ಸುದ್ದಿಗಳು
ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸನ್ಮಾನ
ಇಂದು ಬೆಳಿಗ್ಗೆ ಹಸಿರೇ ಉಸಿರು ಸೋಷಿಯಲ್ ವೆಲ್ ಫೇರ್ ಸೊಸೈಟಿಯ ಪದಾಧಿಕಾರಿಗಳು ಹಾಗೂ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.ಬ್ಯಾಡಗಿ-ಮೋಟೆಬೆನ್ನೂರ ರಸ್ತೆಯ 77 ಹುಣಸೆ ಮರಗಳು ಹಾಗೂ 15 ಬೇವಿನ ಮರಗಳನ್ನು ಜೈವಿಕ ವೈವಿಧ್ಯ ಕಾಯ್ದೆ 2002 ರ ಪ್ರಕಾರ ಸೆಕ್ಷನ್ 41(1) ರ ಅಡಿಯಲ್ಲಿ ಹುಣಸೆ ಮತ್ತು ಬೇವಿನ ಮರಗಳ ಸಂರಕ್ಷಿತ ಆವಾಸ ತಾಣ ಎಂದು ಘೋಷಣೆಯಾದ...
ಸುದ್ದಿಗಳು
ಎಂದೂ ಮರೆಯಲಾಗದ ಮುತ್ತು ಅಂಬಿಗರ ಚೌಡಯ್ಯ – ಅಶೋಕ ಅಲ್ಲಾಪುರ
ಸಿಂದಗಿ: ಜಾತಿಯಿಂದ ಸಮಾಜಗಳು ಹಾಳಾಗಿವೆ. ಅಂಬಿಗರ ಚೌಡಯ್ಯನವರು ಇದ್ದುದ್ದನ್ನು ಇದ್ದಂತೆ ಹೇಳುತ್ತ ಶೋಷಿತರನ್ನು, ದಲಿತರನ್ನು, ಬಡವರನ್ನು, ಶೂದ್ರರನ್ನು ಸಮಾಜದಲ್ಲಿ ಸಮನಾಗಿ ಕಂಡಿದ್ದ ನಿಜಶರಣ ಅಂಬಿಗರ ಚೌಡಯ್ಯನವರು. ಅವರು ಎಂದೂ ಮರೆಯಲಾಗದ ಮುತ್ತು ಇದ್ದಂತೆ ಎಂದು ಲಿಂಬೆ ಅಭಿವೃದ್ಧಿ ಮಂಡಳಿ ಅದ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಆವರಣದಲ್ಲಿ ತಾಲೂಕಾ ಆಡಳಿತ ಹಮ್ಮಿಕೊಂಡ ನಿಜಶರಣ...
ಸುದ್ದಿಗಳು
ರಾಜ್ಯಾಧ್ಯಕ್ಷರಾಗಿ ವಡೇರಹಟ್ಟಿಯ ಕಿಶನ ನಂದಿ ಆಯ್ಕೆ
ಮೂಡಲಗಿ: ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಕಿಶನ ನಂದಿ ಅವರು ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಗಜಪಡೆಯ ಸಭೆಯಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ರಾಜ್ಯ ಕಾರ್ಯದರ್ಶಿಯಾಗಿ ಸೋಮನಾಥ ಹೊಸಟ್ಟಿ, ಉಪಾಧ್ಯಕ್ಷ ಶ್ರೀನಿವಾಸ ನಾಯಕ(ಬೆಂಗಳೂರು ಗ್ರಾಮಾಂತರ), ತಿಮ್ಮಯ್ಯ ನಾಯಕ (ಚಿಕ್ಕಬಳ್ಳಾಪುರ), ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಕಾಶ ಮೆಣಸಿನಕಾಯಿ (ಧಾರವಾಡ ), ನಾಗರಾಜ ನಾಯಕ (ಕೋಲಾರ), ಖಜಾಂಚಿಯಾಗಿ ಜ್ಞಾನೇಶ್...
ಸುದ್ದಿಗಳು
ಕಾರ್ಯಕ್ಷಮತೆಯೇ ಸಾಧನೆಗೆ ಸೂಕ್ತ ಸಾಧನ
ಒಂದು ರಸ್ತೆಯಲ್ಲಿ ಮೂವರು ಕಲ್ಲು ಕಟೆಯುತ್ತಿದ್ದರು. ನೀವೇಕೆ ಕಲ್ಲು ಕಟೆಯುತ್ತಿದ್ದೀರೆಂದು ಪ್ರಶ್ನಿಸಿದಾಗ ಮೊದಲನೆಯವ ‘ನನ್ನ ಹೊಟ್ಟೆ ಪಾಡಿಗೆ ಮಾಡುತ್ತಿದ್ದೇನೆ.’ ಎಂದ. ಮತ್ತೊಬ್ಬ ‘ಯಾವುದೋ ದೇವಸ್ಥಾನವಂತೆ ಅದಕ್ಕೆ ಕಟೆಯುತ್ತಿದ್ದೇನೆ.’ . ಮೂರನೆಯವನು ಈ ಊರಿನ ಜನರಿಗೆ ಧ್ಯಾನ ಮಾಡಲು ಮಂದಿರ ಕಟ್ಟಲ್ಪಡುತ್ತಿದೆ. ಅದರಲ್ಲಿ ನನ್ನದೂ ಪಾಲಿದೆಯೆಂಬುದು ನನಗೆ ಆನಂದ.’ ಎಂದ. ಈ ಪುಟ್ಟ ದೃಷ್ಟಾಂತದಲ್ಲಿ ವ್ಯಕ್ತಿತ್ವದ...
