ಸುದ್ದಿಗಳು
ಕೊರೋನಾ ತಡೆಯಲು ಲಸಿಕೆ ಸೂಕ್ತ – ಬಿ ಎ ಕೂಗೆ
ಸಿಂದಗಿ; ಸತತ ಎರಡು ವರ್ಷಗಳಿಂದ ಜನರ ಜನಜೀವನದಲ್ಲಿ ಚಲ್ಲಾಟವಾಡುತ್ತಿರುವ ಮಹಾಮಾರಿ ಕರೋನಾವನ್ನು ತಡೆಗಟ್ಟುವದಕ್ಕೆ ಲಸಿಕೆ ಸೂಕ್ತ ಮಾರ್ಗ ಎಂದು ಎಚ್.ಜಿ.ಪ್ರೌಢ ಶಾಲೆಯ ಶಿಕ್ಷಕ ಬಿ.ಎ..ಕೂಗೆ ಹೇಳಿದರು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಬಾಲಕರ ಪ್ರೌಢ ಶಾಲಾ ವಿಭಾಗದಲ್ಲಿ ಬುಧವಾರ ಹಮ್ಮಿಕೊಂಡಿರುವ 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ ಲಸಿಕಾ ಅಭಿಯಾನವನ್ನು ಚಾಲನೆ ನೀಡಿ...
ಸುದ್ದಿಗಳು
ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಭೂಸನೂರ
ಸಿಂದಗಿ: ಪಟ್ಟಣದಲ್ಲಿ ಸ್ಥಾಪನೆಗೊಂಡ ಚೆನ್ನವೀರ ಸ್ವಾಮೀಜಿ ರೈತ ಉತ್ಪಾದಕರ ಕೇಂದ್ರ, ರೈತ ಉತ್ಪಾದಕರ ಕಂಪನಿಗಳು ಜಂಟಿಯಾಗಿ ರೈತರಿಂದ ನೇರವಾಗಿ ತೊಗರಿ ಖರೀದಿಸಿ ಅತ್ಯಧಿಕ ಬೆಂಬಲ ಬೆಲೆ ನೀಡುವುದು. ಯಾವುದೇ ದಲ್ಲಾಳಿಗಳ ತೊಂದರೆ ಇಲ್ಲದೇ ರೈತರೇ ಸರ್ಕಾರದ ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬಹುದು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ...
ಸುದ್ದಿಗಳು
ಮೂಡಲಗಿ ಪಿಕೆಪಿಎಸ್ಗೆ ಅಧ್ಯಕ್ಷರಾಗಿ ಸಂದೀಪ, ಉಪಾಧ್ಯಕ್ಷೆಯಾಗಿ ನೀಲವ್ವ ಆಯ್ಕೆ
ಮೂಡಲಗಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತೀಚೆಗೆ ಜರುಗಿದ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂದೀಪ ಮಲ್ಲಪ್ಪ ಸೋನವಾಲಕರ ಹಾಗೂ ಉಪಾಧ್ಯಕ್ಷೆಯಾಗಿ ನೀಲವ್ವ ದುಂಡಯ್ಯ ಮಠಪತಿ ಅವರು ಅವಿರೋಧವಾಗಿ ಆಯ್ಕೆಯಾಗಿರುವರು.ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿ ಸಂದೀಪ ಸೋನವಾಲಕರ ಮಾತನಾಡಿ, ‘1947ರಲ್ಲಿ ರೈತರಿಂದ ಸ್ಥಾಪಿತವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯು ಮೂಡಲಗಿಯ...
ಸುದ್ದಿಗಳು
ಪ್ರಧಾನಿಗೆ ಭದ್ರತಾ ಲೋಪ-ಸಂಸದ ಈರಣ್ಣ ಕಡಾಡಿ ಆತಂಕ
ಮೂಡಲಗಿ: ಪಂಜಾಬ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು 15 ರಿಂದ 20 ನಿಮಿಷಗಳ ಕಾಲ ತಡೆಯುವಂತೆ ಮಾಡಿ ಭದ್ರತಾ ವೈಫಲ್ಯವೆಸಗಿದ ಪಂಜಾಬ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆತಂಕ ವ್ಯಕ್ತಪಡಿಸಿದರು.ಬುಧವಾರ ಜ 5 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು, ಇದು ಕ್ರಾಂಗೇಸ್ ಪಕ್ಷದ ತುಕ್ಕು...
