ಸುದ್ದಿಗಳು
“ಉಲ್ಟಾ ಚೋರ್ ಕೊತವಾಲ ಕೊ ಡಾಂಟಾ” ಭಗವಂತ ಖೊಬಾ ವಿರುದ್ಧ ಈಶ್ವರ ಖಂಡ್ರೆ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕೆಪಿಸಿಸಿ ರಾಜ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಮಧ್ಯೆ ವಾಕ್ಸಮರ ಮುಂದುವರೆದಿದೆ.ನಾನು ಒಬ್ಬ ಶಾಸಕ ನನಗೇ ಮತಗಟ್ಟೆಗೆ ಬಂದರೆ ನೋಡಿ ಎಂದು ಧಮಕಿ ಹಾಕಿದ್ದಾರೆ. ಒಬ್ಬ ಶಾಸಕ ನಿಗೆ ಈ ರೀತಿ ಆದರೆ ಸಾರ್ವಜನಿಕರ ಗತಿ ಏನು ಎಂದು ಪ್ರಶ್ನೆ...
ಸುದ್ದಿಗಳು
ಸೇವಾದಳ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ
ಸಿಂದಗಿ - ಭಾರತ ಸೇವಾದಳ ಸಮಿತಿ ವಿಜಯಪುರ ಇವರು ಹಮ್ಮಿಕೊಂಡ ಸೇವಾದಳದ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಹಾಗೂ ಮಾತೋಶ್ರೀ ಮುರಿಗೆಮ್ಮ ತಿಪ್ಪಣ್ಣ ಸುಣಗಾರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.ನಾ ಸು ಹರ್ಡೇಕರ್ ಮಂಜಪ್ಪನವರ ಭಾವಚಿತ್ರಕ್ಕೆ ಪುಷ್ಪ ಗಳನ್ನು ಸಲ್ಲಿಸುವುದರ ಮೂಲಕ ಉದ್ಘಾಟನೆ ಮಾಡಲಾಯಿತು.ಪ್ರಾಸ್ತಾವಿಕ ಮಾತಿನಲ್ಲಿ ನಿವೃತ್ತ ಶಿಕ್ಷಕ ಹಾಗೂ...
ಸುದ್ದಿಗಳು
ಚಿನ್ನದ ಹೆಸರಿನಲ್ಲಿ ಹಿತ್ತಾಳೆ ನಾಣ್ಯ ಕೊಡುತ್ತಿದೆ ಕಾಂಗ್ರೆಸ್ – ಭಗವಂತ ಖೂಬಾ
ಬೀದರ - ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ದುರುದ್ದೇಶದಿಂದ ಕಾಂಗ್ರೆಸ್ನವರು ಮತದಾರರಿಗೆ ಚಿನ್ನದ ಹೆಸರಲ್ಲಿ ಹಿತ್ತಾಳೆಯ ನಾಣ್ಯ ಕೊಡುತ್ತಿದ್ದಾರೆ. ಮತದಾರರು ಮೋಸ ಹೋಗಬಾರದು ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮತದಾರರಲ್ಲಿ ಮನವಿ ಮಾಡಿದ್ದಾರೆ.ಸೋಲಿನ ಭಯದಿಂದ ಹತಾಶರಾಗಿ ಕಾಂಗ್ರೆಸ್ ಮುಖಂಡರು ಮತದಾರರಿಗೆ ಬೆದರಿಕೆ ಹಾಕುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು...