ಸುದ್ದಿಗಳು
ರೈತರಿಗೆ ಸೂಕ್ತ ನೀರಾವರಿ ಮಾಡಿಕೊಡಲು ಅಶೋಕ ಮನಗೂಳಿ ಆಗ್ರಹ
ಸಿಂದಗಿ: ತಾಲೂಕಿನ ರೈತರ ನೀರಿನ ಬವಣೆ ನೀಗಿಸುತ್ತಿರುವ ಗುತ್ತಿ ಬಸವಣ್ಣ ಏತ ನೀರಾವರಿಯ ಕಾಲುವೆಗೆ ನೀರು ಹರಿಸಲು ಎರಡು ಮೋಟಾರಗಳು ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ಪ್ರತಿ ವರ್ಷವೂ ನಿರ್ವಹಣೆಗಾಗಿ ರೂ.25 ಲಕ್ಷ ಹಣ ಮಂಜೂರಾಗುತ್ತದೆ ಅದರಲ್ಲಿ ಯಾವುದೇ ಕಾಮಗಾರಿ ಕೈಕೊಳ್ಳದೇ ಅಧಿಕಾರಿಗಳ ಜೇಬಿಗೆ ಹೋಗುತ್ತವೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ...
ಸುದ್ದಿಗಳು
ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು: ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಕೆ.ಎಂ.ಎಫ್ ದಿಂದ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ...
ಸುದ್ದಿಗಳು
ದಾಸೋಹ ದಿನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಬೆಳಗಾವಿ: ಬೆಳಗಾವಿಯ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶುಕ್ರವಾರ (ಜ.21) "ದಾಸೋಹ ದಿನ" ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು.ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮಿಗಳ ಪುಣ್ಯತಿಥಿಯನ್ನು "ದಾಸೋಹ ದಿನ" ವನ್ನಾಗಿ ಸರ್ಕಾರ ಘೋಷಿಸಿದೆ.ಈ ಹಿನ್ನೆಲೆಯಲ್ಲಿ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ
ಬೆಳಗಾವಿ ಜಿಲ್ಲಾ ಲೇಖಕಿಯರಿಂದ ವಿವಿಧ ದತ್ತಿ ಪ್ರಶಸ್ತಿಗಾಗಿ 2021 ರಲ್ಲಿ ಪ್ರಕಟಗೊಂಡ ಕೃತಿಗಳನ್ನು ಆಹ್ವಾನಿಸಿದೆ.ಸುಧಾ ಪಾಟೀಲ ದತ್ತಿ ಪ್ರಶಸ್ತಿಗೆ ಕವನ ಸಂಕಲನ, ಜ್ಯೋತಿ ಬದಾಮಿ ದತ್ತಿ ಪ್ರಶಸ್ತಿಗಾಗಿ ಯಾವುದೇ ಗದ್ಯ ಪ್ರಕಾರದ ಸಂಕಲನ, ಪ್ರಭಾ ಪಾಟೀಲ ಹಾಗೂ ಇಂದಿರಾ ಮೋಟೆಬೆನ್ನೂರ ದತ್ತಿ ಪ್ರಶಸ್ತಿಗಾಗಿ ಕಥಾ ಸಂಕಲನ, ವಿದ್ಯಾ ಹುಂಡೇಕರ ದತ್ತಿ ಪ್ರಶಸ್ತಿಗಾಗಿ ಮಹಿಳಾ ಅಥವಾ...
ಸುದ್ದಿಗಳು
ಕಡೋಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯತಿಥಿ ನಿಮಿತ್ತ ‘ದಾಸೋಹ ದಿನಾಚರಣೆ ‘
ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಲಿಂಗೈಕ್ಯ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯಸ್ಮರಣೆ ನಿಮಿತ್ತ ದಾಸೋಹ ದಿನ ಆಚರಣೆ ಮಾಡಲಾಯಿತು.ಭಾವಚಿತ್ರ ಪೂಜೆ ಮಾಡುವುದರ ಮೂಲಕ ಶತಾಯುಷಿ ಸ್ವಾಮೀಜಿಯವರು ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದು ಜೀವನ ಪರ್ಯಂತ ಜ್ಞಾನ ದಾಸೋಹ, ಅನ್ನ...
ಸುದ್ದಿಗಳು
ಸರ್ಕಾರ ನೀಡಿದ್ದ ಕೋವಿಡ್ ಪರಿಹಾರ ಚೆಕ್ ಬೌನ್ಸ್..!
ಯಾದಗಿರಿ - ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವುದಾಗಿ ಬಡಾಯಿ ಕೊಚ್ಚಿಕೊಳ್ಳುವ ಸರ್ಕಾರದಿಂದ ಬಂದ ಪರಿಹಾರದ ಚೆಕ್ ಬೌನ್ಸ್ ಆಗಿದ್ದು ಅಚ್ಚರಿ ಮೂಡಿಸಿದೆ.
ಬ್ಯಾಂಕಿನಲ್ಲಿ ಹಣ ಇಲ್ಲದೆಯೇ ಚೆಕ್ ನೀಡಿತಾ ಸರ್ಕಾರ ?
ಕೋವಿಡ್ ನಿಂದ ಮರಣ ಹೊಂದಿದ ವ್ಯಕ್ತಿಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿತ್ತು. ಪರಿಹಾರ ಸಿಗುತ್ತದೆ ಎಂಬ ಆಸೆಯಲ್ಲಿದ್ದವರಿಗೆ ಚೆಕ್ ಬೌನ್ಸ್ ಶಾಕ್ ಸಿಕ್ಕಿದ್ದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



