ಸುದ್ದಿಗಳು
Bidar- ತಹಶೀಲ್ದಾರ ಮೇಲೆ ಹಲ್ಲೆ ಪ್ರಕರಣ; ಇಪ್ಪತ್ತು ಜನರ ವಿರುದ್ಧ ಪ್ರಕರಣ ದಾಖಲು
ಬೀದರ - ಪ್ರತಿಭಟನೆಯ ನೆಪದಲ್ಲಿ ಕರ್ತವ್ಯನಿರತ ತಹಶೀಲ್ದಾರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಅವರ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ ಪ್ರತಿಭಟನೆ ಕಾರರು ಅಕ್ಷರಶಃ ಕ್ರೂರತ್ವ ಮೆರೆದಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ.ಹಲ್ಲೆ ಮಾಡಿದ ಇಪ್ಪತ್ತು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ನಡೆದ ಈ ನಾಚಿಕೆಗೇಡಿನ...
ಸುದ್ದಿಗಳು
ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುರುಘಶ್ರೀ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ವೈದ್ಯರು, ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತರಾದ ಡಾ. ಎಸ್.ಆರ್.ರಾಮನಗೌಡರ ಅವರಿಗೆ ನೀಡಿ ಗೌರವಿಸಲಾಯಿತು.ಕಮತಗಿಯ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಪಂಚನಗೌಡ...
ಸುದ್ದಿಗಳು
ಮಹಾತ್ಮರ ನುಡಿಗಳು ಜೀವನದಲ್ಲಿ ಸನ್ಮಾರ್ಗವನ್ನು ತೋರಿ ನಮ್ಮನ್ನು ಮುಕ್ತರನ್ನಾಗಿ ಮಾಡುತ್ತವೆ – ಮುಕ್ತಾನಂದ ಸ್ವಾಮೀಜಿ
ಮುನವಳ್ಳಿ : ಪಟ್ಟಣದ ಶ್ರೀ ಸೋಮಶೇಖರ ಮಠದ ಹಿಂದಿನ ಪೂಜ್ಯರಾದ ಲಿಂ. ಬಸವಲಿಂಗ ಮಹಾಸ್ವಾಮಿಗಳ ೬೬ನೇ ಜಯಂತಿ ಉತ್ಸವದ ಅಂಗವಾಗಿ ಜರುಗುತ್ತಿರುವ ೪ ನೇ ದಿನದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯವನ್ನು ಅವರಾದಿಯ ಶ್ರೀ ಶಿವಮೂರ್ತಿ ಸ್ವಾಮೀಜಿ ವಹಿಸಿ ಮಾತನಾಡುತ್ತ, ಗಣರಾಜ್ಯೋತ್ಸವ ಈ ಶುಭ ಸಂದರ್ಭದಲ್ಲಿ ನಮ್ಮ ಸಂವಿಧಾನ ರಚನೆಗೆ ಮೂಲ ಪರಿಕಲ್ಪನೆ ಇರುವುದು...
ಸುದ್ದಿಗಳು
ಸೇವಾ ಸಿಂಧು ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ
ಮುನವಳ್ಳಿ: ಪಟ್ಟಣದ ಗಾಂಧಿನಗರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೇವಾಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ದ ಉದ್ಘಾಟನೆಯನ್ನು ಶಿಕ್ಷಕ ವೀರಣ್ಣ ಕೊಳಕಿ ನೆರವೇರಿಸಿದರು.ಸವದತ್ತಿ ತಾಲೂಕಾ ಯೋಜನಾಧಿಕಾರಿ ಆಶಾ ಹಾಗೂ ವೈ.ಬಿ.ಕಡಕೋಳ ಅವರು ಫಕ್ಕೀರಪ್ಪ ಬೆಹರೆಣ್ಣವರ ಅವರಿಗೆ ಲ್ಯಾಪ್ಟ್ಯಾಪ್ ವಿತರಿಸಿ ಮಾತನಾಡುತ್ತ, “ಸಾರ್ವಜನಿಕರಿಗೆ ಅತ್ಯವಶ್ಯವಾದ ಸಕಾಲದಂಥ ಹತ್ತು ಹಲವಾರು ಸೇವೆಗಳು...
ಸುದ್ದಿಗಳು
ಸಾಹಿತಿ ರಂಜನಾ ನಾಯಿಕ ರವರ ಕೃತಿಗಳ ಲೋಕಾರ್ಪಣೆ ಸಮಾರಂಭ
ಬೆಳಗಾವಿ - ಇದೇ ದಿ. 28 ರಂದು ಶುಕ್ರವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ 'ಜಿಲ್ಲಾ ಲೇಖಕಿಯರ ಸಂಘ' ಮತ್ತು 'ಸಾಹಿತ್ಯ ಕಲಾ ವೇದಿಕೆ ಕನ್ನಡ ಮಹಿಳಾ ಸಂಘ' ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ರಂಜನಾ ನಾಯಿಕ ಅವರು ಬರೆದ 'ಕಾರಂತ್ ನೆನಪಿನ ಕಾರವಾನ್' ಮತ್ತು 'ಇಪ್ಪತ್ತೊಂದು ಬೆಳಕು ನೆರಳಿನಾಟ 'ನಾಟಕಗಳ...
