ಸುದ್ದಿಗಳು

ಶಾಲೆಗಳ ಪ್ರಗತಿಗೆ ಸಮುದಾಯದ ಸಹಕಾರ ಅವಶ್ಯಕ : ಬಸವರಾಜ ಸುಣಗಾರ

ಬೆಳಗಾವಿ - ಪ್ರಾಥಮಿಕ ಶಿಕ್ಷಣದಲ್ಲಿ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಹಲವಾರು ಉಪಯುಕ್ತ ಯೋಜನೆ ಗಳನ್ನು ಜಾರಿಗೆ ತರುತ್ತಿದೆ ಅವುಗಳ ಸಮರ್ಪಕ ಅನುಷ್ಠಾನದಿಂದ ವಿದ್ಯಾರ್ಥಿಗಳ ಸರ್ವಾoಗೀಣ ಪ್ರಗತಿ ಸಾಧ್ಯ ಎಂದು ಶಾಲಾ ಮುಖ್ಯಾಧ್ಯಾಪಕರಾದ ಬಸವರಾಜ ಸುಣಗಾರ ಹೇಳಿದರು.ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಯಲ್ಲಿ ಸನ್...

ಕಾರಜೋಳಗೆ ಜಿಲ್ಲಾ ಉಸ್ತುವಾರಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ...

ಭಾರತ ಸ್ವಾತಂತ್ರ‍್ಯದ ಗಂಗೆ ಹರಿದದ್ದು ಎರಡೂವರೆ ಸಾವಿರ ವರ್ಷಗಳಿಂದ – ಪ್ರೊ .ಸಾಬಣ್ಣ ತಳವಾರ

ಬೆಳಗಾವಿ: ಸಂಗೊಳ್ಳಿ ರಾಯಣ್ಣನಂತಹ ಹಲವು ವೀರ ಕಿಡಿಗಳನ್ನು ಸ್ವಾತಂತ್ರ‍್ಯ ಗಂಗೆಯ ಚರಿತ್ರೆಯ ಸಂದರ್ಭದಲ್ಲಿ ದೇಶವು ಕಂಡಿದೆ. ಯುವಶಕ್ತಿಯ ಸ್ಫೂರ್ತಿ, ಸಾಹಸ, ಸ್ವಾಭಿಮಾನ, ರಾಷ್ಟ್ರೀಯತೆಗೆ ಮಾದರಿಯಾದವರ ವ್ಯಕ್ತಿತ್ವಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ. ಭಗತ್ ಸಿಂಗ್, ಚಂದ್ರಶೇಖರ ಅಜಾದ್, ಖುದಿರಾಮ್ ಬೋಸ್, ಸುಭಾಷ್ ಚಂದ್ರಬೋಸ್, ಸುಖದೇವ್ ಮುಂತಾದವರು ರಾಯಣ್ಣನಂತಹ ವ್ಯಕ್ತಿತ್ವಗಳಿಂದ ಪ್ರೇರಣೆ ಪಡೆದರು. ಈ ದೇಶ ಇಂದು...

ಸತೀಶ ಶುಗರ‍್ಸ ಕಾರ್ಖಾನೆಯ ಕೇನ್ ಸಿರಪ್ ಮತ್ತು ಗ್ರೇನ್ ಆಧಾರಿತ ಎಥೆನಾಲ್ ಘಟಕ ಉದ್ಘಾಟನೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ‍್ಸ ಕಾರ್ಖಾನೆಯ ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಕೇನ್ ಸಿರಪ್ ಮತ್ತು ಗ್ರೇನ್ ಆಧಾರಿತ ಎಥೆನಾಲ್ ಘಟಕ ಉದ್ಘಾಟನಾ ಸಮಾರಂಭ ಜ.೨೫ ರಂದು ಮುಂಜಾನೆ ೧೦ ಗಂಟೆಗೆ ಜರುಗಲಿದೆ ಎಂದು ಕಾರ್ಖಾನೆಯ ಕಾರ್ಖಾನೆಯ ಚೇರಮನ್ನರು ಮತ್ತು ಸಿ.ಎಪ್.ಓ ಪ್ರದೀಪಕುಮಾರ ಎಂ.ಡಿ ಅವರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.ದೇಶದ...

ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರ ಮೇಲೆ ತಳ್ಳಾಟ; ನೂಕಾಟ ಮಾಡಿದವರಿಂದ ಕ್ಷಮೆಯಾಚನೆ

ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ ಅವರ ಮೇಲೆ ತಳ್ಳಾಟ ಹಾಗೂ ನೂಕಾಟ ಮಾಡಿವರು ನಡೆದ ಘಟನೆಯ ಕುರಿತಾಗಿ ಕ್ಷಮೆಯಾಚನೆ ಮಾಡಿದ್ದಾರೆ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಗೆ ತೆರಳಿದ ಬೀರಪ್ಪ ಅಂಡಗಿ ಅವರ ಮೇಲೆ ಸಂಘದ ಪದಾಧಿಕಾರಿಗಳಲ್ಲದವರು ಅವರನ್ನು ತಳ್ಳಾಟ ಹಾಗೂ...

