ಸುದ್ದಿಗಳು
ಶಿಕ್ಷಕ ಹುಲಿಗೊಪ್ಪರಿಗೆ ಗಣರಾಜ್ಯೋತ್ಸವ ಪ್ರಶಸ್ತಿ
ನಾನು ಮುನವಳ್ಳಿಯಲ್ಲಿ ೭ ನೆಯ ತರಗತಿಯಲ್ಲಿ ಓದುತ್ತಿದ್ದಾಗ ಸುರೇಶ ಗಿ.ಕಡೇಮನಿ ಗುರುಗಳು ನಮಗೆ ಪ್ರಧಾನ ಗುರುಗಳಾಗಿದ್ದರು. ಚುಳಕೀಮಠ ಗುರುಗಳು ಕನ್ನಡ ವಿಷಯವನ್ನು ಹೇಳಿದರೆ ಕಡೇಮನಿಯವರು ಇಂಗ್ಲೀಷ ಬೋಧಿಸುತ್ತಿದ್ದರು. ಅಸೂಟಿ ಗುರುಗಳು ವಿಜ್ಞಾನ ವಿಷಯ. ಹುಲಿಗೊಪ್ಪ ಗುರುಗಳು ಗಣಿತ ವಿಷಯವನ್ನು ಹೇಳುತ್ತಿದ್ದರು. ಹುಲಿಗೊಪ್ಪ ಗುರುಗಳಿಗೆ ಸಿಟ್ಟು ಬಂದರೆ ದಂಡಿಸುವ ರೀತಿ ವಿಭಿನ್ನ. ಕಿವಿಯನ್ನು ಹಿಡಿದುಕೊಂಡು ಕುಳಿತುಕೊಳ್ಳುವುದು...
ಸುದ್ದಿಗಳು
ಕವಿಗಳು ಸಮಾಜದ ದಾರಿದೀಪಗಳು: ಡಾ.ಭೇರ್ಯ ರಾಮಕುಮಾರ್
ಕವಿಗಳು ಇಂದಿನ ಸಮಾಜದ ದಾರಿದೀಪಗಳು.ಯುವಜನತೆ ಕವಿಗಳ ಜೀವನ ಹಾಗೂ ಅವರ ಕೃತಿಗಳನ್ನು ಅಭ್ಯಸಿಸಿ ತಮ್ಮ ಜೀವನ ರೂಪಿಸಿಕೊಳ್ಳಬೇಕು, ಭವಿಷ್ಯದ ಸುಂದರ ಸಮಾಜ ಕಟ್ಟಬೇಕೆಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಮೈಸೂರು ಜಿಲ್ಲೆ ಕೆ.ಆರ್.ನಗರದಲ್ಲಿ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಏರ್ಪಡಿಸಲಾಗಿದ್ದ ವರಕವಿ...
ಸುದ್ದಿಗಳು
ಸಿಂದಗಿ: ಹರಿತವಾದ ಆಯುಧದಿಂದ ಪತ್ನಿಯನ್ನು ಕೊಲೆಗೈದು ಪತಿ ಪರಾರಿಯಾದ ಘಟನೆ ತಾಲೂಕಿನ ಚಾಂದಕವಠೆ ಗ್ರಾಮದ ಜಮೀನೊಂದರಲ್ಲಿ ನಡೆದ ಬಗ್ಗೆ ಸಿಂದಗಿ ಪೊಲೀಸ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.ಚಾಂದಕವಠೆ ಗ್ರಾಮದ ನಿವಾಸಿ ಶೀಲವಂತಿ ಗುರುಬಾಳ ಕನ್ನಾಳ(28) ಕೊಲೆಗೀಡಾದ ದುರ್ದೈವಿ ಎಂದು ಮಾಯಮ್ಮ ಜುಮ್ಮಣ್ಣ ಯಳೂರಿ ಪಿರ್ಯಾದಿಯಲ್ಲಿ ತಿಳಿಸಿದ್ದಾರೆ.ಹಿನ್ನೆಲೆ: ಚಡಚಣ ತಾಲೂಕಿನ ದುಮಕನಾಳ ಗ್ರಾಮದ ಗುರುಬಾಳ ತಿಪ್ಪಣ್ಣ ಕನ್ನಾಳ...
