ಸುದ್ದಿಗಳು

ಶಾಲಾ ಆವರಣದಲ್ಲಿ ವ್ಯಕ್ತಿಯ ಕೊಲೆ

ಬೀದರ - ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಪಕ್ಕದ ಸಿಪಿಎಸ್ ಶಾಲೆಯಲ್ಲಿ ಸೋಮವಾರ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ.ಕೊಲೆಗೀಡಾದ ವ್ಯಕ್ತಿಯನ್ನು ಹುಡಗಿ ಗ್ರಾಮದ ಕೆ.ಎಂಎಫ್ ನೌಕರ ಪ್ರಭಾಕರ ನರಸಿಂಗರಾವ ಜಾಧವ್(48) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಮನಾಬಾದ ಶಾಸಕ ರಾಜಶೇಖರ ಬಿ.ಪಾಟೀಲ ಪಟ್ಟಣದಲ್ಲಿ ಅನಧಿಕೃತ...

ಶರಣರು ಸಾವಿನ ನಂತರವೂ ಭಕ್ತರ ಮನದಲ್ಲಿ ಇರುತ್ತಾರೆ

ಸಿಂದಗಿ: ಮಹಾತ್ಮರು, ಸಾಧಕರು ಶಿವಶರಣರು, ಸಂತರು, ಸಾವಿನ ನಂತರವು ಭಕ್ತರಮನದಲ್ಲಿ ಸದಾಕಾಲ ಜೀವಂತ ಇರುತ್ತಾರೆ ಎಂದು ಮೂರ್ಜಾವದ ಮಠದ ರಾಮಚಂದ್ರ ಶ್ರೀಗಳು ಹೇಳಿದರು.ಪಟ್ಟಣದ ಕಾಳಿಕಾ ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಲೀನರಾದ ರಾಷ್ಟ್ರಸಂತರು. ವೇದ ವೇದಾಂತಾಚಾರ್ಯ ಪೂಜ್ಯ ಶ್ರೀ ಅಷ್ಟೋತ್ತರ ಶತ ಶಿವಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿಶ್ವಕರ್ಮ ಸಮಾಜದ ಅಧ್ಯಕ್ಷ ದಯಾನಂದ...

ಸಿಂದಗಿ : ಅಧ್ಯಕ್ಷ, ಉಪಾಧ್ಯಕ್ಷ ರ ವಿರುದ್ಧ ಅವಿಶ್ವಾಸ ಮಂಡನೆಗೆ ಸಭೆ ಕರೆಯಲು ಮನವಿ

ಸಿಂದಗಿ: ಕಳೆದ ಅ.1 ರಂದು ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಸಿದ್ಧವಾಗಿದ್ದ ಸದಸ್ಯರು ಈಗ ಪುನಃ ಎರಡನೇ ಬಾರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಇಬ್ಬರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ವಿಶೇಷ ಸಭೆ ಕರೆಯುವಂತೆ ಮುಖ್ಯಾಧಿಕಾರಿ ಪ್ರಕಾಶ ಮುದುಗೋಳಕರ ಅವರಿಗೆ ಮನವಿ ಸಲ್ಲಿಸಿದರು.ಪುರಸಭೆಯ 14 ಸದಸ್ಯರು ಸೇರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ...

ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ

ಮೂಡಲಗಿ: ‘ಮನಸ್ಸಿನಲ್ಲಿರುವ ಕಲ್ಮಶಗಳನ್ನು ದೂರಮಾಡಿ ಉತ್ತಮ ಚಿಂತನೆ, ಆಚರಣೆಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡು ಜೀವನವನ್ನು ಆನಂದಮಯವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು.ಇಲ್ಲಿಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರೇಖಾ ಅಕ್ಕನವರು ಭಕ್ತರೊಂದಿಗೆ ದೀಪವನ್ನು ಬೆಳಗಿಸುವ ಮೂಲಕ ಹೊಸ ವರ್ಷವನ್ನು ಆಚರಿಸಿ ಮಾತನಾಡಿದ ಅವರು ದೇವರಲ್ಲಿ ಧ್ಯಾನ, ಭಕ್ತಿಯನ್ನು ಇಡುವುದರ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ...

ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು – ಭೂಸನೂರ

ಸಿಂದಗಿ: ದೇಶವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ ಕಾರಣ ಸಾರ್ವಜನಿಕರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ 2021/22 ನೇ ಸಾಲಿನ ಅನಿರ್ಬಂಧಿತ ( ಅಭಿವೃದ್ಧಿ ) 1 ಅನುದಾನ ಅಡಿಯಲ್ಲಿ ಮಂಜೂರಾದ...

