ಸುದ್ದಿಗಳು

ನೀರಾವರಿ ಸೌಲಭ್ಯ ಒದಗಿಸಿದ ಭಗೀರಥ ಎಮ್ ಬಿ ಪಾಟೀಲರು – ರಾಜಶೇಖರ ಕೂಚಬಾಳ

ಸಿಂದಗಿ: ಬರದ ನಾಡು ವಿಜಯಪುರದಲ್ಲಿ ಚಿಮ್ಮಲಗಿ ತುಬುಚಿ ಏತನೀರಾವರಿ ಯೋಜನೆಯಿಂದ ಸಂಪೂರ್ಣ ನೀರಾವರಿ ಮಾಡಿದ ಶ್ರೇಯಸ್ಸು ಮಾಜಿ ಸಚಿವ ಎಂ.ಬಿ.ಪಾಟೀಲರಿಗೆ ಸಲ್ಲುತ್ತದೆ ಆದರೆ ಸರಕಾರದ ಅಂಕಿ-ಅಂಶ ಅರಿಯದೇ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಾಂವ ಗುತ್ತಿಗೆ ಹೇಳಿಕೆ ನೀಡುತ್ತಿರುವುದನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸಮಿತಿ ವತಿಯಿಂದ ಇಡೀ ರಾಜ್ಯಾದ್ಯಂತ ಉಗ್ರವಾಗಿ ಹೊರಾಟ ನಡೆಸಬೇಕಾಗುತ್ತದೆ...

75 ಅಡಿ ರಂಗೋಲಿ ಬಿಡಿಸಿದ ದೀಕ್ಷಾ ವಿದ್ಯಾರ್ಥಿಗಳು

ಮೂಡಲಗಿ: ದಾಲ್ಮಿಯಾ ಭಾರತ್ ಫೌಂಡೇಶನದ ಮೂಡಲಗಿ ತಾಲೂಕಿನ ಯಾದವಾಡದ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಇನ್ಸಿಟ್ಯೂಟ್ ಆಫ್ ನಾಲೆಜ್ ಅಂಡ್ ಸ್ಕಿಲ್ ಹಾರ್ನೆಸಿಂಗ್(ದೀಕ್ಷಾ) ವಿದ್ಯಾರ್ಥಿಗಳು ಬೆಳಗಾವಿಯ ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಿದರು.ದಾಲ್ಮಿಯಾ ಸಿಮೆಂಟ್‍ನ ಮಾನವ ಸಂಪನ್ಮೂಲ ಮುಖ್ಯಸ್ಥ ಮಯಾಂಕ್ ಪಾಠಕ್ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ...

ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ಮೂಡಲಗಿ: ಕರೋನಾ ವೈರಸ್ ಮತ್ತೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವದರಿಂದ 15 ರಿಂದ 18 ರ ವಯೋಮಾನದ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯುವದು ತುಂಬಾ ಅವಶ್ಯಕ ಹಾಗೂ ಕಡ್ಡಾಯವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಹುಲ ಬೆಳವಿ ಹೇಳಿದರು.ಅವರು ತುಕ್ಕಾನಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿ ಮಾತನಾಡಿದರು.ಈ ಸಮಯದಲ್ಲಿ ಕಲ್ಲೋಳಿ...

ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳ ವಿತರಣೆ

ಮುನವಳ್ಳಿ : ಪಟ್ಟಣದ ಶ್ರೀ ರೇಣುಕಾ ಶುಗರ್ಸ ಸಕ್ಕರೆ ಕಾರ್ಖಾನೆಯಲ್ಲಿ ಸೋಲಿಡರಿಡ್ಯಾಡ ಶ್ರೀ ರೇಣುಕಾ ಶುಗರ್ಸ್ ಸಂಯುಕ್ತಾಶ್ರಯದಲ್ಲಿ ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ರಾಘವೇಂದ್ರ ಗುದಗಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಹಿನ್ನೆಲೆ ಮತ್ತು ಉದ್ದೇಶವನ್ನು ಸಂಕ್ಷಿಪ್ತವಾಗಿ ವಿವರಿಸಿದರು.ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮಹಾವೀರ ಮಲಗೌಡನವರ್ ಮಾತನಾಡಿ, "ಕೃಷಿಯಲ್ಲಿ ಮಹಿಳೆಯರು ತುಂಬಾ ಪ್ರಮುಖ ಪಾತ್ರ...

