ಸುದ್ದಿಗಳು
ಜ.30 ಸರ್ವೋದಯ ದಿನದ ಅಂಗವಾಗಿ ಏರ್ಪಡಿಸಿದ್ದ ಗಾಂಧೀ ಲೇಖನ ಸ್ಪರ್ಧೆ ಫಲಿತಾಂಶ ಪ್ರಕಟ
ಜ.30 ಸರ್ವೋದಯ ದಿನದ ಅಂಗವಾಗಿ ಗಾಂಧೀ ಶಾಂತಿ ಪ್ರತಿಷ್ಠಾನ ಮತ್ತು ಅಮರ ಬಾಪು ಚಿಂತನ ಸಹಯೋಗಯಲ್ಲಿ ನಡೆದ ‘ಅಂದಿಗೂ ಇಂದಿಗೂ ಗಾಂಧೀಜಿ ವಿಚಾರಧಾರೆಗಳು ಪ್ರಸ್ತುತ’ ಪ್ರಬಂಧ ಹಾಗೂ ‘ಗಾಂಧಿಗೆ ಒಂದು ಪತ್ರ’ ಈ ಎರಡು ಕನ್ನಡ ಲೇಖನ ಸ್ಪರ್ಧೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ಎಲ್ಲೆಡೆಯಿಂದ ಅಧಿಕ ಯುವಜನರು ಪಾಲ್ಗೊಂಡಿರುತ್ತಾರೆ.15 ರಿಂದ 30...
ಸುದ್ದಿಗಳು
ಬಿಜೆಪಿ ಬಿಡುವುದಿಲ್ಲ, ಬೇರೆ ಪಕ್ಷ ಸೇರುವುದಿಲ್ಲ, ಇದು ವಿರೋಧಿಗಳ ಅಪಪ್ರಚಾರ – ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಯಾರು ಎಷ್ಟೇ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದರೂ 2023 ರಲ್ಲಿ ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.ನಗರದಲ್ಲಿ ಗುರುವಾರದಂದು ಜರುಗಿದ ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಈಗಾಗಲೇ ಪಕ್ಷ ಬಿಡುತ್ತಿದ್ದೇನೆ...
ಸುದ್ದಿಗಳು
ಏಕತೆ ಸಾರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ
ಮೂಡಲಗಿ: ದೇಶದ ಪ್ರಜೆಗಳು ಭಾರತದ ಸಂವಿಧಾನ ನೀಡಿರುವ ಶಾಸನಬದ್ಧ ಹಕ್ಕುಗಳ ಸದುಪಯೋಗದ ಜೊತೆಗೆ ಶಾಸನಬದ್ಧ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ಇಲ್ಲಿಯ ಶ್ರೀನಿವಾಸ ಸ್ಕೂಲ್ನಲ್ಲಿ ಬುಧವಾರ ಆಚರಿಸಿದ 73ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಮತ್ತು ಏಕತೆಯನ್ನು ಸಾರುವ ಭಾರತದ ಸಂವಿಧಾನವು...
ಸುದ್ದಿಗಳು
ದೇಶಾಭಿಮಾನ ಉಕ್ಕಿಸಿದ ಲಯನ್ಸ್ ದೇಶಭಕ್ತಿ ಗಾಯನ ಸಂಜೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು 73ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶಭಕ್ತಿ ಗಾಯನ ಸಂಜೆ ಕಾರ್ಯಕ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿದರು.ಮುನ್ಯಾಳದ ಆರೂಢ ಜ್ಯೋತಿ ಸುಗಮ ಸಂಗೀತ ಕಲಾ ತಂಡದ ಯುವ ಗಾಯಕರು ದೇಶಭಕ್ತಿ ಹಾಡುಗಳನ್ನು ಹೇಳಿ ಕೇಳುಗರಲ್ಲಿ ದೇಶಾಭಿಮಾನವನ್ನು ಉಕ್ಕಿಸಿದರು.‘ಇದು ಬಾಪೂಜಿ ಬೆಳಗಿದ ಭಾರತ’ ‘ಹಿಂದೂಸ್ತಾನವು ಎಂದೂ ಮರೆಯದ ಭಾರತ ರತ್ನವು ನೀಗಾಗು’ ‘ಜೋಗದ ಸಿರಿ...
ಸುದ್ದಿಗಳು
ಜನಸಾಮಾನ್ಯರ ಅನುಕೂಲಕ್ಕಾಗಿ ಸೇವಾ ಮನೋಭಾವನೆಯಿಂದ ನಿರ್ಮಿಸಿದ ಸಭಾ ಭವನ: ರಮೇಶ ಜಾರಕಿಹೊಳಿ
ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿ
ಗೋಕಾಕ: ಜನಸಾಮಾನ್ಯರ ಅನುಕೂಲಕ್ಕಾಗಿ ಅತ್ಯಾಧುನಿಕವಾಗಿ ಗೋಕಾಕ ನಗರದಲ್ಲಿ ಮಹಾಲಕ್ಷ್ಮೀ ಸಭಾ ಭವನ ನಿರ್ಮಿಸಲಾಗಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.ಇಲ್ಲಿಯ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಗುರುವಾರದಂದು 4.50 ಕೋಟಿ ರೂ. ವೆಚ್ಚದಲ್ಲಿ...