ಸುದ್ದಿಗಳು
ಮನುಷ್ಯ ಜಗತ್ತಿಗೆ ತೆರದುಕೊಳ್ಳಲು ಇಂಗ್ಲೀಷ್ ಜ್ಞಾನ ಅಗತ್ಯ
ಧಾರವಾಡ ಡಯಟ್ಗೆ ದಕ್ಷಿಣ ಭಾರತದ ಪ್ರಾದೇಶಿಕ ಆಂಗ್ಲಭಾಷಾ ಸಂಸ್ಥೆಯ ನಿರ್ದೇಶಕರಾದ ಡಾ. ವರ್ಧನ್ ಭೇಟಿ
ಧಾರವಾಡ: ವಿಶ್ವದ ವಿದ್ಯಮಾನಗಳ ಅವಲೋಕನದಲ್ಲಿ ವಿಭಿನ್ನ ಕ್ಷೇತ್ರಗಳ ಅತ್ಯಮೂಲ್ಯ ಜ್ಞಾನ ಸಂಪಾದನೆಯ ಜೊತೆಗೆ ಮನುಷ್ಯ ಜಗತ್ತಿಗೆ ತೆರೆದುಕೊಳ್ಳಲು ಇಂಗ್ಲೀಷ್ ಜ್ಞಾನ ಅತೀ ಅಗತ್ಯವಾಗಿದೆ ಎಂದು ಬೆಂಗಳೂರಿನ ದಕ್ಷಿಣ ಭಾರತ ವಲಯದ ಪ್ರಾದೇಶಿಕ ಆಂಗ್ಲಭಾಷಾ ಸಂಸ್ಥೆಯ ನಿರ್ದೇಶಕರಾದ ಡಾ. ಬಿ.ಕೆ.ಎಸ್.ವರ್ಧನ್ ಪ್ರತಿಪಾದಿಸಿದರು.ಅವರು ಶುಕ್ರವಾರ...
ಸುದ್ದಿಗಳು
ಅಂಬೇಡ್ಕರರಿಗೆ ಅವಮಾನಿಸಿದ ನ್ಯಾಯಾಧೀಶರನ್ನು ವಜಾ ಮಾಡಲು ಮನವಿ
ಸಿಂದಗಿ: ಡಾ. ಬಿ.ಆರ್.ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಇವರನ್ನು ವೃತ್ತಿಯಿಂದ ವಜಾ ಮಾಡುವಂತೆ ಆಗ್ರಹಿಸಿ ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮುಖಾಂತರ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಸೇನೆಯ ರಾಜ್ಯ...
ಸುದ್ದಿಗಳು
ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಆಚರಣೆ
ಮೂಡಲಗಿ - ಸ್ಥಳೀಯ ಆರಾಧ್ಯ ದೈವ, ವಾಕ್ಸಿದ್ದಿ ಪುರುಷ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಕಾರ್ಯಕ್ರಮವನ್ನು ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಶುಕ್ರವಾರ ಆಚರಿಸಲಾಯಿತು.ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ ಮೂರ್ತಿಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ವೇದಮೂರ್ತಿ ಶ್ರೀ ಶಂಕ್ರಯ್ಯಾ ಹಿರೇಮಠ ಸ್ವಾಮಿಗಳು ನೆರವೇರಿಸಿದರು.ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯಬೋಧ, ಶ್ರೀ ಶ್ರೀಧರಬೋಧ ಸ್ವಾಮಿಗಳ...
ಸುದ್ದಿಗಳು
ತಹಶೀಲ್ದಾರ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೀದರ - ಗಣರಾಜ್ಯೋತ್ಸವ ಸಂದರ್ಭದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದರೆನ್ನಲಾದ ಹಿನ್ನೆಲೆಯಲ್ಲಿ ತಹಸೀಲ್ದಾರ ಮೇಲೆ ದಲಿತಪರ ಸಂಘಟನೆಗಳ ಕಾರ್ಯಕರ್ತ ರಿಂದ ಹಲ್ಲೆ ಮಾಡಿದ ಘಟನೆ ಜರುಗಿದೆ.ಬೀದರ್ ಜಿಲ್ಲೆಯ ಹುಮನಾಬಾದ ತಾಲ್ಲೂಕು ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಹುಮನಾಬಾದ್ ತಹಶೀಲ್ದಾರ ಪ್ರದೀಪಕುಮಾರ್ ಮಠಪತಿ ಅವರ ಮೇಲೆ...
ಸುದ್ದಿಗಳು
ಶಹನಾಹಿ ಮಾಂತ್ರಿಕ ಬಾಳಪ್ಪ ಭಜಂತ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಬೆಳಗಾವಿ ಜಿಲ್ಲಾ ಕಸಾಪ ಅಭಿನಂದನೆ
ಬೆಳಗಾವಿ : ಜಿಲ್ಲೆಯ ಬಾಳಪ್ಪ ಭಜಂತ್ರಿ ಅವರಿಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರತ ಸರ್ಕಾರ ಘೋಷಿಸುವ ೨೦೨೨ನೇ ಸಾಲಿನ ‘ಪದ್ಮಶ್ರೀ’ ಪ್ರಶಸ್ತಿಯು ಲಭಿಸಿದೆ.ಬಾಳಪ್ಪ ಭಜಂತ್ರಿ ಅವರು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದವರೆಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ಹರ್ಷ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