ಕಡೋಲಿ: ‘ ಓದು ಕರ್ನಾಟಕ’ ಕಾರ್ಯಕ್ರಮಕ್ಕೆ ಚಾಲನೆ ಮತ್ತು ನೇತಾಜಿ ಜಯಂತಿ

ಬೆಳಗಾವಿ - ಸೋಮವಾರ ದಿ. 24 ರಂದು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 'ಸಮಗ್ರ ಶಿಕ್ಷಣ- ಕರ್ನಾಟಕ 'ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಾಲ್ಕು ಮತ್ತು ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಗಣಿತ ವಿಷಯಾಧಾರಿತ ಪ್ರತಿ ಮಗುವಿನಲ್ಲಿ ಸ್ಪಷ್ಟವಾಗಿ ಕನ್ನಡವನ್ನು ಓದಲು, ಗುಣಿತಾಕ್ಷರ ಬಳಸಿ ತಪ್ಪದೇ ಬರೆಯಲು,...

ಹೋರಾಟಗಾರರ ಸಾಧನೆ ಯುವಕರಿಗೆ ಸ್ಫೂರ್ತಿಯಾಗಬೇಕು – ಡಾ.ಭೇರ್ಯ ರಾಮಕುಮಾರ್

ರಾಷ್ಟ್ರದ ಇಂದಿನ ಯುವಜನತೆಗೆ ಹಿರಿಯ ಸಾಧಕರಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಚಂದ್ರಶೇಖರ್ ಆಜಾದ್ , ಭಗತ್ ಸಿಂಗ್ ಅವರ ಜೀವನ ಹಾಗೂ ಸಾಧನೆಗಳು ದಾರಿದೀಪವಾಗಬೇಕು ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಅವರು ನಿನ್ನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಭಗತ್...

ಸಾಧು ಸಂತರ ಸಾಂಸ್ಕೃತಿಕ ಕಾರ್ಯಗಳಿಂದ ಧರ್ಮ ಸಂಸ್ಕೃತಿ ಉಳಿದಿದೆ – ಆನಂದ ಮಾಮನಿ

ಮುನವಳ್ಳಿ: “ಶರಣರು ಸಾಧು ಸಂತರು ದಾರ್ಶನಿಕರು ಮಠ ಮಾನ್ಯಗಳ ಮೂಲಕ ಅನ್ನದಾನ, ವಿದ್ಯಾದಾನ, ಸಂಸ್ಕಾರಯುತ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದರಿಂದ ಸನಾತನ ಧರ್ಮದ ಸಂಸ್ಕೃತಿ ಇಂದಿಗೂ ಉಳಿದಿದೆ. ಅಂತಹ ಕಾರ್ಯದ ಮೂಲಕ ಮುನವಳ್ಳಿಯ ಶ್ರೀ ಸೋಮಶೇಖರ ಮಠದ ಹಿಂದಿನ ಪೀಠಾಧಿಪತಿಗಳಾಗಿದ್ದ ಬಸವಲಿಂಗ ಸ್ವಾಮಿಗಳು ಸ್ವಾತಂತ್ರ್ಯ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಆದರ್ಶಪ್ರಾಯರಾಗಿರುವರು. ಅವರ ೬೬ ಪುಣ್ಯಸ್ಮರಣೆಯ...

ಚಿಂತಕರ ಚಾವಡಿ ಬೆಳಗಾವಿ ವತಿಯಿಂದ ‘ಪುಸ್ತಕ ಬಿಡುಗಡೆ ‘ಮತ್ತು ‘ಚಿಂತನ’ ಕಾರ್ಯಕ್ರಮ

ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ 'ಚಿಂತನ ಚಾವಡಿ ಬೆಳಗಾವಿ' ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಕಾರ್ಯಕ್ರಮಗಳ ಸರಣಿಯಲ್ಲಿ ಪುಸ್ತಕ ಬಿಡುಗಡೆ ಮತ್ತು ಚಿಂತನ ಕಾರ್ಯಕ್ರಮ ಇದೇ ಶುಕ್ರವಾರ ದಿ. 21 ರಂದು ಬೆಳಗಾವಿ ಆಂಜನೇಯ ನಗರದ ಮುತಾಲಿಕ್ ದೇಸಾಯಿಯವರ ಸಭಾಗೃಹದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮತ್ತು ತನ್ಮಯ...

ಲಂಚ ಪಡೆದರಾ ಭಾಲ್ಕಿ ಸಿಪಿಐ ರಾಘವೇಂದ್ರ?

ಬೀದರ - ಅಂಗಡಿಯೊಂದರಲ್ಲಿ ಭಾಲ್ಕಿ ನಗರದ ಸಿಪಿಐ ರಾಘವೇಂದ್ರ ಅವರು ವ್ಯಕ್ತಿಯೊಬ್ಬನಿಂದ ಲಂಚ ಸ್ವೀಕರಿಸಿದ್ದಾರೆಂಬ ವೀಡಿಯೋ ವೈರಲ್ ಆಗಿದ್ದು ಕುತೂಹಲ ಸೃಷ್ಟಿಸಿದೆ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಅವರು ಅಂಗಡಿಯೊಂದರಲ್ಲಿ ವ್ಯಕ್ತಿಯಿಂದ ಲಂಚ ಪಡೆಯುತ್ತಿರುವ ದೃಶ್ಯವಿದೆ. ಅದು ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.ಒಂದು ಊಹೆಯ ಪ್ರಕಾರ ಅದು ಅಂಗಡಿಯಾದ್ದರಿಂದ ಸಿಪಿಐ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group