ಸುದ್ದಿಗಳು
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ
ಮೂಡಲಗಿ: ಪಟ್ಟಣದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮದೇವಸ್ಥಾನ ಹತ್ತಿರ ನಟ ರಾಕಿಂಗ್ ಸ್ಟಾರ್ ಯಶ್ ಅವರ 36ನೇ ಹುಟ್ಟು ಹಬ್ಬವನ್ನು ಕೇಕ್ ಕಟ್ ಮಾಡಿ ಆಚರಿಸಿ ಸಂಭ್ರಮಿಸಿದರು.ಯಶ್ ಅವರ ಭಾವ ಚಿತ್ರದ ಬೃಹದಾಕಾರದ ಬ್ಯಾನ್ರಿಗೆ ಹೂಮಾಲೆ ಹಾಕಿ ಕ್ಷೀರಾಭಿಷೇಕ ಮಾಡಿ ಸಿಹಿ ವಿತರಿಸಿ ಮತ್ತು ಪಟಾಕಿ...
ಸುದ್ದಿಗಳು
ಅರಿವು ಯುವ ಕೇಂದ್ರ ಉದ್ಘಾಟನೆ; ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ
ಬಸವನಬಾಗೇವಾಡಿ: ಜನೇವರಿ 12 ರ ಸ್ವಾಮಿ ವಿವೇಕಾನಂದರ ಜನ್ಮ ದಿನದಂದು ಮಧ್ಯಾಹ್ನ 3 ಗಂಟೆಗೆ, ಸ್ಥಳೀಯ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗುವ ಸಮಾರಂಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ "ಅರಿವು ಯುವ ಕೇಂದ್ರ,(ರಿ)" ಉದ್ಘಾಟನೆಗೊಳ್ಳಲಿದೆ. ಸಾಂಸ್ಕೃತಿಕ ಮತ್ತು ಬೌದ್ಧಿಕ ಸಂಸ್ಥೆಯಾಗಿ ನಾಡಿನಲ್ಲಿ ಸೇವೆಗೈಯಲಿದೆ.ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯ ಈ ಸಮಾರಂಭದಲ್ಲಿ ದಿವ್ಯ...
ಸುದ್ದಿಗಳು
ಪ್ರತಿಷ್ಠಿತ ‘ಜಿ. ನಾರಾಯಣಸ್ವಾಮಿ ಪ್ರಶಸ್ತಿ’ ಪುರಸ್ಕೃತ ಈಶ್ವರ ಹೋಟಿ ಅವರಿಗೆ ಸನ್ಮಾನ
ಬೈಲಹೊಂಗಲ: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿ (ಲೇಖನ)ಗಳಿಗೆ ಕೊಡಮಾಡುವ ಪ್ರತಿಷ್ಠಿತ ' ಜಿ. ನಾರಾಯಣಸ್ವಾಮಿ ಪ್ರಶಸ್ತಿ ' ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆಯ ತಾಲೂಕಾ ಮುಖ್ಯ ವರದಿಗಾರರು ಹಾಗೂ...
ಸುದ್ದಿಗಳು
ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ
ಬೆಂಗಳೂರು: ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ರಾಜ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯ ಉಪಾಧ್ಯಕ್ಷರಾಗಿ ಕುಮಾರಿ ಸಿ.ಮಂಜುಳಾ (ಬೆಂಗಳೂರು ಉತ್ತರ) ಅವರನ್ನು ನೇಮಿಸಲಾಗಿದೆ. ರಾಜ್ಯ ಕಾರ್ಯದರ್ಶಿಯಾಗಿ ರವಿಕಾಂತ ಸಿದ್ದಪ್ಪ ಬಗಲಿ (ವಿಜಯಪುರ), ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪಿ.ಆರ್.ಪ್ರಶಾಂತ್ (ಶಿವಮೊಗ್ಗ), ರಾಜ್ಯ ಮಾಧ್ಯಮ ಸಂಚಾಲಕರಾಗಿ ಶರತ್...