ಸುದ್ದಿಗಳು
ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿಯ ಉತ್ಸವದ ಪೂರ್ವಭಾವೀ ಸಭೆ
ಮುನವಳ್ಳಿಃ ಪಟ್ಟಣದ ಶಿಕ್ಷಣ ಪ್ರೇಮಿ ದಿವಂಗತ ವ್ಹಿ.ಪಿ.ಜೇವೂರ ಗುರುಗಳ ೧೦೧ ನೇ ಜಯಂತಿಯ ಉತ್ಸವ ಕಾರ್ಯಕ್ರಮ ಕುರಿತು ಚರ್ಚಿಸಲು ಪೂರ್ವಭಾವೀ ಸಭೆಯನ್ನು ಜೆ.ಎಸ್.ಪಿ.,ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಕರೆಯಲಾಗಿತ್ತು.ಈ ಸಭೆಯಲ್ಲಿ ವ್ಹಿ.ಪಿ.ಜೇವೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಂ.ಆರ್.ಗೋಮಾಡಿ ಹಿರಿಯ ಶಿಕ್ಷಕರಾದ .ಬಿ.ಬಿ.ನಾವಲಗಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ಗೌರವಾನ್ವಿತ ಸದಸ್ಯರಾದ ರಾಜೇಶ್ವರಿ ಪೂಜೇರ, ಜಯಶ್ರೀ ಕುಲಕರ್ಣಿ ನಿಧನದ ಪ್ರಯುಕ್ತ...
ಸುದ್ದಿಗಳು
ವಿಪ್ ಉಲ್ಲಂಘನೆ ದೂರು; ತಳ್ಳಿ ಹಾಕಿದ ಕೋರ್ಟ್
ಸಿಂದಗಿ; ಸಿಂದಗಿಯ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಹಾಸೀಂಪೀರ ಆಳಂದ, ಶ್ರೀಶೈಲ ಬೀರಗೊಂಡ, ಪ್ರತಿಭಾ ಕಲ್ಲೂರ, ತಹಸೀನಬಾನು ಮುಲ್ಲಾ 4 ಜನ ಸದಸ್ಯರು ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷೇತರ ವ್ಯಕ್ತಿಗೆ ಮತ ಚಲಾಯಿಸಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಜುಲೈ 22- 2020 ರಂದು 4 ಜನರ ಸದಸ್ಯತ್ವವನ್ನು ವಜಾಗೊಳಿಸಿ ಆದೇಶ...
ಸುದ್ದಿಗಳು
ಬಿಪಿನ್ ರಾವತ್ ನಿಧನಕ್ಕೆ – ಸಂಸದ ಕಡಾಡಿ ಸಂತಾಪ
ಮೂಡಲಗಿ: ನಮ್ಮ ದೇಶದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೇರಿದಂತೆ ಪತ್ನಿ ಹಾಗೂ ಸೇನಾ ಪಡೆಯ ಇತರ 12 ಮಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವುದು ಮನಸ್ಸಿಗೆ ನೋವು ತಂದಿದೆ. ಇದು ನಮ್ಮ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.ಬುಧವಾರ ಡಿ.08 ರಂದು ಪತ್ರಿಕಾ...
ಸುದ್ದಿಗಳು
‘ವಂದೇ ಗುರು ಪರಂಪರಾಮ್’ ಕೃತಿ ಎನ್.ಎಸ್.ವಾಮನ್ ಶತಮಾನೋತ್ಸವ ಪುಸ್ತಕ ಪ್ರಶಸ್ತಿಗೆ ಆಯ್ಕೆ
ಮೈಸೂರಿನ, ಅನುಭವಗಳ ಹಂಚಿಕೆಯ ವೇದಿಕೆಯಾದ ‘ಅಭಿರುಚಿ ಬಳಗ’ ಹಾಗೂ ‘ಆಸಕ್ತಿ ಪ್ರಕಾಶನ’ಗಳ ಸಂಯುಕ್ತ ಆಶ್ರಯದಲ್ಲಿ ಈ ವರ್ಷವನ್ನು, ಬಾನುಲಿ ಹಾಗೂ ರಂಗಭೂಮಿಗಳ ನಟ ಹಾಗೂ ನಿರ್ದೇಶಕ ಎನ್.ಎಸ್.ವಾಮನ್ ಅವರ ಶತಮಾನೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದೆ.ಈ ಹಿನ್ನೆಲೆಯಲ್ಲಿ 2022ರ ಜನವರಿ 2ರಂದು ಭಾನುವಾರ ಮೈಸೂರಿನ ಕಿರು ರಂಗಮಂದಿರ, ಕರ್ನಾಟಕ ಕಲಾಮಂದಿರದ ಆವರಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು...
