ಸುದ್ದಿಗಳು
ರೈತ ಮಹಿಳೆಯರಿಗೆ ಸುರಕ್ಷಿತ ಕಿಟ್ ವಿತರಣೆ
ಮುನವಳ್ಳಿ : ಪಟ್ಟಣದ ಶ್ರೀ ರೇಣುಕಾ ಶುಗರ್ಸ ಸಕ್ಕರೆ ಕಾರ್ಖಾನೆಯಲ್ಲಿ ಸೋಲಿಡರಿಡ್ಯಾಡ ಶ್ರೀ ರೇಣುಕಾ ಶುಗರ್ಸ್ ಸಂಯುಕ್ತಾಶ್ರದಲ್ಲಿ ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ರಾಘವೇಂದ್ರ ಗುದಗಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಹಿನ್ನೆಲೆ ಮತ್ತು ಉದ್ದೇಶವನ್ನು ಸಂಕ್ಷಿಪ್ತವಾಗಿ ವಿವರಿಸಿದರು.ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಮಹಾವೀರ ಮಲಗೌಡನವರ್ ಮಾತನಾಡಿ, "ಕೃಷಿಯಲ್ಲಿ ಮಹಿಳೆಯರು ತುಂಬಾ ಪ್ರಮುಖ ಪಾತ್ರ...
ಸುದ್ದಿಗಳು
ಸತತ ಪ್ರಯತ್ನವೇ ಸಾಧನೆಗೆ ದಾರಿ; ಪಿ. ಎಮ್. ದೋರನಳ್ಳಿ
ಬಸವನಬಾಗೇವಾಡಿ: "ಯುವಕರು ಆಧುನಿಕ ಆಕರ್ಷಣೆಗೆ ಒಳಗಾಗದೆ ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು. ಅದಕ್ಕಾಗಿ ಸತತವಾಗಿ ಪ್ರಯತ್ನ ಮಾಡಿದಾಗ ಮಾತ್ರ ಸಾಧನೆಯ ದಾರಿ ಕಂಡುಕೊಳ್ಳಲು ಸಾಧ್ಯ ಎಂದು ಪೊಲೀಸ್ ಉಪ ನಿರೀಕ್ಷಕ ಪಿ. ಎಮ್. ದೋರನಳ್ಳಿ ಹೇಳಿದರು.ಇವರು "ಅರಿವು ಯುವ ಕೇಂದ್ರ. ಬಸವನಬಾಗೇವಾಡಿ". ಉದ್ಘಾಟನಾ ಸಮಾರಂಭ ಹಾಗೂ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.ಕಾರ್ಯಕ್ರಮವನ್ನು...
ಸುದ್ದಿಗಳು
ಮುನವಳ್ಳಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಮುನವಳ್ಳಿ ಸಿಂದೋಗಿ ಅರ್ಟಗಲ್ ಸಮೂಹ ಸಂಪನ್ಮೂಲ ಕೇಂದ್ರ ಗಳ ವ್ಯಾಪ್ತಿಯ 4 ಮತ್ತು 5 ತರಗತಿ ನಿರ್ವಹಿಸುವ ಶಿಕ್ಷಕ ಶಿಕ್ಷಕಿಯರಿಗೆ ಕೋವಿಡ್ ಮಾರ್ಗಸೂಚಿ ಅನ್ವಯ ಶಿಕ್ಷಣ ಇಲಾಖೆ ಮತ್ತು ಪ್ರಥಮ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳಿಗೆ ಸ್ಪಷ್ಟ ಓದು, ಶುದ್ದ ಬರಹ , ಸರಳ...
ಸುದ್ದಿಗಳು
ದೇಶ ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ : ಎಸ್.ಬಿ. ಜಾಧವ
ಸಿಂದಗಿ; ಯುವಭಾರತ ಮತ್ತು ನವಭಾರತ ನಿರ್ಮಾಣವಾಗಬೇಕಾದರೆ ಸದೃಢ, ಸಶಕ್ತ ಮತ್ತು ಸಮನ್ವಯ ಹೊಂದಿರುವ ಮನಸ್ಸು ಮುಖ್ಯ. ಅಂತಹ ಮನಸ್ಸುಗಳಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಮಲಘಾಣದ ಶರಣಬಸವೇಶ್ವರ ಸಂಯುಕ್ತ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಬಿ. ಜಾಧವ ಹೇಳಿದರು.ಪಟ್ಟಣದ ಪಿ.ಇ.ಎಸ್. ಸಂಸ್ಥೆಯ ಶ್ರೀಮತಿ ಪ್ರೇಮಾ. ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ...
ಸುದ್ದಿಗಳು
ಶ್ರೀಮತಿ ನೀಲಾಂಭಿಕೆ ಶಿವಕುಮಾರ ಶಿವಸಿಂಪಿ ದಂಪತಿಗಳಿಗೆ ಶರಣ ದಂಪತಿ ಪುರಸ್ಕಾರ
ಸಿಂದಗಿ: ಇಲ್ಲಿಯ ಮಕ್ಕಳ ಸಾಹಿತಿಗಳು, ಬಸವ ದಳದ ಮಾಜಿ ಅಧ್ಯಕ್ಷರು, ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಉಪಾಧ್ಯಕ್ಷರು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿ ಶಿವಕುಮಾರ ಮತ್ತು ಶರಣೆ ಶ್ರೀಮತಿ ನೀಲಾಂಬಿಕೆ ಶಿವಕುಮಾರ ಶಿವಸಿಂಪಿ ದಂಪತಿಗಳಿಗೆ ಚಿತ್ರದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪೂಜ್ಯ ಶ್ರೀ ಮುರುಘಾ ಶರಣರು ಶರಣ ದಂಪತಿ ಪುರಸ್ಕಾರ...