ಸುದ್ದಿಗಳು
ಜೀವ ಮತ್ತು ಜೀವನ ಅಮೂಲ್ಯ ಮಾಡಿದ್ದುಣ್ಣೋ ಮಾರಾಯ ಎಂಬಂತೆ: ಚಂದ್ರಶೇಖರ ಮ. ನಾಗರಬೆಟ್ಟ
ಸಿಂದಗಿ: ನಾವು-ನೀವೆಲ್ಲ ಕಳೆದ ವರ್ಷ ಕೋರೋನಾ ಎರಡನೇ ಅಲೆಯಲ್ಲಿ ಅನುಭವಿಸಿದ ಕಷ್ಟ ನಷ್ಟ ಹಾಗೂ ನೋಡಿದ ಸಾವುನೋವುಗಳಿಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ.ನಮ್ಮ ಆತ್ಮೀಯರನ್ನು ಸಂಬಂಧಿಕರನ್ನು ಕಳೆದುಕೊಂಡು ನರಕಯಾತನೆ ಅನುಭವಿಸಿದ್ದೇವೆ ಮರಳಿ ಮೂರನೇ ಆಲೆ ಒಮಿಕ್ರಾನ್ ನಮ್ಮ ಬೆನ್ನು ತಟ್ಟುತ್ತಿದೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ಅಂದು ನಾವೆಲ್ಲರೂ ಮೈಮರೆತು ತಿರುಗಾಡಿ ನಮ್ಮ ಬೇಜವಾಬ್ದಾರಿಯಿಂದ ಅನೇಕ ಸಾವು-ನೋವುಗಳಿಗೆ ಕಾರಣವಾದೆವು...
ಸುದ್ದಿಗಳು
ಬೀದರ - ಕಲ್ಯಾಣ ಕರ್ನಾಟಕದ ಗಡಿನಾಡು ಬೀದರ್ ಜಿಲ್ಲೆಯಲ್ಲಿ ಹೆಸರಿಗೆ ಮಾತ್ರ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ ಎನ್ನುವಂತಿದೆ. ಅಂಗಡಿ ಮುಂಗಟ್ಟುಗಳು ಕ್ಲೋಸ್ ಆಗಿದ್ದರೂ ಎಂದಿನಂತೆ ಜನ ಸಂಚಾರ ಮಾತ್ರ ಇದೆ.ಪೊಲೀಸರು ನಗರದ ಪ್ರಮುಖ ರಸ್ತೆಗಳಿಗೆ ಬ್ಯಾರಿಗೇಡ್ ಅಳವಡಿಸಿದ್ದು, ಮಾಸ್ಕ್ ಧರಿಸದೆ ಜನರ ಓಡಾಟ ನಿರಂತರವಾಗಿದೆ. ಬೀದರ್ ನಲ್ಲಿ ವೀಕೆಂಡ್ ಕರ್ಫ್ಯೂ ಗೆ ಸಿಗದ...
ಸುದ್ದಿಗಳು
ವಚನ ಗ್ರಂಥಗಳಲ್ಲಿ ಜೀವನ ಮೌಲ್ಯಗಳು ಅನಾವರಣಗೊಂಡಿವೆ – ಶ್ರೀಮತಿ ರತ್ನಪ್ರಭಾ ವಿಶ್ವನಾಥ ಬೆಲ್ಲದ
ಬೆಳಗಾವಿ: ೧೨ನೆಯ ಶತಮಾನದ ಶರಣರ ವಚನಗಳನ್ನು ಜನರ ಮನಗಳಿಗೆ ಮುಟ್ಟಿಸುವ ಸದುದ್ದೇಶವನ್ನು ಇಟ್ಟುಕೊಂಡು ಹೊರತರಲಾದ ವಚನ ಸಂಪುಟಗಳಲ್ಲಿ ಜೀವನ ಮೌಲ್ಯಗಳು ಅನಾವರಣಗೊಂಡಿವೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರತ್ನಪ್ರಭಾ ವಿಶ್ವನಾಥ ಬೆಲ್ಲದ ಹೇಳಿದರು.ಬೆಳಗಾವಿ ನಗರದ ಲಿಂಗಾಯತ ಭವನದಲ್ಲಿ ಕೇಂದ್ರ ಬಸವ ಸಮಿತಿ ಪ್ರಕಟಿಸಿದ ವಚನ ಗ್ರಂಥಗಳನ್ನು...