ಸುದ್ದಿಗಳು
ಬೀದರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮೈದುನನ ಕೊಲೆ ಮಾಡಿದ ಮಹಿಳೆ
ಬೀದರ - ಗಂಡ ಸತ್ತ ಆರು ತಿಂಗಳಲ್ಲೆ ಗಂಡನ ಗೆಳೆಯನೊಂದಿಗೆ ಇಟ್ಟಕೊಂಡಿದ್ದ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮೈದುನನನ್ನೆ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪೂರ್ ಗ್ರಾಮದ ಸುನೀಲ್(26) ಕಳೆದ ವಾರ ಔರಾದ್ ತಾಲೂಕಿನ ಕೌಠಾ ಗ್ರಾಮದ ಬಳಿಯ ಮಾಂಜ್ರಾ ನದಿಯ ಸೇತುವೆ ಕೆಳಗೆ ಮೃತವಾಗಿ ಪತ್ತೆಯಾಗಿದ್ದಾನೆ.ವಿಷಯ ತಿಳಿದ ಸಂತಪೂರ್ ಪೊಲೀಸರ...
ಸುದ್ದಿಗಳು
ಸಂವಿಧಾನ ಗೌರವಿಸುವುದೇ ದೇಶದ ಗೌರವ – ಕಡಾಡಿ
ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ....
ಸುದ್ದಿಗಳು
ನಿಸ್ವಾರ್ಥದಿಂದ ಮಾಡುವ ಯಾವುದೇ ಕೆಲಸಗಳು ದೇಶಸೇವೆ ಎನಿಸಿಕೊಳ್ಳುತ್ತವೆ
ಬೆಂಗಳೂರು - ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನಲ್ಲಿ ನಡೆದ 10 ಮೀಟರ್ ಗಳ “ಏರ್ ರೈಫಲ್ ಶೂಟಿಂಗ್ ಅಕಾಡೆಮಿ”ಯನ್ನು ಅರ್ಜುನ ಪ್ರಶಸ್ತಿ ಪುರಸ್ಕೃತರೂ ಹಾಗೂ ಒಲಂಪಿಯನ್ ಅಂತಾರಾಷ್ಟ್ರೀಯ ರೈಫಲ್ ಶೂಟಿಂಗ್ ಕ್ರೀಡಾಪಟು ಪ್ರಕಾಶ್ ನಂಜಪ್ಪ ಉದ್ಘಾಟಿಸಿದರು.ಶೇಷಾದ್ರಿಪುರಂ ಶಿಕ್ಷಣದತ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 73 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಕ್ರಿಡಾಪಟು ಪ್ರಕಾಶ್ ನಂಜಪ್ಪ...
ಸುದ್ದಿಗಳು
ಭಾರತವಿಂದು ಜಾಗತಿಕವಾಗಿ ಪ್ರಾಬಲ್ಯ ಮೆರೆಯುತ್ತಿದೆ – ರಮೇಶ ಭೂಸನೂರ
ಸಿಂದಗಿ- ರೂ 93 ಕೋಟಿ ವೆಚ್ಚದಲ್ಲಿ ಪಟ್ಟಣದ ಪ್ರತಿ ಮನೆ ಮನೆಗೆ 24 ಗಂಟೆಗಳ ಕಾಲ ನಿರಂತರ ಕುಡಿಯುವ ನೀರಿನ ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು. ಒಂದು ವರ್ಷದ ಅವಧಿಯಲ್ಲಿ ಸಿಂದಗಿ ತಾಲೂಕಿನ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಅವರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ಬುಧವಾರ ಹಮ್ಮಿಕೊಂಡಿರುವ...
ಸುದ್ದಿಗಳು
ಸಂವಿಧಾನದಿಂದ ಸಮಾನತೆ ಸಿಕ್ಕಿದೆ – ವಿಠ್ಠಲ್ ಕೋಳೂರ
ಸಿಂದಗಿ: ಸ್ವಾತಂತ್ರ್ಯಾನಂತರ ದೇಶ ಶೈಕ್ಷಣಿಕವಾಗಿ ಹಿಂದುಳಿದಿತ್ತು ಶೇ. 15 ರಷ್ಟು ಶಿಕ್ಷಣ ಹೊಂದಿದ ದೇಶವನ್ನು ಪ್ರತಿಯೊಬ್ಬ ಭಾರತೀಯನಿಗೆ ಶಿಕ್ಷಣ ನೀಡಲು ಸಂವಿಧಾನ ಅವಕಾಶ ಕಲ್ಪಿಸಿಕೊಟ್ಟಿದೆ. ಜಾತಿ, ಮತ, ಲಿಂಗ ಭೇದವನ್ನು ಮಾಡದೆ ಪ್ರತಿ ಭಾರತೀಯನಿಗೆ ಸ್ವಾತಂತ್ರ್ಯ ಸಮಾನತೆಯನ್ನು ನೀಡಿದೆ ಎಂದು ಭೀಮಾ ಶಾಲೆಯ ಅಧ್ಯಕ್ಷ ವಿಠ್ಠಲ್ ಕೋಳೂರ ಹೇಳಿದರು.ಪಟ್ಟಣ ಹೊರವಲಯದ ಭೀಮಾ ಯುನಿವರ್ಸಲ್ ಸೆಂಟ್ರಲ್...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



