ಸುದ್ದಿಗಳು

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದಿದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ್ದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ...

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ್- ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ...

ಕನ್ನಡದ ಅಭಿವೃದ್ಧಿ ಗೆ ಇರುವ ಸಂಸ್ಥೆ ಕಸಾಪ – ಅಶೋಕ ಗಾಯಕವಾಡ

ಫೋಟೋ - ಪಟ್ಟಣದ ಖಾಸಗಿ ಹೊಟೇಲೊಂದರಲ್ಲಿ ಕನ್ನಡ ಸಾಹಿತ್ಯ ಪರಿಸತ್ತಿನ ಪದಾಧಿಕಾರಿಗಳು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಾಹಿತಿ ಅಶೋಕ ಗಾಯಕವಾಡ ಮಾತನಾಡಿದರು.ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತು ಎಂದರೆ ಯಾವುದೇ ಜಾತಿಯ ಬೆಳವಣಿಗೆಗಳಿಗೆ ಸಮ್ಮಂದಪಟ್ಟ ಮತ್ತು ಕೆಲವು ಜಾತಿಗಳಿಗೆ ಸೀಮಿತವಾದ ಸಂಸ್ಥೆಯಲ್ಲ. ಅದು ಕನ್ನಡದ ಅಭಿವೃದ್ಧಿಗೆ ಹುಟ್ಟಿಕೊಂಡ ಸಂಸ್ಥೆಯಾಗಿದೆ ಎಂದು ಹಿರಿಯ ಸಾಹಿತಿ ಅಶೋಕ ಗಾಯಕವಾಡ...

ರೈತ ಮತ್ತು ಖರೀದಿದಾರರಿಗೆ ಇ-ನಾಮ್ ವೇದಿಕೆ

ಮೂಡಲಗಿ: ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಆನ್‍ಲೈನ್ ಪೋರ್ಟಲ್‍ನಲ್ಲಿ 1000 ಮಾರುಕಟ್ಟೆಗಳು ಇ-ನ್ಯಾಮ್ ವೇದಿಕೆಯನ್ನು ಬಳಸುತ್ತಿವೆ. 1000 ಮಾರುಕಟ್ಟೆಗಳ ಏಕೀಕರಣಕ್ಕಾಗಿ ಒಟ್ಟು ಬಜೆಟ್ ವೆಚ್ಚದಲ್ಲಿ ರೂ.1171.93 ಕೋಟಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ...

ಕ್ಯಾನ್ಸರ್ ರೋಗ ಅರಿವು ಕಾರ್ಯಕ್ರಮ ಹಾಗೂ ಕ್ಯಾನ್ಸರ್ ದಿನಾಚರಣೆ

ಸಿಂದಗಿ: ಕ್ಯಾನ್ಸರ್  ದೊಡ್ಡ ರೋಗವಲ್ಲ ಅದನ್ನು ಆರಂಭದಲ್ಲಿ  ಪತ್ತೆ ಮಾಡಿದ್ದಾದರೆ ರೋಗ ನಿಯಂತ್ರಣ ಮಾಡಬಹುದು  ಕ್ಯಾನ್ಸರ್ ನಲ್ಲಿ ಹಲವಾರು ವಿಧಗಳಿವೆ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಾ, ಸಂಧ್ಯಾ ಮನಗೂಳಿ ಹೇಳಿದರು.ಪಟ್ಟಣದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಬಿಎಲ್‍ಡಿಇ ಮಹಾವಿದ್ಯಾಲಯ,...

ವಿದ್ಯಾರ್ಥಿಗಳ ಕೌಶಲ ಹೊರತರಲು ಪ್ರಾಮಾಣಿಕ ಪ್ರಯತ್ನ ಬೇಕು – ಜಯಮೃತ್ಯುಂಜಯ ಶ್ರೀಗಳು

ಮೂಡಲಗಿ: ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನು ಬೇಕಾದರೂ ಸಾಧಿಸಬಹುದಾದಂತ ಕೌಶ್ಯಲಗಳು ಅಡಗಿವೆ. ಅವುಗಳನ್ನು ಹೊರಗೆ ತರುವಂತಹ ಪ್ರಾಮಾಣಿಕ ಪ್ರಯತ್ನಗಳು ಮಾಡಿದರೆ ಮಾತ್ರ ಯಶಸ್ಸು ಸಾಧ್ಯ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.ಗುರುವಾರದಂದು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿತ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ...

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ

ಬೆಳಗಾವಿ: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದದ ಜೊತೆಗೆ ಕನ್ನಡ–ಕನ್ನಡಿಗ-ಕರ್ನಾಟಕ ಇವುಗಳ ರಕ್ಷಣೆ ಮತ್ತು ಆಬಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಳಗಾವಿ ಜಿಲ್ಲಾ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ತಾಲೂಕಾ ಘಟಕಗಳಿಗೆ ನೂತನ ಅಧ್ಯಕ್ಷರುಗಳನ್ನು ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ...

ಫೆಬ್ರುವರಿ 6 ರಂದು ಬೆಳಗಾವಿ ಜಿಲ್ಲಾ ಕಸಾಪ ಧ್ವಜ ಹಸ್ತಾಂತರ ಕಾರ‍್ಯಕ್ರಮ

ಬೆಳಗಾವಿ: ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ‍್ಯಕಾರಿ ಸಮಿತಿಗೆ ಧ್ವಜ ಹಸ್ತಾಂತರ ಕಾರ‍್ಯಕ್ರವನ್ನು ರವಿವಾರ ದಿನಾಂಕ 6 ರಂದು ಮಧ್ಯಾಹ್ನ 3 ಘಂಟೆಗೆ ನಗರದ ನೆಹರು ನಗರದಲ್ಲಿರುವ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕಾರ‍್ಯಕ್ರಮದ ದಿವ್ಯಸಾನಿಧ್ಯವನ್ನು...

ಹುಮನಾಬಾದ ತಹಶಿಲ್ದಾರರ ಮೇಲಿನ ಹಲ್ಲೆ ಖಂಡಿಸಿ ಬೀದರ್ ನಲ್ಲಿ ಭಾರಿ ಪ್ರತಿಭಟನೆ

ಬೀದರ - ರಾಯಚೂರಿನ ಜಿಲ್ಲಾ ನ್ಯಾಯಾಧೀಶರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಹಶೀಲ್ದಾರ ರ ಮೇಲೆ ಹಲ್ಲೆ ಮಾಡಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.ದಲಿತ ಸಂಘಟನೆಗಳು ದಿನನಿತ್ಯ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಕಲ್ಯಾಣ ಕರ್ನಾಟಕ ಸರ್ವ ಸಮಾಜ ಒಕ್ಕೂಟದ ವತಿಯಿಂದ ಭಾರಿ ಮೌನ...

ವಿದ್ಯಾ ರೆಡ್ಡಿ ಅವರಿಗೆ ಕರುನಾಡ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ

ಫೆಬ್ರುವರಿ 2ರಂದು ಧಾರವಾಡದ ರಂಗಾಯಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಹಾಗೂ ಪ್ರಸಾರ ಭಾರತಿ ಸೌಹಾರ್ದ ಟ್ರಸ್ಟ್ ಕಾರಟಗಿ ಇವರ ಸಹಯೋಗದಲ್ಲಿ ನಡೆದ ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಗೋಕಾವಿಯ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ರಾಜ್ಯಮಟ್ಟದ ಕರುನಾಡ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group