ಸುದ್ದಿಗಳು
ಕೊರೋನಾ ನಿಯಮ ಉಲ್ಲಂಘಿಸಿ ಜಾತ್ರೆ ಮಾಡಿದ ಶಾಸಕರು
ಬೀದರ - ರಾಜ್ಯದಲ್ಲಿ ಕೊರೋನಾ ವೇಗದಲ್ಲಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಹೇರಿ ಸರ್ಕಾರ ಆದೇಶ ಹೊರಡಿಸಿದ್ದರೂ ಜಿಲ್ಲಾ ಆಡಳಿತ ರಾಜ್ಯ ಸರ್ಕಾರದ ಆದೇಶ ಧಿಕ್ಕರಿಸಿ ಜಾತ್ರೆ ನಡೆಯಲು ಅವಕಾಶ ನೀಡಿದೆ.ಜಿಲ್ಲೆಯಲ್ಲಿ ಯಾವುದೇ ಜಾತ್ರೆ, ಮದುವೆ ಸಮಾರಂಭಗಳು ನಡೆಯಬಾರದು ಎಂಬ ಆದೇಶಕ್ಕೆ ಬೀದರ ಜಿಲ್ಲಾ ಅಧಿಕಾರಿ ಕವಡೆ ಕಾಸಿನ ಕಿಮ್ಮತ್ತೂ ಕೊಡಲಿಲ್ಲ. ಇದಕ್ಕೆ ಶಾಸಕ...
ಸುದ್ದಿಗಳು
ಶಿವಣ್ಣ ಕೋಟಾರಗಸ್ತಿ ಕಾಂಗ್ರೆಸ್ ಗೆ
ಸಿಂದಗಿ; ತಾಲೂಕಾ ಜಾತ್ಯತೀತ ಜನತಾದಳದ ಕಾರ್ಯಾಧ್ಯಕ್ಷ ಶಿವಣ್ಣ ಕೊಟಾರಗಸ್ತಿ ಅವರು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಂತರ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಮನಗೂಳಿಯವರ ಹೆಸರಿನ ಮೇಲೆ ಜೆಡಿಎಸ್ ಪಕ್ಷವಿತ್ತು ಎನ್ನುವುದನ್ನು ಕಳೆದ ಉಪಚುನಾವಣೆಯಲ್ಲಿ ಮತದಾರ ಪ್ರಭುಗಳು ಸಾಬೀತುಪಡಿಸಿದ್ದಾರೆ. ಅದಕ್ಕೆ ಇಲ್ಲಿ ಜೆಡಿಎಸ್ ಪಕ್ಷದ...
ಸುದ್ದಿಗಳು
ಯೋಗ ಮಾಡಿ ರೋಗದಿಂದ ಮುಕ್ತಿ ಪಡೆಯಬಹದು – ಗುರುಪ್ರಸಾದ ಕಾಮತ
ಸಿಂದಗಿ: ಇಂದಿನ ವಿದ್ಯುನ್ಮಾನ ಯುಗದಲ್ಲಿ ಕಲುಷಿತ ಹಾಗು ವಿಷಯುಕ್ತ ಆಹಾರ ಸೇವಿಸುವುದರಿಂದ ಅನೇಕ ರೋಗಗಳನ್ನು ಆವ್ಹಾನಿಸಿಕೊಳ್ಳುತ್ತಿದ್ದೇವೆ ಅದಕ್ಕೆ ಪ್ರತಿದಿನ ಸೂರ್ಯ ಉದಯಕ್ಕಿಂತ ಮೊದಲು ಪ್ರಕೃತಿ ನೀಡುವ ನೈಸರ್ಗಿಕವಾಗಿ ವಾಯು ಉಸಿರಾಟ ಮಾಡುವುದರೊಂದಿಗೆ ನಿತ್ಯ ಕರ್ಮವನ್ನು ಮುಗಿಸಿಕೊಂಡು ಸುಮಾರು 3 ರಿಂದ 4 ಕಿ.ಮೀ ವಾಯುವಿಹಾರ ಮಾಡಿ ನಂತರ ಯೋಗಾಭ್ಯಾಸ ಮಾಡಬೇಕು ಇದರಿಂದ ಮನುಷ್ಯನಿಗೆ ಆಕ್ರಮಿಸುತ್ತಿರುವ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



