ಸುದ್ದಿಗಳು
ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ – ಉದಯ್ ಗರುಡಾಚಾರ್
ಬೆಂಗಳೂರು : ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು.ಕಲಾಸಿಪಾಳ್ಯದ ಪಾಪುಲರ್ ಆಟೊ ಮೊಬೈಲ್ ವೃತ್ತದಲ್ಲಿ ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು.ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕೈದು ವರ್ಷಗಳ...
ಸುದ್ದಿಗಳು
ಚಂಪಾ, ಒಂದು ನೆನಪು- ಚಂದ್ರಶೇಖರ ಪಾಟೀಲ
ಕನ್ನಡಪರ ಚಿಂತಕರಾಗಿದ್ದ ಚಂದ್ರಶೇಖರ ಪಾಟೀಲರು ನಮ್ಮಿಂದ ದೂರವಾಗಿದ್ದಾರೆ ಬಿಟ್ಟೂ ಬಿಡದ ನೋವು ಕಾಡುತ್ತಿದೆ. 1996 ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ನನ್ನನ್ನು ಜಾಗೃತ ಸಮಿತಿಯ ಸದಸ್ಯರನ್ನಾಗಿ ನೇಮಿಸಿದರು ಮುಂದೆ ಚಂಪಾ ಅವರ ಕಾಗೆ ಬಳಗದ ಸದಸ್ಯನಾಗಿ ಸಾಗುತ್ತಾ ಸಂಕ್ರಮಣ ಪತ್ರಿಕೆಯೊಂದಿಗೆ ಸಂಬಂಧ ಬೆಳೆಯಿತು.ಚಂಪಾ ಅವರು ಕಸಾಪ ಅಧ್ಯಕ್ಷರಾಗಿ ಕರ್ನಾಟಕ ರಕ್ಷಣಾ ವೇದಿಕೆಯ...
ಸುದ್ದಿಗಳು
ಕೋವಿಡ್ ನಿಯಮ ಉಲ್ಲಂಘನೆ ; ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು
ಬೀದರ - ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ಕೋವಿಡ್ ನಿಯಮ ಉಲಂಘಿಸಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ದೂರು ನೀಡಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರ ತವರೂರು ಔರಾದ ತಾಲೂಕು ಎಕ್ಕಂಬಾ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋವಿಡ್...
ಸುದ್ದಿಗಳು
ಚಂಪಾ ಹಾಗೂ ಹಿರೇಮಠ ನಿಧನಕ್ಕೆ ಸಂತಾಪ
ಬೆಳಗಾವಿ - ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಚುಟುಕು ಸಾಹಿತ್ಯ ಪರಿಷತ್ತು ಸವದತ್ತಿ ಘಟಕಗಳ ಆಶ್ರಯದಲ್ಲಿ ಇತ್ತೀಚೆಗೆ ನಿಧನರಾದ ಬಸವಲಿಂಗಯ್ಯ ಹಿರೇಮಠ ಮತ್ತು ಬಂಡಾಯ ಕವಿ ಚಂದ್ರಶೇಖರ ಪಾಟೀಲರ ಅಗಲಿಕೆಯ ಶೃದ್ಧಾಂಜಲಿ ಸಭೆ ನೆರವೇರಿತು.ಕ.ಸಾ.ಪ ಘಟಕದ ಅಧ್ಯಕ್ಷರಾದ ದೊಡಗೌಡರ, ಚು ಸಾಪ.ಘಟಕದ ಅಧ್ಯಕ್ಷರಾದ ಕರಮಲ್ಲಪ್ಪ, ಹಿರಿಯರಾದ ಬಿ.ವಿ.ಬಿ.ನರಗಂದ ಸರ್ , ಬಿ.ಎನ್ ಹೊಸೂರ,...
ಸುದ್ದಿಗಳು
ಮೇಕೆದಾಟು ಪಾದಯಾತ್ರೆಯಲ್ಲಿ ಯುವಕನ ದೀರ್ಘದಂಡ
ಸಿಂದಗಿ: ಕುಡಿಯುವ ನೀರಿಗಾಗಿ ನಡೆದ ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆದ ಪಾದಯಾತ್ರೆಯಲ್ಲಿ ಕನಕಪುರ ಸಮೀಪದ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಧೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ವಿಜಯಪುರ ಜಿಲ್ಲೆಯ ಚಿಕ್ಕರೂಗಿ ಗ್ರಾಮದ ಯುವಕನೊಬ್ಬ ಕೇಂದ್ರ ಬಿಂದುವಾಗಿದ್ದಾನೆ.ಕಳೆದ ದಿ. 09 ರಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ವಿಜಯಪುರ ಜಿಲ್ಲೆಯ...