ಸುದ್ದಿಗಳು
ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ; ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿಗಳಿಂದ ಮನವಿ
ಮೂಡಲಗಿ: ಅರಭಾಂವಿ ಮತಕ್ಷೇತ್ರದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಡಿ-27 ರಂದು ನಡೆದ ನಂತರ ಮೂಡಲಗಿ ಶ್ರೀ ಶಿವಬೋಧರಂಗ ಕಾಲೇಜಿನ ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ ಎಂದು ಬುಧವಾರ ನಗರದ ತಹಶೀಲ್ದಾರ ಕಚೇರಿ ಎದುರು ಕಲ್ಲೋಳಿ ಪಟ್ಟಣದ ನೂರಾರು ಬಿಜೆಪಿ ಕಾರ್ಯಕರ್ತರು ತಹಶೀಲ್ದಾರಿಗೆ ಮನವಿ ಸಲ್ಲಿಸಿ, ಮರು ಚುನಾವಣೆ ನಡೆಸಬೇಕೆಂದು ಆಗ್ರಹಿಸಿದರು.ತಾಲೂಕಿನ ಕಲ್ಲೋಳಿ...
ಸುದ್ದಿಗಳು
ಸಮಾಗಮ ಕೃತಿ ಬಿಡುಗಡೆ ದತ್ತಿ ಕಾರ್ಯಕ್ರಮ
ಬೆಳಗಾವಿ- ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ, ಬೆಳಗಾವಿ ದತ್ತಿ ಕಾರ್ಯಕ್ರಮ ಹಾಗೂ ಸಮಾಗಮ ಕೃತಿ ಬಿಡುಗಡೆ ದಿ ವಿಶ್ವನಾಥ ಬ್ಯಾಕೋಡ ದತ್ತಿ ದಿ. ಕಂಪಾ ಸೋಮಶೇಖರರಾವ ದತ್ತಿ ಕಾರ್ಯಕ್ರಮವು ದಿನಾಂಕ 07.01.2021 ಶುಕ್ರವಾರ ಮುಂಜಾನೆ 10.30ಕ್ಕೆ ಕನ್ನಡ ಸಾಹಿತ್ಯ ಭವನ ಚನ್ನಮ್ಮವೃತ್ತ ಬೆಳಗಾವಿ ಯಲ್ಲಿ ನಡೆಯಲಿದೆಕಾಯ೯ಕ್ರಮದ ಅಧ್ಯಕ್ಷತೆಯನ್ನು ಡಾ.ಹೇಮಾವತಿ ಸೋನಳ್ಳಿ ಅವರು ವಹಿಸಿದ್ದಾರೆ ಕೃತಿಬಿಡುಗಡೆಯನ್ನು...
ಸುದ್ದಿಗಳು
ಫುಲೆಯವರ ಜೀವನ ನಮಗೆಲ್ಲ ಮಾರ್ಗಸೂಚಿ – ಎಸ್ ಆರ್ ಪಾಟೀಲ
ಸಿಂದಗಿ: ತಾಲೂಕಿನ ಖೈನೂರ ಗ್ರಾಮದ ಡಾ.ಪ್ರಶಾಂತ್ ಸಜ್ಜನ ಸರಕಾರಿ ಪ್ರೌಢಶಾಲೆಯ ಸಭಾಭವನದಲ್ಲಿ ಅಕ್ಷರದಮ್ಮ ಸಾವಿತ್ರಿ ಬಾಯಿ ಫುಲೆ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮವನ್ನುದ್ದೇಶಿಸಿ ಎಸ್ ಆರ್ ಪಾಟೀಲ ಅವರು ಮಾತನಾಡಿ, ನಮ್ಮ ಭಾರತ ದೇಶದ ಮೊದಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿರುವ ಫುಲೆಯವರ ಜೀವನ ನಮ್ಮೆಲ್ಲರಿಗೂ ಮಾರ್ಗಸೂಚಿ, ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ಮತ್ತು ಶೈಕ್ಷಣಿಕ...