ಸುದ್ದಿಗಳು
ಬೀದರ ಜಿಲ್ಲೆಯಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ; ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭವಿಷ್ಯ
ಖಂಡ್ರೆಗೆ ಭವ್ಯ ಸ್ವಾಗತ, ಬಿಜೆಪಿಯಲ್ಲಿ ಢವಢವ !
ಬೀದರ್ - ಸ್ಥಳೀಯ ಬಿಜೆಪಿ ನಾಯಕರ ಅಧಿಕಾರದ ದರ್ಪ, ದುರ್ನಡತೆ, ಅಕ್ರಮ ಮತ್ತು ಸ್ವಜನ ಪಕ್ಷಪಾತದಿಂದ ಜಿಲ್ಲೆಯ ಜನತೆ ಬೇಸತ್ತಿದ್ದಾರೆ. ಹೀಗಾಗಿ ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ, ಅಭ್ಯರ್ಥಿಗೆ ಸಮರ್ಥನೆ ಕೊಡುತ್ತೇವೆ ಅಂತ ಹೇಳುವ ಮುಖಾಂತರ ಔರಾದ ನಲ್ಲಿ ಎಲ್ಲಕಿಂತ ಹೆಚ್ಚು ಬೆಂಬಲ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು...
ಸುದ್ದಿಗಳು
ಯಾದವಾಡ ದಾಲ್ಮಿಯಾ ಸಿಮೆಂಟ್ ಗಣಿ ಉದ್ಯಮಕ್ಕೆ ರಾಷ್ಟ್ರೀಯ ಪ್ರಶಸ್ತಿ
ಮೂಡಲಗಿ: ಭಾರತದ ಗಣಿ ಮತ್ತು ಖನಿಜ ಸಚಿವಾಲಯದಿಂದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ನ ಯಾದವಾಡ ಮತ್ತು ಕುನಾಲ್ ಸುಣ್ಣದ ಕಲ್ಲಿನ ಗಣಿಯ ಉದ್ಯಮಕ್ಕೆ ಸುಸ್ಥಿರತೆ ಐದು ಸ್ಟಾರ್ ರೇಟಿಂಗ್ ಪ್ರಶಸ್ತಿ ಸಿಕ್ಕಿದೆ.ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಾರ್ಖಾನೆಯ ತಾಂತ್ರಿಕ ಮುಖ್ಯಸ್ಥ ಮುಖೇಶ್...
ಸುದ್ದಿಗಳು
ಭಾರತದ ಬಾಹುಬಲಿ ಬಿಪಿನ್ ರಾವತ್ ದುರ್ಮರಣ; ತೀವ್ರ ಶೋಕದಲ್ಲಿ ಹಿಂದುಸ್ತಾನ
ಭಾರತದ ಮಿಲಿಟರಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಸುಮಾರು ಹನ್ನೊಂದು ಜನ ರಕ್ಷಣಾ ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ.ಇದರಿಂದ ಒಬ್ಬ ಪರಮ ದೇಶಭಕ್ತ, ವೀರ ಯೋಧರೊಬ್ಬರನ್ನು ದೇಶ ಕಳೆದುಕೊಂಡಂತಾಗಿದೆ.ತಮಿಳುನಾಡಿನ ಸೂಳೂರು ವಾಯುನೆಲೆಯಿಂದ ಹೊರಟ ಹೆಲಿಕಾಪ್ಟರ್ ವೆಲ್ಲಿಂಗ್ಡನ್ ತಲುಪಬೇಕಾಗಿತ್ತು. ಕೂನೂರಿನಲ್ಲಿ ನಡೆದ ಈ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ...
Latest News
ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ
ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ...



