ಸುದ್ದಿಗಳು

ವಿದ್ಯಾರ್ಥಿ ಬರಹ: ನಾ ಕಂಡ ಜೀವನ

ನಾ ಕಂಡ ಜೀವನ ಸ್ನೇಹಿತರೇ... ಜೀವನ ಎಂದರೇನು? ಎಂಬ ಪ್ರಶ್ನೆ ಎಲ್ಲರಲ್ಲೂ ಯಾವುದೋ ಒಂದು ಕಾರಣಕ್ಕಾಗಿ ಮೂಡುವುದು ಸಹಜ. ನನ್ನ ಪ್ರಕಾರ ಜೀವನವೆಂದರೆ ಜೋಪಾನವಿರಿಸಿಕೊಳ್ಳಬೇಕಾದ ಮೌಲ್ಯಯುತ ಕನ್ನಡಿ. ನಾವು ನೋಡಿದಂತೆ ಅದು ಕಾಣುವುದು ಮತ್ತು ಮರೆತು ಕೂಡ ಕೈ ಬಿಟ್ಟರೂ ಚೂರಾಗುವುದು. ಹಾಗಾಗಿ ಎಚ್ಚರದಿಂದಿರಲೇಬೇಕು. ಕನ್ನಡಿಗೂ ಜೀವನಕ್ಕಿರುವ ವ್ಯತ್ಯಾಸವೇನೆಂದರೆ ಕನ್ನಡಿ ಒಡೆದರೆ ಮತ್ತೆ ಕೊಳ್ಳಬಹುದು. ಅದೇ ರೀತಿ...

ಮೂಡಲಗಿಯಲ್ಲಿ ಯಶಸ್ಸಿಗೊಂಡ ಚುನಾವಣೆ ಪ್ರಕ್ರಿಯೆ

ಮೂಡಲಗಿ: ತಾಲ್ಲೂಕಿನ ಗ್ರಾಮ ಪಂಚಾಯ್ತಿಯ ಚುನಾವಣೆಯ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು ಮೂಡಲಗಿಯಲ್ಲಿಯೇ ಸ್ಥಾಪಿಸಿದ್ದು, ಈ ಬಾರಿ ಗಮನಸೆಳೆಯಿತು. ಹೊಸ ತಾಲ್ಲೂಕು ನಿರ್ಮಾಣವಾದ ಮೇಲೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮೂಡಲಗಿಯ ತಹಶೀಲ್ದಾರ್ ಕಚೇರಿಯಿಂದ ಯಶಸ್ಸಿಯಾಗಿ ನಡೆಯಿತು. ಸ್ಥಳೀಯ ಎಸ್‍ಎಸ್‍ಆರ್ ಕಾಲೇಜಿನಲ್ಲಿ ಚುನಾವಣೆಯ ಸಲಕರಣೆ, ಕಾಗದಪತ್ರಗಳನ್ನು ಸಿಬ್ಬಂದಿಗಳಿಗೆ ವಿತರಿಸುವ ಮತ್ತು ಮರಳಿಪಡೆಯುವ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು...

ನೈಟ್ ಕರ್ಫ್ಯೂ ದಿಂದ ಪ್ರಯೋಜನವಿಲ್ಲ- ಸತೀಶ ಜಾರಕಿಹೊಳಿ

ಲಿಂಗಸುಗೂರು- ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ. ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು. ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು...

ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ ಮತ್ತು ನಾಡೋಜ ಪುರಸ್ಕೃತ ಡಾ. ವೂಡೇ.ಪಿ. ಕೃಷ್ಣರವರಿಗೆ ಗೌರವಾಭಿನಂದನೆ

ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಗಾಂಧೀ ಮತ್ತು ಡಬ್ಲ್ಯೂ ಹೆಚ್. ಹನುಮಂತಪ್ಪ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಅರಳಿ ಸಸಿಗೆ ನೀರೆರೆಯುವುದರ ಮೂಲಕ...

ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ

ಬೆಂಗಳೂರು- ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇದೇ ಭಾನುವಾರ ಡಿ. 27ರಂದು ಮಧ್ಯಾಹ್ನ 3.30 ಗಂಟೆಯಿಂದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಕೊಳದ ಮಠದ...

ಒಂದೇ ದಿನಕ್ಕೆ ರಾತ್ರಿ ಕರ್ಫ್ಯೂ ವಾಪಸ್; ವ್ಯಾಪಕ ಟೀಕೆಗೆ ಮಣಿದ ಸರ್ಕಾರ

ಜನತೆಯ, ವಿರೋಧ ಪಕ್ಷಗಳ ಅಷ್ಟೇ ಏಕೆ ಸ್ವ ಪಕ್ಷೀಯರಿಂದಲೇ ವಿರೋಧ ಬಂದ ಹಿನ್ನೆಲೆಯಲ್ಲಿ ದಿ. ೨೪ ರಿಂದ ಜಾರಿಯಲ್ಲಿ ಬರಲಿದ್ದ ರಾತ್ರಿ ಕರ್ಫ್ಯೂ ವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಕೊರೋನಾದ ಇನ್ನೊಂದು ರೂಪ ವಕ್ಕರಿಸಿದ ಕಾರಣ ಜನರನ್ನು ಹತೋಟಿಯಲ್ಲಿಡಲು ಸರ್ಕಾರ ರಾತ್ರಿ ಕರ್ಫ್ಯೂ ಹೇರಿತ್ತು. ಮೊದಲು ರಾತ್ರಿ ಹತ್ತರಿಂದ ಬೆಳಿಗ್ಗೆ ಆರರವರೆಗೆ ಎಂದು ಹೇಳಿ ಅನಂತರ...

