ಸುದ್ದಿಗಳು

ಶಿಲ್ಪಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ – ತಹಶೀಲ್ದಾರ ದಾಸರ

ಸಿಂದಗಿ: ಅಮರಶಿಲ್ಪಿ ಜಕಣಾಚಾರಿ ಯವರು ಅತ್ಯಂತ ನಾಜೂಕಾದ ಶಿಲ್ಪಕಲೆಯಿಂದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ. ಇಂತೆಲ್ಲ ಶಿಲ್ಪಗಳನ್ನು ನಿರ್ಮಿಸಿ ಪ್ರವಾಸಿ ತಾಣಗಳಾಗಿ ಮಾಡಿದ್ದಾರೆ ಅವುಗಳನ್ನು ಸಂರಕ್ಷಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ತಹಶೀಲ್ದಾರ...

ಜ. 3ರಿಂದ ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ

ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಲಬುರಗಿ: 25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಿದ್ದತೆಗಳು ಭರದಿಂದ ನಡೆದಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.ಪತ್ರಿಕಾ ಭವನದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 3ರಂದು ಮಧ್ಯಾಹ್ನ 1.30 ಕ್ಕೆ ಪತ್ರಕರ್ತರ...

ರೈತ ಮಹಿಳಾ ಸಮಾವೇಶ

ಮುನವಳ್ಳಿ: ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲ್ಲಿ ಜೇಂಟ್ಸ ಗ್ರುಪ್ ಆಫ್ ರಾಣಿ ಚೆನ್ನಮ್ಮ ಸಹೇಲಿ ಹಾಗೂ ಜೇಂಟ್ಸ ಗ್ರುಪ್ ಆಫ್ ಮುನವಳ್ಳಿ ಇªರ ಸಹಯೋಗದಲ್ಲಿ ರವಿವಾರ ಬೆಳಿಗ್ಗೆ ೧೦ ಗಂಟೆಗೆ ರೈತ ದಿನಾಚರಣೆ ಅಂಗವಾಗಿ ರೈತ ಮಹಿಳಾ ಸಮಾವೇಶ ಹಾಗೂ ಪ್ರೌಢಶಾಲಾ ಮಕ್ಕಳಿಂದ ರೈತ ನೃತ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು...

ಕೆಸಿಡಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಡಾ. ಶಿವಾನಂದ ಚೌಗಲಾ

ಧಾರವಾಡ: ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ಕರ್ನಾನಾಟಕ ವಿಜ್ಞಾನ ಕಾಲೇಜಿನ ಭೂ-ಗರ್ಭಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಶಿವಾನಂದ ಚೌಗಲಾ ಅವರು ಡಾ.ಎ.ಎಸ್ ಬೆಲ್ಲದ ಅವರಿಂದ ಅಧಿಕಾರ ವಹಿಸಿಕೊಂಡರು.ಡಾ.ಎಸ್ ಬೆಲ್ಲದ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೇವಾ ಹಿರಿತನದ ಆಧಾರದ ಅನುಗುಣವಾಗಿ ಡಾ. ಶಿವಾನಂದ ಚೌಗಲಾ ಅವರು ನಿರ್ಗಮಿತ ಪ್ರಾಚಾರ್ಯರಾದ ಡಾ.ಎ.ಎಸ್ ಬೆಲ್ಲದ ಅವರಿಂದ ಇಂದು...

ಸಮಾಜ ಸೇವೆ ಕೈಗೊಳ್ಳಲು ಕಲಬುರ್ಗಿ ಫೌಂಡೇಶನ್ ಸ್ಥಾಪನೆ – ಡಾ.ಪಡಶೆಟ್ಟಿ

ಸಿಂದಗಿ - ಕಲಬುರ್ಗಿ ಮನೆತನ ಸಾಹಿತ್ಯಿಕವಾಗಿ ಈ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ನಾಡಿನ ಅನೇಕ ಕಡೆಗಳಲ್ಲಿ ಕಲಬುರ್ಗಿ ಮನೆತನಗಳಿವೆ ಆ ಎಲ್ಲ ಮನೆತನಗಳು ಸೇರಿ ಲಿಂ.ಡಾ.ಎಂ.ಎಂ.ಕಲಬುರ್ಗಿ ಅವರ ಕುಟುಂಬದಿಂದ ವಿವಿಧ ಸಾಮಾಜಿಕ ಸೇವೆ ಮಾಡಲು ಕಲಬುರ್ಗಿ ಫೌಂಡೇಶನ್ ಜ.2 ರಂದು ಉದ್ಘಾಟನೆಗೊಳ್ಳಲಿದೆ ಹಾಗೂ ಅಂದು ಸಿಂದಗಿಯ ಸಾಹಿತಿ ಪಿ.ಮುನಿಕುಮಾರ ಅವರ ಸ್ಮರಣಾರ್ಥ ಶಿವಪ್ಪ...