ಕಾರಂಜಿಮಠದಲ್ಲಿ ೨೪೭ ನೆಯ ಶಿವಾನುಭವ ಕಾರ್ಯಕ್ರಮ

ಬೆಳಗಾವಿ: ಇಲ್ಲಿಯ ಶಿವಬಸವ ನಗರದ ಪ್ರತಿಷ್ಠಿತ ಕಾರಂಜಿಮಠದಲ್ಲಿ ಇದೇ ಜನೇವರಿ ೩ ಸೋಮವಾರದಂದು ಸಂಜೆ ೬ ಗಂಟೆಗೆ ೨೪೭ನೆಯ ಶಿವಾನುಭವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.ಮಠದ ಶಿವಾನುಭವ ಮಂಟಪದಲ್ಲಿ ಜರುಗುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯರಾದ ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಕಡೋಲಿಯ ದುರದುಂಡೇಶ್ವರ ವಿರಕ್ತಮಠದ ಪೂಜ್ಯರಾದ ಗುರುಬಸವಲಿಂಗ ಮಹಾಸ್ವಾಮಿಗಳು ವಹಿಸುವರು.ಈ ಕಾರ್ಯಕ್ರಮದಲ್ಲಿ ಸಾಹಿತಿ...

ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ

ಸಿಂದಗಿ: ತಾಲೂಕಿನಲ್ಲಿ ಮುಂಗಾರು-ಹಿಂಗಾರು ಕೈಕೊಟ್ಟ ಪರಿಣಾಮ ಬರದ ಛಾಯೆಯಿಂದ ತತ್ತರಿಸಿರುವ ರೈತರು ಪ್ರತಿವರ್ಷ ಎಳ್ಳ ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯಕ್ಕೆ ಈ ಬಾರಿ ಹೇಳಿಕೊಳ್ಳುವಷ್ಟು ಸಂಭ್ರಮ ಇರಲಿಲ್ಲ.ಎಂಬುದು ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಈ ಆಚರಣೆ ಕಂಡುಬಂದಿತು.ಹಿಂದೆಲ್ಲಾ ಈ ಚರಗ...

ಹಳ್ಳ ಹಿಡಿದ ನಿರ್ಮಲ ಭಾರತ ಯೋಜನೆ; 400 ಶೌಚಾಲಯಗಳನ್ನು ತಿಂದು ಹಾಕಿದ ಅಭಿವೃದ್ಧಿ ಅಧಿಕಾರಿ

ಭ್ರಷ್ಟರ ರಕ್ಷಣೆಗೆ ನಿಂತಿರುವರೆ ಮೇಲಾಧಿಕಾರಿಗಳು? ಮೂಡಲಗಿ - ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹುಣಶ್ಯಾಳ (ಪಿ.ಜಿ.) ಗ್ರಾಮ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲ ಸದಸ್ಯರುಗಳು ಸೇರಿಕೊಂಡು 2018ನೇ ಸಾಲಿನ ಸ್ವಚ್ಛ ಭಾರತ ಯೋಜನೆಯಲ್ಲಿ ಶೌಚಾಲಯಗಳನ್ನ ನಿರ್ಮಿಸಲು ಸರಕಾರದ ಪ್ರೋತ್ಸಾಹ ಧನವನ್ನು ಪಡೆದುಕೊಂಡು ಶೌಚಾಲಯಗಳನ್ನು ಕೇವಲ ದಾಖಲೆಗಳಲ್ಲಿ ಮಾತ್ರ ತೋರಿಸಿ ಸುಮಾರು 400ಕ್ಕಿಂತಲೂ ಹೆಚ್ಚು ಶೌಚಾಲಯಗಳನ್ನು ತಿಂದು...

ಶ್ರೀ ಶಿವಬೋಧ ಪೀಠಕ್ಕೆ ಕಡಾಡಿ ಭೇಟಿ; ಸ್ವಾಮೀಜಿಯವರಿಗೆ ಸತ್ಕಾರ

ಮೂಡಲಗಿ: ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಾಧ್ಯವಾಗುತ್ತದೆ ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ಡಿ-02 ರಂದು ಶ್ರೀ ಶಿವಭೋಧರಂಗ ಸಂಸ್ಥಾನ ಮಠದ ನೂತನ ಶ್ರೀಗಳು ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ...

ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ಹಾದು ಹೋಗುವ ರೈತರಿಗೆ ನರಕ ಯಾತನೆ

ಬೀದರ - ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಮನ್ನಾ ಏ ಖೇಳಿ ಗ್ರಾಮದ ರೈತರಿಗೆ ನಿಜವಾದ ನರಕ ಯಾತನೆ ತೋರಿಸುತಿರುವ ರಾಷ್ಟ್ರೀಯ ಹೆದ್ದಾರಿ ನಂ. ೬೫.ಹೆದ್ದಾರಿ ಪ್ರಾಧಿಕಾರ ಮತ್ತು L&T ಸಂಸ್ಥೆಯ ಅಧಿಕಾರಿ ಗಳು ಅವೈಜ್ಞಾನಿಕ ವಾಗಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ ೬೫ ರಲ್ಲಿ ರೈತರು ಈ ಕಡೆಯಿಂದ ಆ ಕಡೆಗೆ ಹೋಗಬೇಕಾದರೆ ಹರಸಾಹಸ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group