ಇಂದು ಕನ್ನಡದ ಹಿರಿಯ ಸಾಹಿತಿ.ವಿಮರ್ಶೆ,ಸಾಹಿತ್ಯ ಚರಿತ್ರೆ ಮತ್ತು ಅಲಂಕಾರಶಾಸ್ತ್ರ ಪ್ರಾಕಾರಗಳಲ್ಲಿ ಪಾಂಡಿತ್ಯಪೂರ್ಣ ಕೃತಿಗಳನ್ನು ರಚಿಸಿದ ಉದ್ಧಾಮ ಸಾಹಿತಿ.ಪ್ರೊ ಎಸ್ ವಿ ರಂಗಣ್ಣನವರು ಜನಿಸಿದ ದಿನ

ಜನನ ರಂಗಣ್ಣನವರು ೧೮೯೮ ಡಿಸೆಂಬರ ೨೪ ರಂದು ಹಾಸನ ಜಿಲ್ಲೆಯ ಸಾಲಗಾಮೆಯಲ್ಲಿ ಹುಟ್ಟಿದರು. ತಂದೆ ವೆಂಕಟಸುಬ್ಬಯ್ಯ, ತಾಯಿ ವೆಂಕಟಲಕ್ಷ್ಮಮ್ಮ. ಓದು ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ೧೯೧೯ರಲ್ಲಿ ಬಿ.ಎ. ಪದವಿ (ಮೊದಲಿಗರಾಗಿ ತೇರ್ಗಡೆಯಾದ ಕಾರಣ ಚಿನ್ನದ ಪದಕ) ಮೈಸೂರು ವಿಶ್ವವಿದ್ಯಾಲಯದಿಂದ ಸುವರ್ಣ ಪದಕದೊಡನೆ ಎಂ.ಎ. ಪದವಿ. ವೃತ್ತಿ ಉದ್ಯೋಗಕ್ಕಾಗಿ ಆಯ್ಕೆ ಮಾಡಿಕೊಂಡದ್ದು ಬೋಧನಾ ವೃತ್ತಿ. ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಆರಂಭ. ಕೆಲಕಾಲ ಸೆಂಟ್ರಲ್...

ಮೋದೀಜಿಗೊಂದು ಪತ್ರ

( ಮೋದಿಯವರಿಗೆ ರಿಪಬ್ಲಿಕ್ ಟಿವಿಯ ಆರ್ನಾಬ್ ಗೋಸ್ವಾಮಿ ಬರೆದಿರುವ ಇಂಗ್ಲೀಷ ಲೇಖನದ ಅನುವಾದ ನಿಮಗಾಗಿ ) ಆತ್ಮೀಯ ಪ್ರಧಾನಿ, ನಿಮ್ಮಂತಹ ಒಬ್ಬ ವ್ಯಕ್ತಿಯಿಂದ ಈ ದೇಶ ನಡೆಸಿಕೊಳ್ಳಲು ಅರ್ಹವಾಗಿಲ್ಲ. ದೇಶದ ಜನಸಂಖ್ಯೆಯ ಪ್ರಮುಖ ಭಾಗವು ನಿಮ್ಮ ಕೆಲಸವನ್ನು ನೋಡುತ್ತಿಲ್ಲ. ದಿನಕ್ಕೆ 16 ಗಂಟೆಗಳಿಗೂ ಹೆಚ್ಚು ಕಾಲ ನೀವು ಕೆಲಸ ಮಾಡುತ್ತಿದ್ದೀರಿ . ಈ ದೇಶದ ಸುಧಾರಣೆಗಾಗಿ ನಿಮ್ಮ...

ಪುಸ್ತಕ ಪರಿಚಯ: ಸಾದ್ಯಂತ (ನಡೆ-ನುಡಿಗಳು)

ಪುಸ್ತಕದ ಹೆಸರು : ಸಾದ್ಯಂತ (ನಡೆ-ನುಡಿಗಳು) ಲೇಖಕರು : ಸ.ರಾ. ಸುಳಕೂಡೆ ಪ್ರಕಾಶನ : ನಿವೇದಿತ ಪ್ರಕಾಶನ ಬೆಂಗಳೂರು-28 ಪ್ರಥಮ ಮುದ್ರಣ :2020 ಪುಟಗಳು 288. ಮುಖಪುಟ ಬಾಗೂರು ಮಾರ್ಕಂಡೇಯ ಬೆಲೆ 300=00. ಬೆಳಗಾವಿ ಹಿರಿಯ ಸಾಹಿತಿ ಸ.ರಾ. ಸುಳಕೂಡೆ ಅವರ 'ಸಾದ್ಯಂತ ನಡೆ-ನುಡಿಗಳು' ಬದುಕಿನ ಸಚೇತನದ ಅವಲೋಕನ ಡಿಸೆಂಬರ 2020 ರಲ್ಲಿ ಪ್ರಕಟವಾಗಿದ್ದು ಶ್ರೀ. ಮ.ನಿ.ಪ್ರ.ಜಾ ಶಿವಬಸವ ಮಹಾಸ್ವಾಮಿಗಳು ರುದ್ರಾಕ್ಷಿಮಠ ನಾಗನೂರು...

ಕುಸಿಯುತ್ತಿರುವ ಸ್ವಚ್ಛತಾ ಮೌಲ್ಯಗಳು – ಹೆಗ್ಗನಾಯಕ ವಿಷಾದ

ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬಚ್ಚಲು ಗುಂಡಿ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನರೇಗಾ...
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -
close
error: Content is protected !!
Join WhatsApp Group