ಸುದ್ದಿಗಳು
ಸಾಹಿತ್ಯ ನಿಂತ ನೀರಾಗಬಾರದು – ರಾಜಶೇಖರ ಕೂಚಬಾಳ
ಸಿಂದಗಿ: ಸಾಹಿತ್ಯ ನಿಂತ ನೀರಾಗಬಾರದು ಅದು ಎಲ್ಲರ ಮನೆ ಮನೆಯಲ್ಲಿ ಪಸರಿಸುವ ವೇದಿಕೆಯಾಗಬೇಕು ಎನ್ನುವ ನಿಟ್ಟಿನಲ್ಲಿ ಕಸಾಪ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲಿಕಾರ ಅವರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಯಾವುದೇ ಸಮುದಾಯಕ್ಕೆ ನೋವಾಗದ ರೀತಿಯಲ್ಲಿ ಸರ್ವರಿಗೂ ಸಮಪಾಲು ನೀಡಿ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎಂದು ನೂತನ ಕಸಾಪ ಅಧ್ಯಕ್ಷ ರಾಜಶೇಖರ ಕೂಚಬಾಳ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಜೇತವನದಲ್ಲಿ...
ಸುದ್ದಿಗಳು
‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’
ಮೂಡಲಗಿ: ‘ಶಾಲಾ ಶಿಕ್ಷಕರು ಪುಸ್ತಕಗಳನ್ನು ಓದುವುದರೊಂದಿಗೆ ಮಕ್ಕಳಲ್ಲಿಯೂ ಓದುವ ಪ್ರವತ್ತಿಯನ್ನು ಬೆಳೆಸಬೇಕು’ ಎಂದು ಚಿಕ್ಕೋಡಿಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಅವರು ಹೇಳಿದರು.ಇಲ್ಲಿಯ ನೇಮಗೌಡರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅರಿಹಂತ ಬಿರಾದಾರ ಪಾಟೀಲ ಅವರು ರಚಿಸಿರುವ ‘ಮುಗಿಲಿಗೆ ಹಾರೋಣ’...
ಸುದ್ದಿಗಳು
ಯುವ ತಲೆಮಾರಿಗೆ ಬೇಂದ್ರೆ ಅವರ ಕಾವ್ಯಾನುಸಂಧಾನದ ಅಗತ್ಯವಿದೆ: ಪ್ರೊ. ಎಸ್. ಎಮ್. ಗಂಗಾಧರಯ್ಯ.
ಬೆಳಗಾವಿ: ಕನ್ನಡ ಭಾಷೆಯ ರೂಪಕ ಮತ್ತು ಪ್ರತಿಮಾ ಸಾಮರ್ಥ್ಯವನ್ನು ಹಿಗ್ಗಲಿಸಿದ ಶ್ರೇಯಸ್ಸು ಕವಿ ಬೇಂದ್ರೆಯವರಿಗೆ ಸಲ್ಲುತ್ತದೆ. ಅವರ ನುಡಿಯ ಬೆಡಗನ್ನು ಬಿಡಿಸುವುದಕ್ಕೆ ಒಂದು ಬೌದ್ಧಿಕ ಹಾಗೂ ಭಾಷಿಕ ಸಿದ್ಧತೆ ಬೇಕು. ಕನ್ನಡ, ಕನ್ನಡಿಗ ಮತ್ತು ಕರ್ನಾಟಕವಿರುವವರೆಗೂ ವರ ಕವಿ ಬೇಂದ್ರೆ ಅಮರರು. ಕನ್ನಡಿಗರಿಗೆ ಅವರ ಕಾವ್ಯವನ್ನು ಆಸ್ವಾದಿಸುವುದೊಂದು ಸಂಭ್ರಮ. ಕಾವ್ಯಸಂತೋಷದ ಉತ್ತುಂಗದ ಸ್ಥಿತಿಯನ್ನು ಅವರ...
