್ಮ ಕೆಲಸವನ್ನು ಕಳೆದುಕೊಂಡು ಊರ ಕಡೆ ಮುಖ ಮಾಡಿದರು. ಕೆಲಸ ಇಲ್ಲದೆ ಕುಟುಂಬ ಹೇಗೆ ನಡೆಸಬೇಕು ಎಂದು ಚಿಂತೆ ಮಾಡಿದರು. ಆದರೆ ಇದಕ್ಕೆಲ್ಲ ಅಪವಾದವೆಂಬಂತೆ ಇಲ್ಲಿ ಒಬ್ಬ ಪದವಿಧರ ಯುವಕ ತನ್ನ ನಿರುದ್ಯೋಗದ ಬಗ್ಗೆ ಚಿಂತೆ ಮಾಡದೆ ಏಕಾಂಗಿಯಾಗಿ ಬಾವಿ ತೋಡಿ ಸಾಧನೆ ಮಾಡಿದ್ದಾರೆ.ಇವರು ಸೂರ್ಯಕಾಂತ....

ಕೃಷಿಕ ಸಮಾಜ ಆಯೋಜನೆ

ರಾಜಾಪುರ: ಫೆ. 9ರಂದು ರೈತ ದಿನಾಚರಣೆ ಆಚರಣೆ, ಮಣ್ಣು ಆರೋಗ್ಯ ಚಿಂತನಮೂಡಲಗಿ: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಗೋಕಾಕ ತಾಲ್ಲೂಕು ಘಟಕದಿಂದ ತಾಲ್ಲೂಕಿನ ರಾಜಾಪುರ ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಫೆ. 9ರಂದು ಬೆಳಿಗ್ಗೆ 10ಕ್ಕೆ ರೈತ ದಿನಾಚರಣೆ ಮತ್ತು ಮಣ್ಣು ಆರೋಗ್ಯ ಕುರಿತು ಚಿಂತನ ಕಾರ್ಯಕ್ರಮವನ್ನು ಏರ್ಪಡಿಸಿರುವರು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ...

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ...

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಮುಡಲಗಿ: ತಾಲೂಕಿನ ವಡೇರಹಟ್ಟಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಸುಣಧೋಳಿಯಲ್ಲಿ ಹಮ್ಮಿಕೊಂಡಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಜರುಗಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಎಸ್.ಐ.ಭಾಗೋಜಿ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದಿಂದ ಕಲಿತ ಪಾಠವನ್ನು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಲು ಪ್ರೇರೆಪಿಸಿದ ಅವರು ಶಿಬಿರಕ್ಕೆ ಸಹಾಯ ಸಹಕಾರ...

ಕಲಾವಿದರು ಜಾಗತೀಕರಣಕ್ಕೆ ಹೊಂದಿಕೊಳ್ಳಬೇಕಿದೆ- ಜಯಾನಂದ ಮಾದರ

ಮೂಡಲಗಿ: ದೇಶೀಯ ಕಲೆಗಳಿಂದ ನಾಡು ಶ್ರೀಮಂತವಾಗಿದೆ, ಕಲಾವಿದರು ಇಂದಿನ ಜಾಗತೀಕರಣಕ್ಕೆ ಹೊಂದಿಕೊಳ್ಳಲೇಬೇಕಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡಮಿಯ ಸದಸ್ಯ ಜಯಾನಂದ ಮಾದರ ಹೇಳಿದರು.ಅವರು ತಾಲೂಕಿನ ನಾಗನೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ರತ್ನ ಶ್ರೀ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ ಪ್ರತಿಷ್ಥಾನ ಹಾಗೂ ಕನ್ನಡ ಜನಪದ ಪರಿಷತ್ತು ಗೋಕಾಕ ತಾಲೂಕು ಘಟಕ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ...

“ಜನಪದ ಕಲೆಯ ಉಳಿವು ಇಂದಿನ ಯುವ ಪೀಳಿಗೆಯ ಕೈಯಲ್ಲಿದೆ”- ಶಬ್ಬೀರ ಡಾಂಗೆ

“ಜನವಾಣಿ ಬೇರು ಕವಿವಾಣಿ ಹೂವು ಎನ್ನುವಂತೆ ನಮ್ಮ ಶಿಷ್ಠ ಸಾಹಿತ್ಯಕ್ಕೆ ಜಾನಪದ ಸಾಹಿತ್ಯವೇ ಮೂಲವಾಗಿದ್ದು ಕನ್ನಡ ಜನಪದ ಸಾಹಿತ್ಯ ಸಂಸ್ಕೃತಿಯು ಹಳ್ಳಿಗರ ಮನೆ ಮನಗಳಿಂದ ತಲೆಯೆತ್ತಿ ತಲ-ತಲಾಂತರಗಳಿಂದ ಜನಸಮುದಾಯದಲ್ಲಿ ಆಸಕ್ತಿ ಮತ್ತು ಆಶೋತ್ತರಗಳಲ್ಲಿ ಭಾಗಿಯಾಗಿ ಇವತ್ತಿನ ದಿನಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸುತ್ತಿದ್ದು ಜನರು ಮೆಚ್ಚುವ ಹಾಡುಗಳ ಸಾಹಿತ್ಯ ರಚಿಸಿ ಹಾಡಿದಾಗ ಖಂಡಿತಾ ಆತ್ಮಸಾಕ್ಷಿ...

ಸರ್ವಧರ್ಮದ ಕೊಂಡಿ ಕಳಚಿದಂತಾಗಿದೆ – ಕೂಚಬಾಳ

ಸಿಂದಗಿ: ಪದ್ಮಶ್ರೀ ಪುರಷ್ಕೃತರು ಹಾಗೂ ಸರ್ವಧರ್ಮ ಸಮನ್ವಯದ ಪ್ರವಚನಕಾರ ಮುಧೋಳ ತಾಲ್ಲೂಕು ಮಹಾಲಿಂಗಪುರದ ಇಬ್ರಾಹಿಮ್ ಸುತಾರ ಅವರು ಶನಿವಾರ ಮುಂಜಾನೆ ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿರುವದು ಸರ್ವಧರ್ಮದ ಕೊಂಡಿ ಕಳಚಿದಂತಾಗಿದೆ ಎಂದು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ರಾಜಶೇಖರ ಕೂಚಬಾಳ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಶ್ರೀ ಬಸವೇಶ್ವರ ಸರ್ಕಲ ಹತ್ತಿರದಲ್ಲಿ ಗ್ರಾಮಸ್ಥರು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group