ಸುದ್ದಿಗಳು
ಸ್ವಾತಂತ್ರ್ಯ ಹೋರಾಟ ರೂಪಿಸುವಲ್ಲಿ ಪತ್ರಿಕೆಗಳ ಪಾತ್ರ ಬಹಳ ದೊಡ್ಡದು – ಮುಖ್ಯಮಂತ್ರಿ ಬೊಮ್ಮಾಯಿ
ಕಲಬುರ್ಗಿ - ಪತ್ರಕರ್ತ ಮಿತ್ರರನ್ನು ಒಂದೇ ಕಡೆ ನೋಡುವ ಭಾಗ್ಯ ಸಿಕ್ಕಿದೆ. ಮಾಧ್ಯಮ ರಂಗಕ್ಕೆ ವಿಶಿಷ್ಟ ಗೌರವ ಸ್ಥಾನಮಾನ ಗಳಿವೆ. ಪಾಶ್ಚಾತ್ಯ ದೇಶಗಳಿಂದ ಪತ್ರಿಕೋದ್ಯಮ ಮೇಲೆ ಹೆಚ್ಚು ಪ್ರಭಾವ ಬೀರಿದೆ. ಸ್ವಾತಂತ್ರ್ಯ ಹೋರಾಟ ರೂಪಿಸುವಲ್ಲಿ ಪತ್ರಿಕೆಗಳು, ಪತ್ರಕರ್ತರು ಸಾಹಸದ ಕೆಲಸ ಮಾಡಿದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಕಲಬುರ್ಗಿಯಲ್ಲಿ ನಡೆದ ಕರ್ನಾಟಕ ಕಾರ್ಯ ನಿರತ...
ಸುದ್ದಿಗಳು
ಬೀದರ ಜಿಲ್ಲೆಗೆ ಗಂಡಾಂತರ ತರುವುದೇ ಎಳ್ಳ ಅಮಾವಾಸ್ಯೆ?
ಬೀದರ - ಎಳ್ಳ ಅಮವಾಸ್ಯೆ ಹಬ್ಬ ಹಿನ್ನೆಲೆಯಲ್ಲಿ ಬೀದರ್ ಜನರು ಹೊಲಕ್ಕೆ ಹೋಗಬೇಕಾಗಿದ್ದು ಹೊಲಕ್ಕೆ ಹೋಗಿ ಚರಗ ಚೆಲ್ಲಿ ಊಟ ಮಾಡಿಕೊಂಡು ಬರಬೇಕು ಆದರೆ ಜನರು ಹೊಲಕ್ಕೆ ಹೋಗದೇ ಬೀದರನ ಪ್ರಸಿದ್ಧ ಉದ್ಯಾನವನದಲ್ಲಿ ಸಾರ್ವಜನಿಕರು ಎಳ್ಳ ಅಮವಾಸ್ಯೆ ಹಬ್ಬ ಆಚರಣೆ ಮಾಡಿದರು.ಈ ಎಳ್ಳ ಅಮವಾಸ್ಯೆ ಸಂದರ್ಭದಲ್ಲಿ ಕರೋನ ನಿಯಮ ಉಲಂಘನೆ ಮಾಡಿದ ಜನರು ಒಬ್ಬರು...
ಸುದ್ದಿಗಳು
ಬೀದರ -ಒಂದೇ ಕುಟುಂಬದ ಐವರಿಗೆ ಕೊರೋನಾ
ಬೀದರ - ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬೀದರ ಜಿಲ್ಲೆಯ ಹುಲಸೂರು ತಾಲ್ಲೂಕಿನ ನಲ್ಲಿ ಒಂದೇ ಕುಟುಂಬದ ಐವರಿಗೆ ಕರೋನ ವೈರಸ್ ಪಾಸಿಟಿವ್ ಪ್ರಕರಣ ಸುದ್ದಿ ಆಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಒಂದು ಓಣಿಯನ್ನೇ ಸಿಲ್ ಡೌನ್ ಮಾಡಿದೆ.ಮಹಾರಾಷ್ಟ್ರದ ಗಡಿ ಬೀದರ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ಒಂದೆ ಕುಟುಂಬದ ಐದು ಜನರಿಗೆ ಕೋವೀಡ್ ಪಾಸಿಟಿವ್...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