ಸುದ್ದಿಗಳು
ಶಾಂತುಲಾಲ ಶಂಕರ ಚವ್ಹಾಣ ಅವರಿಗೆ ಡಾಕ್ಟರೇಟ್
ಸಿಂದಗಿ- ಪಟ್ಟಣದ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕ ಶಾಂತುಲಾಲ ಶಂಕರ ಚವ್ಹಾಣ ಅವರು ಸಮಾಜಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ಜಾಗತೀಕರಣದಲ್ಲಿ "ಲಂಬಾಣಿ ತಾಂಡಾಗಳು" ವಿಶೇಷವಾಗಿ ಆಶಿಹಾಳ ತಾಂಡಾದ ಕುರಿತು ಒಂದು ಸಮಾಜಶಾಸ್ರ್ತೀಯ ಅಧ್ಯಯನ (ರಾಯಚೂರ ಜಿಲ್ಲೆ) ಕುರಿತಾದ ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಅವರಿಗೆ ಡಾ.ರವಿ ದಳವಾಯಿ ಅವರು...
ಸುದ್ದಿಗಳು
ವಿವೇಕಾನಂದ ಜನ್ಮದಿನ ಹಾಗೂ ಸಪ್ತಾಹ ಆಚರಣೆ
ಸಿಂದಗಿ; ಸ್ವಾಮಿ ವಿವೇಕಾನಂದರ ಚಿಂತನೆ ಸಂದೇಶಗಳು ಎಂದೆಂದಿಗೂ ಪ್ರಸ್ತುತ, ರಾಷ್ಟ್ರಪ್ರೇಮ ಭಾರತೀಯ ಸಂಸ್ಕೃತಿಯ ಆಳವಾದ ಜ್ಞಾನ ಹೊಂದಿದ್ದ ಮಹಾನ ಶಕ್ತಿ ಸ್ವಾಮಿ ವಿವೇಕಾನಂದರು ಎಂದು ಎಚ್ ಜಿ ಕಾಲೇಜಿನ ಪ್ರಾಚಾರ್ಯ ಎ ಆರ್ ಹೆಗ್ಗನದೊಡ್ಡಿ ಹೇಳಿದರು.ಪಟ್ಟಣದ ಎಲೈಟ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಹಾಗೂ...
ಸುದ್ದಿಗಳು
ಭಾರತೀಯ ಭಾಷೆಗಳಲ್ಲಿ ಕನ್ನಡದ ಪ್ರಯೋಗಶೀಲತೆ ಹೆಚ್ಚು -ಡಾ. ಸರಜೂಕಾಟ್ಕರ್
ಬೆಳಗಾವಿಃ “ಕನ್ನಡ ಸಾರಸ್ವತ ಲೋಕದಲ್ಲಿ ನಡೆದಿರುವ ಪ್ರಯೋಗಶೀಲತೆಯಿಂದಾಗಿ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಹಾಗೂ ಮೂರುಬಾರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನವು ಒದಗಿ ಬಂದಿದೆ. ಕನ್ನಡದಂಥ ಪ್ರಾಚೀನ ಮತ್ತು ಶಾಸ್ತ್ರೀಯ ಭಾಷೆಯು ಇಂದು ಇಡೀ ಭಾರತೀಯರು ಹೆಮ್ಮೆ ಪಡುವಂತೆ ಸಾಹಿತ್ಯವನ್ನು ಸೃಷ್ಟಿಸಿರುವುದು ಸ್ತುತ್ಯರ್ಹ ಸಂಗತಿ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ, ದೆಹಲಿಯ ಸದಸ್ಯರಾದ...
ಸುದ್ದಿಗಳು
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️
ಮೇಷ ರಾಶಿ:ವಿದೇಶಿ ಕಂಪನಿಯಲ್ಲಿ ಕೆಲಸ ಮಾಡುವ ಜನರು ಇಂದು ಕಂಪನಿಯಿಂದ ಉಡುಗೊರೆಯನ್ನು ಪಡೆಯಬಹುದು. ಇಂದು ನೀವು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಇಂದು ನೀವು ನಿಮ್ಮ ಹಣವನ್ನು ಎಲ್ಲೋ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಅದನ್ನು ಮುಕ್ತವಾಗಿ ಮಾಡಿ. ಇಂದು ನೀವು ಯಾವುದೇ ಭೂಮಿ ಮತ್ತು ವಾಹನವನ್ನು ಖರೀದಿಸಲು...
ಸುದ್ದಿಗಳು
ಕೂಡಲಸಂಗಮ: ಪಾದಯಾತ್ರೆ ವರ್ಷಾಚರಣೆ ಕಾರ್ಯಕ್ರಮ ಮುಂದೂಡಿಕೆ
ಜನವರಿ 14 ರಂದು ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ನಡೆಯಬೇಕಿದ್ದ ಪಂಚಮಸಾಲಿ ಪಾದಯಾತ್ರೆ ವರ್ಷಾಚರಣೆ ಹಾಗೂ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.ಮುಂದಿನ ದಿನಾಂಕವನ್ನು ಕರೋನಾ ನಿಯಮಗಳು ಸಡಿಲಗೊಂಡ ನಂತರ ಪ್ರಕಟಿಸಲಾಗುವುದು ಎಂದು ಬಾಗಲಕೋಟೆಯಲ್ಲಿ ಜನವರಿ 12 ರಂದು ನಡೆದ ಪಂಚಮಸಾಲಿ ತುರ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.ಪ್ರಥಮ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಬಸವನಗೌಡ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