ಸುದ್ದಿಗಳು
ಸಿಂದಗಿ: ಪಟ್ಟಣದ ವಾರ್ಡ್ ನಂಬರ್ 21, 22, 23 ರಲ್ಲಿ ಹೆಣ್ಣುಮಕ್ಕಳು ಶೌಚಾಲಯ ಇಲ್ಲದೇ ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದರು ಅಲ್ಲಿಯ ಮಹಿಳೆಯರು ದಲಿತ ಸೇನೆಯ ಯುವ ಅಧ್ಯಕ್ಷ ದತ್ತು ನಾಲ್ಕುಮನ್ ರವರ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಾಗ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳ ಜೊತೆ ಚರ್ಚಿಸಿ ಕೇವಲ ಒಂದೇ ದಿನದಲ್ಲಿ ಹಲವು ದಿನಗಳಿಂದ ಬಂದಾಗಿದ್ದ ಶೌಚಾಲಯವನ್ನು...
ಸುದ್ದಿಗಳು
ಬೀದರ - ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರಿಂದ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಔರಾದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.ಬಿ ಎಸ್ ಪಿ ರಾಜ್ಯ ಅಧ್ಯಕ್ಷ ಎಂ ಕೃಷ್ಣ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ. ನ್ಯಾಯಾಧೀಶರು ಮತ್ತು ಹುಮನಾಬಾದ ತಹಶಿಲ್ದಾರ ಪ್ರದೀಪ ಕುಮಾರ ಹಿರೇಮಠ ವಿರುದ್ಧ ದಲಿತ ಮುಖಂಡರು...
ಸುದ್ದಿಗಳು
ಜಿಲ್ಲಾಧಿಕಾರಿ ವಿರುದ್ಧ ನಿಂತ ದಲಿತ ಸಂಘಟನೆಗಳ ಒಕ್ಕೂಟ
ಬೀದರ - ೭೩ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗೆ ಗಣರಾಜ್ಯೋತ್ಸವ ಮಾಡಲು ಅಡ್ಡಿ ಪಡಿಸಿದಾರೆ ಎಂದು ಆರೋಪ ಮಾಡಿ ಜಿಲ್ಲಾಧಿಕಾರಿ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಸಮಾವೇಶ ನಡೆಸಲು ವೇದಿಕೆ ಸಿದ್ದ ಪಡಿಸಿದಾರೆ.ಸಾಯಂಕಲ ಐದು ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ ಎಂದು ಸಂಘಟನೆ ಮುಖಂಡರು ಹೇಳಿಕೆ ನೀಡಿದ್ದಾರೆ. ಬೀದರ್...
ಸುದ್ದಿಗಳು
ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 3.40 ಕ್ವಿಂಟಲ್ ಗಾಂಜಾ ಜಪ್ತಿ
ಬೀದರ - ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು ಸುಮಾರು 34 ಲಕ್ಷ ರೂ. ಬೆಲೆಬಾಳುವ ಗಾಂಜಾ ವಶಪಡಿಸಿಕೊಂಡಿದ್ದಾರೆ.ಮೂವರು ಆರೋಪಿಗಳು ಪರಾರಿಯಾಗಿದ್ದು ಒಬ್ಬನ ಬಂಧನವಾಗಿದೆ. ಪರಾರಿಯಾದವರ ಹುಡುಕಾಟದಲ್ಲಿ ಹುಮನಾಬಾದ್ ಪೊಲೀಸರು ತೀವ್ರ ಬಲೆ ಬೀಸಿದ್ದಾರೆ.ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಸೊಲ್ಲಾಪೂರ್ ನತ್ತ ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