ಕಾಯಕದ ಕಲ್ಪನೆ ಸಾರಿದ ಸಿದ್ಧರಾಮೇಶ್ವರರು – ಪಂಡಿತ್ ಯಂಪೂರೆ

ಸಿಂದಗಿ- ಕೆರೆ ಬಾವಿಗಳನ್ನು ನಿರ್ಮಾಣ ಮಾಡುವ ಮೂಲಕ ಪ್ರಾಣಿ, ಪಕ್ಷಿ, ಮಾನವರಿಗೆ ನೀರಿನ ಮಹತ್ವ ಸಾರಿದ ಪವಾಡ ಪುರುಷ ಸಿದ್ದರಾಮೇಶ್ವರರು. ಕಾಯಕದ ಕಲ್ಪನೆಯನ್ನು ಜಗತ್ತಿಗೆ ಸಾರಿ ಸ್ವಾವಲಂಬನೆಯ ನೀತಿಯನ್ನು ಪ್ರಸಾರ ಮಾಡಿದವರಲ್ಲಿ ಅಗ್ರಗಣ್ಯರು ಎಂದು ತಾಲೂಕಾ ಭೋವಿ ಸಮಾಜದ ಅಧ್ಯಕ್ಷ ಪಂಡಿತ ಯಂಪೂರೆ ಹೇಳಿದರು.ಅವರು ಪಟ್ಟಣದ ಭೋವಿ ಕಾಲೋನಿಯಲ್ಲಿ (ಓಐಸಿಸಿ) ತಾಲೂಕಾ ಭೋವಿ ವಡ್ಡರ...

ಶಾರ್ಟ್ ಸರ್ಕೀಟ್ ನಿಂದ ಕಬ್ಬಿಗೆ ಬೆಂಕಿ ತಗಲಿ ಕಂಗಾಲಾದ ರೈತ

ಸಿಂದಗಿ: ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಹರಿದು ಮೂರು ಎಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ರೈತ ಅಶೋಕ ಧೂಳಪ್ಪ ಮುರಡಿ ಎಂಬುವವರ ಮೂರು ಎಕರೆ ಕಬ್ಬು ಶಾರ್ಟ್ ಸರ್ಕೀಟ್ ಗೆ ಸಿಲುಕಿ ಸಂಪೂರ್ಣ ಸುಟ್ಟು ಕರಕಲಾಗಿದೆ.ವಿದ್ಯುತ್ ತಂತಿ ಹರಿದ ಪರಿಣಾಮ ಮೂರು ಎಕರೆ ಬೆಳೆದ ಕಬ್ಬು ಸಂಪೂರ್ಣ ಸುಟ್ಟು...

ಮಹಾಪುರುಷರ ತತ್ವಾದರ್ಶ ಪಾಲಿಸಬೇಕು – ಅಶೋಕ ಅಲ್ಲಾಪುರ

ಸಿಂದಗಿ; ಮಹಾಪುರುಷರ ಜಯಂತಿಗಳು ಸಾರ್ವಕಾಲಿಕ ಇತಿಹಾಸವನ್ನು ತೋರಿಸುತ್ತವೆ ಶಿವಯೋಗಿ ಸಿದ್ಧರಾಮೇಶ್ವರರು ಮನುಕುಲವನ್ನು ವಚನಗಳ ಮೂಲಕ ಉದ್ಧಾರ ಮಾಡಿದ್ದಾರೆ ಜಯಂತಿಗಳಿಗೆ ಸೀಮಿತಗೊಳಿಸದೇ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡಾಗ ಶರಣರ ಜಯಂತಿಗೆ ಅರ್ಥ ಬರುತ್ತದೆ ಎಂದು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಅಭಿಮತ ವ್ಯಕ್ತ ಪಡಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ 850 ನೆಯ...

ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ರೂ 642.26 ಕೋಟಿ ಅನುದಾನ

ದೇಶಕ್ಕೆ ಅನ್ನ ನೀಡುವಂಥ ತಾಕತ್ತು ರೈತ ಕುಲಕ್ಕೆ: ಸಂಸದ ಕಡಾಡಿ ಪ್ರಶಂಸೆ ಮೂಡಲಗಿ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ರೂ. 642.26 ಕೋಟಿ ಮಂಜೂರು ಮಾಡಿದ್ದು, ಇದು ಹಿಂದಿನ ಯಾವುದೇ ಸರ್ಕಾರಗಳಿಗಿಂತ ದೊಡ್ಡ ಪ್ರಮಾಣದ ಅನುದಾನವಾಗಿದೆ. ಇದನ್ನು ರೈತರು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ...

ನಿರುತ್ಸಾಹವನು ಹಣ್ಣಾಗಿಸುವುದು ಹೀಗೆ…

ಏನೇನೋ ಮಾಡುವ ಮನಸ್ಸು ಇದ್ದರೂ ದೈನಂದಿನ ಜೀವನದಲ್ಲಿ ಒಂದು ತೀವ್ರತರವಾದ ಅಸಮಾಧಾನ. ನಿರುತ್ಸಾಹ, ನಿಸ್ತೇಜ, ನಿಸ್ಸಾರ ಬೆಂಬಿಡದೇ ಕಾಡಿಸುತ್ತದೆ. ಇದು ನಮಗೆಲ್ಲರಿಗೂ ಒಂದಿಲ್ಲೊಂದು ಸಲ ಆಗುವ ಅನುಭವವೇ ಆಗಿದೆ. ಕೆಲವೊಮ್ಮೆ ಒಬ್ಬರೇ ಕುಳಿತು ಯೋಚನೆ ಮಾಡುವ ಪ್ರಸಂಗ ಬಂದಾಗ ಈ ನಿರುತ್ಸಾಹ ನನ್ನ ಸುಂದರ ಬದುಕನ್ನು ಹಾಳುಗೆಡುವುತ್ತಿದೆ ಎಂದೆನಿಸದೇ ಇರದು. ಬದುಕಿನ ಪಯಣದಲ್ಲಿ ನಿರುತ್ಸಾಹದ...

ಅರಿವು ಯುವ ಕೇಂದ್ರದ ಧ್ಯೇಯೋದ್ದೇಶಗಳು ಸಾಕಾರಗೊಳ್ಳಲಿ – ಅಶೋಕ ಹಂಚಲಿ

ಬಸವನಬಾಗೇವಾಡಿ - ಅರಿವು ಯುವ ಕೇಂದ್ರ, ಬಸವನಬಾಗೇವಾಡಿ ಮತ್ತು ಶ್ರೀ ಸಂಗಮೇಶ್ವರ ಕಲಾ ಮತ್ತು ವಿಜ್ಞಾನ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ, ಹುಣಶ್ಯಾಳ. ಪಿ.ಬಿ ಸಹಯೋಗದೊಂದಿಗೆ ದಿನಾಂಕ: 13. 01. 2022 ರಂದು ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಯುವಕರಲ್ಲಿ ಮಾನಸಿಕ ಸ್ವಾಸ್ಥ್ಯ ಅರಿವು ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಅಶೋಕ್ ಹಂಚಲಿ ಅವರು ಉದ್ಘಾಟಿಸಿ,...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group