ಅನಧಿಕೃತ ವೃತ್ತಗಳನ್ನು ತೆರವುಗೊಳಿಸಲು ಆಗ್ರಹ

ಸಿಂದಗಿ: ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವೃತ್ತಗಳು ಇರುವದು ಸರಿಯಲ್ಲ ಅನಧಿಕೃತವಾಗಿ ನಿರ್ಮಾಣವಾಗಿರುವ ಅಂಥ ವೃತ್ತವನ್ನು ತೆರವುಗೊಳಿಸಬೇಕೆಂದು ಮೇಲಧಿಕಾರಿಗಳಿಗೆ ತಿಳಿಸಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಅಧಿಕಾರಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶ ಮೀರಿ ವೃತ್ತವನ್ನು ತೆರವುಗೊಳಿಸುವ ಕಾರ್ಯ ಮಾಡಿಲ್ಲ ಎಂದು ದಾನಪ್ಪಗೌಡ ಚನಗೊಂಡ ವಕೀಲರು ಆರೋಪಿಸಿದರು.ಪಟ್ಟಣದ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲೂಕಿನ ಗೋಲಗೇರಿ...

ಮೂಡಲಗಿ ಶಿವಬೋಧರಂಗ ಮಠದಲ್ಲಿ ದತ್ತಾತ್ರೇಯ ಬೋಧ ಮತ್ತು ಶ್ರೀಧರ ಬೋಧರ ಪೀಠಾರೋಹಣ

ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿ ಸಂಸ್ಥಾನಮಠದಲ್ಲಿ ಶುಕ್ರವಾರ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿ ಅವರಿಗೆ ಶ್ರೀಕ್ಷೇತ್ರ ನೃಸಿಂಹವಾಡಿಯ ವೇದಮೂರ್ತಿ ಶ್ರೀಅವಧೂತ ಬೋರಗಾಂವಕರ ಅವರ ನೇತೃತ್ವದಲ್ಲಿ ಪೀಠಾರೋಹಣ ದೀಕ್ಷಾ ಕಾರ್ಯಕ್ರಮವು ವಿಧಿವತ್ತಾಗಿ ನೆರವೇರಿತು.ಬೆಳಿಗ್ಗೆ ಕೆಳಗಿನಮಠದಲ್ಲಿ ಸನ್ನಿಧಿಗೆ ವಿಶೇಷ ಪೂಜೆಗಳು ನೆರವೇರಿದ ನಂತರ ಮೇಲಿನ ಮಠದಲ್ಲಿ ಸೌರಯಾಗ ಹೋಮದೊಂದಿಗೆ ಶ್ರೀಮಠದ ಸಂಪ್ರದಾಯದಂತೆ ಮತ್ತು ವಿವಿಧ...

ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ: ಸಂಜೀವ ಕೌಜಲಗಿ

ಮೂಡಲಗಿ: ಎಲ್ಲ ಕೂಲಿಕಾರ್ಮಿಕರು ತಮ್ಮ ಆರೋಗ್ಯದ ಕಾಳಜಿ ವಹಿಸಿ, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸಂಜೀವ ಕೌಜಲಗಿ ಹೇಳಿದರು.ತಾಲೂಕಿನ ಯಾದವಾಡ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಐಇಸಿ ಚಟುವಟಿಕೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ...

ಹಿರಿಯ ಮುಖಂಡ ಕೃಷ್ಣಭಟ್ ಸನ್ಮಾನ

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಹಿರಿಯ ಸಮಾಜಸೇವಕ ಹಾಗೂ ಜನಪರ ಚಿಂತನೆಯ ಹಿರಿಯ ಮುಖಂಡರಾದ ಕೃಷ್ಣ ಭಟ್ ಅವರ ಅರವತ್ತನೇ ಜನ್ಮ ದಿನದಂದು ಭಗತ್ ಸಿಂಗ್ ಯೂತ್ ಪೌಂಡೇಷನ್ ವತಿಯಿಂದ ಸನ್ಮಾನಿಸಲಾಯಿತು.ಹಿರಿಯ ಸಾಹಿತಿ ಹಾಗೂ ಭಗತ್ ಸಿಂಗ್ ಫೌಂಡೇಶನ್ ಸಂಸ್ಥೆಯ ಹಿರಿಯ ಸಲಹೆಗಾರರಾದ.ಡಾ.ಭೇರ್ಯ ರಾಮಕುಮಾರ್ ಈ ಸಂದರ್ಭದಲ್ಲಿ ಮಾತನಾಡಿ, ಕೃಷ್ಣಭಟ್ ಅವರಿಗೆ ಶುಭ ಹಾರೈಸಿದರು.ಭಗತ್...

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಹೊಸ ದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಇಲ್ಲಿ ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಿ ಎಸ್ ನಾಗಭೂಷಣ್ ಅವರ 'ಗಾಂಧಿ ಕಥನ' ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.'ಬಾಲ ಪುರಸ್ಕಾರ' ಕ್ಕೆ ಬಸು ಬೇವಿನಗಿಡದ ಅವರ ' ಓಡಿ ಹೋದ ಹುಡುಗ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group