ಸುದ್ದಿಗಳು
“ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ”- ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅಭಿಮತ
ಮೂಡಲಗಿ: ‘ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸಮಾಜ ಸೇವಾ ಕಾರ್ಯಗಳು ಸಮಾಜವನ್ನು ತಲುಪುತ್ತವೆ’ ಎಂದು ಲಯನ್ಸ್ ಕ್ಲಬ್ 317ಬಿ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಗಳ ಸಮೀಕ್ಷೆ ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಷ್ಟದಲ್ಲಿದ್ದವರಿಗೆ ಸಹಾಯ ಮತ್ತು ದಾನ...
ಸುದ್ದಿಗಳು
ಚಂಪಾ ಹಾಗೂ ಬಸಲಿಂಗಯ್ಯಾ ಹಿರೇಮಠ ನಿಧನಕ್ಕೆ ಬೆಳಗಾವಿ ಜಿಲ್ಲಾ ಕಸಾಪ ಸಂತಾಪ
ಕನ್ನಡ ಸಾಹಿತ್ಯ , ಜಾನಪದ ಲೋಕಕ್ಕೆ ತುಂಬಲಾರದ ನಷ್ಟ: ಶ್ರೀಮತಿ ಮಂಗಲಾ ಮೆಟಗುಡ್ಡ
ಬೆಳಗಾವಿ - ಪ್ರೊ.ಚಂದ್ರಶೇಖರ ಪಾಟೀಲ ಅವರು ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ ಹಾಗೂ ಕಸಾಪ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದರು. ಕನ್ನಡ ಸಾರಸ್ವತ ಲೋಕದ ಮೇರು ವ್ಯಕ್ತಿತ್ವ ಸಾಹಿತ್ಯದ ಆತ್ಮ, ಕನ್ನಡದ ಶಕ್ತಿ, ಪರಿಶುದ್ದ ಮನಸ್ಸಿನ...
ಸುದ್ದಿಗಳು
ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು.ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ...
ಸುದ್ದಿಗಳು
ದಿಟ್ಟ ನಿಲುವಿನ ಸಾಹಿತಿ ಅಗಲಿಕೆ ; ಚಂಪಾ ನಿಧನಕ್ಕೆ ಗವಿಮಠ ಸಂತಾಪ
ಬೆಳಗಾವಿ - ಖ್ಯಾತ ಬಂಡಾಯ ಸಾಹಿತಿ ಚಂದ್ರಶೇಖರ ಪಾಟೀಲರ ಅಗಲಿಕೆಯಿಂದ ಕರ್ನಾಟಕವು ಒಬ್ಬ ಗಟ್ಟಿಯಾದ ಹಾಗೂ ದಿಟ್ಟ ನಿಲುವಿನ ಸಾಹಿತಿ ಮತ್ತು ಹೋರಾಟಗಾರನನ್ನು ಕಳೆದುಕೊಂಡಂತಾಗಿದೆ ಎಂದು ಬೆಳಗಾವಿಯ ಹಿರಿಯ ರಂಗಕರ್ಮಿ, ಸಾಹಿತಿ ಬಿ.ಎಸ್.ಗವಿಮಠ ಅವರು ಇಂದಿಲ್ಲಿ ಹೇಳಿದರು.ಮಂಗಳವಾರ ಮುಂಜಾನೆ ಕನ್ನಡ ಸಾಹಿತ್ಯ ಭವನದಲ್ಲಿ ಚಂಪಾ ಮತ್ತು ಜಾನಪದ ಗಾಯಕ ಬಸವಲಿಂಗಯ್ಯ ಹಿರೇಮಠ ಅವರಿಗೆ ಶ್ರದ್ಧಾಂಜಲಿ...
ಸುದ್ದಿಗಳು
ನೂತನ ಸಾಲಿಗ್ರಾಮ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಸ್ಥಾಪನೆಗೆ ಒತ್ತಾಯ
ಮೈಸೂರು ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸಾಲಿಗ್ರಾಮ ತಾಲ್ಲೂಕಿನಲ್ಲಿ ತಾಲ್ಲೂಕು ಸಾಹಿತ್ಯ ಪರಿಷತ್ತಿನ ನೂತನ ಘಟಕವನ್ನು ಆರಂಬಿಸಬೇಕೆಂದು ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಒತ್ತಾಯಿಸಿದ್ದಾರೆ.ಸಾಲಿಗ್ರಾಮ ದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಸಾಲಿಗ್ರಾಮವನ್ನು ರಾಜ್ಯ ಸರ್ಕಾರವು ಈಗಾಗಲೇ ತಾಲ್ಲೂಕೆಂದು ಘೋಷಣೆ ಮಾಡಿದೆ.ನೂತನ ತಾಲ್ಲೂಕು ಕಛೇರಿಯೂ ಆರಂಭಗೊಂಡಿದೆ.ಜೊತೆಗೆ ಎಲ್ಲ ತಾಲ್ಲೂಕು ಸೌಲಭ್ಯಗಳನ್ನು ದೊರಕಿಸಲು ಶಾಸಕ ಸಾ.ರಾ.ಮಹೇಶ್ ಹಾಗೂ ರಾಜ್ಯಸರ್ಕಾರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



